• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೃಷ್ಣಮಠದಲ್ಲಿ ದೇಹಕ್ಕೂ ಬುದ್ಧಿಗೂ ಆಹಾರದ ಸಂಕಲ್ಪ: ಪುತ್ತಿಗೆ ಶ್ರೀ

ಯಾವುದೇ ದಾನಗಳಲ್ಲಿ ಸಿಗದ ತೃಪ್ತಿ ಅನ್ನದಾನದಿಂದ ಲಭಿಸುತ್ತದೆ. ಆದ್ದರಿಂದಲೇ ಉಡುಪಿ ಕೃಷ್ಣಮಠದಲ್ಲಿ ನಿತ್ಯ ಅನ್ನದಾನಕ್ಕೆ ಮಹತ್ವ ನೀಡಲಾಗುತ್ತದೆ ಎಂದು ಭಾವಿ ಪರ್ಯಾಯ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಹೇಳಿದರು.

ಉಡುಪಿ: ವೈಭವದ ಮಕರ ಸಂಕ್ರಾಂತಿ, ಮೂರು ತೇರು ಉತ್ಸವ
ಉಡುಪಿ ಕೃಷ್ಣಮಠದಲ್ಲಿ ಮಕರ ಸಂಕ್ರಾತಿಯ ಪ್ರಯುಕ್ತ ಭಾನುವಾರ ಮೂರು ತೇರು ಉತ್ಸವ ನಡೆಯಿತು. ಸೋಮವಾರ ರಥಬೀದಿಯಲ್ಲಿ ಚೂರ್ಣೋತ್ಸವ ನಡೆಯಲಿದೆ.
ಕಡಲು ತೀರಗಳಲ್ಲಿ ಪ್ರವಾಸೋದ್ಯಮ ಉತ್ತೇಜಿಸಲು ಪ್ರಯತ್ನ: ಎಚ್‌.ಕೆ. ಪಾಟೀಲ್‌
ಕರಾವಳಿ ತೀರ ಪ್ರದೇಶವನ್ನು ಯಾವ ರೀತಿಯಲ್ಲಿ ಪ್ರವಾಸೋದ್ಯಮಕ್ಕೆ ಯೋಗ್ಯವಾಗುವ ರೀತಿಯಲ್ಲಿ ಅಭಿವೃದ್ಧಿ ಪಡಿಸಲು ಸಾಧ್ಯ ಎನ್ನುವ ಕುರಿತು ನೀಲಿ ನಕಾಶೆ ತಯಾರಿಸುವ ಕುರಿತು ಶೀಘ್ರದಲ್ಲಿಯೇ ತಜ್ಞರೊಂದಿಗೆ ಸಭೆ ನಡೆಸಲಾಗುವುದು ಎಂದು ಪ್ರವಾಸೋದ್ಯಮ ಸಚಿವ ಎಚ್‌.ಕೆ. ಪಾಟೀಲ್‌ ಹೇಳಿದರು.
ವಿದ್ಯಾರ್ಥಿಗಳು ಸೃಜನಶೀಲರಾದಾಗ ದೇಶ ಬಲಿಷ್ಠ: ಖಾದರ್‌
ಕುಂದಾಪುರದ ಕೋಡಿಯ ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಭಾನುವಾರ ನಡೆದ ಸಂಸ್ಥಾಪಕರ ದಿನಾಚರಣೆ, ವಾರ್ಷಿಕೋತ್ಸವ ಹಾಗೂ ಬ್ಯಾರೀಸ್ ನಾಲೆಡ್ಜೆ ಕ್ಯಾಂಪಸ್ ಉದ್ಘಾಟನಾ ಸಮಾರಂಭದಲ್ಲಿ ಸ್ಪೀಕರ್‌ ಯು.ಟಿ. ಖಾದರ್‌ ಮಾತನಾಡಿದರು.
ಕೊಡವೂರಿನ ಮನೆ ಮನೆಗಳಲ್ಲಿ ರಾಮನ ಗೋಡೆಚಿತ್ರ
ಅಯೋಧ್ಯೆ ರಾಮನ ಪ್ರಾಣಪ್ರತಿಷ್ಠೆಗೆ ಬಣ್ಣಬಣ್ಣಗಳಿಂದ ಶೃಂಗಾರಗೊಳ್ಳುತ್ತಿದ್ದರೆ, ಇತ್ತ ಕೃಷ್ಣನಗರಿ ಉಡುಪಿಯ ಕೊಡವೂರ ಗ್ರಾಮದ ಮನೆಮನೆಗಳ ಆವರಣ ಗೋಡೆಗಳು ರಾಮನ ಚಿತ್ರಗಳು ಸಿಂಗಾರಗೊಳ್ಳುತ್ತಿವೆ.
ಆನೆಕೆರೆ ಬಸದಿ ಸಂಪೂರ್ಣ ಶಿಲಾಮಯಗೊಂಡು ಪ್ರವಾಸಿಗರ ಸೆಳೆಯುತ್ತಿದೆ: ಡಾ. ರಾಜೇಂದ್ರ ಕುಮಾರ್‌
ಇತಿಹಾಸ ಪ್ರಸಿದ್ದ ಆನೆಕೆರೆ ಚತುರ್ಮುಖ ಕೆರೆ ಬಸದಿಯ ಧಾಮಸಂಪ್ರೋಕ್ಷಣಾಪೂರ್ವಕ ಜಿನಬಿಂಬ ಪ್ರತಿಷ್ಠಾಪನೆ ಮತ್ತು ಮೇಗಿನ ನೆಲೆಯ ಭಗವಾನ್ ೧೦೦೮ ಶ್ರೀ ಪಾರ್ಶ್ವನಾಥ ಸ್ವಾಮಿಯ ಪಂಚಕಲ್ಯಾಣ ಮಹೋತ್ಸವ ಜ.೧೮ರಿಂದ ೨೨ ರವರೆಗೆ ನಡೆಯಲಿದೆ.
ರಾಮಮಂದಿರ ನಿರ್ಮಾಣದ ಕೃತುಶಕ್ತಿ ವಿಶ್ವೇಶತೀರ್ಥರು: ಪಲಿಮಾರು ಶ್ರೀ
ಕೀರ್ತಿಶೇಷ ಪೇಜಾವರ ಶ್ರೀ ವಿಶ್ವೇಶತೀರ್ಥ ಶ್ರೀಪಾದರ ಚತುರ್ಥ ಆರಾಧನೋತ್ಸವ ಪ್ರಯುಕ್ತ ಭಾನುವಾರ ಪೇಜಾವರ ಮಠದಲ್ಲಿ ನಡೆದ ಗುರುಸಂಸ್ಮರಣೆ ಕಾರ್ಯಕ್ರಮ ನಡೆಯಿತು.
ಗ್ರಾಮಾಭಿವೃದ್ದಿಗೆ 23 ಕೋಟಿ ರು. ಅದಾನಿ ಸಿಎಸ್‌ಆರ್ ನಿಧಿ : ಕಿಶೋರ್ ಆಳ್ವ
ಅದಾನಿ ಸಂಸ್ಥೆಯು ತನ್ನ ಸಿಎಸ್‌ಆರ್ ಯೋಜನೆಯಡಿ ಉಡುಪಿ ಉಷ್ಣ ವಿದ್ಯುತ್ ಸ್ಥಾವರದ ನೆರೆ ಗ್ರಾಮಗಳಲ್ಲಿ ಮೂಲಭೂತ ಸೌಕರ್ಯ ಅಭಿವೃದ್ಧಿಗಾಗಿ ಸುಮಾರು ೨೩ ಕೋಟಿ ರು. ಅನುದಾನ ಘೋಷಿಸಿದ್ದು, ಇಲ್ಲಿಯ ತನಕ ೧೩ ಕೋಟಿ ರು.ಗಳ ಕಾಮಗಾರಿಗಳನ್ನು ಪೂರ್ಣಗೊಳಿಸಿದೆ.
ನಿಟ್ಟೆ ಪ್ರಥಮದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಯುವ ದಿನಾಚರಣೆ
ನಿಟ್ಟೆಯ ಪ್ರಥಮ ದರ್ಜೆ ಕಾಲೇಜಿನಲ್ಲಿ ಸ್ವಾಮಿ ವಿವೇಕಾನಂದ ಜಯಂತಿ ಪ್ರಯುಕ್ತ ರಾಷ್ಟ್ರೀಯ ಯುವ ದಿನಾಚರಣೆ ಕಾರ್ಯಕ್ರಮ ನಡೆಯಿತು.
೨೧ರಿಂದ ೨೬ರ ವರೆಗೆ ಅತ್ತೂರು ವಾರ್ಷಿಕೋತ್ಸವ
ಕಾರ್ಕಳದ ಅತ್ತೂರು ಸಂತ ಲಾರೆನ್ಸ್ ಬಸಿಲಿಕ ಪುಣ್ಯ ಕ್ಷೇತ್ರದ ವಾರ್ಷಿಕ ಮಹೋತ್ಸವ ಜ.೨೧ರಿಂದ ೨೬ರ ವರೆಗೆ ನಡೆಯಲಿದೆ.
  • < previous
  • 1
  • ...
  • 496
  • 497
  • 498
  • 499
  • 500
  • 501
  • 502
  • 503
  • 504
  • ...
  • 521
  • next >
Top Stories
ಸಂಪುಟ ಪುನಾರಚನೆಗಾಗಿ ನ.15ರಂದು ದೆಹಲಿಗೆ : ಸಿಎಂ ಸಿದ್ದರಾಮಯ್ಯ
ಇನ್ನೂ ಮಾನಸಿಕ ಹಿಂಸೆ ಆಗುತ್ತಿದೆ: ಏರಿಂಡಿಯಾ ಸಂತ್ರಸ್ತ
ಬ್ಲೂಫಿಲಂ ನಿಷೇಧಿಸಿದ್ರೆ ನೇಪಾಳ ರೀತಿ ದಂಗೆ ಆದೀತು : ಸುಪ್ರೀಂ
ಸರ್ಕಾರದ ಪ್ರತಿ ಇಲಾಖೆಯ ಮೇಲೂ ಲೋಕಾಯುಕ್ತ ಕಣ್ಣು
ಸಿಎಂ ಕಾರಲ್ಲಿ ರವಿಕುಮಾರ್‌ ಕೂತಿದ್ದು ಅಪರಾಧವೇ ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved