• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
20ರಂದು ಕಾರ್ಮಿಕ ಸಂಹಿತೆಗಳ ವಿರುದ್ಧ ಸಿಐಟಿಯು ದೇಶವ್ಯಾಪಿ ಮುಷ್ಕರ
ಸರ್ಕಾರವು ಈ ಸಂಹಿತೆಗಳ ಮೂಲಕ ಸಂಘಟಿತ ಮತ್ತು ಅಸಂಘಟಿತ ವಲಯದ ಕಾರ್ಮಿಕರನ್ನು ಕಾರ್ಪೋರೇಟ್ ಕಂಪನಿಗಳ ಗುಲಾಮರನ್ನಾಗಿಸಲು ಹೊರಟಿದೆ. ಈ ಪರಿಸ್ಥಿತಿಯನ್ನು, ಸಮಸ್ಯೆಗಳನ್ನು ಇದಕ್ಕೆ ಕಾರಣವಾಗಿರುವ ಸರ್ಕಾರದ ನೀತಿಗಳನ್ನು ಜನತೆಯ ಮುಂದಿರಿಸಲು ಮತ್ತು ಈ ಸಮಾಜಕ್ಕೆ ಅನ್ನದಾತ ರೈತರ ಮತ್ತು ಕಾರ್ಮಿಕ ರಂಗದ ಸಮಸ್ಯೆಗಳಿಗೆ ಕಾರಣವಾಗಿರುವಂತಹ ನೀತಿಗಳನ್ನು ಬದಲಿಸುವಂತೆ ಆಗ್ರಹಿಸಿ ಮುಷ್ಕರಕ್ಕೆ ಕರೆ.
ಮಳೆಗಾಲ ವಿಕೋಪಗಳಿಗೆ ತಕ್ಷಣ ಸ್ಪಂದಿಸಲು ಸನ್ನದ್ಧರಾಗಿರಿ: ಅಧಿಕಾರಿಗಳಿಗೆ ಡಿಸಿ ಸೂಚನೆ
ಜಿಲ್ಲೆಯಲ್ಲಿ ಹೆಚ್ಚು ಮಳೆಯಿಂದ ಉಂಟಾಗಾಬಹುದಾದ ಪ್ರಕೃತಿ ವಿಕೋಪಗಳ ಪರಿಹಾರ ಕಾರ್ಯಗಳನ್ನು ತುರ್ತಾಗಿ ಕೈಗೊಳ್ಳಲು ಅಗತ್ಯವಿರುವ ಎಲ್ಲಾ ರೀತಿಯ ತಯಾರಿಯೊಂದಿಗೆ ಮುಂಚಿತವಾಗಿಯೇ ಯೋಜನೆಗಳನ್ನು ರೂಪಿಸಿಕೊಂಡು, ಕೂಡಲೇ ಸ್ಪಂದಿಸಲು ಸನ್ನದ್ಧರಾಗಿರಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ರಾಕೇಶ್‌ ಪೂಜಾರಿ ನಿಧನ: ಸಹನಟರು, ಗಣ್ಯರ ಕಂಬನಿ
ಹೃದಯಾಘಾತದಿಂದ ಭಾನುವಾರ ರಾತ್ರಿ ನಿಟ್ಟೆ ಸಮೀಪ ನಿಧನರಾದ ರಾಕೇಶ್‌ ಪೂಜಾರಿಗೆ ಅವರ ಆಪ್ತರು, ಸಹ ನಟರು, ಗಣ್ಯರು ಸೋಮವಾರ ತೀವ್ರ ಸಂತಾಪ ಸೂಚಿಸಿದ್ದಾರೆ. ಗಣ್ಯರು ರಾಕೇಶ್ ಬಗ್ಗೆ ಏನೇನು ಹೇಳಿದ್ದಾರೆ ಎಂಬ ಮಾಹಿತಿ ಇಲ್ಲಿದೆ.
ಹೃದಯಾಘಾತ : ಹಾಸ್ಯನಟ ರಾಕೇಶ್‌ ಪೂಜಾರಿ ಕುಸಿದು ನಿಧನ

ಕಿರುತೆರೆ ವಾಹಿನಿಯಲ್ಲಿ ಪ್ರಸಾರವಸಗುತ್ತಿದ್ದ ‘ಕಾಮಿಡಿ ಕಿಲಾಡಿಗಳು ಸೀಸನ್ -3’ ವಿಜೇತರಾಗಿದ್ದ ಹಾಸ್ಯನಟ ರಾಕೇಶ್ ಪೂಜಾರಿ (34) ಮದುವೆ ಮೆಹಂದಿ ಕಾರ್ಯಕ್ರಮದಲ್ಲಿ ಕುಸಿದು ಬಿದ್ದು ನಿಧನ 

ಮಾಹೆ-ಎಂಸಿಎಚ್‌ಪಿ: ಎನ್‌ಎಸಿಸಿಎಲ್‌ಇಆರ್‌ 2025 ಸಮ್ಮೇಳನ ಸಂಪನ್ನ
ಮಣಿಪಾಲ ಅಕಾಡೆಮಿ ಆಫ್‌ ಹೈಯರ್ ಎಜ್ಯುಕೇಶನ್ (ಮಾಹೆ) ಇದರ ಅಂಗಸಂಸ್ಥೆ ಮಣಿಪಾಲ ಕಾಲೇಜ್ ಆಫ್ ಹೆಲ್ತ್ ಪ್ರೊಫೆಶನ್ಸ್ (ಎಂಸಿಎಚ್‌ಪಿ) ಇದರ ವೈದ್ಯಕೀಯ ಪ್ರಯೋಗಾಲಯ ತಂತ್ರಜ್ಞಾನ ವಿಭಾಗವು ವೈದ್ಯಕೀಯ ಪ್ರಯೋಗಾಲಯ ಶಿಕ್ಷಣ ಮತ್ತು ಸಂಶೋಧನ ಸಮ್ಮೇಳನ (ಎನ್‌ಎಸಿಸಿಎಲ್‌ಇಆರ್ - 2025) ಆಯೋಜಿಸಿತ್ತು.
ಯೋಧರ ಸನ್ಮಾನಿಸಿ ಜನ್ಮದಿನ ಆಚರಿಸಿದ ಶಾಸಕ
ದೇಶದ ರಕ್ಷಣೆಯ ಸೇವೆಯಿಂದ ನಿವೃತ್ತರಾದ ವಾಯು ಸೇನಾಧಿಕಾರಿ ಟಿ. ದಿನಕರ್‌ ಶಾನುಭೋಗ್‌ ಹಾಗೂ ನಿವೃತ್ತ ಭೂಸೇನಾಧಿಕಾರಿ ರತ್ನಾಕರ ಬೈಂದೂರು ಅವರನ್ನು ಭೇಟಿ ಮಾಡಿ ಶಾಸಕ ಗುರುರಾಜ ಗಂಟಿಹೊಳಿ ಸನ್ಮಾನಿಸಿದರು ಮತ್ತು ಈ ಮೂಲಕ ಪಾಕಿಸ್ಥಾನ ವಿರುದ್ಧ ಯುದ್ಧ ಸನ್ನದ್ಧರಾಗಿರುವ ಭಾರತದ ಸೇನೆಗೆ ಗೌರವ ಸಲ್ಲಿಸಿದರು.
ಪಿಎಂ ಜನಮನ್‌ ಯೋಜನೆ, ಉಡುಪಿ ಜಿಲ್ಲೆಗೆ 18 ಕೇಂದ್ರ ಸ್ಥಾಪನೆ:
ಪ್ರಧಾನ ಮಂತ್ರಿ ಜನಜಾತಿ ಆದಿವಾಸಿ ನ್ಯಾಯ ಮಹಾ ಅಭಿಯಾನ್ (ಪಿಎಂ ಜನ್‌ಮನ್‌) ಕೇಂದ್ರ ಸರ್ಕಾರದ ಯೋಜನೆಯಡಿ ನೈಜ ದುರ್ಬಲ ಬುಡಕಟ್ಟು ಸಮುದಾಯದ (ಪಿವಿಟಿಜಿ) ಅಭಿವೃದ್ಧಿಗಾಗಿ ಉಡುಪಿ ಜಿಲ್ಲೆಗೆ ಒಟ್ಟು ೧೮ ವಿವಿಧೋದ್ದೇಶ ಕೇಂದ್ರಗಳು (ಎಂಪಿಸಿ) ಮಂಜೂರಾಗಿವೆ
ಗಣಿಗಾರಿಕೆ ಪರವಾನಗಿ ನವೀಕರಣ ಸ್ಥಗಿತ: ಸುನಿಲ್‌ಕುಮಾರ್‌ ಆಕ್ಷೇಪ
ರಾಜ್ಯ ಸರ್ಕಾರ ಕಲ್ಲು ಗಣಿಗಾರಿಕೆ ಪರವಾನಗಿ ನವೀಕರಣ ಹಾಗೂ ಹೊಸ ಪರ್ಮಿಟ್ ಸ್ಥಗಿತಗೊಳಿಸಿರುವುದರಿಂದ ಕರಾವಳಿ ಜಿಲ್ಲೆಯಲ್ಲಿ‌‌ ನಿರ್ಮಾಣ ಚಟುವಟಿಕೆ ಅಸ್ತವ್ಯಸ್ತಗೊಂಡಿದ್ದು, ಸರ್ಕಾರ ಜನರ ಉದ್ಯೋಗದ ಹಕ್ಕನ್ನು ಕಸಿದುಕೊಂಡಿದೆ ಎಂದು ಮಾಜಿ ಸಚಿವ ವಿ.ಸುನೀಲ್ ಕುಮಾರ್ ಆರೋಪಿಸಿದ್ದಾರೆ.
ಬುದ್ಧರ ವಿಚಾರ ನಿತ್ಯ ಬದುಕಿನಲ್ಲಿ ಅಳವಡಿಸುವುದು ಅಗತ್ಯ: ಯಶ್ಪಾಲ್‌ ಸುವರ್ಣ
ಸೋಮವಾರ ನಗರದ ಸರಕಾರಿ ಪ.ಪೂ. ಕಾಲೇಜಿನಲ್ಲಿ ಜಿಲ್ಲಾಡಳಿತ ಹಾಗೂ ಬುದ್ಧಿಸ್ಟ್ ಸೊಸೈಟಿ ಆಪ್ ಇಂಡಿಯಾ ಸಂಸ್ಥೆಗಳ ಆಶ್ರಯಲ್ಲಿ ಭಗವಾನ್ ಬುದ್ಧ ಜಯಂತಿ ಆಚರಣೆ ನೆರವೇರಿತು.
ಇಂದ್ರಾಳಿ ರೈಲ್ವೇ ಮೇಲ್ಸೆತುವೆ ಅಳವಡಿಕೆ ಕಾಮಗಾರಿ ಆರಂಭ
ಕಳೆದ 8 ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಇಲ್ಲಿನ ಮಲ್ಪೆ ತೀರ್ಥಹಳ್ಳಿ ರಾಷ್ಟ್ರೀಯ ಹೆದ್ದಾರಿಗೆ ಅಡ್ಡಲಾಗಿರುವ ರೈಲ್ವೆ ಮಾರ್ಗದ ಮೇಲೆ, ಸೇತುವೆಯ ಗರ್ಡರ್ ಸರಿಸುವ ಪ್ರಕ್ರಿಯೆ ಸೋಮವಾರ ಆರಂಭವಾಗಿದ್ದು, ಮಂಗಳವಾರ ಸಂಜೆಯೊಳಗೆ ರೈಲ್ಪೆ ಹಳಿಗಳ ಮೇಲೆ ಸೇತುವ ಅಳವಡಿಕೆ ಪೂರ್ಣಗೊಳ್ಳುತ್ತದೆ.
  • < previous
  • 1
  • ...
  • 59
  • 60
  • 61
  • 62
  • 63
  • 64
  • 65
  • 66
  • 67
  • ...
  • 459
  • next >
Top Stories
ಆನ್‌ಲೈನ್‌ ಬ್ಯಾಂಕಿಂಗ್‌ : ಫೋನು, ಲ್ಯಾಪ್‌ಟಾಪ್‌ - ಯಾವುದು ಸೇಫ್‌
ಮಗಳ ರುಬೆಲಾ ನಿಯಂತ್ರಿಸಿದ ಸರಿ ಹಿಟ್ಟೇ ಪೋಷಕರಿಗೆ ಉದ್ಯಮವಾಯ್ತು!
ದಸರಾ ಗಜಪಡೆಯಲ್ಲಿ ‘ಭೀಮ’ನೇ ಬಲಶಾಲಿ : ತೂಕ 5465 ಕೆ.ಜಿ.
ಭಾರತೀಯರೇ, ನೀವು ಅಮೆರಿಕವನ್ನು ನಂಬಬೇಡಿ! : ಯುಎಸ್ ಆರ್ಥಿಕ ತಜ್ಞ ಪ್ರೊ. ಜೆಫ್ರಿ ಸ್ಯಾಕ್ಸ್‌
ವಜಾಗೊಂಡಿರುವ ಮಾಜಿ ಸಚಿವ ಕೆ.ಎನ್‌.ರಾಜಣ್ಣ ವಿವಾದಗಳ ಸರದಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved