• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಉಡುಪಿ ಜಿಲ್ಲಾ ಕಾಂಗ್ರೆಸ್‌ನಿಂದ ರಾಜೀವ್‌ ಗಾಂಧಿ ಪುಣ್ಯತಿಥಿ ಆಚರಣೆ
ಭಾರತದ ಮಾಜಿ ಪ್ರಧಾನಿ ದಿ. ರಾಜೀವ್ ಗಾಂಧಿ 34ನೇ ಪುಣ್ಯತಿಥಿಯ ಅಂಗವಾಗಿ ಬುಧವಾರ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ನೇತೃತ್ವದಲ್ಲಿ, ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಸಹಯೋಗದಲ್ಲಿ ಬ್ರಹ್ಮಗಿರಿಯ ಕಾಂಗ್ರೆಸ್ ಭವನದಲ್ಲಿ ಸಂಸ್ಮರಣಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಅಲೆಮಾರಿ ಜನಾಂಗಕ್ಕೆ ಸೌಲಭ್ಯಗಳನ್ನು ಸಕಾಲದಲ್ಲಿ ತಲುಪಿಸಿ: ಡಿಸಿ ಡಾ. ಕೆ. ವಿದ್ಯಾಕುಮಾರಿ
ಸರ್ಕಾರ ಅಲೆಮಾರಿ ಹಾಗೂ ಅರೆ ಅಲೆಮಾರಿ ಜನಾಂಗದವರ ಶ್ರೇಯೋಭಿವೃದ್ಧಿಗಾಗಿ ಜಾರಿಗೆ ತಂದಿರುವ ಯೋಜನೆಗಳು, ಕಾರ್ಯಕ್ರಮಗಳು ಹಾಗೂ ಸೌಲಭ್ಯಗಳ ಕುರಿತು ಅವರಿಗೆ ಮಾಹಿತಿ ನೀಡುವುದರೊಂದಿಗೆ ಅವರನ್ನು ಫಲಾನುಭವಿಗಳನ್ನಾಗಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾ ಕುಮಾರಿ ಹೇಳಿದರು.
ಉಡುಪಿ ಜಿಲ್ಲೆಯಲ್ಲಿ ಭಾರಿ ಮಳೆ: ಜನಜೀವನ ಅಸ್ತವ್ಯಸ್ತ
ಅರಬ್ಬಿ ಸಮುದ್ರದಲ್ಲಿ ಚಂಡಮಾರುತದ ಕಾರಣದಿಂದ ರಾಜ್ಯದಲ್ಲಿ ಮುಂದಿನ 5 ದಿನ ಜೋರಾದ ಮಳೆಯಾಗುವ ಬಗ್ಗೆ ಭಾರತೀಯ ಹವಮಾನ ಇಲಾಖೆ ಮುನ್ಸೂಚನೆ ನೀಡಿತ್ತು. ಜೊತೆಗೆ ಮಂಗಳವಾರ ಭಾರಿ ಗಾಳಿ ಮಳೆಯಾಗುವ ಬಗ್ಗೆ ರೆಡ್ ಅಲರ್ಟ್ ಮುನ್ನೆಚ್ಚರಿಕೆ ನೀಡಲಾಗಿತ್ತು. ಅದರಂತೆ ಉಡುಪಿ ಜಿಲ್ಲಾದ್ಯಂತ ದಿನವಿಡೀ ಧಾರಾಕಾರ ಮಳೆಯಾಗಿದೆ.
ಬಿಲ್ಲವರ ಹಿತ ರಕ್ಷಣಾ ವೇದಿಕೆಯಿಂದ ಪ್ರತಿಭಾ ಪುರಸ್ಕಾರ, ಪುಸ್ತಕ ವಿತರಣೆ
ಅವರು ಗಂಗೊಳ್ಳಿಯ ಬಿಲ್ಲವರ ಹಿತರಕ್ಷಣಾ ವೇದಿಕೆಯ ವತಿಯಿಂದ ಸರಸ್ವತಿ ವಿದ್ಯಾಲಯದ ರೋಟರಿ ಸಭಾಂಗಣದಲ್ಲಿ ಪುಸ್ತಕ ವಿತರಣೆ ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭ ನಡೆಯಿತು.
ಕೇಂದ್ರದ ನೂತನ ಕಾರ್ಮಿಕ ಸಂಹಿತೆಯನ್ನು ಒಪ್ಪಲಾಗುವುದಿಲ್ಲ: ಸುರೇಶ್ ಕಲ್ಲಾಗರ
ಶಾಸ್ತ್ರೀ ವೃತ್ತದಲ್ಲಿ ಕಟ್ಟಡ ಕಾರ್ಮಿಕರ ಸೆಸ್ ಕಾಯ್ದೆ ರದ್ಧತಿ ಹಾಗೂ ನೂತನ ಕಾರ್ಮಿಕ ಸಂಹಿತೆ ವಿರುದ್ಧ ಸಂಹಿತೆಯ ಪ್ರತಿಗಳನ್ನು ದಹಿಸಿ ಸಿಐಟಿಯು ಪ್ರತಿಭಟನೆ ನಡೆಸಿತು.
ಸುರಿವ ಮಳೆಯ ನಡುವೆ 90 ಮೀ. ಉದ್ದದ ತಿರಂಗಾ ಯಾತ್ರೆ!
ಉಡುಪಿಯ ರಾಷ್ಟ್ರ ರಕ್ಷಣಾ ಸಮಿತಿ ಆಯೋಜಿಸಿದ್ದ ಈ ಪಾದಯಾತ್ರೆಯಲ್ಲಿ ವಿವಿಧ ಸಂಘಟನೆಗಳ ಸಾವಿರಾರು ಮಂದಿ ಕಾರ್ಯಕರ್ತರು ಸುರಿಯುತ್ತಿದ್ದ ಮಳೆಯ ನಡುವೆ ಜೋಡುಕಟ್ಟೆಯಿಂದ ನಗರದ ಜಟ್ಕಾ ಸ್ಟಾಂಡ್ ವರೆಗೆ 90 ಮೀಟರ್ ಉದ್ದದ ತಿರಂಗ ಧ್ವಜವನ್ನು ಹಿಡಿದು ಹೆಜ್ಜೆ ಹಾಕಿದರು.
ಅಕಾಲಿಕ ಮಳೆ: ಕಾರ್ಕಳ, ಹೆಬ್ರಿ ತಾಲೂಕಲ್ಲಿ ಹಾನಿ
ರಾಷ್ಟ್ರೀಯ ಹೆದ್ದಾರಿ 169 ಸಾಣೂರು ಪದ್ಮನಾಭ ನಗರದ ಗುಡ್ಡದ ತುದಿಯಲ್ಲಿರುವ ಹೈಟೆನ್ಶನ್ ಟವರ್ ಬುಡದಲ್ಲಿ ಗುಡ್ಡ ಕುಸಿತವಾಗಿದೆ. ಬೃಹತ್ ಗಾತ್ರದ ಕಲ್ಲುಗಳು ಹೆದ್ದಾರಿ ಮೇಲೆ ಉರುಳಿದೆ. ಅದೃಷ್ಟವಶಾತ್ ಯಾವುದೇ ಹಾನಿ‌ ಸಂಭವಿಸಿಲ್ಲ. ಈ ಗುಡ್ಡದ ಮೆಲ್ಭಾಗದಲ್ಲಿ ಬೃಹತ್ ಗಾತ್ರದ 220 ಕೆ.ವಿ. ಟವರ್ ಇದ್ದು ರಾಷ್ಟ್ರೀಯ ಹೆದ್ದಾರಿಗೆ ಉರುಳುವ ಭೀತಿಯುಂಟಾಗಿದೆ.
ಕುಂಭಾಸಿ: ಶ್ರವಣ ಉಚಿತ ತಪಾಸಣೆ, ಯಂತ್ರಗಳ ವಿತರಣೆ
ಕುಂಭಾಸಿ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನ, ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಟೀಮ್ ಈಶ್ವರ ಮಲ್ಪೆ ಸಹಯೋಗದೊಂದಿಗೆ ಕುಂಭಾಸಿ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದ ಸಭಾಭವನದಲ್ಲಿ ಜರುಗಿದ ಕಿವಿಯ ಶ್ರವಣ ಉಚಿತ ತಪಾಸಣೆ ಹಾಗೂ ರಿಯಾಯಿತಿ ದರದಲ್ಲಿ ಶ್ರವಣ ಯಂತ್ರಗಳ ವಿತರಣಾ ಕಾರ್ಯಕ್ರಮ ನಡೆಯಿತು.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದಿಂದ ಅಭಿವೃದ್ಧಿ ಪರ್ವ: ಲಾವಣ್ಯ ಬಲ್ಲಾಳ್
ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಯದಲ್ಲಿ ಸರ್ಕಾರದ ಬೊಕ್ಕಸ ಖಾಲಿಯಾಗಲಿದೆ ಎಂದು ಬಿಜೆಪಿಯವರು ಲೇವಡಿ ಮಾಡಿದ್ದರು. ಆದರೆ ಸರ್ಕಾರ ಬೊಕ್ಕಸ ಖಾಲಿಯಾಗಿಲ್ಲ. ಹಲವಾರು ಅಭಿವೃದ್ಧಿ ಯೋಜನೆಗಳು ಅನುಷ್ಠಾನಗೊಂಡಿವೆ. ಬಿಜೆಪಿ ಆಡಳಿತ ನಡೆಸುವ ರಾಜ್ಯಗಳಲ್ಲೂ ಗ್ಯಾರೆಂಟಿ ಯೋಜನೆಯನ್ನು ಅನುಕರಿಸಲಾಗಿದೆ ಎಂದು ಕೆಪಿಸಿಸಿ ಕಾರ್ಯದರ್ಶಿ ಲಾವಣ್ಯ ಬಲ್ಲಾಳ್ ತಿಳಿಸಿದ್ದಾರೆ.
ಅಲೆಮಾರಿ ಜನಾಂಗಕ್ಕೆ ಸೌಲಭ್ಯಗಳನ್ನು ಸಕಾಲದಲ್ಲಿ ತಲುಪಿಸಿ: ಡಿಸಿ ಡಾ. ಕೆ. ವಿದ್ಯಾಕುಮಾರಿ
ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅಲೆಮಾರಿ/ ಅರೆ ಅಲೆಮಾರಿ ಜನಾಂಗದ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾ ಕುಮಾರಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
  • < previous
  • 1
  • ...
  • 50
  • 51
  • 52
  • 53
  • 54
  • 55
  • 56
  • 57
  • 58
  • ...
  • 455
  • next >
Top Stories
ತಾತ ನೆಟ್ಟ ಕರದಂಟಿನ ಗಿಡವನು ಆಲದ ಮರವಾಗಿ ಬೆಳೆಸಿದ ಮೊಮ್ಮಗ
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved