• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸುಳ್ಳು ಹೇಳಿ ಜನರ ಮರುಳು ಮಾಡುವುದು ಬಿಜೆಪಿ ಕಾರ್ಯತಂತ್ರ: ಜಯಪ್ರಕಾಶ್ ಹೆಗ್ಡೆ
ಸೋಮವಾರ, ಉಡುಪಿ ಹಾಗೂ ಕಾಪು ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ಸಮಿತಿಯ ವತಿಯಿಂದ ಉಡುಪಿ ತಾಲೂಕು ಕಚೇರಿ ಎದುರು ಬಿಜೆಪಿ ಸುಳ್ಳು ಪ್ರತಿಭಟನೆ ವಿರುದ್ಧ ಕಾಂಗ್ರೆಸ್ ಪಕ್ಷದ ಸತ್ಯದರ್ಶನ ಪ್ರತಿಭಟನೆ ನಡೆಯಿತು.
ಉಡುಪಿ: ಮೋಗ್‌ ಆನಿಂ ಬಲಿದಾನ್‌ ಪುಸ್ತಕ ಲೋಕಾರ್ಪಣೆ
ಕಕ್ಕುಂಜೆ ಅನುಗ್ರಹ ಪಾಲನಾ ಕೇಂದ್ರದಲ್ಲಿ ಉಡುಪಿ ಧರ್ಮಪ್ರಾಂತ್ಯದ ಸಾಮಾಜಿಕ ಸಂಪರ್ಕ ಸಾಧನಗಳ ಆಯೋಗ ಮತ್ತು ಬೆಳ್ಳೆ ವಿಶನ್ ಡೊಟ್ ಕೊಮ್ ಇವರ ಸಹಯೋಗದೊಂದಿಗೆ ಡಾ. ಎವ್ಜಿನ್ ಡಿ’ಸೋಜಾ ಮೂಡುಬೆಳ್ಳೆ ಇವರ ‘ಮೋಗ್ ಆನಿಂ ಬಲಿದಾನ್’ (ಪ್ರೀತಿ ಮತ್ತು ಬಲಿದಾನ) ಪುಸ್ತಕದ ಲೋಕಾರ್ಪಣೆ ಸಮಾರಂಭ ನೆರವೇರಿತು.
ಹಂದಾಡಿ, ಚಾಂತಾರು, ಹಾರಾಡಿ ಪಂಚಾಯಿತಿ ಎದುರು ಕಾಂಗ್ರೆಸ್‌ ಪ್ರತಿಭಟನೆ
ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ವತಿಯಿಂದ ವಾರಂಬಳ್ಳಿ, ಹಂದಾಡಿ, ಚಾಂತಾರು, ಹಾರಾಡಿ ಗ್ರಾಮ ಪಂಚಾಯಿತಿ ಎದುರು ಮಂಗಳವಾರ ಪ್ರತಿಭಟನಾ ಸಭೆ ಆಯೋಜಿಸಲಾಗಿತ್ತು.
ಪಿಡಬ್ಲ್ಯೂಡಿ ಕ್ವಾರ್ಟ್ರಸ್‌ ಕಳವು: ಇಬ್ಬರ ಬಂಧನ
ಲೋಕೋಪಯೋಗಿ ವಸತಿ ಸಮುಚ್ಛಯದಲ್ಲಿ ಜು.20ರಂದು ರಾತ್ರಿ 3 ಮನೆಗಳಲ್ಲಿ ಕಳ್ಳತನ ಮಾಡಿದ್ದ ಮೂವರ ಪೈಕಿ ಇಬ್ಬರು ಅಂತಾರಾಜ್ಯ ಆರೋಪಿಗಳನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ.
ಬೈಂದೂರು: 5 ಲಕ್ಷ ರು. ಮೌಲ್ಯದ ಅಡಕೆ ಕದ್ದ ನಾಲ್ವರು ಆರೋಪಿಗಳ ಬಂಧನ
ಯಡ್ತೆರೆ ಗ್ರಾಮದ ಹಡಿನಗದ್ದೆ ಎಂಬಲ್ಲಿನ ಮಸೂದ್ ಪಟೇಲ್ ಎಂಬವರಿಗೆ ಸೇರಿದ 455 ಕೆಜಿ ಅಡಕೆ ಕದ್ದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ರಾಜ್ಯದ ಪ್ರವಾಸಿ ತಾಣಗಳಲ್ಲಿ ಕನ್ನಡದಲ್ಲಿಯೂ ಮಾಹಿತಿ ಕಡ್ಡಾಯ: ಬಿಳಿಮಲೆ
ಮಂಗಳವಾರ ಮಣಿಪಾಲ ರಜತಾದ್ರಿಯ ಜಿ.ಪಂ. ಸಭಾಂಗಣದಲ್ಲಿ ಜಿಲ್ಲೆಯಲ್ಲಿ ಕನ್ನಡ ಅನುಷ್ಠಾನ ಪ್ರಗತಿ ಪರಿಶೀಲನಾ ಸಭೆಯ ನಂತರ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಸುದ್ದಿಗಾರರ ಜೊತೆ ಮಾತನಾಡಿದರು.
ಹಿರಿಯರ ಸಂಕಷ್ಟ ದಿನಗಳ ಮರೆಯುವುದು ಸಲ್ಲದು: ಜಯಕರ ಶೆಟ್ಟಿ ಇಂದ್ರಾಳಿ
ತುಳುಕೂಟ ಒಡಿಪು ಮತ್ತು ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗಳ ವತಿಯಂದ ನಗರದ ಜಗನ್ನಾಥ ಸಭಾಭವನದಲ್ಲಿ ಆಟಿದ ತಿರ್ಲ್ - 2025 ಕಾರ್ಯಕ್ರಮ ಆಯೋಜಿಸಲಾಗಿತ್ತು. ತುಳುಕೂಟ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಅಧ್ಯಕ್ಷತೆ ವಹಿಸಿದ್ದರು.
ಸೆ.22ರಿಂದ ಉಡುಪಿ ದಸರೆ: ಭಿತ್ತಪತ್ರ ಅನಾವರಣ
ಉಡುಪಿಯ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿಯ 10ನೇ ವರ್ಷದ ಉಡುಪಿ ದಸರೆ ಪ್ರಚಾರದ ಭಿತ್ತಿಪತ್ರವನ್ನು ಪರ್ಯಾಯ ಶ್ರೀ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಗೀತಾ ಮಂದಿರದಲ್ಲಿ ಬಿಡುಗಡೆ ಮಾಡಿ ಆನುಗ್ರಹಿಸಿದರು.
ಮಳೆ, ಗಾಳಿ ಸಂಕಷ್ಟ: ಬೊಬ್ಬರ್ಯನಿಗೆ ಮೀನುಗಾರರ ಮೊರೆ
ಮಲ್ಪೆಯ ಕಲ್ಮಾಡಿ ಎಂಬಲ್ಲಿನ ಗುಡ್ಡೆಯಲ್ಲಿರುವ ಬೊಬ್ಬರ್ಯ ದೈವಸ್ಥಾನದಲ್ಲಿ ಮೀನುಗಾರರು ಸಮುದ್ರವನ್ನು ಶಾಂತಗೊಳಿಸಿ ಮೀನುಗಾರಿಕೆಗೆ ಸಹಾಯ ಮಾಡುವಂತೆ ಪ್ರಾರ್ಥನೆ ಸಲ್ಲಿಸಿದ್ದಾರೆ.
ಟ್ರಾಫಿಕ್, ಪಾರ್ಕಿಂಗ್‌, ಪೈಪ್‌ಲೈನ್‌ ಸಮಸ್ಯೆ: ಶಾಸಕ ಯಶ್ಪಾಲ್ ಸುವರ್ಣ ಸಭೆ
ಟ್ರಾಫಿಕ್ ಹಾಗೂ ಪಾರ್ಕಿಂಗ್ ಸಮಸ್ಯೆ ಹಾಗೂ ರಾಷ್ಟೀಯ ಹೆದ್ದಾರಿ ಕಾಮಗಾರಿ ಹಿನ್ನೆಲೆ ರಸ್ತೆ ಬದಿ ಹಾದು ಹೋಗುವ ಉಡುಪಿ ನಗರಸಭೆಯ ಕುಡಿಯವ ನೀರು ಪೈಪ್ ಲೈನ್ ಸ್ಥಳಾಂತರ ಪ್ರಕ್ರಿಯೆ ಬಗ್ಗೆ ಅಧಿಕಾರಿಗಳ ಜೊತೆ ಶಾಸಕ ಯಶ್ ಪಾಲ್ ಸುವರ್ಣ ಸಭೆ ನಡೆಸಿದರು.
  • < previous
  • 1
  • ...
  • 72
  • 73
  • 74
  • 75
  • 76
  • 77
  • 78
  • 79
  • 80
  • ...
  • 523
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved