• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೈಂದೂರು: 5 ಲಕ್ಷ ರು. ಮೌಲ್ಯದ ಅಡಕೆ ಕದ್ದ ನಾಲ್ವರು ಆರೋಪಿಗಳ ಬಂಧನ
ಯಡ್ತೆರೆ ಗ್ರಾಮದ ಹಡಿನಗದ್ದೆ ಎಂಬಲ್ಲಿನ ಮಸೂದ್ ಪಟೇಲ್ ಎಂಬವರಿಗೆ ಸೇರಿದ 455 ಕೆಜಿ ಅಡಕೆ ಕದ್ದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ರಾಜ್ಯದ ಪ್ರವಾಸಿ ತಾಣಗಳಲ್ಲಿ ಕನ್ನಡದಲ್ಲಿಯೂ ಮಾಹಿತಿ ಕಡ್ಡಾಯ: ಬಿಳಿಮಲೆ
ಮಂಗಳವಾರ ಮಣಿಪಾಲ ರಜತಾದ್ರಿಯ ಜಿ.ಪಂ. ಸಭಾಂಗಣದಲ್ಲಿ ಜಿಲ್ಲೆಯಲ್ಲಿ ಕನ್ನಡ ಅನುಷ್ಠಾನ ಪ್ರಗತಿ ಪರಿಶೀಲನಾ ಸಭೆಯ ನಂತರ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಸುದ್ದಿಗಾರರ ಜೊತೆ ಮಾತನಾಡಿದರು.
ಹಿರಿಯರ ಸಂಕಷ್ಟ ದಿನಗಳ ಮರೆಯುವುದು ಸಲ್ಲದು: ಜಯಕರ ಶೆಟ್ಟಿ ಇಂದ್ರಾಳಿ
ತುಳುಕೂಟ ಒಡಿಪು ಮತ್ತು ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗಳ ವತಿಯಂದ ನಗರದ ಜಗನ್ನಾಥ ಸಭಾಭವನದಲ್ಲಿ ಆಟಿದ ತಿರ್ಲ್ - 2025 ಕಾರ್ಯಕ್ರಮ ಆಯೋಜಿಸಲಾಗಿತ್ತು. ತುಳುಕೂಟ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಅಧ್ಯಕ್ಷತೆ ವಹಿಸಿದ್ದರು.
ಸೆ.22ರಿಂದ ಉಡುಪಿ ದಸರೆ: ಭಿತ್ತಪತ್ರ ಅನಾವರಣ
ಉಡುಪಿಯ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿಯ 10ನೇ ವರ್ಷದ ಉಡುಪಿ ದಸರೆ ಪ್ರಚಾರದ ಭಿತ್ತಿಪತ್ರವನ್ನು ಪರ್ಯಾಯ ಶ್ರೀ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಗೀತಾ ಮಂದಿರದಲ್ಲಿ ಬಿಡುಗಡೆ ಮಾಡಿ ಆನುಗ್ರಹಿಸಿದರು.
ಮಳೆ, ಗಾಳಿ ಸಂಕಷ್ಟ: ಬೊಬ್ಬರ್ಯನಿಗೆ ಮೀನುಗಾರರ ಮೊರೆ
ಮಲ್ಪೆಯ ಕಲ್ಮಾಡಿ ಎಂಬಲ್ಲಿನ ಗುಡ್ಡೆಯಲ್ಲಿರುವ ಬೊಬ್ಬರ್ಯ ದೈವಸ್ಥಾನದಲ್ಲಿ ಮೀನುಗಾರರು ಸಮುದ್ರವನ್ನು ಶಾಂತಗೊಳಿಸಿ ಮೀನುಗಾರಿಕೆಗೆ ಸಹಾಯ ಮಾಡುವಂತೆ ಪ್ರಾರ್ಥನೆ ಸಲ್ಲಿಸಿದ್ದಾರೆ.
ಟ್ರಾಫಿಕ್, ಪಾರ್ಕಿಂಗ್‌, ಪೈಪ್‌ಲೈನ್‌ ಸಮಸ್ಯೆ: ಶಾಸಕ ಯಶ್ಪಾಲ್ ಸುವರ್ಣ ಸಭೆ
ಟ್ರಾಫಿಕ್ ಹಾಗೂ ಪಾರ್ಕಿಂಗ್ ಸಮಸ್ಯೆ ಹಾಗೂ ರಾಷ್ಟೀಯ ಹೆದ್ದಾರಿ ಕಾಮಗಾರಿ ಹಿನ್ನೆಲೆ ರಸ್ತೆ ಬದಿ ಹಾದು ಹೋಗುವ ಉಡುಪಿ ನಗರಸಭೆಯ ಕುಡಿಯವ ನೀರು ಪೈಪ್ ಲೈನ್ ಸ್ಥಳಾಂತರ ಪ್ರಕ್ರಿಯೆ ಬಗ್ಗೆ ಅಧಿಕಾರಿಗಳ ಜೊತೆ ಶಾಸಕ ಯಶ್ ಪಾಲ್ ಸುವರ್ಣ ಸಭೆ ನಡೆಸಿದರು.
ಗೃಹ ಆರೋಗ್ಯ ಯೋಜನೆ ಮೂಲಕ ಮನೆ ಬಾಗಿಲಿಗೆ ಆರೋಗ್ಯ ಸೇವೆ: ದಿನಕರ ಹೇರೂರು
ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ ಆಶ್ರಯದಲ್ಲಿ ಗೃಹ ಆರೋಗ್ಯ ಯೋಜನೆಯ ಕಾರ್ಯಾಗಾರ ಹಾಗೂ ಆಶಾ ಕೈಪಿಡಿ ಬಿಡುಗಡೆ ಸಮಾರಂಭ ನೆರವೇರಿತು.
ಪೊಲೀಸ್ ಉಡುಪು ಧರಿಸಿ ಪಿಡಬ್ಲ್ಯೂಡಿ ಕ್ವಾರ್ಟ್ರಸ್‌ನಲ್ಲಿ ಕಳವು!
ನಗರ ಠಾಣೆಯಿಂದ ಕೆಲವೇ ಮೀಟರ್ ದೂರದಲ್ಲಿರುವ ಈ ವಸತಿ ಸಮುಚ್ಛಯದಲ್ಲಿ 6 ತಿಂಗಳ ಹಿಂದೆ 6 ಮನೆಗಳನ್ನು ಇದೇ ರೀತಿ ಕಳ್ಳರು ದೋಚಿದ್ದರು. ಆದರೆ ಕಳ್ಳರು ಪತ್ತೆಯಾಗಿರಲಿಲ್ಲ. ಇದೀಗ ಮತ್ತೆ 3 ಮನೆಗಳಲ್ಲಿ ಕಳ್ಳತನ ನಡೆದಿದ್ದು, ವಸತಿ ಸಮುಚ್ಛಯದ ನಿವಾಸಿಗಳು ಬೆಚ್ಚಿ ಬಿದ್ದಿದ್ದಾರೆ.
ಉಡುಪಿ: ಜುಲೈ 27ರ ವರೆಗೆ ಭಾರಿ ಮಳೆ, ಗಾಳಿ ಮುನ್ಸೂಚನೆ
ಜು. 27ರ ವರೆಗೆ ಕರಾವಳಿಯಲ್ಲಿ ಭಾರಿ ಮಳೆ, ಗಾಳಿಯಾಗುವ ಸಾಧ್ಯತೆ ಇದೆ ಎಂದು ಮುನ್ನೆಚ್ಚರಿಕೆ ನೀಡಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಜನರು, ಮೀನುಗಾರರು ಹೆಚ್ಚಿನ ಮುಂಜಾಗ್ರತೆ ವಹಿಸುವಂತೆ, ವಿಪತ್ತು ನಿರ್ವಹಣಾ ಸಮಿತಿಯಲ್ಲಿರುವ ಅಧಿಕಾರಿಗಳು ಸನ್ನದ್ಧರಾಗಿರುವಂತೆ ಜಿಲ್ಲಾಧಿಕಾರಿ ಸೂಚಿಸಿದ್ದಾರೆ.
ಮಲ್ಪೆ: ಮೀನುಗಾರರ ಸಹಕಾರಿ ಸಂಘಗಳಿಗೆ ತರಬೇತಿ ಸಂಪನ್ನ
ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಉಡುಪಿ ಜಿಲ್ಲಾ ಸಹಕಾರ ಯೂನಿಯನ್, ಮಲ್ಪೆ ಯಾಂತ್ರಿಕ ದೋಣಿ (ಟ್ರಾಲ್) ಮೀನುಗಾರರ ಪ್ರಾಥಮಿಕ ಸಹಕಾರ ಮಲ್ಪೆ ಹಾಗೂ ಜಿಲ್ಲಾ ಸಹಕಾರ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಉಡುಪಿ ಜಿಲ್ಲೆಯ ಪ್ರಾಥಮಿಕ ಮೀನುಗಾರರ ಸಹಕಾರ ಸಂಘಗಳ ಅಧ್ಯಕ್ಷರು/ಮುಖ್ಯ ಕಾರ್ಯನಿರ್ವಾಹಕರಿಗೆ ಆಡಳಿತ ನಿರ್ವಹಣೆ ಕುರಿತು ಜಿಲ್ಲಾಮಟ್ಟದ ವಿಶೇಷ ತರಬೇತಿ ಕಾರ್ಯಕ್ರಮದ ಶನಿವಾರ ಮಲ್ಪೆಯಲ್ಲಿ ನಡೆಯಿತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 452
  • next >
Top Stories
ಖರ್ಗೆ ಮುಖ್ಯಮಂತ್ರಿ ಆಗಬಾರದು ಅಂತ ಏನೂ ಇಲ್ಲವಲ್ಲ? : ಸತೀಶ್‌
ಒಬ್ಬರು ಸಿಎಂ ಇದ್ದಾಗ ಮತ್ತೊಬ್ಬ ಆಗಲು ಹೇಗೆ ಸಾಧ್ಯ? : ದಿನೇಶ್‌
ಕೋಲಾರ ಮಹಿಳೆಯಲ್ಲಿ ವಿಶ್ವದಲ್ಲೇ ಎಲ್ಲೂ ಇಲ್ಲದ ರಕ್ತದ ಗುಂಪು ಪತ್ತೆ
ತುಂಗಭದ್ರಾ ಅಚ್ಚುಕಟ್ಟು ಕ್ಯಾನ್ಸರ್‌ ಹಬ್‌!
ಪಿಯುಸಿ ಮೌಲ್ಯಮಾಪಕರಿಗೆ ಇನ್ನೂ ಸಿಗದ ಸಂಭಾವನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved