• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಛಲ, ಸನ್ನಡತೆ, ಮನೋಸ್ಥೈರ್ಯದಿಂದ ಉನ್ನತ ಶಿಕ್ಷಣದಲ್ಲಿ ಯಶಸ್ಸು: ಡಾ. ಪ್ರಕಾಶ್ ತೋಳಾರ್
ತೆಂಕನಿಡಿಯೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿನ ಪ್ರಥಮ ಬಿ.ಕಾಂ., ಬಿ.ಬಿ.ಎ., ಬಿ.ಸಿ.ಎ., ಬಿ.ಎಸ್.ಸಿ., ಬಿ.ಎ. ಮತ್ತು ಬಿ.ಎಸ್.ಡಬ್ಲ್ಯೂ. ವಿದ್ಯಾರ್ಥಿಗಳಿಗಾಗಿ ಅಭಿವಿನ್ಯಾಸ ಕಾರ್ಯಕ್ರಮ ಆಯೋಜಿಸಲಾಯಿತು.
ಒಳಮೀಸಲಾತಿ ವರದಿ ಅವೈಜ್ಞಾನಿಕ: ಜಯನ್ ಮಲ್ಪೆ
ಪರಿಶಿಷ್ಟ ಜಾತಿಯ ೧೦೧ ಉಪಜಾತಿಗಳನ್ನು ಮೀಸಲಾತಿಯಲ್ಲಿ ಎ, ಬಿ, ಸಿ, ಡಿ, ಇ ಗುಂಪುಗಳನ್ನಾಗಿ ವರ್ಗೀಕರಿಸಿರುವ ಆಯೋಗವು ಒಂದು ಜಾತಿಯ ವಿರುದ್ಧ ಮತ್ತೊಂದು ಜಾತಿಯನ್ನು ಎತ್ತಿಕಟ್ಟಿ ಮೀಸಲಾತಿಯನ್ನೇ ನಿರ್ನಾಮ ಮಾಡಲು ಹೊರಟಿದಂತಿದೆ. ಸಾಮಾಜಿಕ ನ್ಯಾಯದ ಹೆಸರಿನಲ್ಲಿ ನಡೆದ ದಲಿತರ ಈ ಒಳಮೀಸಲಾತಿ ಸಮೀಕ್ಷೆ ರಾಜಕಾರಣಿಗಳ, ಅಧಿಕಾರಿಗಳ ಸ್ವಾರ್ಥಕ್ಕೆ ಅಮಾಯಕ ದಲಿತರು ಎಡಗೈ- ಬಲಗೈ ಎಂದು ಕದನ ಕಲಹಕ್ಕೆ ಇಳಿಯುವಂತೆ ಮಾಡಿದೆ ಎಂದು ಜಯನ್ ಮಲ್ಪೆ ಆರೋಪಿಸಿದ್ದಾರೆ.
ಉಡುಪಿ ನಗರ ಬಿಜೆಪಿಯಿಂದ ‘ಕಮಲ ಕಲರವ - ಕೆಸರ್ಡ್ ಒಂಜಿ ದಿನ’ ಕ್ರೀಡಾಕೂಟ
ಉಡುಪಿ ನಗರ ಬಿಜೆಪಿಯಿಂದ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ನೇತೃತ್ವದಲ್ಲಿ ‘ಕಮಲ ಕಲರವ - ಕೆಸರ್ಡ್ ಒಂಜಿ ದಿನ’ ಕ್ರೀಡಾಕೂಟ ಇಲ್ಲಿನ ತಾಂಗದಗಡಿ ಶ್ಯಾಮ ಕಮಲ ಗದ್ದೆಯಲ್ಲಿ ಯಶಸ್ವಿಯಾಗಿ ನಡೆಯಿತು.
ಯಕ್ಷಗಾನವನ್ನು ಶ್ರೀಮಂತಗೊಳಿಸಿದ ಯುಎಇ ಕನ್ನಡಿಗರು: ಡಾ.ತಲ್ಲೂರು
ಶ್ರೀ ಕ್ಷೇತ್ರ ಕಟೀಲಿನ ಸರಸ್ವತಿ ಸದನದಲ್ಲಿ ಯುಎಇ -ಮಧ್ಯಪ್ರಾಚ್ಯದ ಪ್ರಪ್ರಥಮ ಸಮಗ್ರ ಯಕ್ಷಗಾನ ಕಲಿಕಾ ಕೇಂದ್ರ ಇದರ ದಶಮಾನೋತ್ಸವ ಪ್ರಯುಕ್ತ ಕೇಂದ್ರದ ವಿದ್ಯಾರ್ಥಿಗಳಿಂದ ಯಕ್ಷಗಾನಾರ್ಚಣೆ ಕಾರ್ಯಕ್ರಮ ನಡೆಯಿತು.
ಗ್ಯಾರಂಟಿಯ ಫಲ, ರಾಜ್ಯವೀಗ ತಲಾದಾಯದಲ್ಲಿ ದೇಶಕ್ಕೆ ನಂ.1: ಸೊರಕೆ
ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಾಗ ವಿಪಕ್ಷಗಳು ಅದನ್ನು ಬಿಟ್ಟಿ ಯೋಜನೆ, ಸೋಮಾರಿಗಳನ್ನು ಸೃಷ್ಟಿ ಮಾಡುವ ಯೋಜನೆ, ಬೊಕ್ಕಸವನ್ನು ಖಾಲಿ ಮಾಡುವ ಯೋಜನೆ ಎಂದೆಲ್ಲಾ ಟೀಕಿಸಿದ್ದವು. ಆದರೆ ಇಂದು ಅದೇ ಗ್ಯಾರಂಟಿ ಯೋಜನೆಗಳು ಯಶಸ್ವಿಯಾಗಿವೆ, ವಿಪಕ್ಷಗಳು ಬಾಯಿ ಮುಚ್ಚಿವೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯಕುಮಾರ್ ಸೊರಕೆ ಹೇಳಿದ್ದಾರೆ.
ನಕಲಿ ಚಿನ್ನ ಅಡವಿಡುವ ತಂಡ ಮೇಲೆ ಕ್ರಮ ಕೈಗೊಳ‍್ಳುವಂತೆ ಚಿನ್ನ, ಬೆಳ್ಳಿ ಕೆಲಸಗಾರರ ಮನವಿ
ಉಡುಪಿ ಜಿಲ್ಲೆಯ ಬ್ಯಾಂಕ್‌ಗಳು, ಫೈನಾನ್ಸ್‌ಗಳಲ್ಲಿ ಹಾಗೂ ಸೊಸೈಟಿಗಳಲ್ಲಿ ನಕಲಿ ಚಿನ್ನ ಅಡವಿಡುವ ತಂಡಗಳು ಕಾರ್ಯಚರಿಸುತ್ತಿದ್ದು, ಇದರಿಂದ ಚಿನ್ನಾಭರಣ ಪರಿವೀಕ್ಷಕರಿಗೆ ಸಮಸ್ಯೆಗಳಾಗುತ್ತಿದೆ. ಆದ್ದರಿಂದ ಈ ಜಾಲವನ್ನು ಪತ್ತೆ ಹಚ್ಚಿ ಸೂಕ್ತ ತನಿಖೆ ನಡೆಸಿ, ಕಾನೂನು ಕ್ರಮ ತೆಗೆದುಕೊಳ್ಳುವಂತೆ ಉಡುಪಿ ಜಿಲ್ಲಾ ಚಿನ್ನ ಬೆಳ್ಳಿ ಕೆಲಸಗಾರರ ಸಂಘದ ವತಿಯಿಂದ ಮಂಗಳವಾರ ಜಿಲ್ಲಾ ಪೋಲಿಸ್ ಅಧೀಕ್ಷಕರಿಗೆ ಹಾಗೂ ಉಪ ಅಧೀಕ್ಷಕರಿಗೆ ಮನವಿಯನ್ನು ಸಲ್ಲಿಸಲಾಯಿತು.
ನರೇಗಾ ಕಾರ್ಮಿಕರ ಸಮಸ್ಯೆ ಗ್ರಾಪಂ ಮಟ್ಟದಲ್ಲಿ ಬಗೆಹರಿಸಬೇಕು: ಪುಟ್ಟುಮಾದು
ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ಕುಂದಾಪುರ ತಾಲೂಕು ಸಮ್ಮೇಳನ ಭಾನುವಾರ ಹಂಚು ಕಾರ್ಮಿಕರ ಭವನದಲ್ಲಿ ಜಿ.ಡಿ. ಪಂಜು ಅಧ್ಯಕ್ಷತೆಯಲ್ಲಿ ನಡೆಯಿತು. ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ರಾಜ್ಯ ಅಧ್ಯಕ್ಷ ಕಾಮ್ರೇಡ್ ಪುಟ್ಟುಮಾದು ಉದ್ಘಾಟಿಸಿದರು.
ಶ್ರೀ ರಮಾನಂದ ಗುರುಜಿ ಷಷ್ಠಿಪೂರ್ತಿ ಅಭಿನಂದನಾ ಮಹೋತ್ಸವ
ಕ್ಷೇತ್ರದ ನವಶಕ್ತಿ ವೇದಿಕೆಯಲ್ಲಿ 60ನೇ ವರ್ಷದ ಸಾಂಪ್ರದಾಯಿಕ ಆಚರಣೆ ವಿಪ್ರಮೋತ್ತಮರ ಸಮಕ್ಷಮದಲ್ಲಿ ಶ್ರೀ ಗುರೂಜಿ ಅನುಯಾಯಿಗಳ ಸಹಕಾರದೊಂದಿಗೆ ನೆರವೇರಿತು. ಗುರೂಜಿ ದಂಪತಿಯನ್ನು ಅವರ ಅನುಯಾಯಿಗಳು, ಕ್ಷೇತ್ರದ ಭಕ್ತ ಸಮೂಹ ಗೌರವಿಸಿ ಅಭಿನಂದಿಸಿದರು. ಸುಹಾಸಿನಿಯರು ದಂಪತಿಗೆ ಆರತಿ ಬೆಳಗಿ ಶೋಭಾನೆ ಹಾಡಿದರು.
ಸತ್ಯ ಹೇಳಿದ ಸಚಿವರಿಂದ ರಾಜೀನಾಮೆ: ಶಾಸಕ ಸುನಿಲ್ ಕುಮಾರ್ ಟೀಕೆ
ಸತ್ಯಮೇವ ಜಯತೆ ಎಂದು ಸಂವಿಧಾನದ ಪುಸ್ತಕ ಹಿಡಿದುಕೊಂಡು ಓಡಾಡುವ ಪಕ್ಷದಲ್ಲಿ ಸತ್ಯಕ್ಕೆ ಬೆಲೆ ಇಲ್ಲ ಎಂಬುದು ಇತ್ತೀಚಿನ ಘಟನೆಯಿಂದ ಮತ್ತೊಮ್ಮೆ ಸಾಬೀತಾಗಿದೆ. ಸತ್ಯವನ್ನು ಒಪ್ಪಿಕೊಂಡ ಸಚಿವನನ್ನು ವಜಾಗೊಳಿಸುವುದು ಕಾಂಗ್ರೆಸ್‌ನ ನೈತಿಕ ದಿವಾಳಿತನದ ಉದಾಹರಣೆ ಎಂದು ಸುನಿಲ್‌ ಕುಮಾರ್‌ ಟೀಕಿಸಿದ್ದಾರೆ.
ಹೆಮ್ಮಾಡಿ ಜನತಾ ಪಿಯು ಕಾಲೇಜು: ಕ್ರೀಡಾ ಚಟುವಟಿಕೆಗಳ ಸಭೆ, ಸಾಧಕ ವಿದ್ಯಾರ್ಥಿಗಳಿಗೆ ಅಭಿನಂದನೆ
ಜಿಲ್ಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ (ಪಪೂ) ಹಾಗೂ ಜನತಾ ಪದವಿ ಪೂರ್ವ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಪ್ರಾಂಶುಪಾಲರ ಹಾಗೂ ದೈಹಿಕ ಶಿಕ್ಷಣ ಉಪನ್ಯಾಸಕರ ಮತ್ತು 2025-26ನೇ ಶೈಕ್ಷಣಿಕ ವರ್ಷದ ಕಾಲೇಜು ವಿಭಾಗದ ಕ್ರೀಡಾ ಚಟವಟಿಕೆಗಳ ಕುರಿತಾಗಿ ಸಭೆ ಹಾಗೂ ಕ್ರೀಡಾ ಸಾಧಕ ವಿದ್ಯಾರ್ಥಿಗಳ ಅಭಿನಂದನಾ ಸಮಾರಂಭ ಜನತಾ ಪದವಿ ಕಾಲೇಜಿನಲ್ಲಿ ನಡೆಯಿತು.
  • < previous
  • 1
  • ...
  • 58
  • 59
  • 60
  • 61
  • 62
  • 63
  • 64
  • 65
  • 66
  • ...
  • 522
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved