• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬುದ್ಧರ ವಿಚಾರ ನಿತ್ಯ ಬದುಕಿನಲ್ಲಿ ಅಳವಡಿಸುವುದು ಅಗತ್ಯ: ಯಶ್ಪಾಲ್‌ ಸುವರ್ಣ
ಸೋಮವಾರ ನಗರದ ಸರಕಾರಿ ಪ.ಪೂ. ಕಾಲೇಜಿನಲ್ಲಿ ಜಿಲ್ಲಾಡಳಿತ ಹಾಗೂ ಬುದ್ಧಿಸ್ಟ್ ಸೊಸೈಟಿ ಆಪ್ ಇಂಡಿಯಾ ಸಂಸ್ಥೆಗಳ ಆಶ್ರಯಲ್ಲಿ ಭಗವಾನ್ ಬುದ್ಧ ಜಯಂತಿ ಆಚರಣೆ ನೆರವೇರಿತು.
ಇಂದ್ರಾಳಿ ರೈಲ್ವೇ ಮೇಲ್ಸೆತುವೆ ಅಳವಡಿಕೆ ಕಾಮಗಾರಿ ಆರಂಭ
ಕಳೆದ 8 ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಇಲ್ಲಿನ ಮಲ್ಪೆ ತೀರ್ಥಹಳ್ಳಿ ರಾಷ್ಟ್ರೀಯ ಹೆದ್ದಾರಿಗೆ ಅಡ್ಡಲಾಗಿರುವ ರೈಲ್ವೆ ಮಾರ್ಗದ ಮೇಲೆ, ಸೇತುವೆಯ ಗರ್ಡರ್ ಸರಿಸುವ ಪ್ರಕ್ರಿಯೆ ಸೋಮವಾರ ಆರಂಭವಾಗಿದ್ದು, ಮಂಗಳವಾರ ಸಂಜೆಯೊಳಗೆ ರೈಲ್ಪೆ ಹಳಿಗಳ ಮೇಲೆ ಸೇತುವ ಅಳವಡಿಕೆ ಪೂರ್ಣಗೊಳ್ಳುತ್ತದೆ.
ಕಾರ್ಕಳ ಬ್ಲಾಕ್ ಕಾಂಗ್ರೆಸ್‌ ಕಾರ್ಯಕಾರಿಣಿ ಸಮಿತಿ ಸಭೆ
ಕಾರ್ಕಳ ಬ್ಲಾಕ್ ಕಾಂಗ್ರೆಸ್ ಕಾರ್ಯಕಾರಿಣಿ ಸಮಿತಿಯ ಸಭೆ ಬ್ಲಾಕ್ ಅಧ್ಯಕ್ಷ ಶುಭದ್ ರಾವ್ ಅಧ್ಯಕ್ಷತೆಯಲ್ಲಿ ಕಾರ್ಕಳ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು.
ಲಕ್ಷ್ಮೀನಗರ ಸಿರಿಕುಮಾರ ಕೆರೆ ಅಭಿವೃದ್ಧಿಗೆ ಯಶ್ಪಾಲ್ ಸುವರ್ಣ ಚಾಲನೆ
ಉಡುಪಿ ನಗರಸಭೆ ಕೊಡವೂರು ವಾರ್ಡಿನ ಲಕ್ಷ್ಮೀ ನಗರ ಗರ್ಡೆಯಲ್ಲಿ ಸುಮಾರು ₹ 87 ಲಕ್ಷ ವೆಚ್ಚದಲ್ಲಿ ಅಭಿವೃದ್ಧಿಗೊಳ್ಳಲಿರುವ ಸಿರಿ ಕುಮಾರ ಕೆರೆಯ ಕಾಮಗಾರಿಗೆ ಉಡುಪಿ ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ ಗುದ್ದಲಿಪೂಜೆ ನೆರವೇರಿಸಿ ಚಾಲನೆ ನೀಡಿದರು.
ಕೊಡವೂರು ದೇವಸ್ಥಾನ: ಸೇನೆಯ ಕ್ಷೇಮಕ್ಕೆ ಸಾಮೂಹಿಕ ಪ್ರಾರ್ಥನೆ
ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ ನರಸಿಂಹ ದೇವರ ಸಾಮೂಹಿಕ ಮಂತ್ರ ಪಠಣ, ವಿಶೇಷ ಪೂಜೆಯೊಂದಿಗೆ ದೇಶ ರಕ್ಷಣೆಗಾಗಿ ಭಾರತೀಯ ಸೇನೆಗೆ ವಿಶೇಷ ಶಕ್ತಿ ದೊರಕಲಿ, ಶತ್ರುಗಳ ಕಾಟ, ಅಶಾಂತಿ ತೊಲಗಲಿ ಎಂದು ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾಯಿತು.
ಭಾರತೀಯ ಸೇನೆ ಹೆಸರನಲ್ಲಿ ಉಡುಪಿ ಚರ್ಚುಗಳಲ್ಲಿ ವಿಶೇಷ ಪ್ರಾರ್ಥನೆ
ಉಡುಪಿ ಧರ್ಮಪ್ರಾಂತ್ಯದ ಎಲ್ಲಾ ಚರ್ಚುಗಳಲ್ಲಿ ಭಾನುವಾರದ ಬಲಿಪೂಜೆಯ ವೇಳೆ ಗಡಿಯಲ್ಲಿ ದೇಶವನ್ನು ಕಾಯುವ ಸೈನಿಕರಿಗೆ ಒಳಿತಾಗುವಂತೆ ಕೋರಿ ವಿಶೇಷ ಪರಮ ಪ್ರಸಾದದ ಆರಾಧನೆಯ ಮೂಲಕ ಧರ್ಮಗುರುಗಳು ಪ್ರಾರ್ಥನೆ ಸಲ್ಲಿಸಿದರು.
ಮೇ15ರಿಂದ ಗುರುಮಹಾಕಾಲೇಶ್ವರ ದೇವರ ಬೃಹತ್ ಏಕಶಿಲಾ ವಿಗ್ರಹ ಬ್ರಹ್ಮಕಲಶೋತ್ಸವ
ದಕ್ಷಿಣ ಕನ್ನಡ ಜಿಲ್ಲೆಯ ಗುರುಪುರದ ಸುಕ್ಷೇತ್ರ ಎಂಬಲ್ಲಿ ನೂತನವಾಗಿ ನಿರ್ಮಿಸಲಾಗಿರುವ ದಕ್ಷಿಣ ಭಾರತದ ಪ್ರಪ್ರಥಮ ಶ್ರೀ ಗುರುಮಹಾಕಾಲೇಶ್ವರ ದೇವರ ಬೃಹತ್ ಏಕಶಿಲಾ ವಿಗ್ರಹಕ್ಕೆ ಮೇ 15ರಿಂದ 17ರ ವರೆಗೆ 3 ದಿನ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ನಡೆಯಲಿದೆ.
ರೈತರು ಹೊಸ ತಂತ್ರಜ್ಞಾನ ಬಳಸಿ ಆದಾಯ ಹೆಚ್ಚಿಸಿ: ಲಕ್ಷ್ಮೀ ಹೆಬ್ಬಾಳ್ಕರ್‌
ಭಾನುವಾರ ಜಿಲ್ಲಾ ಕೃಷಿ ಇಲಾಖೆ ವತಿಯಿಂದ ಕೋಟೇಶ್ವರದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಕುಂದಾಪುರ ರೈತ ಸಂಪರ್ಕ ಕೇಂದ್ರವನ್ನು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಉದ್ಘಾಟಿಸಿದರು.
ಚಿಂತೆ ಬೇಡ, ನಾವು ಬಹಳ ದೂರ, ಸೇಫ್‌ ಇದ್ದೇವೆ: ಹೆಬ್ಬಾಳ್ಕರ್‌
ಕರಾವಳಿಯ ಭದ್ರತೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ಎಲ್ಲಾ ಸೂಚನೆಗಳನ್ನು ಪಾಲಿಸುತ್ತೇವೆ, ಆದ್ದರಿಂದ ಜಿಲ್ಲೆಯ ಜನರಿಗೆ ಚಿಂತೆ ಬೇಡ, ನಾವು ಗಡಿಯಿಂದ ಬಹಳ ದೂರ ಇದ್ದೇವೆ, ಸೇಫ್ ಇದ್ದೇವೆ ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.
ದೊಡ್ಡಣಗುಡ್ಡೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ದೇಶದ ಯೋಧರ ರಕ್ಷಣೆಗೆ ವಿಶೇಷ ಪೂಜೆ
ದೊಡ್ಡಣಗುಡ್ಡೆ ಶ್ರೀಚಕ್ರಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದ 19ನೇ ವರ್ಷದ ಪ್ರತಿಷ್ಠಾ ವರ್ಧಂತಿ ಮಹೋತ್ಸವ ಸಂದರ್ಭ ಕ್ಷೇತ್ರದಲ್ಲಿ ಶುಕ್ರವಾರ ದೇಶದಲ್ಲಿ ನಡೆಯುತ್ತಿರುವ ಯುದ್ಧದ ಮೂಲಕ ದೇಶದ ರಕ್ಷಣೆಗಾಗಿ ತಮ್ಮ ಪ್ರಾಣವನ್ನೇ ಪಣವಾಗಿಟ್ಟು ಹಗಲಿರುಳು ಹೋರಾಡುತ್ತಿರುವ ಯೋಧರ ರಕ್ಷಣೆಗಾಗಿ ವಿಶೇಷವಾಗಿ ಪೂಜೆ ನಡೆಸಲಾಯಿತು.
  • < previous
  • 1
  • ...
  • 58
  • 59
  • 60
  • 61
  • 62
  • 63
  • 64
  • 65
  • 66
  • ...
  • 457
  • next >
Top Stories
ಅಮೆರಿಕ ಅಧ್ಯಕ್ಷ ಟ್ರಂಪ್‌ ಹುಚ್ಚಾಟಗಳಿಗೆ ಅಸಲಿ ಕಾರಣ ಏನು?
3 ಸಾವಿರ ಸಿರಿಧಾನ್ಯ ರೈತರು ಒಂದಾಗಿ 25 ಕೋಟಿ ರೂ. ವಹಿವಾಟಿನ ಕಂಪನಿ ಕಟ್ಟಿದರು
ವಿಷ್ಣು ಸಮಾಧಿ ಸ್ಥಳ ಖರೀದಿಗೆ ರೆಡಿ : ಸುದೀಪ್‌
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಭಾರತಲಕ್ಷ್ಮೀ ಬಿರುದು ಪ್ರದಾನ
ಸಂಸತ್‌ ಚುನಾವಣೆ ವೇಳೆ ಅಕ್ರಮ ಆರೋಪ : ರಾಹುಲ್‌ಗೆ ತಿರುಗುಬಾಣ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved