• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪಂಚವರ್ಣದ ೨೫೬ನೇ ಪರಿಸರಸ್ನೇಹಿ ಅಭಿಯಾನ: ಕೊರಗ ಕಾಲೋನಿಯಲ್ಲಿ ಸ್ವಚ್ಛತೆ
ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ನೇತೃತ್ವದಲ್ಲಿ ಹಂದಟ್ಟು ಮಹಿಳಾ ಬಳಗ ಕೋಟ, ಮಣೂರು ಫ್ರೆಂಡ್ಸ್, ಜೆಸಿಐ ಕೋಟ ಸೀನಿಯರ್ ಲಿಜನ್ ಸಹಯೋಗದೊಂದಿಗೆ ಕೋಟತಟ್ಟು ಗ್ರಾಮ ಪಂಚಾಯಿತಿ, ಬಾರಿಕೆರೆ ಯುವಕ ಮಂಡಲದ ಸಂಯೋಜನೆಯೊಂದಿಗೆ ೨೫೬ನೇ ಪರಿಸರಸ್ನೇಹಿ ಅಭಿಯಾನದ ಪ್ರಯುಕ್ತ ಕೋಟತಟ್ಟು ಕೊರಗ ಕಾಲೋನಿ ಸ್ವಚ್ಛತಾ ಕಾರ್ಯ ನಡೆಯಿತು.
ಅಂತರ್ಜಲ ವೃದ್ಧಿಯಾದರೆ ಭವಿಷ್ಯ ಹಸನು: ನಾಗರಾಜ್ ಶೆಟ್ಟಿ
ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ, ಮರ್ಣೆ ಗ್ರಾಮ ಪಂಚಾಯಿತಿ ಹಾಗೂ ಸ್ಥಳೀಯರ ಸಹಕಾರದಿಂದ ಕಾರ್ಕಳ ತಾಲೂಕಿನ ಮರ್ಣೆ ಗ್ರಾಮದ ಎಣ್ಣೆಹೊಳೆ ವ್ಯಾಪ್ತಿಯ ಅಮೃತ ಕೆರೆಯನ್ನು ಪುನಶ್ಚೇತನಗೊಳಿಸಿ ಬಾಗಿನ ಅರ್ಪಿಸಲಾಯಿತು.
ಉಡುಪಿ: ಇನ್ನೂ 4 ದಿನ ರೆಡ್‌ ಅಲರ್ಟ್, ನದಿಗಳಲ್ಲಿ ಪ್ರವಾಹದ ಆತಂಕ
ಭಾರತೀಯ ಹವಾಮಾನ ಇಲಾಖೆ ಮೇ 30ರ ವರೆಗೆ ಭಾರಿ ಮಳೆಯಾಗುವ ಸಾಧ್ಯತೆಯ ಹಿನ್ನೆಲೆಯಲ್ಲಿ ಕರಾವಳಿಯಲ್ಲಿ ರೆಡ್‌ ಅಲರ್ಟ್ ಮುಂದುವರಿಸಿದೆ. ಸಮುದ್ರ ತೀರದಲ್ಲಿ ಗಂಟೆಗೆ 45- 60 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಬಗ್ಗೆ ಮುನ್ನೆಚ್ಚರಿಕೆ ನೀಡಲಾಗಿದೆ.
ಉಡುಪಿ: ಬನ್ನಂಜೆ ಗೋವಿಂದಾಚಾರ್ಯರ ಕೃತಿಗಳ ಬಿಡುಗಡೆ
ಕೀರ್ತಿಶೇಷ ವಿದ್ಯಾವಾಚಸ್ಪತಿ ಡಾ ಬನ್ನಂಜೆ ಗೋವಿಂದಾಚಾರ್ಯರ ಭಗವದ್ ಗೀತೆ (ಐದು ಮತ್ತು ಆರನೇ ಅಧ್ಯಾಯ, ಆಚಾರ್ಯತ್ರಯರ ಭಾಷ್ಯದ ವಿಶ್ಲೇಷಣೆಯ ಜತೆಗೆ) ಹಾಗೂ ಹಾಡುಗಬ್ಬಗಳು (ಆನಂದತೀರ್ಥರ ಭಕ್ತಿಗೀತೆಗಳು, ಹದಿನಾಲ್ಕು ಹಾಡುಗಳು, ಕೃಷ್ಣಮಾಲಾ, ಧ್ಯಾನಮಾಲ, ಶ್ರೀ ಜಯತೀರ್ಥ ಸ್ತುತಿ ಮತ್ತು ಶ್ರೀ ಪೂರ್ಣಬೋಧ ಸ್ತೋತ್ರ (ಶ್ರೀ ರಾಘವೇಂದ್ರ ಸ್ತುತಿ) ಪುಸ್ತಕವನ್ನು ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಪರ್ಯಾಯ ಉಭಯ ಶ್ರೀಪಾದರು ಬಿಡುಗಡೆಗೊಳಿಸಿದರು.
ಧಾರವಾಡದ ಡಾ. ಪ್ರಜ್ಞಾ ಮತ್ತಿಹಳ್ಳಿಗೆ ಕಡೆಂಗೋಡ್ಲು ಕಾವ್ಯ ಪ್ರಶಸ್ತಿ
ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರ, ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ ನೀಡುವ ಕಡೆಂಗೋಡ್ಲು ಕಾವ್ಯ ಪ್ರಶಸ್ತಿಗೆ ಧಾರವಾಡದ ಲೇಖಕಿ ಡಾ. ಪ್ರಜ್ಞಾ ಮತ್ತಿಹಳ್ಳಿ ಅವರ ಬೆಳದಿಂಗಳ ಸೋನೆಮಳೆ ಕವನ ಸಂಕಲನ ಆಯ್ಕೆ ಮಾಡಲಾಗಿದೆ. ಪ್ರಶಸ್ತಿಯು ೧೦ ಸಾವಿರ ರು. ನಗದು ಹಾಗೂ ಪ್ರಶಸ್ತಿ ಫಲಕವನ್ನೊಳಗೊಂಡಿರುತ್ತದೆ. ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ಆಗಸ್ಟ್‌ನಲ್ಲಿ ನಡೆಯಲಿದೆ.
ಉಡುಪಿ ಜಿಲ್ಲಾಸ್ಪತ್ರೆ ಕಿಮೋ ಥೆರಪಿ ಕೇಂದ್ರಕ್ಕೆ ಮುಖ್ಯಮಂತ್ರಿ ಚಾಲನೆ
ಉಡುಪಿಯ ಅಜ್ಜರಕಾಡುನಲ್ಲಿರುವ ಜಿಲ್ಲಾಸ್ಪತ್ರೆಯಲ್ಲಿ ಕ್ಯಾನ್ಸರ್ ರೋಗಿಗಳಿಗೆ ಉಚಿತವಾಗಿ ಗುಣಮಟ್ಟದ ಆರೋಗ್ಯ ಸೇವೆಯನ್ನು ಒದಗಿಸುವ ಡೇ ಕೇರ್ ಕಿಮೋ ಥೆರಪಿ ಕೇಂದ್ರಗಳನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ವರ್ಚುವಲ್‌ ಆಗಿ ಉದ್ಘಾಟಿಸಿದರು.
ಅಮಾನತು ಹಿಂಪಡೆದರೂ ನಮ್ಮ ಹೋರಾಟ ಹತ್ತಿಕ್ಕಲು ಸಾಧ್ಯವಿಲ್ಲ : ಯಶ್ಪಾಲ್ ಸುವರ್ಣ
ಸಂವಿಧಾನದ ಆಶಯಕ್ಕೆ ವಿರುದ್ಧವಾಗಿ ಸರಕಾರಿ ಕಾಮಗಾರಿಯಲ್ಲಿ ಮುಸ್ಲಿಂ ಗುತ್ತಿಗೆದಾರರಿಗೆ ಮೀಸಲಾತಿ ಹಾಗೂ ಕಾಂಗ್ರೆಸ್ ಸಚಿವರು ಶಾಸಕರ ಹನಿಟ್ರ್ಯಾಪ್ ವಿಚಾರದ ಬಗ್ಗೆ ವಿಪಕ್ಷದ ಶಾಸಕರಾಗಿ ಸದನದಲ್ಲಿ ಆಡಳಿತರೂಡ ಸರಕಾರವನ್ನು ವಿರೋಧಿಸುವುದು ನಮ್ಮ ಕರ್ತವ್ಯ. ಸ್ಪೀಕರ್ ಏಕಪಕ್ಷೀಯವಾಗಿ 6 ತಿಂಗಳ ಕಾಲ ಶಾಸಕರನ್ನು ಅಮಾನತು ಮಾಡುವ ಮೂಲಕ ನಮ್ಮ ಸಂವಿಧಾನ ಬದ್ಧ ಹಕ್ಕುಗಳನ್ನು ನಿರ್ಬಂಧಿಸಿದ್ದು ದುರದೃಷ್ಟಕರ ಎಂದು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಪ್ರತಿಕ್ರಿಯೆ ನೀಡಿದ್ದಾರೆ.
ಜುಬಿಲಿ 2025 ವಿಶೇಷ ಯೋಜನೆ : ತೊಟ್ಟಂ ಚರ್ಚಿನಲ್ಲಿ ಬಡ ಕುಟುಂಬಕ್ಕೆ ಮನೆ ಹಸ್ತಾಂತರ
ಉಡುಪಿ ಧರ್ಮಪ್ರಾಂತ್ಯದಲ್ಲಿ 2025 ಸಾಮಾನ್ಯ ಜುಬಿಲಿ ವರ್ಷದ ಅಂಗವಾಗಿ ಸ್ವಂತ ಮನೆ ಇಲ್ಲದ ಕುಟುಂಬಕ್ಕೆ ಮನೆ ನಿರ್ಮಿಸುವ ವಿಶೇಷ ಯೋಜನೆಯ ಅಂಗವಾಗಿ ತೊಟ್ಟಂ ಸಂತ ಅನ್ನಮ್ಮ ದೇವಾಲಯದಲ್ಲಿ ಚರ್ಚ್ ವ್ಯಾಪ್ತಿಯ ಬಡ ಕುಟುಂಬವೊಂದಕ್ಕೆ ನಿರ್ಮಿಸಲಾದ ‘ಆರ್ಕ್ ಆಫ್ ಹೋಪ್’ ಮನೆಯನ್ನು ಭಾನುವಾರ ಹಸ್ತಾಂತರಿಸಲಾಯಿತು.
ಭಾರಿ ಮಳೆ: ಕಾರ್ಕಳ, ಹೆಬ್ರಿಯಲ್ಲಿ ಉಕ್ಕಿ ಹರಿದ ನದಿಗಳು
ಕಾರ್ಕಳ ತಾಲೂಕಿನ ಪ್ರಮುಖ ನದಿಯಾದ ಸ್ವರ್ಣ ನದಿಯ ಉಪನದಿಗಳಾದ ಮಂಜಲ್ತಾರ್, ಸೂರಂಟೆ ನದಿ, ನಡುಹಳ್ಳ, ಹಪ್ಪನಡ್ಕ, ಹೆಗ್ಡೆಬೆಟ್ಟು ಚೌಕಿ ನದಿಗಳಲ್ಲೂ ನೀರಿನ‌ಮಟ್ಟ ಏರಿಕೆಯಾಗಿದೆ. ಮಾಳದ ಕಡಾರಿ, ಕೆರುವಾಶೆ, ಮುಂಡ್ಲಿ ಡ್ಯಾಂ ಹಾಗೂ ಏತನೀರಾವರಿ ಯೋಜನೆಯ ಅಣೆಕಟ್ಟಿನ ಮೂರು ಗೇಟುಗಳನ್ನು ತೆರೆಯಲಾಗಿದ್ದು, ನದಿಯಲ್ಲಿ ನೀರಿನ ಹರಿವು ಹೆಚ್ಚಿದೆ.
ಕುಂದಾಪುರ ಐಎಂಜೆಎಸ್‌ಸಿ ಕಾಲೇಜಿನಲ್ಲಿ ಸಿಂದೂರ ವಿಜಯಯಾತ್ರೆ
ಮೂಡ್ಲಕಟ್ಟೆ ಐ. ಎಂ. ಜೆ. ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನಲ್ಲಿ, ಇತ್ತೀಚೆಗೆ ಜಮ್ಮು ಕಾಶ್ಮೀರದ ಪಹಲ್ಗಾವ್‌ನಲ್ಲಿ ನಡದೆ ಅಮಾಯಕ ಪ್ರವಾಸಿಗ ಹತ್ಯೆಯ ವಿರುದ್ಧ ಪಾಕಿಸ್ತಾನದ ಮೇಲೆ ಆಪರೇಷನ್ ಸಿಂದೂರ್ ನಲ್ಲಿ ಭಾರತೀಯ ಸಶಸ್ತ್ರ ಪಡೆಗಳ ಯಶಸ್ಸಿನ ಸಂಭ್ರಮಾಚರಣೆಯಂಗವಾಗಿ ಸಿಂದೂರ ವಿಜಯ ಯಾತ್ರೆಯನ್ನು ಹಮ್ಮಿಕೊಳ್ಳಲಾಯಿತು.
  • < previous
  • 1
  • ...
  • 46
  • 47
  • 48
  • 49
  • 50
  • 51
  • 52
  • 53
  • 54
  • ...
  • 455
  • next >
Top Stories
ತಾತ ನೆಟ್ಟ ಕರದಂಟಿನ ಗಿಡವನು ಆಲದ ಮರವಾಗಿ ಬೆಳೆಸಿದ ಮೊಮ್ಮಗ
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved