• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸೈನ್ ಇನ್ ಸೆಕ್ಯೂರಿಟಿ ಸಮಯಪ್ರಜ್ಞೆಗೆ ತಪ್ಪಿದ ಭಾರಿ ಕಳ್ಳತನ
ಕೊಲ್ಲೂರು ವ್ಯವಸಾಯ ಸೇವಾ ಸಹಕಾರಿ ಸಂಘ ಅರೆಶಿರೂರು ಶಾಖೆಗೆ ಶನಿವಾರ 2.42ರ ಸುಮಾರಿಗೆ ಆಗಮಿಸಿದ ಇಬ್ಬರು ಮುಸುಕುಧಾರಿಗಳು, ಹೊರಗಡೆ ಗೋಡೆಗೆ ಅಳವಡಿಸಲಾಗಿದ್ದ ಬಲ್ಬ್ ಕಿತ್ತು ಕಳ್ಳತನಕ್ಕೆ ಮುಂದಾಗಿದ್ದಾರೆ. ಈ ವೇಳೆ ನಗರದ ಹೊರವಲಯ ಅಂಕದಕಟ್ಟೆ ಬಳಿ ಸೈನ್ ಇನ್ ಸೆಕ್ಯೂರಿಟಿ ಸಂಸ್ಥೆಯ ಸಿಸಿ ಟಿವಿ ಲೈವ್‌ನಲ್ಲಿ ವೀಕ್ಷಣೆ ಮಾಡುತ್ತಿದ್ದ ಸಿಬ್ಬಂದಿ, ಪೊಲೀಸರಿಗೆ ಮಾಹಿತಿ ರವಾನಿಸಿದ್ದಾರೆ.
ಅಪ್ರಾಪ್ತ ಬಾಲಕಿ ಅತ್ಯಾಚಾರ: ಆರೋಪಿಗೆ 20 ವರ್ಷ ಜೈಲು ಶಿಕ್ಷೆ
ಶಿಕ್ಷೆಗೆ ಗುರಿಯಾದ ಆರೋಪಿ ಬಾಗಲಕೋಟೆ ಜಿಲ್ಲೆಯ ಮಂಜುನಾಥ್ ಎನ್. ಪತ್ರೋಟಿ. ಈತ ತನ್ನ ಗೆಳೆಯನ ತಂಗಿ, ಕಾಪು ತಾಲೂಕಿನಲ್ಲಿ ವಾಸವಾಗಿದ್ದ 14 ವರ್ಷದ ಬಾಲಕಿಯನ್ನು ಪ್ರೀತಿಸುವುದಾಗಿ ನಂಬಿಸಿದ್ದ. ಆಕೆ ತನ್ನ ಗದಗ ಜಿಲ್ಲೆಯ ರೋಣ ತಾಲೂಕಿನ ಅಜ್ಜಿ ಮನೆಗೆ ತೆರಳಿದ್ದಾಗ, ಅಲ್ಲಿ ಮಂಜುನಾಥ್ ಆಕೆಯನ್ನು ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ, ಬಲವಂತವಾಗಿ ದೈಹಿಕ ಸಂಪರ್ಕ ಬೆಳೆಸಿದ್ದ. ಈ ವಿಚಾರವನ್ನು ಯಾರಿಗಾದರೂ ಹೇಳಿದ್ದಲ್ಲಿ, ತಾನು ವೀಡಿಯೋ ಮಾಡಿದ್ದು, ಅಣ್ಣ ಹಾಗೂ ಮನೆಯವರಿಗೆ ಕಳುಹಿಸುವುದಾಗಿ ಬೆದರಿಸಿದ್ದ.
ಮಾಹೆಯಿಂದ ಯಕ್ಷಗಾನ ಸರ್ಟಿಫಿಕೇಟ್ ಕೋರ್ಸ್: ಡಾ.ಎಚ್.ಎಸ್.ಬಲ್ಲಾಳ್
ಉಡುಪಿ ಪುರಭವನದಲ್ಲಿ ಡಾ. ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ ಹಾಗೂ ಉಜ್ವಲ್ ಡೆವಲಪರ್ಸ್ ಅವರ ಸಹಯೋಗದಲ್ಲಿ ಬೇಳಂಜೆ ಸಂಜೀವ ಹೆಗ್ಡೆ ಟ್ರಸ್ಟ್‌ಗಳು ಯಕ್ಷಗಾನ ಕೇಂದ್ರದ ಮೂಲಕ ಪ್ರಾಯೋಜಿಸಿರುವ ಗುರು ಮಟಪಾಡಿ ವೀರಭದ್ರ ನಾಯಕ ಯಕ್ಷಸಾಧಕ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು.
ಕುಮ್ಕಿ ಹಕ್ಕು ರದ್ದುಪಡಿಸಿ ದಲಿತರಿಗೆ ಹಂಚಿ: ಶ್ಯಾಮರಾಜ್‌ ಬಿರ್ತಿ ಆಗ್ರಹ
ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ವತಿಯಿಂದ ದಲಿತರ ಭೂಮಿ ಮತ್ತು ವಸತಿ ಹಕ್ಕಿಗಾಗಿ ಹಾಗೂ ಇತರ ಹಕ್ಕೊತ್ತಾಯಗಳನ್ನು ಮುಂದಿರಿಸಿಬ್ರಹ್ಮಾವರ ತಾಲೂಕು ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಯಿತು.
ಕಾಂಗ್ರೆಸ್ ಮುಖಂಡರು ಜನತೆಯ ಕ್ಷಮೆ ಯಾಚಿಸಬೇಕು : ಸಂಧ್ಯಾ ರಮೇಶ್ ಆಗ್ರಹ
ಪರಶುರಾಮ ಪ್ರತಿಮೆ ವಿಚಾರದಲ್ಲಿ ಎರಡೂವರೆ ವರ್ಷದಿಂದ ಕಾರ್ಕಳದ ಪ್ರವಾಸೋದ್ಯಮವನ್ನು ಹಾಳುಗೆಡಹಿರುವ ಕಾಂಗ್ರೆಸ್ ಮುಖಂಡರು ಜಿಲ್ಲೆಯ ಜನತೆಯ ಕ್ಷಮೆ ಯಾಚಿಸಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಸಂಧ್ಯಾ ರಮೇಶ್ ಆಗ್ರಹಿಸಿದ್ದಾರೆ.
ಕಾರ್ಕಳ ಪರಶುರಾಮ ವಿಗ್ರಹ ಹಗರಣ, ಶಾಸಕರು ರಾಜಿನಾಮೆ ನೀಡಲಿ: ಶುಭದ ರಾವ್
ಕಾರ್ಕಳದ ಪರಶುರಾಮ ಪ್ರತಿಮೆ ವಿವಾದ ವಿಚಾರದಲ್ಲಿ ಶಾಸಕ ಸುನಿಲ್ ಕುಮಾರ್ ಅವರು ತಕ್ಷಣ ಕ್ಷೇತ್ರದ ಜನತೆಯ ಕ್ಷಮೆ ಕೇಳಿ, ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಬೇಕು ಎಂದು ಕಾರ್ಕಳ ಬ್ಲಾಕ್‌ ಕಾಂಗ್ರೆಸ್ ಅಧ್ಯಕ್ಷ ಶುಭದ ರಾವ್ ಆಗ್ರಹಿಸಿದ್ದಾರೆ.
ಕುಂಜಿಬೆಟ್ಟು ವಾರ್ಡ್ ಸುಧೀಂದ್ರ ತೀರ್ಥ ಮಂಟಪ ರಸ್ತೆ: ಮಿನಿ ಮಾಸ್ಟ್ ದೀಪ ಉದ್ಘಾಟನೆ
ಕುಂಜಿಬೆಟ್ಟು ವಾರ್ಡಿನ ಸುಧೀಂದ್ರ ತೀರ್ಥ ಮಂಟಪ ರಸ್ತೆಯ ತಿರುವಿನಲ್ಲಿ ಸುಮಾರು 1.50 ಲಕ್ಷ ರು. ವೆಚ್ಚದಲ್ಲಿ ಅಳವಡಿಸಿದ ಮಿನಿ ಹೈ ಮಾಸ್ಟ್ ದೀಪ ಉದ್ಘಾಟನೆ ಇತ್ತೀಚೆಗೆ ನೆರವೇರಿತು.
ಉಡುಪಿ ಕಲ್ಮಾಡಿ ಶ್ರೀ ಬ್ರಹ್ಮಬೈದೆರುಗಳ ಗರೋಡಿ ಪ್ರತಿಭಾ ಪುರಸ್ಕಾರ
ಕಲ್ಮಾಡಿಯ ಶ್ರೀ ಬ್ರಹ್ಮ ಬೈದೇರುಗಳ ಗರೋಡಿ ವತಿಯಿಂದ ಗರೋಡಿಯ ಕೂಡುಕಟ್ಟಿನ ವ್ಯಾಪ್ತಿಯಲ್ಲಿರುವ ಬಿಲ್ಲವ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಗರೋಡಿಯ ಪ್ರಾಂಗಣದಲ್ಲಿ ನಡೆಯಿತು.
ಬೀದಿ ನಾಯಿಗಳಿಗೂ ಬದುಕುವ ಹಕ್ಕಿದೆ, ಬೇಕಾಗಿದೆ ‘ಬೀದಿ ಶ್ವಾನಗಳ‌ ಪುರ್ನವಸತಿ ಕೇಂದ್ರ’
ಉಡುಪಿಯಲ್ಲಿ ಬೀದಿ ನಾಯಿಗಳಿಗೆ ಊಟೋಪಚಾರ, ಔಷಧೋಪಚಾರ, ಆರೈಕೆಯ ವ್ಯವಸ್ಥೆಗೊಳಿಸಬೇಕು ಎಂದು ಉಡುಪಿ ಜಿಲ್ಲಾ ನಾಗರಿಕ ಸಮಿತಿಯ ಸಂಚಾಲಕ ನಿತ್ಯಾನಂದ‌ ಒಳಕಾಡು ಮತ್ತು ಸಹಸಂಚಾಲಕ ತಾರಾನಾಥ್ ಮೇಸ್ತ ಶಿರೂರು ಆಗ್ರಹಿಸಿದ್ದಾರೆ.
ಉಡುಪಿ: ಯಕ್ಷಗಾನ ಕಲಾರಂಗ 50ನೇ ವಾರ್ಷಿಕ ಮಹಾಸಭೆ
ಉಡುಪಿಯ ಯಕ್ಷಗಾನ ಕಲಾರಂಗದ ೫೦ನೆಯ ವಾರ್ಷಿಕ ಮಹಾಸಭೆ ಸಂಸ್ಥೆಯ ಐವೈಸಿ ಸಭಾಂಗಣದಲ್ಲಿ ಇತ್ತೀಚೆಗೆ ನಡೆಯಿತು. ಎಂ. ಗಂಗಾಧರ ರಾವ್‌ ಅಧ್ಯಕ್ಷತೆ ವಹಿಸಿದ್ದರು.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 452
  • next >
Top Stories
ಖರ್ಗೆ ಮುಖ್ಯಮಂತ್ರಿ ಆಗಬಾರದು ಅಂತ ಏನೂ ಇಲ್ಲವಲ್ಲ? : ಸತೀಶ್‌
ಒಬ್ಬರು ಸಿಎಂ ಇದ್ದಾಗ ಮತ್ತೊಬ್ಬ ಆಗಲು ಹೇಗೆ ಸಾಧ್ಯ? : ದಿನೇಶ್‌
ಕೋಲಾರ ಮಹಿಳೆಯಲ್ಲಿ ವಿಶ್ವದಲ್ಲೇ ಎಲ್ಲೂ ಇಲ್ಲದ ರಕ್ತದ ಗುಂಪು ಪತ್ತೆ
ತುಂಗಭದ್ರಾ ಅಚ್ಚುಕಟ್ಟು ಕ್ಯಾನ್ಸರ್‌ ಹಬ್‌!
ಪಿಯುಸಿ ಮೌಲ್ಯಮಾಪಕರಿಗೆ ಇನ್ನೂ ಸಿಗದ ಸಂಭಾವನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved