• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಉಡುಪಿ ವಾರ್ತಾ ಇಲಾಖೆ ಸಿಬ್ಬಂದಿ ಪ್ರೇಮಾನಂದ್‌ಗೆ ಗೌರವ
ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಕಳೆದ 25 ವರ್ಷಗಳ ಕಾಲ ಕರ್ತವ್ಯ ನಿರ್ವಹಿಸಿ ಇದೀಗ ನಿವೃತ್ತಿ ಹೊಂದಲಿರುವ ಪ್ರೇಮಾನಂದ ಅವರಿಗೆ ಉಡುಪಿ ಪತ್ರಿಕಾ ಭವನ ಸಮಿತಿಯ ವತಿಯಿಂದ ಸನ್ಮಾನ ಸೋಮವಾರ ನೆರವೇರಿತು.
ಕುಂದಾಪುರ: 20ರಂದು ‘ಲಗೋರಿ’ ಗ್ರಾಮೀಣ ಕ್ರೀಡಾಕೂಟ
ಕಲಾಕ್ಷೇತ್ರ ಕುಂದಾಪುರ ಟ್ರಸ್ಟ್ ವತಿಯಿಂದ, ಕುಂದಾಪ್ರ ಭಾಷೆಯ ಹೆಸರಿನಲ್ಲಿ, 2ನೇ ವರ್ಷದ ‘ಲಗೋರಿ’- ಊಟೋಪಚಾರ ಸಹಿತ ಗ್ರಾಮೀಣ ಕ್ರೀಡಾಕೂಟವನ್ನು ಜು.20ರಂದು ಕುಂದಾಪುರದ ಬೋರ್ಡ್‌ ಹೈಸ್ಕೂಲು ಮೈದಾನದಲ್ಲಿ ಆಯೋಜಿಸಲಾಗಿದೆ.
ವಿದ್ಯಾರ್ಥಿಗಳು ಅಹಂ ತ್ಯಜಿಸಿ ಪ್ರಜ್ಞಾವಂತ ನಾಗರಿಕರಾಗಿ: ಅದಮಾರು ಸ್ವಾಮೀಜಿ
ಉಡುಪಿ ಪೂರ್ಣಪ್ರಜ್ಞ (ಸ್ವಾಯತ್ತ) ಕಾಲೇಜಿನಲ್ಲಿ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ನಡೆಸಿದ ಮೂರು ದಿನಗಳ ‘ಶೈಕ್ಷಣಿಕ ಮಾರ್ಗದರ್ಶನ - ಪರಿಚಯ’ ಕಾರ್ಯಕ್ರಮವನ್ನು ಅದಮಾರು ಮಠದ ಹಿರಿಯ ಸ್ವಾಮೀಜಿ, ಶ್ರೀ ವಿಶ್ವಪ್ರಿಯ ತೀರ್ಥ ಶ್ರೀಪಾದರು ಉದ್ಘಾಟಿಸಿದರು.
ಮಾರ್ಕ್ ಒತ್ತಡ ಹೇರುವ ಬದಲು ರಿಮಾರ್ಕ್ ಬಾರದಂತೆ ಮಕ್ಕಳನ್ನು ಬೆಳೆಸಿರಿ: ಸರಿತಾ ಆಳ್ವ
ಸಂತೆಕಟ್ಟೆಯ ಮೌಂಟ್ ರೋಸರಿ ಆಂಗ್ಲ ಶಾಲೆಯ ಪ್ರಾಥಮಿಕ ಶಾಲೆಯ ಶಿಕ್ಷಕ ರಕ್ಷಕ ಸಭೆ ಇತ್ತೀಚೆಗೆ ನೆರವೇರಿತು.
ಮೀನುಗಾರರ ದುರಂತ ಪರಿಹಾರ ಮೊತ್ತ 10 ಲಕ್ಷ ರು.ಗೆ ಏರಿಕೆ: ಮಂಕಾಳ ವೈದ್ಯ
ಇದುವರೆಗೆ ಸಮುದ್ರದಲ್ಲಿ ಮೃತಪಟ್ಟ ಮೀನುಗಾರರ ಕುಟುಂಬಕ್ಕೆ ನೀಡಲಾಗುತ್ತಿದ್ದ 6 ಲಕ್ಷ ರು. ಪರಿಹಾರದ ಮೊತ್ತವನ್ನು ವಿಶ್ವ ಮೀನುಗಾರಿಕೆ ದಿನದಂದು 10 ಲಕ್ಷ ರು.ಗೆ ಏರಿಕೆ ಮಾಡಲಾಗಿದೆ ಎಂದು ಮೀನುಗಾರಿಕಾ ಸಚಿವ ಮಂಕಾಳ ವೈದ್ಯ ತಿಳಿಸಿದ್ದಾರೆ.
ವಿದ್ಯಾಧರ ರಾವ್ ಜಲವಳ್ಳಿಗೆ ಮಟಪಾಡಿ ವೀರಭದ್ರ ನಾಯಕ್ ಯಕ್ಷಸಾಧಕ ಪ್ರಶಸ್ತಿ

ಬೇಳಂಜೆ ಸಂಜೀವ ಹೆಗ್ಡೆ ಟ್ರಸ್ಟ್ ಪ್ರಾಯೋಜಿತ ಗುರು ಮಟಪಾಡಿ ವೀರಭದ್ರ ನಾಯಕ್ ಯಕ್ಷಸಾಧಕ ಪ್ರಶಸ್ತಿ-2025ಗೆ ಖ್ಯಾತ ಯಕ್ಷಗಾನ ವೇಷಧಾರಿ ವಿದ್ಯಾಧರ ರಾವ್ ಜಲವಳ್ಳಿ ಆಯ್ಕೆಯಾಗಿದ್ದಾರೆ. ಪ್ರಶಸ್ತಿಯು 10 ಸಾವಿರ ರು. ನಗದು ಹಾಗೂ ಪ್ರಶಸ್ತಿ ಪತ್ರವನ್ನು ಒಳಗೊಂಡಿದೆ.

ಉಡುಪಿ: ಜನತೆಯ ಸುರಕ್ಷತೆಗಾಗಿ ಪೊಲೀಸ್ ಇಲಾಖೆಯಿಂದ ದೃಷ್ಟಿ ಯೋಜನೆ ಜಾರಿ
ಪ್ರತೀ ಠಾಣಾ ವ್ಯಾಪ್ತಿಯು ದೊಡ್ಡದಾಗಿದ್ದು, ಪ್ರತೀ ಠಾಣಾ ವ್ಯಾಪ್ತಿಯಲ್ಲಿ ಅಂದಾಜು 80 ಸಾವಿರದಿಂದ 1 ಲಕ್ಷದ ವರೆಗೆ ಜನಸಂಖ್ಯೆ ಇದೆ. ಅಷ್ಟೂ ಜನಸಂಖ್ಯೆ ಇರುವ ಪ್ರದೇಶವನ್ನು ಕೇವಲ 40-60 ಜನ ಪೊಲೀಸರು ನಿರ್ವಹಿಸುತ್ತಿರುತ್ತಾರೆ. ಅಂದರೆ ಪ್ರತೀ ಪೊಲೀಸರಿಗೆ ಸುಮಾರು 1700 ರಿಂದ 1800 ಜನರ ಜವಾಬ್ದಾರಿಯು ಬರುತ್ತದೆ. ಈ ದೆಸೆಯಿಂದ ಉಡುಪಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳು ಪ್ರತೀ ಬೀಟ್‌ನಲ್ಲಿ ಸುಮಾರು 80-100 ಮನೆಗಳ ಒಂದು ವೆಲ್‌ಫೇರ್ ಕಮಿಟಿಗಳನ್ನು ರಚಿಸಿ, ಅವರ ವ್ಯಾಪ್ತಿಯ ಮನೆಗಳಿಗೆ ರಕ್ಷಣೆಯನ್ನು ಕೊಡುವಂತೆ ಮಾಡಲಾಗಿದೆ.
ಗುರು ಪೂರ್ಣಿಮಾ ಪ್ರಯುಕ್ತ ರಾಜಾಂಗಣದಲ್ಲಿ ವಿಶೇಷ ಭಜನಾ ಸೇವೆ
ಪರ್ಯಾಯ ಶ್ರೀ ಪುತ್ತಿಗೆ ಮಠ, ಶ್ರೀ ಕೃಷ್ಣ ಮಠ, ಉಡುಪಿ ಇದರ ಆಶ್ರಯದಲ್ಲಿ ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಕೇಂದ್ರ ಸಮಿತಿ, ಧರ್ಮಸ್ಥಳ ಇದರ ಸಹಯೋಗದೊಂದಿಗೆ ‘ಗುರು ಪೂರ್ಣಿಮಾ’ ಪ್ರಯುಕ್ತ ಪರ್ಯಾಯ ಶ್ರೀ ಪುತ್ತಿಗೆ ಮಠಾಧೀಶರಾದ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದಂಗಳವರು ಹಾಗೂ ಕಿರಿಯ ಯತಿವರ್ಯರಾದ ಶ್ರೀ ಶ್ರೀ ಸುಶ್ರೀಂದ್ರ ತೀರ್ಥ ಶ್ರೀಪಾದಂಗಳವರಿಗೆ ‘ಗುರು ವಂದನೆ’ ಸಲ್ಲಿಸಲಾಯಿತು.
ಕಾರ್ಕಳ: ನಕಲಿ ಪರಶುರಾಮ ವಿಗ್ರಹ ಹಗರಣ, ಕೊನೆಗೂ ಚಾರ್ಜ್‌ಶೀಟ್ ಸಲ್ಲಿಕೆ
2024ರಲ್ಲಿ ಕೃಷ್ಣ ಶೆಟ್ಟಿ ನೀಡಿದ ದೂರಿನಂತೆ ಈ ಪ್ರಕರಣದ ತನಿಖೆ ನಡೆಯತ್ತಿದೆ. ಬೆಂಗಳೂರಿನ ಕ್ರಿಶ್‌ ಆರ್ಟ್‌ ವರ್ಲ್ಡ್ ನ ಶಿಲ್ಪಿ ಕೃಷ್ಣ ನಾಯ್ಕ್ ಅವರು ಕಂಚಿನ ಪರಶುರಾಮ್ ಮೂರ್ತಿಯನ್ನು ಸ್ಥಾಪಿಸಲು ಉಡುಪಿ ನಿರ್ಮಿತಿ ಕೇಂದ್ರದಿಂದ ಹಣ ಪಡೆದುಕೊಂಡಿದ್ದರು. ಆದರೆ ಅವರು ಕಂಚಿನ ಮೂರ್ತಿಯ ಬದಲಿಗೆ ಹಿತ್ತಾಳೆಯಿಂದ ವಿಗ್ರಹ ನಿರ್ಮಿಸಿದ್ದಾರೆ ಎಂದು ವರದಿ ನೀಡಿದ್ದಾರೆ.
ಹೆಬ್ರಿ: ರಾಜ್ಯಮಟ್ಟದ ಲಕ್ಷ ವೃಕ್ಷ ಗಿಡಗಳ ನಾಟಿ ಕಾರ್ಯಕ್ರಮಕ್ಕೆ ಚಾಲನೆ
ಸಾಲುಮರದ ತಿಮ್ಮಕ್ಕ ಸಸ್ಯೋದ್ಯಾನವನದಲ್ಲಿ ನಾಟಿ ಕಾರ್ಯ ಆರಂಭಗೊಂಡು, ನಂತರ ಅನಂತ ಪದ್ಮನಾಭ ಸನ್ನಿಧಿ ಸಭಾಭವನದಲ್ಲಿ ಪ್ರಶಸ್ತಿ ವಿತರಣೆ, ಗೌರವ ಕಾರ್ಯಕ್ರಮಗಳು ನಡೆಯಿತು.
  • < previous
  • 1
  • ...
  • 78
  • 79
  • 80
  • 81
  • 82
  • 83
  • 84
  • 85
  • 86
  • ...
  • 523
  • next >
Top Stories
ಸೇನೆಯಲ್ಲಿ ಶಿಫಾರಸು ನಡೆಯಲ್ಲ - ರಾಗಾ ಹೇಳಿಕೆ ಬಾಲಿಶ
ಗ್ಯಾರಂಟಿಯಿಂದ 4 ಜನರ ಕುಟುಂಬಕ್ಕೆ ಪ್ರತಿ ತಿಂಗಳು ₹10,000 ಪ್ರಯೋಜನ
ಕಬ್ಬಿನ ದರ ನಿಗದಿ ಮಾಡಲು ಸರ್ಕಾರಕ್ಕೆ ರೈತರ ಡೆಡ್‌ಲೈನ್‌
ನಾನಕ್‌ ಜನ್ಮಸ್ಥಳಕ್ಕೆ ಹಿಂದುಗಳ ಪ್ರವೇಶಕ್ಕೆ ಪಾಕ್‌ ನಕಾರ
ರಾಹುಲ್‌ ಜೊತೆ ಸಿಎಂ, ಡಿಸಿಎಂ ಭೇಟಿ ವಿಳಂಬ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved