• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪುತ್ತಿಗೆ ಶ್ರೀಗಳಿಗೆ ಅದಮಾರು ಶ್ರೀಗಳಿಂದ ಸರ್ವಜ್ಞ ಪೀಠಾರೋಹಣ
ಪುತ್ತಿಗೆ ಶ್ರೀಗಳು ವಿದೇಶ ಪ್ರಯಾಣ, ಸಮುದ್ರೋಲ್ಲಂಘನೆ ಮಾಡಿದ್ದು ಶಾಸ್ತ್ರ ಉಲ್ಲಂಘನೆ ಎಂಬ ಕಾರಣಕ್ಕೆ ಅವರ 3ನೇ ಪರ್ಯಾಯೋತ್ಸವ, ಮೆರವಣಿಗೆ, ದರ್ಬಾರ್ ನಲ್ಲಿ ಇತರ ಸ್ವಾಮೀಜಿಗಳು ಭಾಗವಹಿಸಿರಲಿಲ್ಲ. ಕಳೆದ ಬಾರಿ ಭೀಮನಕಟ್ಟೆ ಮಠದ ಶ್ರೀ ರಘುಮಾನ್ಯ ತೀರ್ಥರು ಪುತ್ತಿಗೆ ಶ್ರೀಗಳಿಗೆ ಪೀಠಾರೋಹಣಕ್ಕೆ ಸಹಕರಿಸಿದ್ದರು.
ಗರಿಷ್ಠ ಸಾಧನೆ ಮಾಡದೇ ಕರ್ತವ್ಯಲೋಪದಿಂದ ಅವನತಿ: ಪುತ್ತಿಗೆ ಶ್ರೀ
ಮಣಿಪಾಲ ಮಿಡಿಯಾ ನೆಟ್ ವರ್ಕ್ ಆಡಳಿತ ನಿರ್ದೇಶಕ ಸತೀಶ್ ಟಿ. ಪೈ ಮತ್ತು ಸಂಧ್ಯಾ ಪೈ, ದೆಹಲಿಯ ಶ್ರೀನಿವಾಸ ವಿವಿಯ ಕುಲಪತಿ ಸಿ.ಎ.ರಾಘವೇಂದ್ರ ರಾವ್, ವಿದ್ವಾನ್ ಮಧ್ವರಮಣ ಆಚಾರ್ಯ, ವಿದ್ವಾನ್ ಪಂಜ ಭಾಸ್ಕರ ಭಟ್, ವಿದ್ವಾನ್ ಮಧ್ವೇಶ ಭಟ್, ವಿಶ್ವ ಧರ್ಮ ಮತ್ತು ಶಾಂತಿ ಸಂಯೋಜಕಿ ಡಾ.ವಿನೂ ಆರಾಮ್ ಕೊಯಮುತ್ತೂರು ಅವರಿಗೆ ದರ್ಬಾರ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಯಿತು.
ಭಗವತ್‌ ಕೇಂದ್ರಿತ ಜೀವನವೇ ಸಾರ್ಥಕ: ಶ್ರೀ ಸುಗುಣೇಂದ್ರ ತೀರ್ಥರು
ಗುರುವಾರ ಮುಂಜಾನೆ ಕೃಷ್ಣಮಠದಲ್ಲಿ ಮುಂದಿನ 2 ವರ್ಷಗಳ ಅವಧಿಗೆ ಕೃಷ್ಣನ ಪೂಜೆಯ ಪರ್ಯಾಯ ಅಧಿಕಾರ ಸ್ವೀಕರಿಸಿದ ಪುತ್ತಿಗೆ ಮಠಾಧೀಶರು, ನಂತರ ನಡೆದ ಮುಂಜಾನೆಯ ದರ್ಬಾರ್ನಲ್ಲಿ ಸಂದೇಶ ನೀಡಿದರು.
ವಿಶ್ವಗುರು ಪಥದಲ್ಲಿ ಭಾರತ: ಹೆಬ್ಬಾಳ್ಕರ್‌
ಮುಂದಿನ 2 ವರ್ಷಗಳ ಪರ್ಯಾಯಕ್ಕೆ ರಾಜ್ಯ ಸರ್ಕಾರದಿಂದ ಪೂರ್ಣ ಬೆಂಬಲ ನೀಡಲಾಗುತ್ತದೆ, ಮಠದ ಯಾವುದೇ ಕೆಲಸಗಳನ್ನು ಜಿಲ್ಲಾಡಳಿತದ ಮೂಲಕ ಮಾಡಿಕೊಡುತ್ತೇನೆ ಎಂದು ಉಡುಪಿ ಉಸ್ತುವಾರಿ ಸಚಿವೆ ಹೆಬ್ಬಾಳ್ಕರ್‌ ಭರವಸೆ ನೀಡಿದ್ದಾರೆ.
ಒಂದು ವರ್ಗದ ಓಲೈಕೆಗೆ ಕಾಂಗ್ರೆಸ್ ರಾಮಮಂದಿರಕ್ಕೆ ವಿರೋಧ: ಶೋಭಾ
ಅಯೋಧ್ಯೆಯಲ್ಲಿ ರಾಮಮಂದಿರ ಲೋಕಾರ್ಪಣೆಯ ಹಿನ್ನೆಲೆಯಲ್ಲಿ ಉಡುಪಿ ಶಾಸಕ ಯಶಪಾಲ್ ಸುವರ್ಣ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ನೇತೃತ್ವದಲ್ಲಿ ಬನ್ನಂಜೆ ಮಹಾಲಿಂಗೇಶ್ವರ ದೇವಸ್ಥಾನವನ್ನು ಬಿಜೆಪಿ ವತಿಯಿಂದ ಸ್ವಚ್ಛಗೊಳಿಸಲಾಯಿತು.
ಯಕ್ಷಗಾನ ಕಲೆ ಉಳಿಯಲು ಹೊಸ ಮೇಳಗಳ ಅಗತ್ಯವಿದೆ: ಡಾ.ತಲ್ಲೂರು
ಇಲ್ಲಿನ ಏಳೂರು ಮೊಗವೀರ ಮಹಾಜನ ಸಂಘದಲ್ಲಿ ಶ್ರೀನಂದಿಕೇಶ್ವರ ಪ್ರಸಾದಿತ ಯಕ್ಷಗಾನ ಮಂಡಳಿ ಶ್ರೀಕ್ಷೇತ್ರ ಮೆಕ್ಕೆಕಟ್ಟು ಇವರಿಂದ ಯಕ್ಷಗಾನ ಬಯಲಾಟ ‘ಸಾಗರ ಸಂಗಮ’ ಪ್ರದರ್ಶನ ನಡೆಯಿತು. ಈ ಸಂದರ್ಭ ನಡೆದ ಸಭಾ ಕಾರ್ಯಕ್ರಮದಲ್ಲಿ ಉಡುಪಿ ತಲ್ಲೂರು ಫ್ಯಾಮಿಲಿ ಟ್ರಸ್ಟ್‌ ಪ್ರವರ್ತಕ ಡಾ.ತಲ್ಲೂರು ಶಿವರಾಮ ಶೆಟ್ಟಿ ಮಾತನಾಡಿದರು.
ಉಡುಪಿ: ಕೃಷ್ಣಮಠದಲ್ಲಿ 252ನೇ ಪರ್ಯಾಯ ಆರಂಭ
ಮುಂಜಾನೆ ಸುಮಾರು 6 ಗಂಟೆಗೆ ಅದಮಾರು ಮಠದ ಶ್ರೀ ವಿಶ್ವಪ್ರಿಯ ತೀರ್ಥ ಶ್ರೀಪಾದರು ಬಂದು ಪುತ್ತಿಗೆ ಶ್ರೀಗಳನ್ನು ಸರ್ವಜ್ಞ ಪೀಠಾರೋಹಣ ಮಾಡಿಸಿ, ಅಕ್ಷಯಪಾತ್ರಗಳನ್ನು ಹಸ್ತಾಂತರಿಸಿದರು. ಇದು ಕೂಡ ಮಠದ ಇತಿಹಾಸದ ಪುಟಗಳಲ್ಲಿ ದಾಖಲಾಯಿತು.
ಪುತ್ತಿಗೆ ಶ್ರೀಗಳಿಗೆ ಕೃಷ್ಣ ಪೂಜೆಯ ಅಧಿಕಾರ ಹಸ್ತಾಂತರಿಸಿದ ಅದಮಾರು ಶ್ರೀಗಳು

ಪುತ್ತಿಗೆ ಶ್ರೀಗಳಿಗೆ ಕೃಷ್ಣ ಪೂಜೆಯ ಅಧಿಕಾರ ಹಸ್ತಾಂತರಿಸಿದ ಅದಮಾರು ಶ್ರೀಗಳು ಪುತ್ತಿಗೆ ಪರ್ಯಾಯ ಅಪೂರ್ವ ಘಟನೆಗೆ ಸಾಕ್ಷಿಯಾಯಿತು, ಅಷ್ಟಮಠಗಳ ನಡುವೆ ಒಗ್ಗಟ್ಟಿನ ಭರವಸೆ ಮೂಡಿಸಿತು

ಪುತ್ತಿಗೆ ಪರ್ಯಾಯ: ನಿರೀಕ್ಷೆಗೂ ಮೀರಿ ಹರಿದು ಬಂತು ಹೊರೆ ಕಾಣಿಕೆ...
ಭಕ್ತರು ದೂರದೂರುಗಳಿಂದ ಲಕ್ಷಲಕ್ಷ ಪ್ರಮಾಣದಲ್ಲಿ ಹಸಿರು ಹೊರೆಕಾಣಿಕೆಯನ್ನು ತಂದೊಪ್ಪಿಸಿದ್ದಾರೆ. ಜ.8ರಿಂದ 17ರ ವರೆಗೆ 10 ದಿನಗಳ ಕಾಲ ಮುಖ್ಯವಾಗಿ ಧರ್ಮಸ್ಥಳ ಗ್ರಾಮಾಭಿವೃದ್ಧಿ, ಸಹಕಾರಿ ಸಂಘಗಳು, ಕಟೀಲು ದೇವಾಲಯ, ಮಟ್ಟುವಿನ ಗುಳ್ಳು ಬೆಳೆಗಾರರು, ಮಲ್ಪೆಯ ಮೊಗವೀರರು ಹೀಗೆ ನೂರಕ್ಕೂ ಹೆಚ್ಚು ಕಡೆಗಳಿಂದ ಅಕ್ಕಿಬೇಳೆ ತರಕಾರಿಗಳು ಬಂದಿವೆ.
ಕೃಷ್ಣ ಮಠದಲ್ಲಿ ಇಂದಿನಿಂದ ವಿಶ್ವ ಗೀತಾ ಪರ್ಯಾಯ
ಪುತ್ತಿಗೆ ಮಠದ 29ನೇ ಪೀಠಾಧೀಶ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಗುರುವಾರ ಮುಂಜಾನೆ 5.55ರ ಸೂರ್ಯೋದಯದ ಗಳಿಗೆಯಲ್ಲಿ ಸರ್ವಜ್ಞ ಪೀಠಾವನ್ನೇರಿ, ಎರಡು ವರ್ಷಗಳ ಕಾಲ ಕೃಷ್ಣ ಪೂಜೆಯ ಅಧಿಕಾರ ಸ್ವೀಕರಿಸಿದರು.
  • < previous
  • 1
  • ...
  • 493
  • 494
  • 495
  • 496
  • 497
  • 498
  • 499
  • 500
  • 501
  • ...
  • 521
  • next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved