• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕ್ರೀಡೆಯಿಂದ ಒಗ್ಗಟ್ಟು, ಧೈರ್ಯ: ವಿಜಯಕುಮಾರ್
ಕೊಡಗು ಜಿಲ್ಲಾ ರೋಮನ್ ಕೆಥೋಲಿಕ್ ಅಸೋಸಿಯೇಷನ್ ಮತ್ತು ಸುಂಟಿಕೊಪ್ಪ ಸಂತ ಅಂತೋಣಿ ದೇವಾಲಯದ ಆಶ್ರಯದಲ್ಲಿ ಜಿಎಂಪಿ ಶಾಲಾ ಮೈದಾನದಲ್ಲಿ ೧೪ನೇ ವರ್ಷದ ಟೆನ್ನಿಸ್ ಬಾಲ್ ಕ್ರಿಕೆಟ್ ಟೂರ್ನಿ ನಡೆಯಿತು.
ಕುರುಡುಂಜೆ ಜಲಜಮ್ಮ ಹೆಗ್ಡೆ ಜನ್ಮಶತಮಾನೋತ್ಸವ ಸಂಭ್ರಮ ಸಂಪನ್ನ
ಚೇರ್ಕಾಡಿ ಸೂರೆಬೆಟ್ಟು ಮನೆಯ ಪ್ರಾಂಗಣದಲ್ಲಿ ಕುರುಡುಂಜೆ ಜಲಜಮ್ಮ ಹೆಗ್ಡೆ ಅವರ ಶತಮಾನೋತ್ಸವ ಸಂಭ್ರಮದಿಂದ ನಡೆಯಿತು. ಸಾಮಾಜಿಕ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.
ಕರಾವಳಿ ರಕ್ಷಣಾ ಪಡೆಗಳಿಗೆ ಮೀನುಗಾರರ ಪೂರ್ಣ ಸಹಕಾರ : ಯಶ್ಪಾಲ್‌ ಸುವರ್ಣ

ದೇಶದ ಕರಾವಳಿ ಜಿಲ್ಲೆಯ ಕಡಲ ತೀರ ಹಾಗೂ ಸಮುದ್ರ ಭಾಗದಲ್ಲಿ ನಿಗಾ ವಹಿಸಲು ರಕ್ಷಣಾ ಪಡೆಗಳಿಗೆ ಸಂಪೂರ್ಣ ಸಹಕಾರ ನೀಡಲು ಕರಾವಳಿ ಜಿಲ್ಲೆಯ ಮೀನುಗಾರರು ಸದಾ ಸಿದ್ಧವಾಗಿದ್ದಾರೆ 

12 ವರ್ಷಗಳ ಪ್ರೀತಿ: ಗೆಳೆಯನ ವರಿಸಿದ ಚೈತ್ರಾ ಕುಂದಾಪುರ
ಬಿಗ್ ಬಾಸ್ ಖ್ಯಾತಿಯ ಚೈತ್ರಾ ಕುಂದಾಪುರ 12 ವರ್ಷ ಪ್ರೀತಿಸಿದ ಗೆಳೆಯನ ಕೈ ಹಿಡಿದಿದ್ದಾರೆ. ಶುಕ್ರವಾರ ಕುಂದಾಪುರದ ಕಮಲಶಿಲೆಯ ಬ್ರಾಹ್ಮೀ ದುರ್ಗಾ ಪರಮೇಶ್ವರಿ ದೇವಸ್ಥಾನದಲ್ಲಿ ಚೈತ್ರ ಮತ್ತು ಆಕೆಯ ಗೆಳೆಯ ಶ್ರೀಕಾಂತ್ ಕಶ್ಯಪ್ ಸಪ್ತಪದಿ ತುಳಿದರು.
ಆಪರೇಷನ್‌ ಸಿಂದೂರ ಯಶಸ್ವಿ: ಉಡುಪಿ ಬಿಜೆಪಿ ಸಂಭ್ರಮಾಚರಣೆ
ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಪಹಲ್ಗಾಮ್ ಹತ್ಯಾಕಾಂಡದ ಪ್ರತೀಕಾರಕ್ಕಾಗಿ ‘ಆಪರೇಷನ್ ಸಿಂಧೂರ’ ಮೂಲಕ ಭಾರತ ಕೈಗೊಂಡಿರುವ ಐತಿಹಾಸಿಕ ಕ್ರಮ ಅಭಿನಂದಿಸಿ ಸಂಭ್ರಮಿಸಲಾಯಿತು.
ಪಾಕ್‌ ಉಗ್ರರ ನೆಲೆ ಧ್ವಂಸ: ಉಡುಪಿ ಕಾಂಗ್ರೆಸ್‌ ಸ್ವಾಗತ
ಉಗ್ರರ ನೆಲೆಗಳನ್ನು ಧ್ವಂಸ ಮಾಡಿ ಅಲ್ಲಿ ನೂರಕ್ಕೂ ಹೆಚ್ಚು ಉಗ್ರರನ್ನ ಕೊಂದು ಹಾಕುವ ಮೂಲಕ ಪೆಹಲ್ಗಾಮ್‌ನಲ್ಲಿ ಅಟ್ಟಹಾಸ ಮೆರೆದು ಅಳಿಸಿಹಾಕಿದ ಭಾರತೀಯ ನಾರಿಯರ ಸಿಂದೂರದ ಶಕ್ತಿ ಏನು ಎಂಬುದನ್ನು ಭಾರತೀಯ ಸೇನೆ ಪಾಕಿಸ್ತಾನಕ್ಕೆ ಪರಿಚಯಿಸಿದೆ. ಈ ಮೂಲಕ ಭಾರತದ ಸೇನಾಶಕ್ತಿ ಏನೆಂಬುದನ್ನು ಪಾಕಿಸ್ತಾನಕ್ಕೆ ಮಾತ್ರವಲ್ಲ ವಿಶ್ವಕ್ಕೆ ತೋರಿಸುವಂತಾಗಿದೆ ಎಂದು ಕಾಂಗ್ರೆಸ್ ಹೇಳಿದೆ.
ಭಾರತದ ಯೋಧರ ಶ್ರೇಯಸ್ಸಿಗೆ ಬಿಜೆಪಿ ಮಹಿಳಾ ಮೋರ್ಚಾ ಪೂಜೆ
ಯಶಸ್ವಿಯಾಗಿ ‘ಆಪರೇಶನ್ ಸಿಂದೂರ್’ ಕಾರ್ಯಾಚರಣೆ ನಡೆಸಿ, ಕಾಶ್ಮೀರದ ಪಹಲ್ಗಾಮ್‌ನಲ್ಲಿ 26 ಅಮಾಯಕ ಹಿಂದೂಗಳ ಮಾರಣಹೋಮಗೈದು ಅವರ ಪತ್ನಿಯರ ಸಿಂದೂರ ಅಳಿಸಿದ ದುರುಳ ಉಗ್ರರ ಸಂಹಾರ ಮಾಡಿದ ಭಾರತೀಯ ವೀರ ಯೋಧರ ಶ್ರೇಯಸ್ಸಿಗಾಗಿ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ವತಿಯಿಂದ ಉಡುಪಿಯ ಜಗದ್ಗುರು ಶ್ರೀ ನಿತ್ಯಾನಂದ ಮಂದಿರದಲ್ಲಿ ವಿಶೇಷ ಪೂಜೆಯನ್ನು ನಡೆಸಲಾಯಿತು.
ಉಡುಪಿ: ದೇವಾಲಯಗಳಲ್ಲಿ ಭಾರತೀಯ ಯೋಧರಿಗಾಗಿ ಪ್ರಾರ್ಥನೆ
ಪಾಕಿಸ್ತಾನದ ಮೇಲೆ ಭಾರತೀಯ ಸೇನೆ ನಡೆಸಿದ ಆಪರೇಶನ್ ಸಿಂದೂರ್‌ನ ಯಶಸ್ಸಿಗೆ ಕಾರಣರಾದ ಯೋಧರಿಗೆ ಅಭಿನಂದನೆ ಸಲ್ಲಿಸುವ ಮತ್ತು ಮುಂದೆ ಸೇನೆ ನಡೆಸಲಿರುವ ಕಾರ್ಯಾಚರಣೆಯ ಯಶಸ್ಸಿಗೆ ಪ್ರಾರ್ಥಿಸಿ, ಮುಜರಾಯಿ ಇಲಾಖೆಯ ಸೂಚನೆಯಂತೆ ಉಡುಪಿ ಜಿಲ್ಲೆಯ ಮುಜರಾಯಿ ದೇವಾಲಯಗಳಲ್ಲಿ ಗುರುವಾರ ಮಧ್ಯಾಹ್ನ ವಿಶೇಷ ಪೂಜೆ ಸಲ್ಲಿಸಲಾಯಿತು. ಜೊತೆಗೆ ಕೆಲವು ಖಾಸಗಿ ದೇವಾಲಗಳಲ್ಲಿಯೂ ಪ್ರಾರ್ಥನೆ, ದೀಪಾರಾಧನೆಗಳನ್ನು ನೆರವೇರಿಸಲಾಯಿತು.
ದೊಡ್ಡಣಗುಡ್ಡೆ ಶ್ರೀ ಆದಿಶಕ್ತಿ ಕ್ಷೇತ್ರ: ಇಂದಿನಿಂದ 5 ದಿನ ಪ್ರತಿಷ್ಠಾ ವರ್ಧಂತ್ಯೋತ್ಸವ
ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಸಂಪನ್ನಗೊಳ್ಳಲಿದ್ದು, ಮೇ 9ರಂದು ಸಂಜೆ 6 ಗಂಟೆಯಿಂದ ಋತ್ವಿಜರ ಆಗಮನ, ಸಾಮೂಹಿಕ ಪ್ರಾರ್ಥನೆ, ತೋರಣ ಮಹೂರ್ತ, ಉಗ್ರಾಣ ಮಹೂರ್ತ, ವಾಸ್ತು ರಕ್ಷೋಜ್ಞಾದಿ ಪ್ರಕ್ರಿಯೆಗಳು ನಡೆಯಲಿವೆ.
ದೇಶದ ಭದ್ರತೆ ವಿಚಾರದಲ್ಲಿ ಕಾಂಗ್ರೆಸ್‌ ಒಗ್ಗಟ್ಟಿನ ನಿಲುವು ಪ್ರಕಟಿಸಲಿ: ರಾಕೇಶ್ ಶೆಟ್ಟಿ
ಕಾಂಗ್ರೆಸ್ ವರ್ತನೆ ತೀವ್ರ ಗೊಂದಲದಲ್ಲಿ ಇದ್ದಂತಿದೆ. ಪೆಹಲ್ಗಾಮ್ ಹಿಂದೂ ನಾಗರಿಕರ ಹತ್ಯೆಗೆ ಕೇಂದ್ರದ ಭದ್ರತಾ ವೈಫಲ್ಯವೆಂದು ಆರಂಭದಲ್ಲಿ ದೂರಿದ ಕಾಂಗ್ರೆಸ್, ನಂತರ ಯುದ್ಧ ಬದಲು ಶಾಂತಿ ಮಂತ್ರ ಜಪಿಸಿ ಭಯೋತ್ಪಾದಕರ ಪರ ಮೃದು ನಿಲುವು ತಳೆದಿತ್ತು. ಸಿಎಂ ಸಿದ್ದರಾಮಯ್ಯ ಅವರಂತೂ ಯುದ್ಧ ಬೇಡ ಎಂದು ಪಾಕಿಸ್ತಾನ ಪರ ವಹಿಸಿದ್ದರು ಎಂದು ರಾಕೇಶ್ ಶೆಟ್ಟಿ ಕಿಡಿಕಾರಿದರು.
  • < previous
  • 1
  • ...
  • 62
  • 63
  • 64
  • 65
  • 66
  • 67
  • 68
  • 69
  • 70
  • ...
  • 459
  • next >
Top Stories
ಆನ್‌ಲೈನ್‌ ಬ್ಯಾಂಕಿಂಗ್‌ : ಫೋನು, ಲ್ಯಾಪ್‌ಟಾಪ್‌ - ಯಾವುದು ಸೇಫ್‌
ಮಗಳ ರುಬೆಲಾ ನಿಯಂತ್ರಿಸಿದ ಸರಿ ಹಿಟ್ಟೇ ಪೋಷಕರಿಗೆ ಉದ್ಯಮವಾಯ್ತು!
ದಸರಾ ಗಜಪಡೆಯಲ್ಲಿ ‘ಭೀಮ’ನೇ ಬಲಶಾಲಿ : ತೂಕ 5465 ಕೆ.ಜಿ.
ಭಾರತೀಯರೇ, ನೀವು ಅಮೆರಿಕವನ್ನು ನಂಬಬೇಡಿ! : ಯುಎಸ್ ಆರ್ಥಿಕ ತಜ್ಞ ಪ್ರೊ. ಜೆಫ್ರಿ ಸ್ಯಾಕ್ಸ್‌
ವಜಾಗೊಂಡಿರುವ ಮಾಜಿ ಸಚಿವ ಕೆ.ಎನ್‌.ರಾಜಣ್ಣ ವಿವಾದಗಳ ಸರದಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved