• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿವೇಕಾನಂದ ಕಾಲೇಜಿನಲ್ಲಿ ವಿಜಯ ಯೋಧ ನಮನ ಕಾರ್ಯಕ್ರಮ
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಭಾರತೀಯ ಗಡಿ ಭದ್ರತಾ ಪಡೆಯ ನಿವೃತ್ತ ಸಬ್ ಇನ್‌ಸ್ಪೆಕ್ಟರ್ ಬಾಲಕೃಷ್ಣ ಎನ್.ಎ. ಮತ್ತು ನಿವೃತ್ತ ಸಹಾಯಕ ಸಬ್ ಇನ್‌ಸ್ಪೆಕ್ಟರ್ ಪದ್ಮನಾಭ ಸೊರಂಜಾ ಅವರನ್ನು ವಿವೆಕಾನಂದ ಕಾಲೇಜು ವತಿಯಿಂದ ಸನ್ಮಾನಿಸಲಾಯಿತು.
ಕಡಿಯಾಳಿ ದೇವಸ್ಥಾನದಲ್ಲಿ ಕಳವಿಗೆ ಯತ್ನ: ಆರೋಪಿಗಳ ಬಂಧನ
ಆರೋಪಿಗಳಲ್ಲಿ ಒಬ್ಬಾತ ದೇವಸ್ಥಾನದ ದ್ವಾರ ಬಾಗಿಲನ್ನು ಒಡೆಯಲು ಪ್ರಯತ್ನಿಸುತ್ತಿದ್ದ. ಅಲ್ಲೇ ಇದ್ದ ಕಾವಲುಗಾರ ಬೊಬ್ಬೆ ಹಾಕಿ ಆತನನ್ನು ಹಿಡಿಯಲು ಹೋದಾಗ ಇಬ್ಬರೂ ಆರೋಪಿಗಳು ಅಲ್ಲಿಂದ ಪರಾರಿಯಾದರು. ಅವರಲ್ಲೊಬ್ಬನಿಗೆ ಮೂರ್ಚೆರೋಗವಿದ್ದು, ಓಡುವಾಗ ಅಲ್ಲಿನ ಪೆಟ್ರೋಲ್ ಬಂಕ್ ಬಳಿ ಕುಸಿದು ಬಿದ್ದ. ಇನ್ನೊಬ್ಬ ಆತನನ್ನು ಉಪಚರಿಸತೊಡಗಿದ.
ಉಡುಪಿ: ಮಳೆಗಿಂತ ಗಾಳಿ ಆರ್ಭಟವೇ ಹೆಚ್ಚು
ಹವಾಮಾನ ಇಲಾಖೆಯ ಮುನ್ನೆಚ್ಚರಿಕೆಯಂತೆ ಕಳೆದ 3 ದಿನ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಇಂದು (ಭಾನುವಾರ) ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮಳೆ ಸ್ವಲ್ಪ ಇಳಿಮುಖವಾಗುವ ಸಾಧ್ಯತೆಯ ಸೂಚನೆ ನೀಡಲಾಗಿದೆ.
ಹಾಲಿನ ಉತ್ಪಾದನೆ 6 ಲಕ್ಷ ಲೀಟರ್‌ಗೆ ಹೆಚ್ಚಿಸಿ: ಡಾ. ಎಂ.ಎನ್. ರಾಜೇಂದ್ರ ಕುಮಾರ್
ಉಡುಪಿ ಜಿಲ್ಲೆಯ ಹೈನುಗಾರರ ಪರಿವಾರ ಒಕ್ಕೂಟದ ಆಶ್ರಯದಲ್ಲಿ ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ನಿರ್ದೇಶಕರಿಗೆ ಅಭಿನಂದನಾ - ಸಂವಾದ ಸಮಾರಂಭ ನಗರದ ಪುರಭವನದಲ್ಲಿ ನಡೆಯಿತು.
ಮರೆತುಹೋಗಿರುವ ಆದಿವಾಸಿ ಹೋರಾಟಗಳ ಮೇಲೆ ಬೆಳಕು ಚೆಲ್ಲುವ ‘ಬಸ್ತರ್ 1862’ ಕೃತಿ ಬಿಡುಗಡೆ
ಬೆಂಗಳೂರಿನಲ್ಲಿ ನಡೆದ ‘ಆದಿವಾಸಿಗಳ ಜಗತ್ತು ಮತ್ತು ಅಭಿವೃದ್ಧಿಯ ಸವಾಲುಗಳು’ ಎಂಬ ವಿಚಾರ ಸಂಕಿರಣದಲ್ಲಿ ಡಾ. ಉಮಾ ರಾಮ್ ಮತ್ತು ಕೆ.ಎಸ್. ರಾಮ್ ಸಂಪಾದಕತ್ವದ ‘ಬಸ್ತರ್ 1862: ಎ ಕೊಲೋನಿಯಲ್ ರಿಪೋರ್ಟ್ ಆ್ಯಂಡ್ ಆನ್ ಆದಿವಾಸಿ ರೆಸಿಸ್ಟನ್ಸ್’ ಎಂಬ ಪುಸ್ತಕವನ್ನು ಯುನೆಸ್ಕೋದ ಮಾಜಿ ರಾಯಭಾರಿ ಡಾ. ಚಿರಂಜೀವ್ ಸಿಂಗ್ ಬಿಡುಗಡೆ ಮಾಡಿದರು.
ಸಾಂಸ್ಕೃತಿಕ ಸ್ಪರ್ಧೆಗಳು ವಿದ್ಯಾರ್ಥಿಗಳಲ್ಲಿ ಸೃಜನಶೀಲತೆ ಹೆಚ್ಚಿಸುತ್ತದೆ: ಮಧೂರು ಬಾಲಸುಬ್ರಹ್ಮಣ್ಯಂ
ಉಡುಪಿಯ ನೇತ್ರ ಜ್ಯೋತಿ ಕಾಲೇಜಿನಲ್ಲಿ ಉಡುಪಿ ಜಿಲ್ಲಾಮಟ್ಟದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಸಾಂಸ್ಕೃತಿಕ ಸ್ಪರ್ಧೆ ನಡೆಯಿತು.
ಶಿರ್ವ ಪತಂಜಲಿ ಕೇಂದ್ರ: 5200ಕ್ಕೂ ಅಧಿಕ ಮಂದಿಗೆ ಆಟಿ ಮದ್ದು ವಿತರಣೆ
ಶಿರ್ವದ ಸಮಾಜ ಸೇವಕ ಅನಂತ್ರಾಯ ಶೆಣೈ ನೇತೃತ್ವದ ಶಿರ್ವ ಪತಂಜಲಿ ಸ್ವದೇಶಿ ಕೇಂದ್ರದಲ್ಲಿ ಗುರುವಾರ ಆಟಿ ಅಮವಾಸ್ಯೆಯ ಪ್ರಯುಕ್ತ ಬೆಳಗ್ಗೆ ೫ ಗಂಟೆಯಿಂದ ಮಧ್ಯಾಹ್ನದವರೆಗೂ ಸಾವಿರಾರು ಸಾರ್ವಜನಿಕರಿಗೆ ಉಚಿತವಾಗಿ ‘ಆಟಿ ಮದ್ದು (ಪಾಲೆ ಮರದ ತೊಗಟೆಯ ಕಷಾಯ)’ ವಿತರಿಸಲಾಯಿತು
ಬಂಟಕಲ್ಲು, ಹೇರೂರು ದೇವಾಡಿಗ ಸೇವಾ ಸಂಘದಲ್ಲಿ ‘ಆಟಿಡೊಂಜಿ ದಿನ’
ಬಂಟಕಲ್ಲು-ಹೇರೂರು ದೇವಾಡಿಗ ಸೇವಾ ಸಂಘದ ವತಿಯಿಂದ ಶ್ರೀಗುರುರಾಘವೇಂದ್ರ ಸಮಾಜಸೇವಾ ಮಂಡಳಿಯ ಸಭಾಂಗಣದಲ್ಲಿ ‘ಆಟಿಡೊಂಜಿ ದಿನ’ ಕಾರ್ಯಕ್ರಮ ನೆರವೇರಿತು.
ಯಕ್ಷಶಿಕ್ಷಣ ಟ್ರಸ್ಟ್: ಮಣಿಪುರ ಸರ್ಕಾರಿ ಪ್ರೌಢಶಾಲೆಯಲ್ಲಿ ಯಕ್ಷಗಾನ ತರಬೇತಿ
ಮಣಿಪುರದ ಸರ್ಕಾರಿ ಪ್ರೌಢಶಾಲೆಯಲ್ಲಿ ಉಡುಪಿಯ ಯಕ್ಷಗಾನ ಕಲಾರಂಗ ಮತ್ತು ಯಕ್ಷ ಶಿಕ್ಷಣ ಟ್ರಸ್ಟ್ ಇವರ ಸಹಕಾರದೊಂದಿಗೆ ನಡೆಯುವ 2025 -26 ನೇ ಸಾಲಿನ ಯಕ್ಷಗಾನ ತರಬೇತಿ ಕಾರ್ಯಕ್ರಮದ ಉದ್ಘಾಟನಾ ಕಾರ್ಯಕ್ರಮ ಶಾಲಾ ಸಭಾಂಗಣದಲ್ಲಿ ಜರುಗಿತು.
ಯುವಕರು ಕೃಷಿಗೆ ಬನ್ನಿ: ಸ್ಯಾಮ್ಸನ್‌ ನೊರೊನ್ಹಾ
ಕೃಷಿಕ ಸಂಘವು ಪಡುಬೆಳ್ಳೆ ಭಟ್ಟ ಸಾಲು ಪಾವ್ಲಿನ್ ಆಳ್ವರ ಮನೆ ವಠಾರದಲ್ಲಿ ವೈಜ್ಞಾನಿಕ ಮಲ್ಲಿಗೆ ಮತ್ತು ಭತ್ತ ಕೃಷಿ ಮಾಹಿತಿ ಕಾರ್ಯಕ್ರಮ ನಡೆಸಿತು.
  • < previous
  • 1
  • ...
  • 68
  • 69
  • 70
  • 71
  • 72
  • 73
  • 74
  • 75
  • 76
  • ...
  • 522
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved