• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೈಕ್‌ ಡಿಕ್ಕಿಯಾಗಿ ಚಿರತೆ ಸಾವು: ಸವಾರ ಗಂಭೀರ
ಚಲಿಸುತ್ತಿದ್ದ ಬೈಕ್‌ಗೆ ಅಡ್ಡ ಬಂದ ಚಿರತೆಯೊಂದು ಸಾವನ್ನಪ್ಪಿ, ಸವಾರ ತೀವ್ರವಾಗಿ ಗಾಯಗೊಂಡು ಆಸ್ಪತ್ರೆ ಸೇರಿದ ಘಟನೆ ಇಲ್ಲಿನ ನಾಲ್ಕೂರು ಗ್ರಾಮದ ನಂಚಾರು ಎಂಬಲ್ಲಿ ಬುಧವಾರ ರಾತ್ರಿ ನಡೆದಿದೆ. ನಂಚಾರು ನಿವಾಸಿ ಭಾಸ್ಕರ್ ಶೆಟ್ಟಿ ಗಂಭೀರ ಗಾಯಗೊಂಡ ಬೈಕ್ ಸವಾರ.
ಉಡುಪಿ: ಗೋಪಾಲಕೃಷ್ಣನ ಸಾನ್ನಿಧ್ಯದಲ್ಲಿ ಗೋಪೂಜೆ
ಶ್ರೀ ಕೃಷ್ಣ ಮಠದಲ್ಲಿ ದೀಪಾವಳಿಯ ಅಂಗವಾಗಿ ಬುಧವಾರ ಗೋಪೂಜೆಯನ್ನು ಅತ್ಯಂತ ಶ್ರದ್ಧಾ ಭಕ್ತಿಯಿಂದ ನಡೆಸಲಾಯಿತು.
ರಾಣಿ ಚೆನ್ನಮ್ಮ ಶಕ್ತಿಯಾಗಿ ಮಹಿಳೆಯರಿಗೆ ಸ್ಫೂರ್ತಿ: ಕೋಟ
ರಜತಾದ್ರಿಯ ಜಿಲ್ಲಾಧಿಕಾರಿಯಲ್ಲಿ ಜಿಲ್ಲಾಡಳಿತ ಆಶ್ರಯದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಕಾರ್ಯಕ್ರಮ ನಡೆಯಿತು.
ಕಾಪು: ಪ್ರಥಮ ತೆಂಕ-ಬಡಾ ಕಂಬ‍ಳ ಕರೆಗೆ ಗುದ್ದಲಿ ಪೂಜೆ
ಎರ್ಮಾಳು ಗ್ರಾಮದಲ್ಲಿ ಪ್ರಥಮ ಬಾರಿಗೆ ಆಧುನಿಕ ಕಂಬಳ ನಡೆಯಲು ಸಿದ್ಧತೆಗಳಾಗುತ್ತಿದ್ದು, ತೆಂಕ-ಬಡಾ ಜೋಡುಕರೆ ಕಂಬಳದ ಕರೆ ನಿರ್ಮಾಣಕ್ಕೆ ಇಲ್ಲಿನ ಬಡಾಕೊಟ್ಟು ಬಾಕಿಮಾರು ಗದ್ದೆಯಲ್ಲಿ ಗುದ್ದಲಿ ಪೂಜೆ ನಡೆಯಿತು. ವೇದಮೂರ್ತಿ ಬೆಳ್ಮಣ್‌ ವಿಘ್ನೇಶ್‌ ಭಟ್‌ ನೇತೃತ್ವದಲ್ಲಿ ಎರ್ಮಾಳು ಶ್ರೀ ಜನಾರ್ದನ ದೇಗುಲದ ಪ್ರಧಾನ ಅರ್ಚಕ ಕೃಷ್ಣಮೂರ್ತಿ ಭಟ್‌ ಪೂಜಾವಿಧಿಗಳನ್ನು ನೆರವೇರಿಸಿದರು.
ಕಾಪು: ಬಿಜೆಪಿ ಮಹಿಳಾ ಮೋರ್ಚದಿಂದ ಗೋಪೂಜೆ
ಕಾಪು ಮಂಡಲ ಮಹಿಳಾ ಮೋರ್ಚಾದ ವತಿಯಿಂದ ದೀಪಾವಳಿ ಮತ್ತು ಬಲಿಪಾಡ್ಯಮಿಯ ಪ್ರಯುಕ್ತ ಜನಾರ್ದನ ದೇವಸ್ಥಾನದ ಬಳಿ ಗೋಪೂಜಾ ಕಾರ್ಯಕ್ರಮ ಆಯೋಜಿಸಲಾಗಿತ್ತು. ಇದರಲ್ಲಿ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗವಹಿಸಿದ್ದರು.
ಗಾಂಧಿಯನ್ನು ಪ್ರಸ್ತುತಗೊಳಿಸಬೇಕು: ಡಾ. ದೇವಾಡಿಗ
ಕಾರ್ಕಳ ಶ್ರೀಭುವನೇಂದ್ರ ಕಾಲೇಜಿನ ಐಕ್ಯೂಎಸಿ ಆಶ್ರಯದಲ್ಲಿ ಕರ್ನಾಟಕ ಸಾಹಿತ್ಯ ಅಕಾಡೆಮಿ ಬೆಂಗಳೂರು, ಚಕೋರ-ಸಾಹಿತ್ಯ ವಿಚಾರ ವೇದಿಕೆ ಉಡುಪಿ ಮತ್ತು ಕಾಲೇಜಿನ ಸಾಹಿತ್ಯ ಸಂಘದ ಸಹಯೋಗದೊಂದಿಗೆ ‘ಕನ್ನಡ ಕಂಡ ಮನಸು - ಗಾಂಧಿ’ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಯಿತು.
ಹೋಂ ಡಾಕ್ಟರ್ ಫೌಂಡೇಶನ್‌ನಿಂದ ದೀಪಾವಳಿ ಆಚರಣೆ
ಉಡುಪಿ ಹೋಂ ಡಾಕ್ಟರ್ ಫೌಂಡೇಶನ್ ವತಿಯಿಂದ ಕೊಳಲಗಿರಿ ಸ್ವರ್ಗ ಆಶ್ರಮದ ವಠಾರದಲ್ಲಿ ವಿಶಿಷ್ಟ ರೀತಿಯಲ್ಲಿ ದೀಪಾವಳಿ ಹಬ್ಬದ ಆಚರಣೆ ನಡೆಯಿತು. ಕಾರ್ಯಕ್ರಮದಲ್ಲಿ ಐದು ಮಂದಿ ಅಸಹಾಯಕರಿಗೆ ದಿನಸಿ ವಸ್ತುಗಳನ್ನು ಮತ್ತು ಹತ್ತು ಮಂದಿ ಅಸಹಾಯಕರಿಗೆ ಒಂದು ಲಕ್ಷದ ಐದು ಸಾವಿರ ರು. ಸಹಾಯ ಧನ ವಿತರಿಸಲಾಯಿತು.
ಮಾಹೆಯಲ್ಲಿ ವಿಶ್ವ ಅಂಗರಚನಾ ಶಾಸ್ತ್ರ ದಿನಾಚರಣೆ
ಕಾರ್ಯಕ್ರಮದಂಗವಾಗಿ ಮಾನವ ಅಂಗ ರಚನೆಯ ಅಪೂರ್ವವಾದ ಪ್ರಾತ್ಯಕ್ಷಿಕೆ ಮತ್ತು ಪ್ರದರ್ಶನವನ್ನು ಆಯೋಜಿಸಲಾಗಿತ್ತು. ಇದನ್ನು 1,125ಕ್ಕೂ ಹೆಚ್ಚು ಮಂದಿ ಆಯುಷ್, ಅಲೈಡ್ ಹೆಲ್ತ್, ಪ್ಯಾರಾ ಮೆಡಿಕಲ್ ಮತ್ತು ನರ್ಸಿಂಗ್ ಸಂಸ್ಥೆಗಳ ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರು ವೀಕ್ಷಿಸಿದರು.
ತೊಟ್ಟಂ ಚರ್ಚಿನಿಂದ ಹಿಂದೂ ಬಾಂಧವರ ಮನೆಯಲ್ಲಿ ದೀಪಾವಳಿ ಆಚರಣೆ
ಧರ್ಮಗುರುಗಳ ನೇತೃತ್ವದಲ್ಲಿ ಕ್ರೈಸ್ತ ಬಾಂಧವರು ಚರ್ಚ್ ವ್ಯಾಪ್ತಿಯ ಹಿಂದೂ ಬಾಂಧವರ ಮನೆಗೆ ತೆರಳಿ ಸಿಹಿ ತಿಂಡಿ ಹಾಗೂ ಹಣತೆಗಳನ್ನು ನೀಡಿ ಹಬ್ಬದ ಶುಭಾಶಯಗಳನ್ನು ಕೋರಿದರು.
ಉಡುಪಿ: ಶ್ರೀ ಕೃಷ್ಣ ಮಠದಲ್ಲಿ ಇನ್ನೊಂದು ತಿಂಗಳು ಪಶ್ಚಿಮಜಾಗರ ಪೂಜೆ
ಆಷಾಢಶುದ್ಧ ಏಕಾದಶಿಯಿಂದ ಭಗವಂತ ಯೋಗನಿದ್ರೆಯಲ್ಲಿ ಇರುತ್ತಾರೆಂಬ ನಂಬಿಕೆ. ಈ ಒಂದು ತಿಂಗಳು ಬೆಳಗ್ಗೆ ಅಪೂರ್ವ ವಾದ್ಯಘೋಷಗಳಿಂದ ದೇವರನ್ನು ಜಾಗರಗೊಳಿಸಿ ಎಬ್ಬಿಸಿ ಬಳಿಕ ಪೂಜೆಯನ್ನು ನಡೆಸಲಾಗುತ್ತದೆ. ಯೋಗನಿದ್ರೆಯಿಂದ ಭಗವಂತನನ್ನು ಎಚ್ಚರಿಸಲು ಭಕ್ತರು ಮಾಡುವ ಸೇವೆ ಇದಾಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 520
  • next >
Top Stories
ಪುಸ್ತಕಕ್ಕಾಗಿ ‘ತಮಿಳು’ ಕನ್ನಡಾಭಿಮಾನಿಯ ವರ್ಷಪೂರ್ತಿ ಸಂಚಾರ!
ಹಿಂದಿ, ಇಂಗ್ಲಿಷ್‌ ದಾಳಿಯಿಂದ ಕನ್ನಡ ರಕ್ಷಿಸಬೇಕಿದೆ : ಡಿಕೆಶಿ
ಸಮಾಜಮುಖಿಯಾಗಿದ್ದರೆ ಬದುಕು ಸಾರ್ಥಕ : ಸಿಎಂ ಸಿದ್ದರಾಮಯ್ಯ
‘ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲು ತನ್ನಿ’ : ನಾರಾಯಣಗೌಡ
ಎರಡೂ ಕಣ್ಣಿನ ದೃಷ್ಟಿ ಕಳೆದುಕೊಂಡ ನಂತರ : ಕತ್ತಲ ಹಗಲುಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved