• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅನಾಥ ಯುವತಿಯರ ವರಿಸಿದ ಅರ್ಚಕ, ಕೃಷಿಕ
ಬ್ರಾಹ್ಮಣ ಸಮುದಾಯದಲ್ಲಿ ರೈತರಿಗೆ, ಪುರೋಹಿತರು, ಸಾಮಾನ್ಯ ಉದ್ಯೋಗದಲ್ಲಿರುವವರನ್ನು ಮದುವೆಯಾಗಲು ಹೆಣ್ಣು ಮಕ್ಕಳು ಒಪ್ಪುತ್ತಿಲ್ಲ. ಈ ಹಿನ್ನೆಲೆಯಲ್ಲಿ ಬ್ರಾಹ್ಮಣ ಯುವಕರು ಇತರ ಸಮುದಾಯದ ಅಥವಾ ಅನಾಥ ಹೆಣ್ಣುಮಕ್ಕಳನ್ನು ಮದುವೆಯಾಗುವುದು ಅನಿವಾರ್ಯವಾಗುತ್ತಿದೆ.
ಜಾತಿ ಮತ ಭೇದ ಇಲ್ಲದ ಹಬ್ಬ ಕ್ರಿಸ್ತ ಜಯಂತಿ: ಬಿಷಪ್ ಜೆರಾಲ್ಡ್ ಲೋಬೋ
ಉಡುಪಿ ಧರ್ಮಪ್ರಾಂತ್ಯದ ವತಿಯಿಂದ ಕಕ್ಕುಂಜೆ ಅನುಗ್ರಹ ಪಾಲನಾ ಕೇಂದ್ರದಲ್ಲಿ ಮಾಧ್ಯಮ ಮಿತ್ರರೊಂದಿಗೆ ಕ್ರಿಸ್ಮಸ್ ಸ್ನೇಹ ಕೂಟ
ಕಾರ್ಕಳ: ಕ್ರಿಯೇಟಿವ್ ಕಾಲೇಜಿನಲ್ಲಿ ‘ನಿನಾದ’ ಸಂಚಿಕೆ ಬಿಡುಗಡೆ
ನಿನಾದ’ ಸಂಚಿಕೆಯಲ್ಲಿ ಪ್ರಕಟಗೊಂಡ ಲೇಖನಗಳನ್ನು ಬರೆದ ವಿದ್ಯಾರ್ಥಿಗಳನ್ನು ‘ಪುಸ್ತಕ’ ಬಹುಮಾನದೊಂದಿಗೆ ಗೌರವಿಸಲಾಯಿತು.
ದಂಪತಿ ಆತ್ಮಹತ್ಯೆಗೆ ಕಾರಣವಾದ ಯುವತಿ ಅಪಹರಣ ಪ್ರಕರಣ!
ಡಿ. 11ರಂದು ಲೀಲಾಧರ ಶೆಟ್ಟಿ ಅವರ ಮಗಳು ಮನೆ ಬಿಟ್ಟು ಹೋಗಿದ್ದು, 12ರಂದು ಅವರು ತಮ್ಮ ಮಗಳನ್ನು ಅಪಹರಿಸಲಾಗಿದೆ ಎಂದು ಕಾಪು ಠಾಣೆಯಲ್ಲಿ ದೂರು ನೀಡಿದ್ದರು. ಆಕೆ ಬರೆದಿಟ್ಟಿದ್ದ ಪತ್ರದಿಂದ, ಮುಂದೆ ತಮಗೆ ಆಗಬಹುದಾದ ಅವಮಾನಕ್ಕೆ ಅಂಜಿದ ಲೀಲಾಧರ ಶೆಟ್ಟಿ ಮತ್ತು ಪತ್ನಿ ಮನೆಯಲ್ಲಿ ಸೀರೆಯಿಂದ ನೇಣು ಬಿಗಿದು ಸಾವನ್ನಪ್ಪಿದ್ದರು.
ಕ್ರಿಸ್ಮಸ್ ಶಾಂತಿ ಸಾರುವ ಹಬ್ಬ: ಬಿಷಪ್ ಜೆರಾಲ್ಡ್ ಐಸಾಕ್ ಲೋಬೊ
ಕಕ್ಕುಂಜೆ ಅನುಗ್ರಹ ಪಾಲನಾ ಕೇಂದ್ರದಲ್ಲಿ ಕೆಥೊಲಿಕ್ ಸಭಾ ಉಡುಪಿ ಪ್ರದೇಶ ವತಿಯಿಂದ ಆಯೋಜಿಸಿದ್ದ ಸೌಹಾರ್ದ ಕ್ರಿಸ್ಮಸ್ ಆಚರಣೆ ಉದ್ಘಾಟನೆ
ಕಲಾಸಕ್ತಿಯಿಂದ ಆಧ್ಯಾತ್ಮದ ಅನುಸಂಧಾನ ಸಾಧ್ಯ: ಬಲ್ಲಾಡಿ ಚಂದ್ರಶೇಖರ ಭಟ್
ಕಾರ್ಕಳ ಹೊಸಸಂಜೆ ಬಳಗದ ವತಿಯಿಂದ ಶ್ರೀಮದ್ ಭುವನೇಂದ್ರ ಪ್ರೌಢಶಾಲೆಯ ಕೆ. ಶಾಂತಾರಾಮ ಕಾಮತ್ ಸಾಂಸ್ಕೃತಿಕ ಕಲಾಮಂಟಪದಲ್ಲಿ ಶಿಕ್ಷಕಿ, ಲೇಖಕಿ ಪ್ರಜ್ವಲಾ ಶೆಣೈ ಅವರ ಕವನಸಂಕಲನ ‘ಸಮರ್ಪಣ’ವನ್ನು ಲೋಕಾರ್ಪಣೆ
ಕಡಲತೀರ ಸುರಕ್ಷತೆ ಅಭಿವೃದ್ಧಿಗೆ ಮಾಸ್ಟರ್ ಪ್ಲಾನ್: ಯಶ್‌ಪಾಲ್ ಸುವರ್ಣ
ದೇಶದ ಅತ್ಯಾಕರ್ಷಣೀಯ ಬೀಚುಗಳಲ್ಲಿ ಮಲ್ಪೆಯೂ ಒಂದಾಗಿದ್ದು, ಇಲ್ಲಿಗೆ ಬರುವವರ ಸಂಖ್ಯೆ ಹೆಚ್ಚುತ್ತಿದೆ. ಅವರಿಗೆ ಅಗತ್ಯ ಮೂಲಭೂತ ಸೌಕರ್ಯಗಳ ಜೊತೆಗೆ ಬೀಚಿನ ಸಮಗ್ರ ಅಭಿವೃದ್ಧಿಗೆ ಮಾಸ್ಟರ್ ಪ್ಲಾನ್ ರೂಪಿಸಲಾಗುತ್ತಿದೆ ಎಂದು ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಹೇಳಿದರು.
ಸಂವಿಧಾನದ ಆಧಾರದ ಮೇಲೆ ರಾಷ್ಟ್ರೀಯತೆ ಕಟ್ಟಬೇಕು: ಡಾ.ಬಿಳಿಮಲೆ
ಬಸ್ರೂರು ಮೂರುಕೈಯಲ್ಲಿ ಸಮುದಾಯ ಕರ್ನಾಟಕ ವತಿಯಿಂದ ‘ಘನತೆಯ ಬದುಕು: ಸಾಂಸ್ಕೃತಿಕ ಮಧ್ಯಪ್ರವೇಶ’ ಎಂಬ ಎರಡು ದಿನಗಳ ಸಮ್ಮೇಳನ ಉದ್ಘಾಟನೆ
ಉಡುಪಿ: ಜೆಡಿಎಸ್ ಕಾರ್ಯಕರ್ತರಿಂದ ಎಚ್‌ಡಿಕೆ ಜನ್ಮದಿನಾಚರಣೆ
ಜನತಾದಳ (ಜಾತ್ಯತೀತ) ಪಕ್ಷದ ವತಿಯಿಂದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ 64ನೇ ಹುಟ್ಟುಹಬ್ಬವನ್ನು ಇಲ್ಲಿ ವಿಶೇಷ ಮಕ್ಕಳ ಶಾಲೆ ‘ಆಶಾ ನಿಲಯ’ದಲ್ಲಿ ಆಚರಿಸಲಾಯಿತು.
ಸಂಗೀತ, ಕಲೆಗಳಿಂದ ಮಕ್ಕಳ ಮನಸ್ಸು ಅರಳಲು ಸಾಧ್ಯ: ಎಚ್.ನಾಗರಾಜ್ ಶೆಟ್ಟಿ
ಎಸ್.ಆರ್.ಪದವಿ ಪೂರ್ವ ಕಾಲೇಜಿನಲ್ಲಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಹಾಗೂ ಎಸ್.ಆರ್. ಸಮೂಹ ಶಿಕ್ಷಣ ಸಂಸ್ಥೆ ಸಹಯೋಗದೊಂದಿಗೆ ನಡೆದ ಯುವ ಪ್ರತಿಭೆಗಳ ಸಾಂಸ್ಕೃತಿಕ ಕಾರ್ಯಕ್ರಮ ಯುವ ಸೌರಭ ಉದ್ಘಾಟನೆ
  • < previous
  • 1
  • ...
  • 504
  • 505
  • 506
  • 507
  • 508
  • 509
  • 510
  • 511
  • 512
  • ...
  • 520
  • next >
Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್‌ ಬಾಸ್‌ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved