• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೋಟ್ಯಂತರ ಜೀವ ಉಳಿಸಿದ ಜಿನೇವಾ ಒಪ್ಪಂದ: ಡಾ. ಪ್ರಸಾದ್
ಜಿಲ್ಲಾ ರೆಡ್‌ಕ್ರಾಸ್ ಘಟಕ ವತಿಯಿಂದ ನಗರದ ಡಾ. ಜಿ.ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ರೆಡ್‌ಕ್ರಾಸ್ ಘಟಕ, ಐಕ್ಯುಎಸಿ ಮತ್ತು ಲಯನ್ಸ್ ಕ್ಲಬ್ ಉಡುಪಿ ಮಿಡ್ ಟೌನ್ ಆಶ್ರಯದಲ್ಲಿ ಜಿನೇವಾ ಒಪ್ಪಂದ ಸ್ಮರಣೆ ಕಾರ್ಯಕ್ರಮದಲ್ಲಿ ಜಿನೇವಾ ಒಪ್ಪಂದದ ಐತಿಹಾಸಿಕ ಮಹತ್ವ ಎಂಬ ವಿಷಯದ ಕುರಿತಾಗಿ ಉಪನ್ಯಾಸ ನಡೆಯಿತು.
ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಪರ್ಕಳ ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಉಡುಪಿ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಉಡುಪಿ ತಾಲೂಕು ವತಿಯಿಂದ ಪರ್ಕಳ ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮವು ಶಾಲಾ ಮುಖ್ಯೋಪಾಧ್ಯಾಯ ಆನಂದ್ ನಾಯ್ಕ ಅಧ್ಯಕ್ಷತೆಯಲ್ಲಿ ಜರುಗಿತು.
ಹಳ್ಳಿಯಿಂದ ಡೆಲ್ಲಿಗೆ ಹೋಗಿ ಸಾಧನೆ ಮಾಡಿದ ರಾಘವೇಂದ್ರ ನಾಯ್ಕ್!
ಪಟ್ಲದ ಯು.ಎಸ್. ನಾಯಕ್ ಪ್ರೌಢಶಾಲೆಯಲ್ಲಿ ಶಿಕ್ಷಣವನ್ನು ಪಡೆದು, ಡಿಪ್ಲೋಮಾ ವ್ಯಾಸಂಗದ ನಂತರ 2005ರಲ್ಲಿ ಉದ್ಯೋಗಕ್ಕಾಗಿ ಬರಿಕೈಯಲ್ಲಿ ದೆಹಲಿಗೆ ಹೋಗಿದ್ದ ರಾಘವೇಂದ್ರ, ಅಲ್ಲಿ ಸ್ವಂತ ಪರಿಶ್ರಮದಿಂದ ಅಕ್ಯೂಟ್ ಲೇಸರ್ ಡೈ ಇಂಡಿಯಾ ಎಂಬ ಕಿರು ಉದ್ದಿಮೆಯನ್ನು ಆರಂಭಿಸಿದರು. ಇಂದು ಈ ಉದ್ದಿಮೆ ಕೇಂದ್ರ ಸರ್ಕಾರದಿಂದಲೇ ಗುರುತಿಸಲ್ಪಡುವಷ್ಟು ದೊಡ್ಡದಾಗಿ ಬೆಳೆದಿದ್ದು, ರಾಘವೇಂದ್ರ ಅವರು ಈ ಸಾಧನೆಯಿಂದ ಇತರ ಯುವಕರಿಗೆ ಮಾದರಿಯಾಗಿದ್ದಾರೆ.
ಮಣಿಪಾಲ: ಬೇಡಿಕೆ ಈಡೇರಿಕೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರ ಧರಣಿ
ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಉಡುಪಿ ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ಆಶಾ ಕಾರ್ಯಕರ್ತೆಯರು ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ‌ ಮುಂಭಾಗ ಮಂಗಳವಾರ ಧರಣಿ ನಡೆಸಿದರು.
ಪುಸ್ತಕ ಓದಿನಿಂದ ವ್ಯಕ್ತಿಗೆ ಮರು ಹುಟ್ಟು: ಡಾ.ನಾಗತಿಹಳ್ಳಿ
ಕಾರ್ಕಳದ ಕ್ರಿಯೆಟಿವ್ ಕಾಲೇಜಿನಲ್ಲಿ‌ ಕ್ರಿಯೇಟಿವ್ ಪುಸ್ತಕಮನೆ ವತಿಯಿಂದ ಬುಧವಾರ ನಡೆದ ಸಮಾರಂಭದಲ್ಲಿ ‘ಪುಸ್ತಕ ಧಾರೆ’ 22 ಕೃತಿಗಳನ್ನು ಹಿರಿಯ ಲೇಖಕ, ಚಿತ್ರ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ರ್‌ ಅನಾವರಣಗೊಳಿಸಿ ಮಾತನಾಡಿದರು.
ರಾಷ್ಟ್ರೀಯ ಪದಕ ವಿಜೇತೆ ಬಾಕ್ಸರ್‌ ಮಾನ್ಸಿಗೆ ಯಶ್ಪಾಲ್‌ ಸುವರ್ಣ ಅಭಿನಂದನೆ
ರಾಷ್ಟ್ರೀಯ ಬಾಕ್ಸಿಂಗ್ ಚಾಂಪಿಯನ್‌ಷಿಪ್‌ನಲ್ಲಿ ಕಂಚಿನ ಪದಕ ವಿಜೇತ ಮಲ್ಪೆಯ ಮಾನ್ಸಿ ಜೆ. ಸುವರ್ಣ ಅವರಿಗೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಅಭಿನಂದನೆ ಸಲ್ಲಿಸಿದ್ದಾರೆ.
ತುಳುವ ಮಹಾಸಭೆ ಮೂಲಕ ತುಳು ನಾಡು ಕಟ್ಟುವ ಸಂಕಲ್ಪ: ತಾರಾ ಯು. ಆಚಾರ್ಯ
ತುಳುವರ್ಲ್ಡ್ ಫೌಂಡೇಶನ್‌ನ ಉಪಾಧ್ಯಕ್ಷೆ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಾಜಿ ಸದಸ್ಯೆ ತಾರಾ ಉಮೇಶ್ ಆಚಾರ್ಯ ಅಧ್ಯಕ್ಷತೆಯಲ್ಲಿ ಉಡುಪಿ ತಾಲೂಕು ತುಳುವ ಮಹಾಸಭೆಯ ಸಂಚಾಲಕರ ಸಭೆ ನಗರದ ಹಿಂದಿ ಭವನದಲ್ಲಿ ನಡೆಯಿತು.
ಆಡಿಯೋ ವೈರಲ್ ಆಕ್ರೋಶ: ಗೆಳೆಯನ ಬರ್ಭರ ಹತ್ಯೆ!
ಆರೋಪಿ ಅಕ್ಷಯ್‌ಗೆ ಯಾರೋ ಅವಾಚ್ಯವಾಗಿ ಬೈದಿರುವ ಆಡಿಯೋವನ್ನು ವಿನಯ್ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರ ಮಾಡಿದ್ದ. ಇದು ಅಕ್ಷಯ್‌ಗೆ ಗೊತ್ತಾಗಿ ಸಿಟ್ಟಿನಿಂದ ತಮ್ಮ ಮತ್ತು ಗೆಳೆಯರೊಂದಿಗೆ ಸೇರಿ ವಿನಯ್‌ನನ್ನು ಬರ್ಭರವಾಗಿ ಕೊಲೆ ಮಾಡಿ ಸೇಡು ತೀರಿಸಿಕೊಂಡಿದ್ದಾನೆ
ಸ್ವಾತಂತ್ರ್ಯೋತ್ಸವ ಮೂಲಕ ಆಪರೇಷನ್ ಸಿಂದೂರ ಜಯ ಆಚರಣೆ: ಕೋಣೆಮನೆ
ಇನ್ನೆರಡು ದಿನಗಳಲ್ಲಿ ದೇಶದಾದ್ಯಂತ ತಾಲೂಕು - ನಗರ ಮಟ್ಟಗಳಲ್ಲಿ ಭಾರತ ವಿಭಜನೆಯ ಕರಾಳತೆಯನ್ನು ಬಿಂಬಿಸುವ ತಿರಂಗ ಯಾತ್ರೆ - ಪಂಜಿನ ಮೆರವಣಿಗೆಗಳು ನಡೆಯಲಿವೆ ಎಂದು ಬಿಜೆಪಿ ವಕ್ತಾರ ಹರಿಪ್ರಕಾಶ್ ಕೋಣೆಮನೆ ತಿಳಿಸಿದ್ದಾರೆ.
ಶಂಕರನಾರಾಯಣ ಹೋಬಳಿ ರಚನೆಗೆ ಶಾಸಕ ಗಂಟಿಹೊಳೆ ಆಗ್ರಹ
ಶಂಕರನಾರಾಯಣ ಗ್ರಾಮ ಕೇಂದ್ರಿತವಾಗಿ ಶಂಕರನಾರಾಯಣ ಭಾಗದ ಗ್ರಾಮಗಳನ್ನು ಸೇರಿಸಿ ಕೊಂಡು ಆಡಳಿತಾತ್ಮಕ ಹಿತದೃಷ್ಟಿಯಿಂದ ಪ್ರತ್ಯೇಕವಾದ ಶಂಕರ ನಾರಾಯಣ ಹೋಬಳಿ ರಚನೆ ಮಾಡಬೇಕು ಎಂದು ಬೈಂದೂರು ಶಾಸಕ ಗುರುರಾಜ ಗಂಟಿಹೊಳಿ ಸದನದಲ್ಲಿ ಆಗ್ರಹಿಸಿದ್ದಾರೆ.
  • < previous
  • 1
  • ...
  • 57
  • 58
  • 59
  • 60
  • 61
  • 62
  • 63
  • 64
  • 65
  • ...
  • 522
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved