• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎಂಎಸ್‌ಆರ್‌ಎಸ್‌ ಕಾಲೇಜಿನ ೧೯೯೩ರ ಬಿ.ಕಾಂ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ
ಶಿರ್ವದ ಮೂಲ್ಕಿ ಸುಂದರ ರಾಮ್ ಶೆಟ್ಟಿ ಕಾಲೇಜಿನ ೧೯೯೩ನೇ ಶೈಕ್ಷಣಿಕ ವರ್ಷದ ಬಿ.ಕಾಂ ಹಳೆವಿದ್ಯಾರ್ಥಿಗಳ ಸ್ನೇಹಸಮ್ಮಿಲನ ಕಾರ್ಯಕ್ರಮ ಕಾಲೇಜಿನಲ್ಲಿ ಜರುಗಿತು. ಸಂದರ್ಭದ ಸವಿನೆನಪಿಗೆ ಕಾಲೇಜು ವಿದ್ಯಾರ್ಥಿಗಳ ಶೈಕ್ಷಣಿಕ ಬಳಕೆಗಾಗಿ ಹಳೆವಿದ್ಯಾರ್ಥಿಗಳು ಕಂಪ್ಯೂಟರ್ ಪ್ರೊಜೆಕ್ಟರ್‌ನ್ನು ಕೊಡುಗೆಯಾಗಿ ನೀಡಿದರು.
ಪಿಎಂ ಜನಮನ್‌ ಯೋಜನೆ, ಉಡುಪಿ ಜಿಲ್ಲೆಗೆ 18 ಕೇಂದ್ರ ಸ್ಥಾಪನೆ:
ಈ 18 ಎಂಪಿಸಿಗಳ‍‍ ಪೈಕಿ ಈಗಾಗಲೇ ಕುಂದಾಪುರ ತಾಲೂಕಿನ ಹಾಲಾಡಿ ಬತ್ತುಗುಳಿ, ಹಾರ್ದಳ್ಳಿ ಮಂಡಳ್ಳಿ ಹಾಗೂ ಬೈಂದೂರು ತಾಲೂಕಿನ ಕೆರಾಡಿಯಲ್ಲಿ ಒಟ್ಟು ಮೂರು ಕಾಮಗಾರಿಗಳು ಪ್ರಾರಂಭವಾಗಿದ್ದು, ಕಾರ್ಕಳದ ಸಚ್ಚೇರಿಪೇಟೆಯಲ್ಲಿ ಒಂದು ಕಾಮಗಾರಿ ಪ್ರಾರಂಭಿಸಬೇಕಿದೆ. ಮೂರು ಎಂಪಿಸಿ ಕೇಂದ್ರಗಳ ಅಂದಾಜು ಪಟ್ಟಿ ತಯಾರಿಕೆಯ ಹಂತದಲ್ಲಿದ್ದು ಈಗಾಗಲೇ ೯ ಕೇಂದ್ರಗಳಿಗೆ ಜಮೀನು ಮಂಜೂರಾತಿ ಪ್ರಕ್ರಿಯೆಯಲ್ಲಿವೆ.
17ರಂದು ಕೊಡವೂರು ದೇವಸ್ಥಾನದಲ್ಲಿ ಉಡುಪಿ ತಾಲೂಕು ಸಾಹಿತ್ಯ ಸಮ್ಮೇಳ‍ನ
ಬೆಳಗ್ಗೆ ಮಲ್ಪೆಯ ಸಿಟಿಜನ್ ಸರ್ಕಲ್‌ನಿಂದ ದೇವಸ್ಥಾನದ ವರೆಗೆ ಸಮ್ಮೇಳನಾಧ್ಯಕ್ಷರನ್ನು ಮೆರವಣಿಗೆಯಲ್ಲಿ ಸ್ವಾಗತಿಸಲಾಗುವುದು. ನಂತರ ರಾಷ್ಟ್ರ ಮತ್ತು ಪರಿಷತ್ ಧ್ವಜಾರೋಹಣ ನಡೆಯಲಿದೆ. ಕನ್ನಡದ ಹಿರಿಯ ವಿಮರ್ಶಕ ಎಸ್. ಆರ್. ವಿಜಯಶಂಕರ್ ಸಮ್ಮೇಳನ ಉದ್ಘಾಟಿಸಲಿದ್ದಾರೆ.
ದೇಶ ದ್ರೋಹದ ಬರಹ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ: ಶುಭದರಾವ್
. ಪೊಲೀಸ್ ಇಲಾಖೆಯು ಉಡುಪಿ ಎಸ್ಪಿ ನೇತೃತ್ವದಲ್ಲಿ ನಿಷ್ಪಕ್ಷಪಾತ ತನಿಖೆ ಪ್ರಾರಂಭಿಸಿದ್ದು, ಶೀಘ್ರದಲ್ಲೇ ಅರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗುತ್ತಾರೆ ಎನ್ನುವ ಭರವಸೆ ನಮಗಿದೆ ಎಂದು ಕಾಂಗ್ರೆಸ್‌ ಬ್ಲಾಕ್ ಅಧ್ಯಕ್ಷ ಶುಭದರಾವ್ ಹೇಳಿದ್ದಾರೆ.
ಉಡುಪಿ: ಲೈಟ್ ಹೌಸ್ ಚಲನಚಿತ್ರ ತಂಡದಿಂದ ನೇತ್ರದಾನ ವಾಗ್ದಾನ
ಲೈಟ್ ಹೌಸ್ ಎಂಬ ಕನ್ನಡ ಚಲನಚಿತ್ರ ತಂಡದ ವತಿಯಿಂದ ನಗರದ ಪ್ರಸಾದ್ ನೇತ್ರಾಲಯದಲ್ಲಿ ನೇತ್ರದಾನ ಅರಿವು ಮೂಡಿಸುವ ಉದ್ದೇಶದಿಂದ ನೇತ್ರದಾನ ವಾಗ್ದಾನ ಕಾರ್ಯಕ್ರಮ ನಡೆಸಲಾಯಿತು.
ತೊಟ್ಟಂ ಚರ್ಚಿನಲ್ಲಿ ಸೈನಿಕರಿಗಾಗಿ ವಿಶೇಷ ‍ಪ್ರಾರ್ಥನೆ
ಭಾರತ ಮತ್ತು ಪಾಕಿಸ್ತಾನದ ನಡುವೆ ಯುದ್ಧ ಭೀತಿ ಆವರಿಸಿರುವ ಹಿನ್ನೆಲೆಯಲ್ಲಿ ದೇಶವನ್ನು ಕಾಯುವ ಸೈನಿಕರಿಗೆ ಒಳಿತಾಗುವಂತೆ ಕೋರಿ ತೊಟ್ಟಂ ಸಂತ ಅನ್ನಮ್ಮ ಚರ್ಚಿನಲ್ಲಿ ಭಾನುವಾರ ಬಲಿಪೂಜೆಯ ವೇಳೆ ವಿಶೇಷ ಪರಮ ಪ್ರಸಾದದ ಆರಾಧನೆಯ ಮೂಲಕ ಧರ್ಮಗುರುಗಳು ಪ್ರಾರ್ಥನೆ ಸಲ್ಲಿಸಿದರು.
ಹಾಸ್ಟೆಲ್‌ ಗೋಡೆ ಮೇಲೆ ದೇಶದ್ರೋಹಿ ಬರಹ ಬರೆದಆರೋಪಿ ಬಂಧಿಸಲು ಪೊಲೀಸರು ವಿಫಲ: ಬಿಜೆಪಿ ಆಕ್ರೋಶ
ಹಾಸ್ಟೆಲ್ ಎಂದ ಮೇಲೆ ನಿರ್ದಿಷ್ಟ ಸಂಖ್ಯೆಯ ವಿದ್ಯಾರ್ಥಿಗಳಿರುತ್ತಾರೆ. ಹಾಸ್ಟೆಲ್ ಆವರಣ, ಸಿಸಿ ಕ್ಯಾಮರಾ ಕಣ್ಗಾವಲು ಇರುವ ಸ್ಥಳ, ಎಲ್ಲ ವಿದ್ಯಾರ್ಥಿಗಳ ಸಂಪೂರ್ಣ ಮಾಹಿತಿಯೂ ದಾಖಲಾಗಿರುತ್ತದೆ. ಪ್ರಕರಣದ ಜಾಡು ಹಿಡಿಯಲು ಇಷ್ಟೆಲ್ಲ ವ್ಯವಸ್ಥೆಗಳಿದ್ದರೂ, ಪ್ರಕರಣ ಭೇದಿಸಲು ಪೊಲೀಸ್ ಇಲಾಖೆ ವಿಫಲವಾಗಲು ಕಾರಣವೇನು? ಪೊಲೀಸ್ ಇಲಾಖೆಯನ್ನು ಒತ್ತಡಕ್ಕೆ ಸಿಲುಕಿಸಲಾಯಿತೇ? ಎಂದು ಕಾರ್ಕಳ ಬಿಜೆಪಿ ಕ್ಷೇತ್ರಾಧ್ಯಕ್ಷ ನವೀನ್ ನಾಯಕ್ ಪ್ರಶ್ನಿಸಿದ್ದಾರೆ.
ಮಲ್ಪೆ ಬಂದರಿನಲ್ಲಿ ಉಗ್ರರಿಂದ ಬಾಂಬ್ ಸ್ಫೋಟ, ಐವರು ಗಂಭೀರ..!
ಸಂಜೆ ಸುಮಾರು 4.30ಕ್ಕೆ ಬಂದರಿನಲ್ಲಿ ಒಮ್ಮೇಲೆ ದೊಡ್ಡ ಸದ್ದಿನೊಂದಿಗೆ ಬೆಂಕಿ ಕಾಣಿಸಿಕೊಂಡಿತು. ಜನರು ಗಾಬರಿಯಿಂದ ಅಲ್ಲಿಂದ ಓಡಲಾರಂಭಿಸಿದರು. ತಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಬೆಂಕಿಯನ್ನು ಹತೋಟಿಗೆ ತಂದು ನಂದಿಸಿದ್ದಾರೆ. ಗಾಯಗೊಂಡ ಐವರು ಮೀನುಗಾರರನ್ನು ತಕ್ಷಣ ಆ್ಯಂಬುಲೆನ್ಸ್‌ನಲ್ಲಿ ಸಾಗಿಸಿ ಆಸ್ಪತ್ರೆಗೆ ದಾಖಲಿಸಲಾಯಿತು. ಇಷ್ಟು ಅಣಕು ಪ್ರದರ್ಶನವನ್ನು ಅಗ್ನಿಶಾಮಕ -ಪೊಲೀಸ್ ಇಲಾಖೆ ಸಾರ್ವಜನಿಕರ ಮುಂದೆ ಯಶಸ್ವಿಯಾಗಿ ತೋರಿಸಿ, ಅನಿರೀಕ್ಷಿತ ಯುದ್ಧದಂತಹ ಸಂದರ್ಭ ನಿಭಾಯಿಸಲು ಹೇಗೆ ಸನ್ನದ್ಧರಾಗಿದ್ದೇವೆ ಎಂದು ತೋರಿಸಿದರು.
ಗಂಗೊಳ್ಳಿ: ಪ್ರತಿಭಾ ಪುರಸ್ಕಾರ, ಪುಸ್ತಕ ವಿತರಣಾ ಕಾರ್ಯಕ್ರಮ
ಕಲಾಶ್ರೀ ಶಿಕ್ಷಣ ಪ್ರೇಮಿಗಳ ಬಳಗದ ವತಿಯಿಂದ ಮೇಲ್ ಗಂಗೊಳ್ಳಿಯ ಅಂಬೇಡ್ಕರ್ ಭವನದಲ್ಲಿ ನಡೆದ ವಿದ್ಯಾರ್ಥಿ ಪ್ರತಿಭಾ ಪುರಸ್ಕಾರ ಮತ್ತು ಪುಸ್ತಕ ವಿತರಣಾ ಕಾರ್ಯಕ್ರಮ ನಡೆಯಿತು.
ಉಡುಪಿ: ರಾಜಾಂಗಣದಲ್ಲಿ ನರಸಿಂಹ ಜಯಂತಿ ಆಚರಣೆ
ಭಜನೆ, ಯಕ್ಷಗಾನ, ಹರಿಕಥೆ, ನೃತ್ಯ ರೂಪಕ, ಕುಣಿತ ಭಜನೆ, ಲಘುಶಾಸ್ತ್ರೀಯ ನೃತ್ಯ ಮುಂತಾದ ವೈವಿಧ್ಯಮಯ ಕಾರ್ಯಕ್ರಮಗಳಿಗೆ ಮಠದ ಸಾಂಸ್ಕೃತಿಕ ಕಾರ್ಯದರ್ಶಿ ರಮೇಶ್ ಭಟ್ ಜ್ಯೋತಿ ಬೆಳಗಿಸಿ ನರಸಿಂಹ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀನೀಡಲಾಯಿತು.
  • < previous
  • 1
  • ...
  • 54
  • 55
  • 56
  • 57
  • 58
  • 59
  • 60
  • 61
  • 62
  • ...
  • 455
  • next >
Top Stories
ಲಕ್ಷ್ಮಿ ಹಬ್ಬದ ಸಂದರ್ಭದಲ್ಲಿ ಗೃಹಲಕ್ಷ್ಮೀ ಯರಿಗೆ ಇಲ್ಲಿದೆ ಸಿಹಿ ಸುದ್ದಿ
ಕೋವಿಡ್ ಟೈಂನಲ್ಲಿ ಎಣ್ಣೆ ಮರಗಾಣ ಹಾಕಿ ಗೆದ್ದ ಮಹಿಳಾ ಎಂಜಿನಿಯರ್
''ಪ್ರಜ್ವಲ್‌ ಬಚಾವ್‌ಗೆ ಆತನ ಪೋಷಕರು ತಂತ್ರ ಮಾಡಿದ್ರು ''
ಸಾರಿಗೆ ಮುಷ್ಕರಿಂದ ನಾಲ್ಕು ನಿಗಮಗಳಿಗೆ 12 ಕೋಟಿ ನಷ್ಟ
ಮಳೆ : 6ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved