• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದೇವರಾಜ ಅರಸು ಯೋಜನೆಗಳು ದೂರದೃಷ್ಟಿಗೆ ಹಿಡಿದ ಕೈಗನ್ನಡಿ: ಪ್ರಭಾಕರ ಪೂಜಾರಿ
ಗುರುವಾರ ನಗರದ ಜಗನ್ನಾಥ ಸಭಾಭವನದಲ್ಲಿ ಜಿಲ್ಲಾಡಳಿತ ವತಿಯಿಂದ ರಾಜ್ಯದ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ 110ನೇ ಜನ್ಮ ದಿನಾಚರಣೆ ನೆರವೇರಿತು.
ಮಹಿಳಾ ರಾಜಕೀಯ ಚಿಂತನೆಗಳನ್ನು ಗುರುತಿಸಿಲ್ಲ: ಪ್ರೊ.ವರದೇಶ್‌ ಹಿರೇಗಂಗೆ
ಕುಂದಾಪುರ ಭಂಡಾರ್ಕಾರ್ಸ್ ಪದವಿ ಕಾಲೇಜಿನಲ್ಲಿ ತೃತೀಯ ಸೆಮಿಸ್ಟರ್ ರಾಜ್ಯ ಶಾಸ್ತ್ರ ಪಠ್ಯಕ್ರಮದ ಕುರಿತ ಕಾರ್ಯಾಗಾರ ನೆರವೇರಿತು.
ಎಂಜಿಎಂ ಕಾಲೇಜ್‌ನಲ್ಲಿ ಸ್ವಾತಂತ್ರ್ಯ ದಿನಾಚರಣೆ: ಸಾಮಾಜಿಕ ಜಾಗೃತಿ ನಾಟಕ
ಎಂ.ಜಿ.ಎಂ. ಪದವಿ ಕಾಲೇಜಿನ ಪ್ರಾಂಶುಪಾಲೆ ಪ್ರೊ.ವನಿತಾ ಮಯ್ಯ, ಎಂ.ಜಿ.ಎಂ. ಸಂಧ್ಯಾ ಕಾಲೇಜಿನ ಪ್ರಾಂಶುಪಾಲ ಡಾ. ದೇವಿದಾಸ್ ಎಸ್. ನಾಯಕ್, ಎಂ.ಜಿ.ಎಂ. ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಮಾಲತಿ ದೇವಿ ಎ ಹಾಗೂ ಎಂ.ಜಿ.ಎಂ. ಕಾಲೇಜಿನ ಉಪಪ್ರಾಂಶುಪಾಲ ಡಾ. ವಿಶ್ವನಾಥ್ ಎಂ. ಪೈ ಅವರು ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಿದರು.
ಸೈಂಟ್ ಮಿಲಾಗ್ರಿಸ್ ಸೊಸೈಟಿಯಿಂದ ವಿಶೇಷ ಮಕ್ಕಳಿಗೆ ಕೊಡುಗೆ
ಸೈಂಟ್ ಮಿಲಾಗ್ರಿಸ್ ಕ್ರೆಡಿಟ್ ಸೌಹಾರ್ದ ಕೋ‌ ಆಪರೇಟಿವ್ ಸೊಸೈಟಿ ವತಿಯಿಂದ ವಿಶೇಷ ಮಕ್ಕಳಿಗೆ ಅಗತ್ಯ ವಸ್ತುಗಳ ವಿತರಣೆ ಕಾರ್ಯಕ್ರಮ ಉಡುಪಿ ಮಿಷನ್ ಕಂಪೌಂಡ್‌ನ ಆಶಾ ನಿಲಯದ ಸಭಾಂಗಣದಲ್ಲಿ ಶನಿವಾರ ನಡೆಯಿತು.
ಅಮರವೀರ ಗೀತ ಗಾಯನ ಸ್ಪರ್ಧೆ: ಬಹುಮಾನ ವಿತರಣೆ
ಮಣಿಪಾಲ ಮಂಚಿಯ ಶ್ರೀ ದುರ್ಗಾ ಮ್ಯೂಸಿಕ್ ಮೀಟ್ ಹಾಗೂ ಯುವಜನ ಸೇವಾ ಸಂಘ ದುಗ್ಲಿಪದವು ಆಶ್ರಯದಲ್ಲಿ 79ನೇ ಸ್ವಾತಂತ್ರ್ಯ ಪ್ರಯುಕ್ತ ಅಮರವೀರ ಗೀತ ಗಾಯನ ಸ್ಪರ್ಧೆ ಏರ್ಪಡಿಸಿ, ಬಹುಮಾನ ವಿತರಣಾ ಕಾರ್ಯಕ್ರಮವು ಯುವ ಸೇವಾ ಸಂಘ ದುಗ್ಲಿಪದವು ಸಭಾಂಗಣದಲ್ಲಿ ನಡೆಯಿತು.
ಕರವೇ ವತಿಯಿಂದ ಸಂಭ್ರಮದ ಸ್ವಾತಂತ್ರ್ಯೋತ್ಸವ
ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ಉಡುಪಿ ಜಿಲ್ಲಾ ಘಟಕದ ವತಿಯಿಂದ 79ನೇ ಸ್ವಾತಂತ್ರ್ಯೋತ್ಸವ ದಿನವನ್ನು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಚರಿಸಲಾಯಿತು. ಮಹಾತ್ಮಾ ಗಾಂಧೀಜಿ, ಬಿ.ಆರ್.ಅಂಬೇಡ್ಕರ್ ಭಾವಚಿತ್ರಕ್ಕೆ ಗಣ್ಯರು ನಮನ ಸಲ್ಲಿಸಿದರು.
ಬಿಲ್ಲವ ಸೇವಾ ಸಂಘ: 79ನೇ ಸ್ವಾತಂತ್ರ್ಯ ದಿನಾಚರಣೆ
ಅಂಬಲಪಾಡಿ ಬಿಲ್ಲವ ಸೇವಾ ಸಂಘ, ಶ್ರೀ ವಿಠೋಬ ಭಜನಾ ಮಂದಿರದ ವತಿಯಿಂದ 79ನೇ ಸ್ವಾತಂತ್ರ್ಯ ದಿನವನ್ನು ಸಂಘದ ವಠಾರದಲ್ಲಿ ಆಚರಿಸಲಾಯಿತು. ಸಂಘದ ಅಧ್ಯಕ್ಷ ಶಿವಕುಮಾರ್ ಅಂಬಲಪಾಡಿ ಧ್ವಜಾರೋಹಣ ನೆರವೇರಿಸಿದರು.
ಶಿರ್ವ: 79ನೇ ಸಾತಂತ್ರ್ಯೋತ್ಸವದ ಸಂಭ್ರಮ
ಬಂಟಕಲ್ಲು ಶಿರ್ವ ರೋಟರಿ ಸಭಾಭವನದಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ ನಡೆಯಿತು. ಶಿರ್ವ ರೋಟರಿ ನಿಯೋಜಿತ ಅಧ್ಯಕ್ಷ ರಿಚ್ಚಾರ್ಡ್ ಪಾವ್ಲ್ ಫೆರಾವೋ ರಾಷ್ಟ್ರಧ್ವಜ ಅರಳಿಸಿದರು.
ಬಸ್ರೂರಿನಲ್ಲಿ ‘ಚೆನ್ನಿ ಮಣಿ’ ಕಾರ್ಯಕ್ರಮ ಉದ್ಘಾಟನೆ
ಬಸ್ರೂರು ಶ್ರೀ ಶಾರದಾ ಕಾಲೇಜಿನಲ್ಲಿ ಬುಧವಾರ ಕುಂದಾಪ್ರ ಕನ್ನಡ ಅಧ್ಯಯನ ಪೀಠ ಹಾಗೂ ಕಾಲೇಜಿನ ಕನ್ನಡ ಮತ್ತು ದೈಹಿಕ ಶಿಕ್ಷಣ ವಿಭಾಗದ ಸಹಯೋಗದಲ್ಲಿ ತಾಲೂಕು ಮಟ್ಟದ ಕಾಲೇಜು ಹಾಗೂ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಕುಂದಾಪ್ರ ಕನ್ನಡ ಸಾಂಸ್ಕೃತಿಕ ಹಾಗೂ ಕ್ರೀಡಾ ಸ್ಪರ್ಧೆ ‘ಚೆನ್ನಿ ಮಣಿ-2025 ಎಲ್ಲಾ ಒಂದ್ ಗಳ್ಗಿ ಬನಿ’ ಕಾರ್ಯಕ್ರಮ ನಡೆಯಿತು.
ಮಾಹೆ ಮಾದರಿ ವಿಶ್ವಸಂಸ್ಥೆ ಸಂಪನ್ನ
ಈ ಸಮ್ಮೇಳನದಲ್ಲಿ ದೇಶಾದ್ಯಂತದಿಂದ 45ಕ್ಕೂ ಶಿಕ್ಷಣ ಸಂಸ್ಥೆಗಳಿಂದ 400ಕ್ಕೂ ಹೆಚ್ಚು ಪ್ರತಿನಿಧಿಗಳು ಭಾಗವಹಿಸಿದ್ದರು. ಸಂಪೂರ್ಣವಾಗಿ ವಿದ್ಯಾರ್ಥಿಗಳ ನೇತೃತ್ವದ ಈ ಸಮ್ಮೇಳನವು ಕ್ರಿಕೆಟ್ ದಂತಕಥೆ ಅನಿಲ್ ಕುಂಬ್ಳೆ ಅವರ ಅಧ್ಯಕ್ಷತೆಯಲ್ಲಿ ಸಮಾರೋಪಗೊಂಡಿತು.
  • < previous
  • 1
  • ...
  • 51
  • 52
  • 53
  • 54
  • 55
  • 56
  • 57
  • 58
  • 59
  • ...
  • 522
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved