• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಉಡುಪಿ: ಅಂಗಡಿ ಬಾಡಿಗೆದಾರರೊಂದಿಗೆ ಯಶ್ಪಾಲ್‌ ಸಭೆ
ಉಡುಪಿ ಸರ್ವೀಸ್‌ ಮತ್ತು ಸಿಟಿ ಬಸ್‌ ನಿಲ್ದಾಣವನ್ನು ಆಧುನಿಕ ರೀತಿಯಲ್ಲಿ ನಿರ್ಮಿಸಲು ಯೋಜನೆ ಹಾಕಿಕೊಳ್ಳಲಾಗಿದೆ ಎಂದು ಶಾಸಕ ಯಶ್‌ಪಾಲ್‌ ಸುವರ್ಣ ಹೇಳಿದರು.
ಇಬ್ಬನಿ ತಬ್ಬದೆ ಮುದುಡಿದೆ ‘ಹೆಮ್ಮಾಡಿ ಸೇವಂತಿಗೆ’!

ಜನವರಿ ತಿಂಗಳಲ್ಲಿ ಗದ್ದೆಗಳಲ್ಲಿ ನಳನಳಿಸಿ ವಿಶಿಷ್ಟ ಸುವಾಸನೆಯ ಕಂಪು ಬೀರಬೇಕಿದ್ದ ಹೆಮ್ಮಾಡಿ ಸೇವಂತಿಗೆ ದಿನದಿಂದ ದಿನಕ್ಕೆ ಬದಲಾಗುತ್ತಿರುವ ಹವಾಮಾನ ವೈಪರಿತ್ಯ, ಹಲವು ರೋಗಗಳ ಬಾಧೆ, ಇನ್ನಿತರ ಕಾರಣಗಳಿಂದಾಗಿ ಹೂವು ಅರಳದೆ ಕೃಷಿಕರು ಅಪಾರ ನಷ್ಟ ಅನುಭವಿಸುವ ಆತಂಕದಲ್ಲಿದ್ದಾರೆ.

ಜಗತ್ತಿನಲ್ಲಿ ತಂದೆ ತಾಯಂದಿರ ಕಡೆಗಣನೆ ಹೆಚ್ಚಾಗುತ್ತಿದೆ: ಮಹಮ್ಮದ್‌ ಕುಂಞಿ
ಡಾನ್‌ ಬಾಸ್ಕೋ ಹಾಲ್‌ನಲ್ಲಿ ಜಮಾಅತೆ ಇಸ್ಲಾಮೀ ಹಿಂದ್‌ನಿಂದ ಸದೃಢ ಕುಟುಂಬ, ಸುಭದ್ರ ಸಮಾಜ ಎಂಬ ವಿಚಾರಗೋಷ್ಠಿ ಆಯೋಜಿಸಲಾಗಿತ್ತು.
ಕ್ರಿಯೇಟಿವ್‌ ಕಾಲೇಜಿನಲ್ಲಿ ಸ್ವಾಮಿ ವಿವೇಕಾನಂದರ ಜಯಂತಿ ಆಚರಣೆ
ರಾಷ್ಟ್ರೀಯ ಯುವ ಸಪ್ತಾಹದ ಅಂಗವಾಗಿ ಕಾರ್ಕಳ ಕ್ರಿಯೇಟಿವ್‌ ಕಾಲೇಜಿನಲ್ಲಿ ಸ್ವಾಮಿ ವಿವೇಕಾನಂದ ಜಯಂತಿ ಕಾರ್ಯಕ್ರಮ ನಡೆಯಿತು.
ವಿವೇಕಾನಂದರ ಆದರ್ಶ ಪಾಲನೆಯಿಂದ ಗುರಿ ಸಾಧನೆ ಸಾಧ್ಯ: ಎಸ್ಪಿ ಅರುಣ್
ಉಡುಪಿ ಅಜ್ಜರಕಾಡು ಡಾ.ಜಿ. ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಪಿ.ಜಿ.ಎ.ವಿ ಹಾಲ್‌ನಲ್ಲಿ, ಜಿಲ್ಲಾ ಭಾರತೀಯ ರೆಡ್‌ಕ್ರಾಸ್ ಸಂಸ್ಥೆ, ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕಗಳ ಸಂಯುಕ್ತ ಆಶ್ರಯದಲ್ಲಿ ವಿವೇಕಾನಂದ ಜಯಂತಿ ನಡೆಯಿತು.
ಭಕ್ತರಲ್ಲಿ ಹೆಚ್ಚುತ್ತಿದೆ ಪುತ್ತಿಗೆ ಪರ್ಯಾಯ ಉತ್ಸವ ಉತ್ಸಾಹ
ಉಡುಪಿಯಲ್ಲಿ ಜ.೧೮ರಂದು ನಡೆಯಲಿರುವ ಪುತ್ತಿಗೆ ಮಠದ ಪರ್ಯಾಯ ಮಹೋತ್ಸವಕ್ಕೆ ದಿನಗಣನೆ ಶುರುವಾಗಿದೆ. ರಥಬೀದಿಯ ಆನಂದ ತೀರ್ಥ ಮಂಟಪ ಮತ್ತು ಹೊರೆಕಾಣಿಕೆ ದಾಸ್ತಾನು ಆವರಣದ ಕನಕದಾಸ ಮಂಟಪಗಳಲ್ಲಿ ನಡೆಯುವ ಸಂವಾದ - ಸಾಂಸ್ಕೃತಿಕ ಕಾರ್ಯಕ್ರಮ - ಯಕ್ಷಗಾನಗಳನ್ನು ಸಾವಿರಾರು ಪ್ರೇಕ್ಷಕರು ಆನಂದಿಸುತ್ತಿದ್ದಾರೆ.
ಅಮೃತ ಸೋಮೇಶ್ವರರು ಕೈಯಾಡಿಸದ ಕ್ಷೇತ್ರವಿರಲಿಲ್ಲ: ಡಾ. ಪಾದೆಕಲ್ಲು
ಉಡುಪಿಯ ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರದಲ್ಲಿ, ಇತ್ತೀಚೆಗೆ ಗತಿಸಿದ ಹಿರಿಯ ವಿದ್ವಾಂಸ, ಸಾಹಿತಿ ಪ್ರೊ. ಅಮೃತ ಸೋಮೇಶ್ವರ ಅವರಿಗೆ ಸಂತಾಪ ಸಭೆ ನಡೆಯಿತು. ಹಿರಿಯ ವಿದ್ವಾಂಸ ಅಮೃತ ಸೋಮೇಶ್ವರ ಅವರ ವಿದ್ಯಾರ್ಥಿಯೂ ಆದ ಡಾ. ಪಾದೇಕಲ್ಲು ವಿಷ್ಣು ಭಟ್ಟ ನುಡಿನಮನ ಸಲ್ಲಿಸಿದರು.
ಉಡುಪಿಯಲ್ಲಿ ವೈದ್ಯಕೀಯ ತ್ಯಾಜ್ಯ ನಿರ್ವಹಣೆ ಜಾಗೃತಿ ಕಾರ್ಯಕ್ರಮ
ಕುತ್ಪಾಡಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ‘ಜೀವ ವೈದ್ಯಕೀಯ ತ್ಯಾಜ್ಯವಸ್ತು ನಿರ್ವಹಣೆ ೨೦೧೬’ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಸಭಾ ಕಾರ್ಯಕ್ರಮದ ಬಳಿಕ ಮಾಲಿನ್ಯ ನಿಯಂತ್ರಣ ಮಂಡಳಿಯ ಪ್ರಾದೇಶಿಕ ನಿರ್ದೇಶಕ ಜೆ.ಚಂದ್ರ ವೈದ್ಯಕೀಯ ತ್ಯಾಜ್ಯ ನಿರ್ವಹಣೆ ಕುರಿತು ಸವಿವರ ಮಾಹಿತಿ ನೀಡಿದರು.
22ರಂದು ಬಜಗೋಳಿ ಅಯ್ಯಪ್ಪ ಸ್ವಾಮಿ ಮಂದಿರದಲ್ಲಿ ರಾಮೋತ್ಸವ
ಅಯೋಧ್ಯೆಯಲ್ಲಿ ಪ್ರತಿಮೆ ಕೆತ್ತಲು ಕರಾವಳಿಯಿಂದಲೂ ಶಿಲೆ ಕಲ್ಲು ಕೊಂಡೊಯ್ಯಲಾಗಿತ್ತು. ಕಾರ್ಕಳ ತಾಲೂಕಿನ ತುಂಗಪ್ಪ ಪೂಜಾರಿ ಅವರ ಜಾಗದಲ್ಲಿದ್ದ ನೆಲ್ಲಿಕಾರು ಶಿಲೆಯು ಅಯೋಧ್ಯೆಗೆ ಕೊಂಡೊಯ್ಯುವಾಗ ಮೊದಲ ಬಾರಿ ಪೂಜಿಸಿದ ಸ್ಥಳ ಕಾರ್ಕಳ ಬಜಗೋಳಿ. ಇಲ್ಲಿನ ಅಯ್ಯಪ್ಪ ಸ್ವಾಮಿ ಮಂದಿರದಲ್ಲಿ ಜ.22ರಂದು ರಾಮೋತ್ಸವ ಕಾರ್ಯಕ್ರಮ ನಡೆಸಲು ನಿರ್ಧರಿಸಲಾಗಿದೆ.
(ಪರ್ಯಾಯ ಪ್ರಧಾನ ಸುದ್ದಿ ಜೊತೆಗೆ) ಪುತ್ತಿಗೆ ಪರ್ಯಾಯ ಉತ್ಸವಕ್ಕೆ ವಿದೇಶಿ ಗಣ್ಯರು
ಉಡುಪಿ ಪರ್ಯಾಯ ಅನೇಕ ರೀತಿಗಳಿಂದ ಭಕ್ತಾಭಿಮಾನಿಗಳ ಗಮನ ಸೆಳೆಯುತ್ತಿದೆ. ಜ.18ರ ಉತ್ಸವಕ್ಕೆ ವಿದೇಶಿಯರು, ಅದರಲ್ಲೂ ಮುಖ್ಯವಾಗಿ ಅಮೆರಿಕಾದ ಡಾ. ವಿಲಿಯಂ ಎಫ್. ವೆಂಡ್ಲಿ, ಜಪಾನ್‌ನ ರೆವರೆಂಡ್ ಕೊಶೂ ನಿವಾನೊ ಮತ್ತು ಆಸ್ಟ್ರೇಲಿಯಾದ ಮಾಜಿ ಸಚಿವ ಡ್ಯೂಕ್ ಡನೇಲನ್ ಅವರು ಪರ್ಯಾಯ ಮಹೋತ್ಸವಕ್ಕೆ ಆಗಮನ ಖಾತರಿಪಡಿಸಿದ್ದಾರೆ.
  • < previous
  • 1
  • ...
  • 497
  • 498
  • 499
  • 500
  • 501
  • 502
  • 503
  • 504
  • 505
  • ...
  • 521
  • next >
Top Stories
ಸಂಪುಟ ಪುನಾರಚನೆಗಾಗಿ ನ.15ರಂದು ದೆಹಲಿಗೆ : ಸಿಎಂ ಸಿದ್ದರಾಮಯ್ಯ
ಇನ್ನೂ ಮಾನಸಿಕ ಹಿಂಸೆ ಆಗುತ್ತಿದೆ: ಏರಿಂಡಿಯಾ ಸಂತ್ರಸ್ತ
ಬ್ಲೂಫಿಲಂ ನಿಷೇಧಿಸಿದ್ರೆ ನೇಪಾಳ ರೀತಿ ದಂಗೆ ಆದೀತು : ಸುಪ್ರೀಂ
ಸರ್ಕಾರದ ಪ್ರತಿ ಇಲಾಖೆಯ ಮೇಲೂ ಲೋಕಾಯುಕ್ತ ಕಣ್ಣು
ಸಿಎಂ ಕಾರಲ್ಲಿ ರವಿಕುಮಾರ್‌ ಕೂತಿದ್ದು ಅಪರಾಧವೇ ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved