• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾರ್ಕಳದ ಬೈಲೂರಿನಲ್ಲಿ ವಿಭಿನ್ನವಾಗಿ ಮಂತ್ರಾಕ್ಷತೆ ವಿತರಣೆ: ವೀಡಿಯೋ ವೈರಲ್‌
ವೀಡಿಯೋದಲ್ಲಿ ಬೈಲೂರಿನ ಮನೆ ಮನೆಯಲ್ಲಿ ರಂಗೋಲಿ ಹಾಕಿ, ದೀಪ ಬೆಳಗಿ ಮಂತ್ರಾಕ್ಷತೆಯನ್ನು ವಿತರಿಸುತ್ತಿರುವುದು ಕಾಣಬಹುದು. ಸುಮಾರು ಐವತ್ತಕ್ಕೂ ಹೆಚ್ಚು ರಂಗೋಲಿಗಳನ್ನು ಬಿಡಿಸಿದ್ದು, ರಸ್ತೆಗಳಲ್ಲಿ ಭಜನೆ ಮಾಡುತ್ತಾ ಭಕ್ತರು ರಸ್ತೆಯ ಇಕ್ಕೆಲಗಳಲ್ಲಿ ಸಾಗುವ ದೃಶ್ಯ ವೀಡಿಯೋದಲ್ಲಿದೆ
ಮನಸ್ಸಿನ ಹಸಿವೆ ತೀರಿಸಲು ಕೋಟಿ ಗೀತಾ ಯಜ್ಞ: ಶ್ರೀ ಸುಗುಣೇಂದ್ರ ತೀರ್ಥರು
ಉದುಪಿ ರಥಬೀದಿಯಲ್ಲಿ ಭಾವಿ ಪರ್ಯಾಯ ಪೀಠಾಧೀಶ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರಿಗೆ ಪೌರ ಸನ್ಮಾನ ನೀಡಲಾಯಿತು.
ಮಹಿಳಾ ಸ್ವ-ಸಂಘಗಳ ಅಧ್ಯಯನಕ್ಕೆ ಅಮೆರಿಕ ವಿದ್ಯಾರ್ಥಿಗಳ ತಂಡ
ಬೆಳಪು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧುನೀಕೃತ ಉಚ್ಚಿಲ ಶಾಖೆಗೆ ಅಮೆರಿಕದ ವಿದ್ಯಾರ್ಥಿಗಳ ಅಧ್ಯಯನ ತಂಡ ಶನಿವಾರ ಭೇಟಿ ನೀಡಿ ವಿಚಾರ ವಿನಿಮಯ ನಡೆಸಿತು.
ಮಣಿಪಾಲ ಕೆಎಚ್ - ಸಿಸಿಎಲ್ ಪಂದ್ಯಾವಳಿಗೆ ಚಾಲನೆ
ಮಣಿಪಾಲ ಕೆಎಚ್ - ಸಿಸಿಎಲ್ ಪಂದ್ಯಾವಳಿಗೆ ಭಾನುವಾರ ಚಾಲನೆ ನೀಡಲಾಯಿತು. ಜ.೯ರಂದು ಸಮಾರೋಪ ಸಮಾರಂಭ ನಡೆಯಲಿದೆ.
ಮಣಿಪಾಲ: ಐಸಿಡಬ್ಲ್ಯುಎ ರಾಷ್ಟ್ರೀಯ ಸಮ್ಮೇಳನ ಸಂಪನ್ನ
ಮಣಿಪಾಲ ಮಾಹೆಯಲ್ಲಿ ನಡೆದ ಎರಡು ದಿನಗಳ ಐಸಿಡಬ್ಲ್ಯುಎ ರಾಷ್ಟ್ರೀಯ ಸಮ್ಮೇಳನ ಸಂಪನ್ನಗೊಂಡಿತು.
ಉಡುಪಿ ಬಿಜೆಪಿಯಿಂದ ಆರ್. ಅಶೋಕ್, ಕೋಟಗೆ ಸನ್ಮಾನ
ವಿಪಕ್ಷನಾಯಕರಾದ ಬಳಿಕ ಉಢುಪಿಗೆ ಪ್ರಥಮ ಬಾರಿಗೆ ಭೇಟಿ ನೀಡಿದ ಆರ್‌. ಅಶೋಕ್‌ ಅವರನ್ನು ಉಡುಪಿ ಬಿಜೆಪಿಯಿಂದ ಗೌರವಿಸಲಾಯಿತು.
ನಾಳೆ ಬೆಂಗಳೂರಿನಲ್ಲಿ ಬಿಜೆಪಿ ವಿಜಯ ಸಿದ್ಧತಾ ಸಭೆ: ಸುನಿಲ್‌ ಕುಮಾರ್‌
ಜನವರಿ ೮ರಂದು ಬೆಂಗಳೂರಿನಲ್ಲಿ ಬಿಜೆಪಿ ವಿಜಯ ಸಿದ್ಧತಾ ಸಭೆ ಆಯೋಜಿಸಲಾಗಿದೆ ಎಂದು ಶಾಸಕ ಸುನಿಲ್‌ ಕುಮಾರ್‌ ಹೇಳಿದ್ದಾರೆ.
ನಾಳೆ ಪುತ್ತಿಗೆ ಶ್ರೀಗಳ ಪುರಪ್ರವೇಶ, ಪೌರಸನ್ಮಾನ
ಪರ್ಯಾಯ ಪೀಠಾರೋಹಣ ಮಾಡಲಿರುವ ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಜ.೮ರಂದು ಪುರಪ್ರವೇಶ ಮಾಡಲಿದ್ದು, ಪೌರಸನ್ಮಾನ ಸ್ವೀಕರಿಸುವರು.
ಡಿಕೆಶಿ ಕಟ್ಟಿಹಾಕಲು ಸಿದ್ದರಾಮಯ್ಯ ಡಿಸಿಎಂ ಪ್ರಯೋಗ: ಆರ್.ಅಶೋಕ್
ಡಿಕೆ ಶಿವಕುಮಾರ್‌ ಅವರ ಬಲವನ್ನು ಕುಂದಿಸಲು ಸಿದ್ದರಾಮಯ್ಯ ಅವರು ಮೂರು ಡಿಸಿಎಂ ಹುದ್ದೆಗಳನ್ನು ಸೃಷ್ಟಿಸಲು ಚಿತಾವಣೆ ನಡೆಸಿದ್ದಾರೆಂದು ವಿಪಕ್ಷ ನಾಯಕ ಆರ್‌. ಅಶೋಕ್‌ ಆರೋಪಿಸಿದ್ದಾರೆ.
ಮಾಹೆಯಲ್ಲಿ 17ನೇ ಜಾಗತಿಕ ಆರೋಗ್ಯ ರಕ್ಷಣಾ ಶೃಂಗಸಭೆಗೆ ಚಾಲನೆ
17ನೇ ಜಾಗತಿಕ ಆರೋಗ್ಯ ರಕ್ಷಣಾ ಶೃಂಗಸಭೆಯನ್ನು ಶುಕ್ರವಾರ ಕರ್ನಾಟಕ ಸರ್ಕಾರದ ಅನಿವಾಸಿ ಭಾರತೀಯ ಆಯೋಗದ ಉಪಾಧ್ಯಕ್ಷೆ ಡಾ. ಆರತಿಕೃಷ್ಣ ಉದ್ಘಾಟಿಸಿದರು.
  • < previous
  • 1
  • ...
  • 499
  • 500
  • 501
  • 502
  • 503
  • 504
  • 505
  • 506
  • 507
  • ...
  • 521
  • next >
Top Stories
ಸಂಪುಟ ಪುನಾರಚನೆಗಾಗಿ ನ.15ರಂದು ದೆಹಲಿಗೆ : ಸಿಎಂ ಸಿದ್ದರಾಮಯ್ಯ
ಇನ್ನೂ ಮಾನಸಿಕ ಹಿಂಸೆ ಆಗುತ್ತಿದೆ: ಏರಿಂಡಿಯಾ ಸಂತ್ರಸ್ತ
ಬ್ಲೂಫಿಲಂ ನಿಷೇಧಿಸಿದ್ರೆ ನೇಪಾಳ ರೀತಿ ದಂಗೆ ಆದೀತು : ಸುಪ್ರೀಂ
ಸರ್ಕಾರದ ಪ್ರತಿ ಇಲಾಖೆಯ ಮೇಲೂ ಲೋಕಾಯುಕ್ತ ಕಣ್ಣು
ಸಿಎಂ ಕಾರಲ್ಲಿ ರವಿಕುಮಾರ್‌ ಕೂತಿದ್ದು ಅಪರಾಧವೇ ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved