• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಟಿ ಜಯಮಾಲ ಸೇರಿ ನಾಲ್ವರಿಗೆ ಹೊಸವರ್ಷದ ಪ್ರಶಸ್ತಿ ಪ್ರದಾನ
ಇಂಡಿಯನ್ ಓವರ್‌ಸೀಸ್ ಬ್ಯಾಂಕ್‌ ನ ನಿವೃತ್ತ ಅಧ್ಯಕ್ಷ ಡಾ.ಎಂ.ನರೇಂದ್ರ, ಸಿನೆಮಾನಟಿ, ನಿರ್ಮಾಪಕಿ ಡಾ. ಜಯಮಾಲಾ ರಾಮಚಂದ್ರ, ಮಣಪಾಲದ ಕಸ್ತೂರ್ಬಾ ಮೆಡಿಕಲ್ ಕಾಲೇಜಿನ ವೈದ್ಯಕೀಯ ಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ಎಚ್. ಮಂಜುನಾಥ ಹಂದೆ, ಮಂಗಳೂರಿನ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ ಮಾಜಿ ಡೀನ್ ಡಾ. ಎಡ್ಕತೋಡಿ ಸಂಜೀವ ರೈ ಹಾಗೂ ಹಿರಿಯ ಕೃಷಿಕ ಬೆಳ್ತಂಗಡಿಯ ಬಿ.ಕೆ. ದೇವ ರಾವ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.
ರಾಮನ ಪ್ರಾಣಪ್ರತಿಷ್ಠೆಯಿಂದ ಧನ್ಯ: ಪೇಜಾವರ ಶ್ರೀ
‘ಅಯೋಧ್ಯೆಯ ರಾಮಮಂದಿರದಲ್ಲಿ ರಾಮದೇವರ ಪ್ರಾಣ ಪ್ರತಿಷ್ಠೆ ಸಾಂಗವಾಗಿ ನೆರವೇರಿದೆ, ಇದರಿಂದ ನಾವು ಧನ್ಯರಾಗಿದ್ದೇವೆ’ ಇದು ಅಯೋಧ್ಯೆಯ ರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ನಲ್ಲಿ ದಕ್ಷಿಣ ಭಾರತದ ಏಕೈಕ ಟ್ರಸ್ಟಿ, ಉಡುಪಿಯ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರ ಸಂತಸದ ಉದ್ಘಾರ.
ಹೆಚ್ಚು ಭಕ್ತರ ದೇವಳಗಳಿಗೆ ಪ್ರಾಧಿಕಾರ ರಚನೆ: ರಾಮಲಿಂಗಾ ರೆಡ್ಡಿ

ಹೆಚ್ಚೆಚ್ಚು ಭಕ್ತರು ಆಗಮಿಸುವ ಮೈಸೂರಿನ ಚಾಮುಂಡೇಶ್ವರಿ, ಬಳ್ಳಾರಿಯ ಹುಲಿಯಮ್ಮ ಹಾಗೂ ಘಾಟಿ ಸುಬ್ರಮಣ್ಯ ದೇವಸ್ಥಾನಗಳ ಉಸ್ತುವಾರಿಗೆ ಪ್ರಾಧಿಕಾರ ರಚನೆಯ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ರಾಜ್ಯ ಮುಜರಾಯಿ ಹಾಗೂ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ.

ಅತ್ತೂರು ಸಂತ ಲಾರೆನ್ಸ್‌ ಬಸಿಲಿಕಿ ಪುಣ್ಯಕ್ಷೇತ್ರ ವಾರ್ಷಿಕ ಮಹೋತ್ಸವ ಆರಂಭ
ಪುಣ್ಯಕ್ಷೇತ್ರದ ಸಂತ ಲಾರೆನ್ಸರ ಪವಿತ್ರ ಅವಶೇಷವನ್ನು ಹಾಗು ಪವಾಡ ಮೂರ್ತಿಯನ್ನು ಮೆರವಣಿಗೆಯಲ್ಲಿ ಕೊಂಡೊಯ್ದು ಸಾರ್ವಜನಿಕರ ದರ್ಶನಕ್ಕಾಗಿ ಮಂಟಪದಲ್ಲಿ ಪ್ರತಿಷ್ಠಾಪಿಸಿದರು. ನಂತರ ಉದಯ ಕುಮಾರ್ ಶೆಟ್ಟಿ ಮುನಿಯಾಲು ಧ್ವಜರೋಹಣ ಮೂಲಕ ಮಹೋತ್ಸವಕ್ಕೆ ಚಾಲನೆ ನೀಡಿದರು.
ಇಂದು ರಜೆ ಮಾಡಿ ರಾಮೋತ್ಸವದಲ್ಲಿ ಭಾಗವಹಿಸಿ: ಯಶ್ಪಾಲ್‌ ಕರೆ
ರಜೆ ನೀಡದ ಸಿದ್ದರಾಮಯ್ಯ ಸರ್ಕಾರ ಹಿಂದು ವಿರೋಧಿ ಧೋರಣೆ ಹೊಂದಿದೆ, ರಜೆ ಘೋಷಣೆ ಮಾಡದೆ ಹಿಂದುಗಳ ಭಾವನೆ ಜೊತೆ ಚೆಲ್ಲಾಟ ಆಡುತ್ತಿದೆ, ದೇಶದ ಹಲವಾರು ರಾಜ್ಯಗಳು ರಜೆ ಘೋಷಿಸಿದರೂ ಕರ್ನಾಟಕ ರಜೆ ನೀಡಿಲ್ಲ ಎಂದು ಯಶ್ಪಾಲ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಉಡುಪಿ ಜಿಲ್ಲಾದ್ಯಂತ ಇಂದು ರಾಮೋತ್ಸವ
ಅಯೋಧ್ಯೆ ಶ್ರೀರಾಮ ಪ್ರಾಣ ಪ್ರತಿಷ್ಠೆ ಪ್ರಯುಕ್ತ ಸೋಮವಾರ ಉಡುಪಿ ಶ್ರೀಕೃಷ್ಣಮಠದಲ್ಲಿ ಬೆಳಗ್ಗೆ ಭಜನೆ ಸಂಕೀರ್ತನೆ, ಶ್ರೀ ಕೃಷ್ಣನಿಗೆ ವಿಶೇಷ ಅಲಂಕಾರ ಪೂಜೆ, ಮಧ್ಯಾಹ್ನ ಹತ್ತಾರು ಸಾವಿರ ಮಂದಿ ಹಾಲು ಪಾಯಸ ವಿತರಣೆಗೆ ಏರ್ಪಾಡು ಮಾಡಲಾಗಿದೆ. ಸಂಜೆ 5 ರಥಗಳ ವಿಶೇಷ ರಥೋತ್ಸವವನ್ನು ನಡೆಸಲಾಗುತ್ತದೆ ಎಂದು ಪರ್ಯಾಯ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ತಿಳಿಸಿದ್ದಾರೆ.
ಇಂದು ಕಾರ್ಕಳ, ಹೆಬ್ರಿ ತಾಲೂಕಲ್ಲಿ ರಾಮೋತ್ಸವ
ವಾಹನಗಳು ಬೈಕ್‌ಗಳಲ್ಲಿ ಕೇಸರಿ ಧ್ವಜವನ್ನಿಟ್ಟು ಅಭಿಮಾನ ಮೆರೆಯುತ್ತಿದ್ದಾರೆ. ಅಯೋಧ್ಯೆಯಲ್ಲಿ ಶ್ರೀ ರಾಮನ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಕ್ಷಣವನ್ನು ತುಂಬಿಕೊಳ್ಳುವ ಸಲುವಾಗಿ ದೇವಾಲಯಗಳು, ಭಜನಾ ಮಂದಿರಗಳು, ಎಲ್‌ಸಿಡಿ ಸ್ಕ್ರೀನ್‌ಗಳಲ್ಲಿ ನೇರಪ್ರಸಾರ ಮಾಡಲಿದ್ದಾರೆ.
ವಿದೇಶಕ್ಕೂ ಕೆಎಂಎಫ್ ಉತ್ಪನ್ನ ರಫ್ತು ಹೆಮ್ಮೆ: ಯಶ್ಪಾಲ್‌
ಭಾನುವಾರ ಉಪ್ಪೂರಿನ ಉಡುಪಿ ಡೈರಿಯಲ್ಲಿ, ದಕ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ವತಿಯಿಂದ ಉಡುಪಿ ಡೈರಿ ಆಡಳಿತ ಕಚೇರಿ ಶಂಕು ಸ್ಥಾಪನೆ ಹಾಗೂ ನೂತನ ಉಪಹಾರ ಗೃಹದ ಉದ್ಘಾಟನೆ ಸಮಾರಂಭದಲ್ಲಿ ಪಾಲ್ಗೊಂಡ ಉಡುಪಿ ಶಾಸಕ ಯಶ್ಪಾಲ್‌ ಸುವರ್ಣ, ಕೆಎಂಎಫ್‌ ಮೂಲಕ ಹಾಲಿನ ಬೂತ್ ಗಳನ್ನು ತೆರೆಯುವ ಮೂಲಕ ಬಹಳಷ್ಟು ಜನರಿಗೆ ಉದ್ಯೋಗವನ್ನು ನೀಡಿ ಹಲವು ಕುಟುಂಬಗಳಿಗೆ ಕೆ.ಎಂಎಫ್ ಆಧಾರವಾಗಿದೆ ಎಂದು ಮಾಹಿತಿ ನೀಡಿದರು.
ಮರಳಿನಲ್ಲಿ ಅಳಿಲು, ಎಲೆಯಲ್ಲಿ ರಾಮ!
ಕಲಾವಿದರಾದ ಶೀನಾಥ್ ಮಣಿಪಾಲ್ ರವಿ ಹಿರೇಬೆಟ್ಟು, ಪುರಂದರ್ ಮಲ್ಪೆ ಅವರು ಆಭರಣ ಜ್ಯುವೆಲ್ಲರ್ ನ ಸಹಯೋಗದೊಂದಿಗೆ ಕಾಪು ಕಡಲ ಕಿನಾರೆಯಲ್ಲಿ ಅಳಿಲಿನ ಮರಳು ಶಿಲ್ಪ ರಚಿಸಿ ರಾಮಾಯಣದಲ್ಲಿನ ಅಳಿಲಿನ ಸೇವೆಯನ್ನು ನೆನಪಿಸಿದರು.
ಯಕ್ಷಗಾನದಿಂದ ಸಂಸ್ಕೃತಿಯ ಶಿಕ್ಷಣ: ಡಾ. ತುಕಾರಾಮ ಪೂಜಾರಿ
ಯಕ್ಷಗಾನ ಕಲಾಕೇಂದ್ರ ಹಂಗಾರಕಟ್ಟೆ – ಐರೋಡಿ ಇವರ ಯಕ್ಷಗಾನ ಸಪ್ತಾಹ ಹಾಗೂ ಹಿರಿಯರ ನೆನಪು ಕಾರ್ಯಕ್ರಮ ನಡೆಯಿತು. ಎಂದು ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರ ಬಂಟ್ವಾಳ ಇದರ ಅಧ್ಯಕ್ಷರಾದ ಡಾ. ತುಕಾರಾಮ ಪೂಜಾರಿ ಯಕ್ಷಗಾನದ ಬಗ್ಗೆ ಮಾತನಾಡಿದರು.
  • < previous
  • 1
  • ...
  • 491
  • 492
  • 493
  • 494
  • 495
  • 496
  • 497
  • 498
  • 499
  • ...
  • 521
  • next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved