• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಂಗೀತದಿಂದ ಆರೋಗ್ಯವಂತ ಸಮಾಜ ನಿರ್ಮಾಣ: ಕಿರಣ್‌ ಕುಮಾರ್‌ ಕೊಡ್ಗಿ
ಭಂಡಾರ್ಕಾರ್ಸ್‌ ಕಾಲೇಜಿನ ಆರ್.ಎನ್. ಶೆಟ್ಟಿ ಸಭಾಂಗಣದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಹಾಗೂ ಕಾಲೇಜಿನ ಐ.ಕ್ಯೂ.ಎ.ಸಿ. ಸಹಯೋಗದಿಂದ ಪರಿಶಿಷ್ಟ ಜಾತಿ ಉಪಯೋಜನೆಯಡಿಯಲ್ಲಿ‘ಹಾಡಿರೇ ರಾಗಗಳ ತೂಗಿರೇ ದೀಪಗಳ’ ಸಂಗೀತ ಗಾಯನ ಕಾರ್ಯಕ್ರಮ ನೆರವೇರಿತು.
ಮಲ್ಪೆ: ಸಮುದ್ರ ಪಾಲಾಗುತ್ತಿದ್ದ ನಾಲ್ವರು ಮೀನುಗಾರರ ರಕ್ಷಣೆ
ಮಲ್ಪೆ ಪರಿಸರದಲ್ಲಿ ಸಮುದ್ರಪಾಲಾಗುತ್ತಿದ್ದ ನಾಲ್ವರು ಮೀನುಗಾರರನ್ನು ಈಶ್ವರ್ ಮಲ್ಪೆ ದೋಣಿಯಲ್ಲಿ ತೆರಳಿ, ಈಜಿ ಕೈಸೋತು ಹೋಗಿದ್ದ ಮೀನುಗಾರರಿಗೆ ಲೈಫ್‌ ಜಾಕೆಟ್‌ ನೀಡಿ ರಕ್ಷಿಸಿ ದಡಕ್ಕೆ ಕರೆ ತಂದರು.
ಉಡುಪಿ: ಇಂದು ಮಧ್ವಚಾರ್ಯರ ಅಂಚೆಚೀಟಿ ಬಿಡುಗಡೆ
ಮಧ್ವರ ಅಂಚೆಚೀಟಿ ಮಣಿಪಾಲ ಮಾಹೆ ಸಹಯೋಗದೊಂದಿಗೆ ಹೊರತರಲಾಗುತ್ತಿದ್ದು, ಶನಿವಾರ ಸಂಜೆ 4 ಗಂಟೆಗೆ ಕೃಷ್ಣಮಠದ ರಾಜಾಂಗಣದಲ್ಲಿ ಅನಾವರಣಗೊಳ್ಳಲಿದೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.
ಮೂಡ್ಲಕಟ್ಟೆ ವಿದ್ಯಾ ಅಕಾಡೆಮಿ: ದಂತ ಆರೈಕೆ ಮಾಹಿತಿ ಶಿಬಿರ
ಮೂಡ್ಲಕಟ್ಟೆಯ ವಿದ್ಯಾ ಅಕಾಡೆಮಿಯಲ್ಲಿ, ಕೋಟೇಶ್ವರ ಶ್ರೀದೇವಿ ಡೆಂಟಲ್ ಕ್ಲಿನಿಕ್‌ನ ಡಾ. ಜಗದೀಶ್ ಹಾಗೂ ಅವರ ತಂಡವು ದಂತ ಆರೈಕೆ ಮತ್ತು ಹಲ್ಲುಗಳ ಸ್ವಚ್ಛತೆಯ ಕುರಿತ ವಿಶೇಷ ಪ್ರಾತ್ಯಕ್ಷಿಕೆ ನಡೆಸಿಕೊಟ್ಟಿತು.
ಮಾಬುಕಳ: ಸಾರ್ವಜನಿಕ ಗಣೇಶೋತ್ಸವ, ಸಾಧಕರಿಗೆ ಸನ್ಮಾನ
ದೂಳಂಗಡಿ ಶಾಲಾ ವಠಾರದಲ್ಲಿ ೧೬ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಸಂದರ್ಭದಲ್ಲಿ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಏರ್ಪಡಿಸಲಾಯಿತು.
ಕಾಪು ಸರ್ಕಾರಿ ಕಾಲೇಜಿನಲ್ಲಿ ರಾಣಿ ಅಬ್ಬಕ್ಕ ಎಟ್‌ 500 ಉಪನ್ಯಾಸ
ಕಾಪು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಹಿಳಾ ವೇದಿಕೆ ಹಾಗೂ ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘದ ಮಂಗಳೂರು ವಿಭಾಗಗಳ ಸಹಭಾಗಿತ್ವದಲ್ಲಿ ‘ರಾಣಿ ಅಬ್ಬಕ್ಕ @ ೫೦೦ : ಪ್ರೇರಣಾದಾಯಿ ಉಪನ್ಯಾಸಗಳ ಸರಣಿ ಎಸಳು -೨೨’ ಎಂಬ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಅಖಿಲ ಭಾರತ ವಿಮಾ ನೌಕರರ ಸಂಘದ 75ನೇ ವರ್ಷಾಚರಣೆ: ರಕ್ತದಾನ ಶಿಬಿರ
ಅಖಿಲ ಭಾರತ ವಿಮಾ ನೌಕರರ ಸಂಘದ ೭೫ ನೇ ವರ್ಷಾಚರಣೆಯ ಅಂಗವಾಗಿ ವಿಮಾ ನೌಕರರ ಸಂಘದ ಉಡುಪಿ ವಿಭಾಗವು ಜಿಲ್ಲಾಸ್ಪತ್ರೆಯ ರಕ್ತನಿಧಿ ಸಹಯೋಗದಲ್ಲಿ ರಕ್ತದಾನ ಶಿಬಿರ ಇತ್ತೀಚೆಗೆ ಸಂಘಟಿಸಿತ್ತು.
ಪಿಎಂ ವಿಶ್ವಕರ್ಮ ಯೋಜನೆಯಡಿ 34 ಕೋಟಿ ರು. ಬಿಡುಗಡೆ: ಸಂಸದ ಕೋಟ
ಉಡುಪಿ ಜಿಲ್ಲೆಯಲ್ಲಿ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯಡಿ ೬,೪೪೮ ಫಲಾನುಭವಿಗಳು ತರಬೇತಿ ಪಡೆದುಕೊಂಡಿದ್ದು, ೩,೪೯೫ ಫಲಾನುಭವಿಗಳಿಗೆ ಒಟ್ಟು ೩೪ ಕೋಟಿ ರು. ಸಹಾಯಧನ ಬಿಡುಗಡೆಯಾಗಿದೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ತೊಟ್ಟಂ ಚರ್ಚ್‌ನಿಂದ ಸರ್ವಧರ್ಮ ಆಟಿಡೊಂಜಿ ದಿನ ಆಚರಣೆ
ತೊಟ್ಟಂ ಸಂತ ಅನ್ನಮ್ಮ ಚರ್ಚಿನ ಚರ್ಚಿನ ಸ್ತ್ರೀ ಸಂಘಟನೆಯ ನೇತೃತ್ವದಲ್ಲಿ ಸರ್ವಧರ್ಮ ಆಟಿಡೊಂಜಿ ದಿನಾಚರಣೆ ಇತ್ತೀಚೆಗೆ ನೆರವೇರಿತು.
ಧಾರ್ಮಿಕ ಚಟುವಟಿಕೆಗಳಿಂದ ಒಗ್ಗಟ್ಟು ಸಾಧ್ಯ: ಕಡ್ತಲ ವಿಶ್ವನಾಥ ಪೂಜಾರಿ
ಉದ್ಯಮಿ ಕಡ್ತಲ ವಿಶ್ವನಾಥ ಪೂಜಾರಿ ಅವರನ್ನು ಹಾಗೂ ಉತ್ತಮ ಅಂಕಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಕ್ರೀಡೆಯಲ್ಲಿ ವಿಜೇತ ಸಾಧಕ ವಿದ್ಯಾರ್ಥಿಗಳಿಗೆ ಬಹುನಾನ ವಿತರಿಸಲಾಯಿತು.
  • < previous
  • 1
  • ...
  • 46
  • 47
  • 48
  • 49
  • 50
  • 51
  • 52
  • 53
  • 54
  • ...
  • 522
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved