ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
udupi
udupi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಬಡಗುಬೆಟ್ಟು ಶಾಲೆಗೆ ಧರ್ಮಸ್ಥಳ ಯೋಜನೆ ಡೆಸ್ಕು, ಬೆಂಚು ಹಸ್ತಾಂತರ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜ್ಞಾನ ದೀಪ ಕಾರ್ಯಕ್ರಮದ ಅಡಿಯಲ್ಲಿ ಮಣಿಪಾಲ ವಲಯದ ಬಡಗಬೆಟ್ಟುವಿನ ರಾಜೀವನಗರದ ಹಿರಿಯ ಪ್ರಾಥಮಿಕ ಶಾಲೆಗೆ 68,000 ರು. ಮೊತ್ತದ 10 ಜೊತೆ ಡೆಸ್ಕು ಮತ್ತು ಬೆಂಚುಗಳು ಮಂಜೂರುಗೊಂಡಿವೆ. ಅವುಗಳ ವಿತರಣಾ ಕಾರ್ಯಕ್ರಮ ಸೋಮವಾರ ಶಾಲೆಯಲ್ಲಿ ನೆರವೇರಿತು.
ವಚನಗಳಿಂದ ಸಮಾಜಕ್ಕೆ ಮಾರ್ಗದರ್ಶನ: ಡಾ.ವಿದ್ಯಾಕುಮಾರಿ
ಸೋಮವಾರ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಆಶ್ರಯದಲ್ಲಿ ಕಾಯಕ ಶರಣರ ಜಯಂತಿ ಕಾರ್ಯಕ್ರಮ ನೆರವೇರಿತು.
ಮುನ್ನೆಚ್ಚರಿಕೆ ವಹಿಸಿದರಷ್ಟೇ ಸೈಬರ್ ವಂಚನೆಯಿಂದ ಪಾರಾಗಲು ಸಾಧ್ಯ: ಜಿಲ್ಲಾಧಿಕಾರಿ
ಮಂಗಳವಾರ ಮಣಿಪಾಲ ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಜಿಲ್ಲಾಡಳಿತ ವತಿಯಿಂದ ನಡೆದ ಸುರಕ್ಷಿತ ಅಂತರ್ಜಾಲ ದಿನ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಉದ್ಘಾಟಿಸಿದರು.
ಮೂಡ್ಲಕಟ್ಟೆ ವಿಜ್ಞಾನ, ವಾಣಿಜ್ಯ ಪದವಿ ಕಾಲೇಜು: ಕ್ಯಾಂಸ್ ಸಂದರ್ಶನದಲ್ಲಿ 70 ವಿದ್ಯಾರ್ಥಿಗಳು ಆಯ್ಕೆ
ಮೂಡ್ಲಕಟ್ಟೆ ಐ.ಎಂ.ಜೆ. ವಿಜ್ಞಾನ ಮತ್ತು ವಾಣಿಜ್ಯ ಪದವಿ ಕಾಲೇಜಿನ ಟ್ರೈನಿಂಗ್ ಆ್ಯಂಡ್ ಪ್ಲೇಸ್ಮೆಂಟ್ ವಿಭಾಗವು ಬೆಂಗಳೂರಿನ ಕ್ರಿಯೇಟಿವ್ ಇಂಜಿನಿಯರ್ಸ್ ಸಹಯೋಗದೊಂದಿಗೆ ಟಾಟಾ ಎಲೆಕ್ಟ್ರಾನಿಕ್ಸ್ ಸೊಲ್ಯೂಷನ್ಸ್ ಪ್ರೈವೇಟ್ ಲಿಮಿಟೆಡ್ ಕಂಪನಿಗೆ ಏರ್ಪಡಿಸಿದ ಪೂಲ್ ಕ್ಯಾಂಪಸ್ ಸೆಲೆಕ್ಷನ್ ಯಶಸ್ವಿಯಾಗಿ ನಡೆಯಿತು.
ಪಂಡಿತ್ ಜೀ ಜೀವನಾದರ್ಶ ಕಾರ್ಯಕರ್ತರಿಗೆ ಪ್ರೇರಣಾದಾಕ: ಕಿಶೋರ್ ಕುಮಾರ್ ಕುಂದಾಪುರ
ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆದ ಸಮರ್ಪಣಾ ದಿನಾಚರಣೆಯ ಅಧ್ಯಕ್ಷತೆ ವಹಿಸಿ ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು, ನಿಧಿ ಸಮರ್ಪಿಸಿ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಮಾತನಾಡಿದರು.
ಶಾಸಕನ ಮಗನಿಂದ ಅಧಿಕಾರಿ ಅವಹೇಳನ: ಭಂಡಾರಿ ಖಂಡನೆ
ಶಾಸಕನೇ ಆಗಿರಲಿ ಅಥವಾ ಶಾಸಕನ ಪುತ್ರನೇ ಆಗಿರಲಿ, ಕಾನೂನಿನಲ್ಲಿ ಎಲ್ಲರೂ ಒಂದೆ, ಅಧಿಕಾರಿಗಳ ಅವಹೇಳನ ಮಾಡಿದ್ದರೆ ಅದು ಖಂಡನಾರ್ಹ ಎಂದು ವಿಧಾನ ಪರಿಷತ್ ಸದಸ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಹೇಳಿದ್ದಾರೆ.
ಉಡುಪಿ ಧನ್ವಂತರಿ ನರ್ಸಿಂಗ್ ಕಾಲೇಜ್ ಪದವಿ ಪ್ರದಾನ
ಸಂತೆಕಟ್ಟೆಯ ಧನ್ವಂತರಿ ನರ್ಸಿಂಗ್ ಕಾಲೇಜಿನಲ್ಲಿ ಕಾಲೇಜು ವಾರ್ಷಿಕೋತ್ಸವ ಹಾಗೂ ಪದವಿ ಪ್ರದಾನ ಸಮಾರಂಭ ಇತ್ತೀಚೆಗೆ ಜರುಗಿತು. ಮುಖ್ಯ ಅತಿಥಿಗಳಾಗಿ ಮಣಿಪಾಲದ ಕೆಎಂಸಿ ಆಸ್ಪತ್ರೆಯ ಮೂಳೆ ರೋಗಗಳ ಘಟಕದ ಮುಖ್ಯಸ್ಥ ಡಾ. ಮೋನಪ್ಪ ನಾಯ್ಕ್ ಪದವಿ ಪ್ರದಾನ ಮಾಡಿದರು.
ಯಕ್ಷಗಾನ ಕಲಿಸಿ ಮಕ್ಕಳಲ್ಲಿ ಸಂಸ್ಕಾರ ಬೆಳಸಿ: ಡಾ.ತಲ್ಲೂರು ಕರೆ
ಸಿದ್ಧಾಪುರದ ಸರ್ಕಾರಿ ಪ್ರೌಢಶಾಲಾ ಮೈದಾನದಲ್ಲಿ ಯಕ್ಷ ನುಡಿಸಿರಿ ಬಳಗ ಆಶ್ರಯದಲ್ಲಿ ಕರ್ನಾಟಕ ಯಕ್ಸಗಾನ ಅಕಾಡೆಮಿ ಸಹಯೋಗದಲ್ಲಿ ಎಂಟನೇ ವರ್ಷದ ಮಕ್ಕಳ ಯಕ್ಷಗಾನ ಪ್ರದರ್ಶನ ಮತ್ತು ಗುರುವಂದನೆ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಯತಿಕಾರ್ಪ್ನಿಂದ ಆರ್ಟಿಫಿಶಿಯಲ್ ಇಂಟಲಿಜೆನ್ಸ್ ತರಬೇತಿ: ಉದ್ಯೋಗ
ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಹೆಸರು ಮಾಡಿರುವ ಬೆಂಗಳೂರಿನ ಯತಿಕಾರ್ಪ್ ಇಂಡಿಯಾ ಲಿಮಿಟೆಡ್ ಸಂಸ್ಥೆಯು ರಾಜ್ಯಾದ್ಯಂತ ಕೃತಕ ಬುದ್ಧಿಮತ್ತೆ (ಆರ್ಟಿಫಿಶಿಯಲ್ ಇಂಟಲಿಜೆನ್ಸ್) ಬಗ್ಗೆ ಜಾಗೃತಿ ಮೂಡಿಸುವ ಮತ್ತು ಉದ್ಯೋಗಾವಕಾಶಗಳನ್ನು ಒದಗಿಸುವ ಯೋಜನೆ ಹಾಕಿಕೊಂಡಿದೆ ಎಂದು ಸಂಸ್ಥೆಯ ಕಾರ್ಯನಿರ್ವಹಣಾಧಿಕಾರಿ ಯತಿರಾಜ್ ಕೆ.ಎಸ್. ತಿಳಿಸಿದ್ದಾರೆ.
ಬಜೆಟ್ನಲ್ಲಿ ಜಿಲ್ಲೆಯ ಬೇಡಿಗೆ ಈಡೇರಿಸಲು ಮುಖ್ಯಮಂತ್ರಿಗೆ ಎಸ್ಡಿಪಿಐ ಮನವಿ
ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು 2025-26 ನೇ ಸಾಲಿನ ಕರ್ನಾಟಕ ರಾಜ್ಯ ಬಜೆಟ್ಟನ್ನು ಮಾರ್ಚ್ ತಿಂಗಳಲ್ಲಿ ಮಂಡಿಸಲಿದ್ದು, ಅದರಲ್ಲಿ ಉಡುಪಿ ಜಿಲ್ಲೆಯ ಕೆಲವು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಅನುದಾನ ಬಿಡುಗಡೆಗೊಳಿಸಬೇಕು ಎಂದು ಒತ್ತಾಯಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಉಡುಪಿ ಜಿಲ್ಲಾ ಸಮಿತಿ ವತಿಯಿಂದ ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.
< previous
1
...
61
62
63
64
65
66
67
68
69
...
390
next >
Top Stories
ಜನರ ಭಾವನೆ ಮೇಲೆ ಬಿಜೆಪಿ ರಾಜಕೀಯ : ಡಿ.ಕೆ.ಶಿವಕುಮಾರ್
ಮೋದಿಯ ‘ಅಚ್ಚೆ ದಿನ್’ ಇನ್ನೂ ಬರ್ಲಿಲ್ಲ : ಸಿದ್ದರಾಮಯ್ಯ
ಸಿಆರ್ಪಿಎಫ್ಗೆ ₹1 ಲಕ್ಷದ 2 ಶ್ವಾನ ಮರಿ ಗಿಫ್ಟ್!
ಸುಹಾಸ್ ಹತ್ಯೆಯಲ್ಲಿ 20 ಜನ ಶಾಮೀಲು
ಕಲಬುರಗಿಯಲ್ಲೂ ಭುಗಿಲೆದ್ದ ಜನಿ‘ವಾರ್’