• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶೋಷಿತರ ಉದ್ಧಾರ ನಾರಾಯಣ ಗುರುಗಳ ಬದುಕಿನ ಗುರಿಯಾಗಿತ್ತು: ಬಿಪಿನ್ ಚಂದ್ರಪಾಲ್‌
ಕಾರ್ಕಳ ಬ್ಲಾಕ್ ಕಾಂಗ್ರೆಸ್ ಸಹಯೋಗದಲ್ಲಿ ಪಳ್ಳಿ ಗ್ರಾಮೀಣ ಕಾಂಗ್ರೆಸ್ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ 171 ನೇ ಜನ್ಮ ದಿನಾಚರಣೆ ಕಾರ್ಯಕ್ರಮ ನೆರವೇರಿತು.
ಉಡುಪಿ ಬಿಜೆಪಿ: 17ರಿಂದ ಸೇವಾ ಪಾಕ್ಷಿಕ ಅಭಿಯಾನ
ಬಿಜೆಪಿ ವತಿಯಿಂದ ಸೆ.17ರಿಂದ ಅ.2ರ ಗಾಂಧಿ - ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿವರೆಗೆ ವಿವಿಧ ಸೇವಾ ಚಟುವಟಿಕೆಗಳೊಂದಿಗೆ ಜಿಲ್ಲೆಯಾದ್ಯಂತ ಸೇವಾ ಪಾಕ್ಷಿಕ ಅಭಿಯಾನ ನಡೆಯಲಿದೆ.
ವಿಪತ್ತು ನಿರ್ವಹಣಾ ಪ್ರಾಧಿಕಾರ, ಎನ್‌ಡಿಆರ್‌ಎಫ್‌ ಅಣಕು ಕಾರ್ಯಾಚರಣೆ
ಸೋಮವಾರ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಹಾಗೂ ಎನ್.ಡಿ.ಆರ್.ಎಫ್. ವತಿಯಿಂದ ಸೌಪರ್ಣಿಕ ನದಿಯಲ್ಲಿ ಪ್ರವಾಹ - ಪ್ರಕೋಪದ ಸಂದರ್ಭದಲ್ಲಿ ಅಪಾಯಕ್ಕೊಳಗಾದವರ ರಕ್ಷಣಾ ಕಾರ್ಯಾಚರಣೆಯ ಅಣಕು ಪ್ರದರ್ಶನ ನಡೆಯಿತು.
ಗುಲ್ವಾಡಿ ಪ್ರಶಸ್ತಿಗೆ ಮೊಹಮ್ಮದ್ ಪಾಷಾ, ಡಾ. ಮಾಲಗಿತ್ತಿ ಆಯ್ಕೆ
2024 ನೇ ಸಾಲಿನ ಪ್ರತಿಷ್ಠಿತ ಸಂತೋಷ ಕುಮಾರ ಗುಲ್ವಾಡಿ ಪ್ರಶಸ್ತಿಗೆ ಸಾಹಿತಿ ಮೊಹಮ್ಮದ್ ರಫೀ ಪಾಷ ಮತ್ತು ಗುಲ್ವಾಡಿ ವೆಂಕಟರಾವ್ ಪ್ರಶಸ್ತಿಗೆ ವಿಮರ್ಶಕಿ ಡಾ. ಧರಣಿದೇವಿ ಮಾಲಗತ್ತಿ ಅವರನ್ನು ಆಯ್ಕೆ ಮಾಡಲಾಗಿದೆ.
ಕಿದಿಯೂರು: ಕಿದಿಯೂರು ವೆಂಕಟ ರಾವ್‌ ಸಂಸ್ಮರಣೆ, ಸಹಾಯಧನ ವಿತರಣೆ
ಕಿದಿಯೂರು ನಾಗಲಕ್ಷ್ಮಿ ಶ್ರೀನಿವಾಸ ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್‌ ವತಿಯಿಂದ ಕಿದಿಯೂರು ವೆಂಕಟ್ ರಾವ್ ಸಂಸ್ಮರಣೆ ಹಾಗೂ ಸಹಾಯಧನ ವಿತರಣಾ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.
ಪೌರಾಣಿಕ ಪ್ರಸಂಗಗಳಿಂದ ನೈತಿಕ ಸಮಾಜ ನಿರ್ಮಾಣ: ಡಾ. ತಲ್ಲೂರು
ಉಪ್ಪೂರಿನ ಶ್ರೀರಾಮಾಂಜನೇಯ ದೇವಸ್ಥಾನದಲ್ಲಿ ಮಣಿಪಾಲ ಗುರುವಸಂತಿ ಸಾಂಸ್ಕೃತಿಕ ವೇದಿಕೆಯ ದಶಮಾನೋತ್ಸವ ಪರ್ವದಲ್ಲಿ ಜಯರಾಮ್ ಮಣಿಪಾಲ ಅವರ ‘ಬಿಕ್ರಮ ಭಜರಂಗಿ’ ಪೌರಾಣಿಕ ನಾಟಕ ಬಿಡುಗಡೆಗೊಳಿಸಲಾಯಿತು.
ಉಡುಪಿ: 12ರಂದು ಕೃಷ್ಣ ಮಠದಲ್ಲಿ ಭಾರತೀಯ ಜ್ಞಾನ ಪರಂಪರಾ ಸಮ್ಮೇಳನ
ಪರ್ಯಾಯ ಪುತ್ತಿಗೆ ಮಠ - ಶ್ರೀಕೃಷ್ಣಮಠ ಆಶ್ರಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಮಂಡಲೋತ್ಸವದಂಗವಾಗಿ ನಿಟ್ಟೆ ವಿ.ವಿ.ಯ ಭಾರತೀಯ ಜ್ಞಾನ ವ್ಯವಸ್ಥೆ (ಐಕೆಎಸ್) ಸಹಯೋಗದೊಂದಿಗೆ ೧೨ರಂದು ಭಾರತೀಯ ಜ್ಞಾನ ಪರಂಪರೆಯ ಅಂತಾರಾಷ್ಟ್ರೀಯ ಸಮ್ಮೇಳನ ನಡೆಯಲಿದೆ.
ಗೌರಿ ಹಂತಕರಿಗೆ ಶಿಕ್ಷೆಯಾದರೆ ವಿಚಾರಾಧಾರೆಗಳಿಗಾಗಿ ನಡೆಯುವ ಹತ್ಯೆ ಕೊನೆ: ಚಿಂತಕ ಕೆ. ಫಣಿರಾಜ್
ಕುಂದಾಪುರ ಶಾಸ್ತ್ರೀ ಸರ್ಕಲ್‌ ಫ್ಲೈಓವರ್ ಬಳಿಯಲ್ಲಿ ಸಹಬಾಳ್ವೆ ಸಂಘಟನೆಯ ನೇತೃತ್ವದಲ್ಲಿ ಗೌರಿ ನೆನಪು ಕಾರ್ಯಕ್ರಮ ನಡೆಯಿತು. ಪ್ರಗತಿಪರ ಚಿಂತಕ, ಸಹಬಾಳ್ವೆ ಸಂಘಟನೆಯ ಜಿಲ್ಲಾಧ್ಯಕ್ಷ ಕೆ. ಫಣಿರಾಜ್ ಭಾಗವಹಿಸಿ ಮಾತನಾಡಿದರು.
ಜಿಎಸ್‌ಟಿ ಸರಳೀಕರಣ: ಮೋದಿ ಸರ್ಕಾರದ ನಿರ್ಧಾರಕ್ಕೆ ಪ್ರಮೋದ್ ಮಧ್ವರಾಜ್ ಶ್ಲಾಘನೆ
ಇತ್ತೀಚೆಗೆ ನಡೆದ 56ನೇ ಜಿಎಸ್‌ಟಿ ಮಂಡಳಿ ಸಭೆಯಲ್ಲಿ ಪ್ರಸ್ತುತ ಇರುವ ಶೇ.12 ಮತ್ತು ಶೇ.28ರ ತೆರಿಗೆ ಸ್ಲ್ಯಾಬ್‌ಗಳನ್ನು ತೆಗೆದುಹಾಕಿ, ಅವುಗಳ ಬದಲಿಗೆ ಕೇವಲ ಶೇ.5 ಮತ್ತು ಶೇ.18ರ ಎರಡು ಹಂತದ ತೆರಿಗೆಗಳನ್ನು ಜಾರಿಗೆ ತರಲು ಒಪ್ಪಿಗೆ ಸೂಚಿಸಲಾಗಿದೆ. ಈ ನಿರ್ಧಾರದಿಂದ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ಮೇಲಿನ ಆರ್ಥಿಕ ಹೊರೆ ಕಡಿಮೆಯಾಗಿ ಅವರಿಗೆ ದೊಡ್ಡಮಟ್ಟದ ನಿರಾಳತೆ ದೊರೆಯಲಿದೆ.
ಉಡುಪಿ: ಎಂಜಿಎಂ ಸಂಧ್ಯಾ ಕಾಲೇಜಿನಲ್ಲಿ ೯.೧೦ ಲಕ್ಷ ರು. ವಿದ್ಯಾರ್ಥಿವೇತನ ವಿತರಣೆ
ಎಂಜಿಎಂ ಸಂಧ್ಯಾ ಕಾಲೇಜಿನ ೩ನೇ ಸಂಸ್ಥಾಪನಾ ದಿನಾಚರಣೆ ಶನಿವಾರ ನೂತನ ರವೀಂದ್ರ ಮಂಟಪದಲ್ಲಿ ಜರುಗಿತು. ಕಾರ್ಯಕ್ರಮದಲ್ಲಿ ಒಟ್ಟು ೯,೧೦,೦೦೦ ರು. ಮೌಲ್ಯದ ವಿದ್ಯಾರ್ಥಿವೇತನವನ್ನು ಎಂಜಿಎಂ ಕಾಲೇಜಿನ ಟ್ರಸ್ಟ್ ಅಧ್ಯಕ್ಷ ಟಿ. ಸತೀಶ್ ಯು. ಪೈ ಅರ್ಹ ವಿದ್ಯಾರ್ಥಿಗಳಿಗೆ ವಿತರಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 486
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved