ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
udupi
udupi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಪ್ರಭಾಕರ ಭಟ್ ವಿರುದ್ಧ ಕೇಸು-ಹಿಂದೂ ಮುಖಂಡರ ದನಿ ಹತ್ತಿಕ್ಕುವ ಪ್ರಯತ್ನ: ಯಶ್ಪಾಲ್
ಕಲ್ಲಡ್ಕ ಪ್ರಭಾಕರ ಭಟ್ ಮೇಲೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಕೇಸು ದಾಖಲಿಸುವ ಮೂಲಕ ರಾಷ್ಟ್ರೀಯವಾದಿ ಚಿಂತನೆಯ ಹಿಂದೂ ನಾಯಕರ ದನಿ ಹತ್ತಿಕ್ಕಲು ಮುಂದಾಗಿದೆ ಎಂದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನ.15ರಂದು ಕಾಪು ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ: ಫಕೀರ್ ಮುಹಮ್ಮದ್ ಕಟ್ಬಾಡಿ ಸರ್ವಾಧ್ಯಕ್ಷತೆ
ಕಾಪು ತಾಲೂಕು ೭ನೇ ಕನ್ನಡ ಸಾಹಿತ್ಯ ಸಮ್ಮೇಳನ ನ. ೧೫ರಂದು ಹೆಜಮಾಡಿ ಬಿಲ್ಲವರ ಸಂಘದ ಸಭಾಭವನದಲ್ಲಿ ನಡೆಯಲಿದ್ದು, ಖ್ಯಾತ ಸಾಹಿತಿ ಫಕೀರ್ ಮುಹಮ್ಮದ್ ಕಟ್ಪಾಡಿ ಸರ್ವಾಧ್ಯಕ್ಷತೆ ವಹಿಸಿಕೊಳ್ಳಲಿದ್ದಾರೆ.
ದೇಶವನ್ನು ಜಗತ್ತಿನ ಮುಂದೆ ಎದ್ದು ನಿಲ್ಲಿಸಿದ ಮೋದಿ: ಕೋಟ
ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ವತಿಯಿಂದ ಪ್ರಧಾನಿ ನರೇಂದ್ರ ಮೋದಿಯವರ 75ನೇ ಹುಟ್ಟುಹಬ್ಬದ ಪ್ರಯುಕ್ತ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ ನಡೆಯಿತು.
ಹೆಬ್ರಿ ಸರ್ಕಾರಿ ಕಾಲೇಜು ಶಿಕ್ಷಕ ರಕ್ಷಕ ಸಂಘ ಸಭೆ
ಹೆಬ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ 2025–26ನೇ ಶೈಕ್ಷಣಿಕ ಸಾಲಿನ ಶಿಕ್ಷಕ–ರಕ್ಷಕ ಸಂಘದ ಸಭೆ ಕಾಲೇಜಿನ ಸಭಾಂಗಣದಲ್ಲಿ ಜರುಗಿತು.
ವ್ಯಂಗ್ಯಚಿತ್ರಗಳು ನಗಿಸಿ, ಯೋಚಿಸುವಂತೆ ಮಾಡುತ್ತವೆ: ಫಾ.ಲೋಬೋ
ಮಣಿಪಾಲ ತ್ರಿವರ್ಣ ಆರ್ಟ್ ಕ್ಲಾಸಸ್ ವತಿಯಿಂದ ನಮ್ಮೂರು ಚಿತ್ರಕಲಾ ಪ್ರಶಸ್ತಿ ಪ್ರದಾನ ಮತ್ತು ಒಂದು ದಿನದ ವ್ಯಂಗ್ಯ ಚಿತ್ರಕಲಾ ಕಾರ್ಯಾಗಾರ ನಡೆಯಿತು.
ಕಾರ್ಕಳ: ‘ಸ್ಟಾಪ್ ವೋಟ್ ಚೋರಿ’ ಸಹಿ ಸಂಗ್ರಹ ಅಭಿಯಾನ
ಲೋಕಸಭಾ ಚುನಾವಣೆಯಲ್ಲಿ ನಡೆದ ಮತಗಳ್ಳತನದ ವಿರುದ್ಧವಾಗಿ ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ ದೇಶವ್ಯಾಪಿಯಾಗಿ ಪ್ರಾರಂಭಿಸಿರುವ ‘ಸ್ಟಾಪ್ ವೋಟ್ ಚೋರಿ’ ಅಭಿಯಾನಕ್ಕೆ ಬೆಂಬಲವಾಗಿ ಕಾರ್ಕಳ ಕಾಂಗ್ರೆಸ್ ವತಿಯಿಂದ ಸಹಿ ಸಂಗ್ರಹ ಅಭಿಯಾನ ನಡೆಯಿತು.
ಮಣಿಪಾಲ: ರೋಟರಿಯಿಂದ ‘ಪೋಲಿಯೊ ಕೊನೆಗೆ ವಾಕಥಾನ್’
ರೋಟರಿ ಉಡುಪಿ ಮತ್ತು ರೋಟರಿ ಕ್ಲಬ್ ಮಣಿಪಾಲ ಟೌನ್, ರೋಟರ್ಯಾಕ್ಟ್ ಕ್ಲಬ್ ಉಡುಪಿ ಮತ್ತು ಕೆಎಂಸಿ ಮಣಿಪಾಲ ಜಂಟಿಯಾಗಿ ವಿಶ್ವ ಪೋಲಿಯೊ ದಿನಾಚರಣೆ ಅಂಗವಾಗಿ ವಾಕಥಾನ್ - ಪೋಲಿಯೊ ಕೊನೆಗೆ ಕಾಲ್ನಡಿಗೆ ಕಾರ್ಯಕ್ರಮ ನಡೆಯಿತು.
ಮಾಹೆ: ಐಎಆರ್ಸಿ ವಾರ್ಷಿಕ ಸಮ್ಮೇಳನ ರೆಸ್ಕೇರ್ 25ಕ್ಕೆ ಚಾಲನೆ
ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ) ಇದರ ಅಂಗಸಂಸ್ಥೆ ಮಣಿಪಾಲ್ ಕಾಲೇಜ್ ಆಫ್ ಹೆಲ್ತ್ ಪ್ರೊಫೆಶನ್ಸ್ (ಎಂಸಿಎಚ್ಪಿ) ವತಿಯಿಂದ ಇಂಡಿಯನ್ ಅಸೋಸಿಯೇಶನ್ ಆಫ್ ರೆಸ್ಪಿರೇಟರಿ ಕೇರ್ (ಐಎಆರ್ಸಿ) ಇದರ ವಾರ್ಷಿಕ ಸಮ್ಮೇಳನ ರೆಸ್ಕೇರ್- 2025ನ್ನು ಆಯೋಜಿಸಲಾಗಿತ್ತು.
ಎನ್ಎಸ್ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ
ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜು, ವಿದ್ಯಾನಗರದ ವತಿಯಿಂದ ಆಯೋಜಿಸಲಾದ ಮೊದಲನೇ ಎನ್.ಎಸ್.ಎಸ್. ವಾರ್ಷಿಕ ವಿಶೇಷ ಶಿಬಿರ – 2025ರ ಉದ್ಘಾಟನಾ ಕಾರ್ಯಕ್ರಮವು ಕುಕ್ಕೆಹಳ್ಳಿ ಪಿ.ಎಂ. ಶ್ರೀ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಭಾನುವಾರ ನಡೆಯಿತು.
ಯಕ್ಷಪಂಚಮಿ ಮೂಲಕ ಕೃಷ್ಣನ ಅರ್ಚನೆ: ಡಾ. ತಲ್ಲೂರು
ತಲ್ಲೂರ್ಸ್ ಫ್ಯಾಮಿಲಿ ಟ್ರಸ್ಟ್, ಕರ್ನಾಟಕ ಜಾನಪದ ಪರಿಷತ್ತು, ದ್ಯುತಿ ಪರ್ವ ಯಕ್ಷ ಟ್ರಸ್ಟ್ ಕುಂದಾಪುರ ಸಹಕಾರದಿಂದ ರಾಜಾಂಗಣದಲ್ಲಿ ಐದು ದಿನಗಳ, ಯಕ್ಷ ಪಂಚಮಿ ಉದ್ಘಾಟನೆ ನೆರವೇರಿತು.
< previous
1
2
3
4
5
6
7
8
9
10
...
520
next >
Top Stories
ಪುಸ್ತಕಕ್ಕಾಗಿ ‘ತಮಿಳು’ ಕನ್ನಡಾಭಿಮಾನಿಯ ವರ್ಷಪೂರ್ತಿ ಸಂಚಾರ!
ಹಿಂದಿ, ಇಂಗ್ಲಿಷ್ ದಾಳಿಯಿಂದ ಕನ್ನಡ ರಕ್ಷಿಸಬೇಕಿದೆ : ಡಿಕೆಶಿ
ಸಮಾಜಮುಖಿಯಾಗಿದ್ದರೆ ಬದುಕು ಸಾರ್ಥಕ : ಸಿಎಂ ಸಿದ್ದರಾಮಯ್ಯ
‘ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲು ತನ್ನಿ’ : ನಾರಾಯಣಗೌಡ
ಎರಡೂ ಕಣ್ಣಿನ ದೃಷ್ಟಿ ಕಳೆದುಕೊಂಡ ನಂತರ : ಕತ್ತಲ ಹಗಲುಗಳು