• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
‘ಆಟಿಡೊಂಜಿ ಕೂಟ’ದಿಂದ ಗ್ರಾಮೀಣ ಸಂಸ್ಕೃತಿಯ ಸೊಬಗು ಅನಾವರಣ: ಶಿವಕುಮಾರ್
ಅಂಬಲಪಾಡಿ ಬಿಲ್ಲವ ಸೇವಾ ಸಂಘ ಆಶ್ರಯದಲ್ಲಿ ಮಹಿಳಾ ಘಟಕದ ವತಿಯಿಂದ ಶ್ರೀ ನಾರಾಯಣಗುರು ಸಮುದಾಯ ಭವನದಲ್ಲಿ ‘ಆಟಿಡೊಂಜಿ ಕೂಟ’ ಕಾರ್ಯಕ್ರಮ ನಡೆಯಿತು.
ಬೈಂದೂರು ಯುವ ಮೋರ್ಚಾದಿಂದ ತಿರಂಗ ಯಾತ್ರೆ, ಬೈಕ್ ರ್‍ಯಾಲಿ
ಭಾರತೀಯ ಜನತಾ ಪಾರ್ಟಿಯ ಯುವ ಮೋರ್ಚಾ ಬೈಂದೂರು ಮಂಡಲ ವತಿಯಿಂದ ತಿರಂಗ ಯಾತ್ರೆ - ಬೃಹತ್ ಬೈಕ್ ರ್‍ಯಾಲಿಯನ್ನು ಮುಳ್ಳಿಕಟ್ಟೆಯಿಂದ ಮರವಂತೆ ಬೀಚ್ ವರೆಗೆ ನಡೆಯಿತು. ಬೈಂದೂರಿನ ಶಾಸಕ ಗುರುರಾಜ ಶೆಟ್ಟಿ ಗಂಟಿಹೊಳೆ ಅವರು ತಿರಂಗ ಯಾತ್ರೆಗೆ ಚಾಲನೆ ನೀಡಿದರು.
ಉಡುಪಿ ಜಿಲ್ಲೆಯ 207 ಕಡೆಗಳಲ್ಲಿ ಸಿಸಿ ಕ್ಯಾಮರ ಕಣ್ಗಾವಲು: ಎಸ್ಪಿ ಹರಿರಾಂ ಶಂಕರ್‌
ಸುಮಾರು 2.50 ಕೋಟಿ ರು. ವೆಚ್ಚದ ಈ ಯೋಜನೆಗೆ ಛೇಂಬರ್‌ ಆಫ್‌ ಕಾಮರ್ಸ್ ಕೈಜೋಡಿಸಿದೆ. ಯೋಜನೆಯ ಆರಂಭಿಕ ಹಂತದಲ್ಲಿ ಜಿಲ್ಲೆಯ ಗಡಿ ಪ್ರದೇಶಗಳು, ಮತೀಯ ಸೂಕ್ಷ್ಮ ಸ್ಥಳಗಳನ್ನು ಆಯ್ಕೆ ಮಾಡಲಾಗಿದೆ. ಈ ಕ್ಯಾಮೆರಾಗಳ ಮೂಲಕ ಸ್ಥಳೀಯ ಪೊಲೀಸ್ ಠಾಣೆ ಹಾಗೂ ಜಿಲ್ಲಾ ಪೊಲೀಸ್ ಕಂಟ್ರೋಲ್ ರೂಮ್‌ನಲ್ಲಿ ನಿರಂತರವಾಗಿ ವೀಕ್ಷಣೆ ನಡೆಸಲಾಗುವುದು.
ಕೊಡವೂರು ದೇವಳದಲ್ಲಿ ರಾಘವೇಂದ್ರ ಸ್ವಾಮಿ ಆರಾಧನೆ
ಶ್ರೀ ಕೊಡವೂರು ಶಂಕರನಾರಾಯಣ ದೇವಸ್ಥಾನದಲ್ಲಿ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ ಆರಾಧನ ಮಹೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮವನ್ನು ಉಡುಪಿ ಜಿಲ್ಲಾ ಕಾಂಗ್ರೆಸ್ ಮಹಿಳಾ ಅಧ್ಯಕ್ಷೆ ಜ್ಯೋತಿ ಕೆ. ಹೆಬ್ಬಾರ್ ಉದ್ಘಾಟಿಸಿದರು.
11ರಿಂದ ರೋಟರಿ, ಲಯನ್ಸ್‌ನಿಂದ ಆರೋಗ್ಯ ಸಪ್ತಾಹ
ಈ ಶಿಬಿರಗಳು ಅಂಬಾಗಿಲು ಅಮೃತ್ ಗಾರ್ಡನ್‌ನಲ್ಲಿ ಪ್ರತಿದಿನ 9.30ರಿಂದ ಮಧ್ಯಾಹ್ನ 1.30ರ ವರೆಗೆ ಜರುಗಲಿದೆ. ಆರೋಗ್ಯ ಸಪ್ತಾಹ ಕಾರ್ಯಕ್ರಮವನ್ನು ಆ.11ರಂದು ಬೆಳಗ್ಗೆ 9 ಗಂಟೆಗೆ ರೋಟರಿ ಕ್ಲಬ್ ಐಪಿಡಿಜಿ ದೇವಾನಂದ ಉದ್ಘಾಟಿಸಲಿರುವರು.
ಮಕ್ಕಳಲ್ಲಿ ಪರಿಸರ ಪ್ರೇಮ, ಉದಾತ್ತ ಮೌಲ್ಯಗಳನ್ನು ಬಿತ್ತಬೇಕು: ರಿಯಾಝ್ ಅಹಮ್ಮದ್ ರೋಣ್
ಚಿಲ್ಡ್ರನ್ಸ್ ಇಸ್ಲಾಮಿಕ್ ಆರ್ಗನೈಝೇಶನ್ (ಸಿಐಓ) ವತಿಯಿಂದ ‘ಹ್ಯಾಂಡ್ಸ್ ಆನ್ ಸಾಯ್ಲ್, ಹಾರ್ಟ್ ವಿದ್ ಇಂಡಿಯಾ’ ಎಂಬ ರಾಷ್ಟ್ರೀಯ ಅಭಿಯಾನದ ಸಮಾರೋಪ ಸಮಾರಂಭ ನಡೆಯಿತು.
ಉತ್ತಮ ಜೀವನಕ್ಕೆ ಕಣ್ಣುಗಳ ರಕ್ಷಣೆ ಅಗತ್ಯ: ಕೃಷ್ಣಾಪುರ ಶ್ರೀಗಳು
ಶ್ರೀ ಕೃಷ್ಣಾಪುರ ಮಠದಲ್ಲಿ ಕೃಷ್ಣ ಸೇವಾ ಬಳಗ, ನೇತ್ರಜ್ಯೋತಿ ಚಾರಿಟೇಬಲ್ ಟ್ರಸ್ಟ್, ಆರೋಗ್ಯ ಇಲಾಖೆಯ ಅಂಧತ್ವ ನಿವಾರಣಾ ವಿಭಾಗ, ಪ್ರಸಾದ್ ನೇತ್ರಾಲಯ, ಜಿಲ್ಲಾಸ್ಪತ್ರೆಯ ರಕ್ತನಿಧಿಗಳ ಸಹಯೋಗದಲ್ಲಿ ಜಿಲ್ಲಾ ಯುವ ಬ್ರಾಹ್ಮಣ ಪರಿಷತ್ ವತಿಯಿಂದ ನೇತ್ರ ತಪಾಸಣೆ - ಪೊರೆ ಶಸ್ತ್ರಚಿಕಿತ್ಸೆ ಮತ್ತು ರಕ್ತದಾನ ಶಿಬಿರ ನಡೆಯಿತು.
ಗಂಗೊಳ್ಳಿ ಸರಸ್ವತಿ ವಿದ್ಯಾಲಯದಲ್ಲಿ ಎನ್ಎಸ್ಎಸ್ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ
ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪಪೂ ಕಾಲೇಜಿನಲ್ಲಿ ರೋಟರಿ ಕ್ಲಬ್ ಗಂಗೊಳ್ಳಿ ಸಹಯೋಗದಲ್ಲಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭ ನಡೆಯಿತು.
ಮಲ್ಪೆ: ಕಲ್ಮಾಡಿ ಚರ್ಚಿನ ವೆಲಂಕಣಿ ಮಾತೆಯ ಮೂರ್ತಿ ಮೆರವಣಿಗೆ
ಕಲ್ಮಾಡಿ ಸೇತುವೆಯ ಬಳಿ ಸ್ಟೆಲ್ಲಾ ಮಾರಿಸ್ ಚರ್ಚಿನ ವೆಲಂಕಣಿ ಮಾತೆಯ ಪುಣ್ಯಕ್ಷೇತ್ರದ ವಾರ್ಷಿಕ ಮಹೋತ್ಸವದ ಪ್ರಯುಕ್ತ ವೆಲಂಕಣಿ ಮಾತೆಯ ಮೂರ್ತಿಯ ಮೆರವಣಿಗೆ ನಡೆಯಿತು.
ಸಿನಿಮಾಗಳ ಮೂಲಕ ಸೌಹಾರ್ದ ಸಮಾಜ ನಿರ್ಮಾಣ ಸಾಧ್ಯ: ಡೆನಿಸ್ ಡೆಸಾ
ನಿರಂತರ್ ಉದ್ಯಾವರ ಸಂಘಟನೆಯು ತನ್ನ 8ನೇ ವರ್ಷದ ಸಂಸ್ಥಾಪನಾ ಸಂಭ್ರಮದ ಪ್ರಯುಕ್ತ ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಸಹಯೋಗದೊಂದಿಗೆ ಉಡುಪಿ ಶೋಕ ಮಾತಾ ದೇವಾಲಯದ ಅವೇ ಮರಿಯ ಸಭಾಂಗಣದಲ್ಲಿ ನಿರಂತರ್ ಸಿನಿಮಾ ಉತ್ಸವ ನಡೆಯಿತು.
  • < previous
  • 1
  • ...
  • 59
  • 60
  • 61
  • 62
  • 63
  • 64
  • 65
  • 66
  • 67
  • ...
  • 522
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved