ಉಡುಪಿ: ಇಎಸ್ಐ ಅವ್ಯವಸ್ಥೆ ಸರಿಪಡಿಸಲು ಬಿಜೆಪಿ ಆಗ್ರಹ ಇ.ಎಸ್.ಐ ಯೋಜನೆ ಅನುಷ್ಠಾನ ಮಾಡುವಲ್ಲಿ ರಾಜ್ಯ ಸರ್ಕಾರದ ಕಾರ್ಮಿಕ ಇಲಾಖೆಯ ವಿಳಂಬ ನೀತಿ ಖಂಡಿಸಿ, ಉಡುಪಿ ಜಿಲ್ಲಾ ಬಿಜೆಪಿಯ ಅಸಂಘಟಿತ ಕಾರ್ಮಿಕರ ಪ್ರಕೋಷ್ಠದ ವತಿಯಿಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿ, ಇ.ಎಸ್.ಐ ಸೌಲಭ್ಯಗಳನ್ನು ಸಮರ್ಪಕಗೊಳಿಸಲು ಆಗ್ರಹಿಸಲಾಯಿತು.