• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಯತೀಂದ್ರಗೆ ಹೈಕಮಾಂಡ್‌ ಉತ್ತರ ಕೊಡುತ್ತದೆ: ಲಕ್ಷ್ಮೀ ಹೆಬ್ಬಾಳ್ಕರ್‌
ಯತೀಂದ್ರ ಹೇಳಿಕೆಗೆ ಉತ್ತರ ಹೈಕಮಾಂಡ್ ಕೊಡುತ್ತದೆ. ಈ ಬಗ್ಗೆ ನಾನು ಪ್ರತಿಕ್ರಿಯಿಸಿ ಇನ್ನೂ ಗೊಂದಲ ಹೆಚ್ಚು ಮಾಡುವುದಿಲ್ಲ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಉಡುಪಿಯಲ್ಲಿ ಹೇಳಿದರು.
ರಾಮಮಂದಿರ ದೇಶದ 140 ಕೋಟಿ ಜನರದ್ದು: ಲಕ್ಷ್ಮೀ ಹೆಬ್ಬಾಳ್ಕರ್
ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮಮಂದಿರ ಎಲ್ಲ ಭಾರತೀಯ ಜನರದ್ದು. ನಾನು ದೈವ ಭಕ್ತಗಳು, ಒಂದಲ್ಲ ಒಂದು ದಿನ ಅಯೋಧ್ಯೆ ರಾಮಮಂದಿರಕ್ಕೆ ಹೋಗುತ್ತೇನೆ ಎಂದು ಸಚಿವ ಲಕ್ಷ್ಮೀ ಹೆಬ್ಬಾಳ್ಕರ್‌ ಉಡುಪಿಯಲ್ಲಿ ಹೇಳಿದರು.
ಸೂರೆಗೊಂಡಿತು ಕೃಷ್ಣ ಮಠದ ಅಡುಗೆ ಮನೆ...
ಆಳೆತ್ತರದ ಭಾರೀ ಹಂಡೆಯಲ್ಲಿರುವ ಬಿಸಿಬಿಸಿ ಸಾಂಬಾರು, ಪಾಯಸವನ್ನು ಜನರು ಹಂಡೆಯ ಸುತ್ತ ನಿಂತು ಬಾಲ್ದಿಗೆ ಹಗ್ಗ ಕಟ್ಟಿ ಹಂಡೆಗೆ ಇಳಿಸಿ ಮೇಲೆಳೆಯುವುದನ್ನು ನೋಡುವುದೇ ಒಂದು ಹಬ್ಬ.
ಧಾರ್ಮಿಕ, ಸಾಂಸ್ಕೃತಿಕ, ಪ್ರಾಕೃತಿಕ ವೈವಿಧ್ಯದ ಊರು: ನಮ್ಮ ಉಡುಪಿಯ ಕಂಡೀರಾ....
ಉಡುಪಿ ಈ ರೀತಿ ಅನಾದಿಯಿಂದಲೂ ಪವಿತ್ರ ಕ್ಷೇತ್ರವಾಗಿದ್ದರೂ, ಕ್ರಿ.ಶ. ೧೨೩೮-೧೩೧೭ ರವರೆಗೆ ಶ್ರೀ ಮಧ್ವಾಚಾರ್ಯರ ಅವತಾರವಾಗಿ ಅವರು ಇಲ್ಲಿಯೇ ತಮ್ಮ ಮಧ್ವಮತ ಸಿದ್ಧಾಂತವನ್ನು ಪ್ರಚಾರಗೊಳಿಸುವ ಕೇಂದ್ರವಾಗಿ ಆಚರಿಸಿದ್ದರಿಂದ ಉಡುಪಿಯ ಕೀರ್ತಿ ಜಗದ್ವಿಖ್ಯಾತವಾಯಿತು. ಅಂತಹ ಉಡುಪಿಯಲ್ಲಿ ಗುರುವಾರ ಪುತ್ತಿಗೆ ಪರ್ಯಾಯ ಸಂಭ್ರಮ
ಇತಿಹಾಸದ ಮೈಲುಗಲ್ಲು: ಕೋಟಿ ಗೀತೆ ಲೇಖನ, ಇದು ಪರ್ಯಾಯ ವಿಶೇಷ
ಗುರುವಾರ ಉಡುಪಿಯಲ್ಲಿ ಪುತ್ತಿಗೆ ಶ್ರೀಗಳ ಪರ್ಯಾಯ ಮಹೋತ್ಸವ ನಡೆಯಲಿದೆ. ಮುಂದಿನ 2 ವರ್ಷಗಳ ಕಾಲ ಇತ್ತ ಗೀತಾಪುರುಷ ಶ್ರೀಕೃಷ್ಣನನ್ನು ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಪೂಜಿಸಿದರೆ, ಅತ್ತ ಕೋಟಿ ಮನೆಗಳಲ್ಲಿ ಗೀತಾಯಜ್ಞ ನಡೆಯಲಿದೆ. ಆದ್ದರಿಂದ ಉಡುಪಿಯ ಇತಿಹಾಸದಲ್ಲಿ ಈ ಬಾರಿಯ, ಪುತ್ತಿಗೆ ಮಠದ ಪರ್ಯಾಯೋತ್ಸವವು ವಿಶಿಷ್ಟ ಮೈಲುಗಲ್ಲಾಗಲಿದೆ.
ಉಡುಪಿ: ವಿಶ್ವ ಗೀತಾ ಪರ್ಯಾಯಕ್ಕೆ ಕ್ಷಣಗಣನೆ...
ಗುರುವಾರ ಮುಂಜಾನೆ 5 ಗಂಟೆ 55 ನಿಮಿಷಕ್ಕೆ ಶ್ರಿ ಸುಗುಣೇಂದ್ರ ತೀರ್ಥ ಶ್ರೀಪಾದರು ತಮ್ಮ ಶಿಷ್ಯ ಶ್ರೀ ಸುಶ್ರೀಂದ್ರ ತೀರ್ಥ ಶ್ರೀಪಾದರೊಡಗೂಡಿ ಸರ್ವಜ್ಞ ಪೀಠಾರೋಹಣ ಮಾಡಿ, ಅಕ್ಷಯಪಾತ್ರೆಯನ್ನು ಸ್ವೀಕರಿಸಲಿದ್ದಾರೆ. ಇದರೊಂದಿಗೆ ಶ್ರೀಪಾದರು ಮುಂದಿನ 2 ವರ್ಷಗಳ ಕಾಲ ಕೃಷ್ಣನ ಪೂಜೆಯ ಪರ್ಯಾಯ ಅಧಿಕಾರ, ಕೃಷ್ಣಮಠದ ಆಡಳಿತದ ಜವಾಬ್ದಾರಿ ಮತ್ತು ನಿತ್ಯ ಸಾವಿರಾರು ಮಂದಿಗೆ ಅನ್ನದಾನದ ಕರ್ತವ್ಯವನ್ನು ಹೊಂದಲಿದ್ದಾರೆ.
ಪುತ್ತಿಗೆ ಪರ್ಯಾಯಕ್ಕೆ ಮಟ್ಟುಗುಳ್ಳ ಸಮರ್ಪಣೆ
ಉಡುಪಿಯ ಪರ್ಯಾಯೋತ್ಸವಕ್ಕೂ ಮಟ್ಟು ಗ್ರಾಮದಲ್ಲಿ ಬೆಳೆಯುವ ಗುಳ್ಳ (ಬದನೆ)ಕ್ಕೂ ವಿಶೇಷ ಸಂಬಂಧ ಇದೆ. ಪ್ರತಿ ಪರ್ಯಾಯೋತ್ಸವದಲ್ಲೂ ಮಟ್ಟು ಗ್ರಾಮಸ್ಥರು ದೋಣಿಯಲ್ಲಿ ಮಟ್ಟುಗುಳ್ಳಗಳನ್ನು ತುಂಬಿ ಹೊರೆಕಾಣಿಕೆ ತಂದು ಕೊಡುವುದು ಸಂಪ್ರದಾಯವಾಗಿದೆ. ಈ ಬಾರಿಯೂ ಮಂಗಳವಾರ ಮಟ್ಟುಗ್ರಾಮಸ್ಥರಿಂದ ಹೊರೆಕಾಣಿಕೆ ನಡೆಯಿತು.
ವಿಶ್ವ ಗೀತಾ ಪರ್ಯಾಯಕ್ಕೆ ಬಂದ ಜಪಾನಿನ ಅತಿಥಿಗಳು
ಬುಧವಾರ ಹಾಗೂ ಗುರುವಾರ ನಡೆಯುವ ಪುತ್ತಿಗೆ ಮಠದ ವಿಶ್ವ ಗೀತಾ ಪರ್ಯಾಯದಲ್ಲಿ ಪಾಲ್ಗೊಳ್ಳಲು ಶ್ರೀಪಾದರಿಂದ ವಿಶೇಷ ಆಹ್ವಾನಿತ ಅತಿಥಿಯಾಗಿ ಜಪಾನ್‌ನಿಂದ ರೇವ್ ಕೋಶೋ ನಿವಾನೋ ಮತ್ತು ಆರು ಮಂದಿಯ ನಿಯೋಗವು ಉಡುಪಿಗೆ ಆಗಮಿಸಿದೆ.
ಕನ್ನಡ ಸಾಹಿತ್ಯ ಸಮ್ಮೇಳನದ ಆಹ್ವಾನ ಪತ್ರಿಕೆ ಬಿಡುಗಡೆ
ಹೆಬ್ರಿ ತಾಲೂಕು ಮುದ್ರಾಡಿ ಸ. ಹಿ. ಪ್ರಾ. ಶಾಲೆಯ ಅಂಬಾತನಯ ಮುದ್ರಾಡಿ ವೇದಿಕೆಯಲ್ಲಿ ಸಮ್ಮೇಳನದ ಸರ್ವಾಧ್ಯಕ್ಷರಾದ ಅಷ್ಟವಧಾನಿ ಕಬ್ಬಿನಾಲೆ ಡಾ. ಬಾಲಕೃಷ್ಣ ಭಾರದ್ವಾಜ್ ಅವರ ಅಧ್ಯಕ್ಷತೆಯಲ್ಲಿ ಫೆ.2 ರಂದು ಸಮ್ಮೇಳನ ನಡೆಯಲಿದೆ.ಸಮ್ಮೇಳನದ ಆಹ್ವಾನ ಪತ್ರಿಕೆಯನ್ನು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಭಾಸ್ಕರ್ ಜೋಯಿಸ್ ಬಿಡುಗಡೆಗೊಳಿಸಿದರು.
ಐಸಿಎಐ ಸಹಯೋಗಕ್ಕೆ ಡಾ.ಎನ್ಎಸ್ಎಎಮ್ ಕಾಲೇಜು ತಿಳಿವಳಿಕೆ ಪತ್ರಕ್ಕೆ ಸಹಿ
ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಆಫ್ ಕ್ಯಾಂಪಸ್ ಸೆಂಟರ್ ನ ಡಾ. ನಿಟ್ಟೆ ಶಂಕರ ಅಡ್ಯಂತಾಯ ಸ್ಮಾರಕ ಪ್ರಥಮದರ್ಜೆ ಕಾಲೇಜು ಭಾರತೀಯ ಚಾರ್ಟೆಡ್ ಅಕೌಂಟೆಂಟ್ಸ್ ಆಫ್ ಇಂಡಿಯಾದ (ಐಸಿಎಐ) ಶೈಕ್ಷಣಿಕ ವಿಭಾಗದೊಂದಿಗೆ ಶೈಕ್ಷಣಿಕ ಮತ್ತು ಸಂಶೋಧನಾ ಸಹಯೋಗಕ್ಕಾಗಿ ಜ.11 ರಂದು ಮಂಗಳೂರಿನಲ್ಲಿ ನಡೆದ ಸರಳ ಸಮಾರಂಭದಲ್ಲಿ ಪರಸ್ಪರ ತಿಳುವಳಿಕೆ ಪತ್ರಕ್ಕೆ ಸಹಿ ಹಾಕಲಾಯಿತು.
  • < previous
  • 1
  • ...
  • 494
  • 495
  • 496
  • 497
  • 498
  • 499
  • 500
  • 501
  • 502
  • ...
  • 521
  • next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved