• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪೋಪ್ ಫ್ರಾನ್ಸಿಸ್ ನಿಧನಕ್ಕೆ ಉಡುಪಿ ಬಿಷಪ್ ಸಂತಾಪ
ಕ್ರೈಸ್ತ ಸಮುದಾಯದ ಪರಮೋಚ್ಛ ಧರ್ಮಗುರು ಪೋಪ್ ಫ್ರಾನ್ಸಿಸ್ ಅವರ ನಿಧನಕ್ಕೆ ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಡಾ.ಜೆರಾಲ್ಡ್ ಐಸಾಕ್ ಲೋಬೊ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಮಣಿಪಾಲ: ರಾಜ್ಯಮಟ್ಟದ ಮಣಿಪಾಲ್ ಮೆಡಿಕಲ್ ಕ್ವಿಜ್ ಸಂಪನ್ನ
ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ವೈದ್ಯಕೀಯ ವಿಭಾಗದ ಸಹಯೋಗದೊಂದಿಗೆ ಅಸೋಸಿಯೇಷನ್ ಆಫ್ ಫಿಸಿಷಿಯನ್ಸ್ ಆಫ್ ಇಂಡಿಯಾ (ಎಪಿಐ) ಉಡುಪಿ-ಮಣಿಪಾಲ ಅಧ್ಯಾಯವು ಮಣಿಪಾಲದ ಡಾ. ಟಿಎಂಎ ಪೈ ಸಭಾಂಗಣದಲ್ಲಿ ರಾಜ್ಯಮಟ್ಟದ ವೈದ್ಯಕೀಯ ರಸಪ್ರಶ್ನೆ-2025 ಯಶಸ್ವಿಯಾಗಿ ಆಯೋಜಿಸಿತು.
ಗಂಗೊಳ್ಳಿ ಅಂಬೇಡ್ಕರ್ ಯುವಕ - ಯುವತಿ ಮಂಡಲಗಳ ವಾರ್ಷಿಕೋತ್ಸವ
ಗಂಗೊಳ್ಳಿಯ ಡಾ. ಬಿ. ಆರ್. ಅಂಬೇಡ್ಕರ್ ಯುವಕ ಮಂಡಲ ಇದರ 38ನೇ ವಾರ್ಷಿಕೋತ್ಸವ ಮತ್ತು ಅಮೃತ ಯುವತಿ ಮಂಡಲ ಹಾಗೂ ಅರ್ಚನಾ ಮಹಿಳಾ ಮಂಡಲ ಇವುಗಳ 32ನೇ ವಾರ್ಷಿಕೋತ್ಸವವನ್ನು ಇತ್ತೀಚೆಗೆ ಆಚರಿಸಲಾಯಿತು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗಂಗೊಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಜಯಂತಿ ಖಾರ್ವಿ ವಹಿಸಿದ್ದರು.
ಶಿರ್ವ: ‘ಚಿಣ್ಣರು’ ಉಚಿತ ಬೇಸಿಗೆ ಶಿಬಿರಕ್ಕೆ ಚಾಲನೆ
ಶಿರ್ವ ಮಹಿಳಾ ಮಂಡಲದ ವತಿಯಿಂದ ಮಹಿಳಾ ಸೌಧದಲ್ಲಿ ಮಕ್ಕಳಿಗಾಗಿ ಏರ್ಪಡಿಸಿದ ಮೂರು ದಿನಗಳ ‘ಚಿಣ್ಣರು-೨೦೨೫’ ಉಚಿತ ಬೇಸಿಗೆ ಶಿಬಿರವನ್ನು ಇತ್ತೀಚೆಗೆ ಶಿರ್ವದ ಉದ್ಯಮಿ ಹಾಗೂ ಸಮಾಜ ಸೇವಕ ಕೊಲ್ಲಬೆಟ್ಟು ರವೀಂದ್ರ ಶೆಟ್ಟಿ ಉದ್ಘಾಟಿಸಿದರು.
ಜಾತಿ ಗಣತಿ ರಾಜಕೀಯ ವಾಸನೆಗೆ ಕಾರಣವಾಗಿದೆ: ವಿ.ಸುನೀಲ್ ಕುಮಾರ್
400 ಕ್ಕೂ ಹೆಚ್ಚು ಹಿಂದುಳಿದ ಜಾತಿಗಳ ಜನರು ಇಲ್ಲೀವರೆಗೆ ಗ್ರಾಮ ಪಂಚಾಯತಿ ಸದಸ್ಯರಾಗಲೂ ಸಾಧ್ಯವಾಗಿಲ್ಲ. ಅದರೆ ಸಿದ್ದರಾಮಯ್ಯನವರು ತಾವು ಪ್ರತಿನಿಧಿಸುವ ಸಮುದಾಯವನ್ನು ಪ್ರವರ್ಗ 1ರ ಅತೀ ಹಿಂದುಳಿದ ವರ್ಗಗಳಿಗೆ ಸೇರಿಸಿದ್ದಾರೆ. ಇದು ಅತಿ ಹಿಂದುಳಿದ ಜಾತಿಗಳಿಗೆ ಮಾಡಿದ ಅನ್ಯಾಯ. ಇದರಿಂದ ಸಣ್ಣ ಸಣ್ಣ ಸಮುದಾಯಗಳು ಅವಕಾಶವಂಚಿತವಾಗುತ್ತವೆ. 43 ಲಕ್ಷ ಜನಸಂಖ್ಯೆಯನ್ನು ಹೊಂದಿರುವ ಕುರುಬ ಸಮುದಾಯದ ಜತೆಗೆ ಇವರು ಸ್ಪರ್ಧೆ ಮಾಡಲು ಸಾಧ್ಯವೇ ? ಎಂದು ಸುನಿಲ್‌ ಪ್ರಶ್ನಿಸಿದರು.
ಸಮಾಜದ ಮೇಲೆ ದಬ್ಬಾಳಿಕೆ ಸಲ್ಲದರು: ಕೋಟ
ಸಿಇಟಿಯಲ್ಲಿ ವಿದ್ಯಾರ್ಥಿಯ ಜನಿವಾರ ತೆಗೆಯಲು ಒತ್ತಾಯಿಸಿದ ಪ್ರಕರಣಕ್ಕೆ ಸಂಬಂಧಿಸಿ ಉಡುಪಿಯಲ್ಲಿ ಶನಿವಾರ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಕೋಟ, ಸರ್ಕಾರಕ್ಕೆ, ಮಂತ್ರಿಗಳಿಗೆ ಉನ್ನತ ಅಧಿಕಾರಿಗಳ ಗಮನಕ್ಕೆ ಬರದೆ ಸಾಮಾನ್ಯ ಸಿಬ್ಬಂದಿ ಈ ರೀತಿ ಮಾಡಲು ಸಾಧ್ಯವೇ..? ಎಂದು ಪ್ರಶ್ನಿಸಿದ್ದಾರೆ.
ವಿದ್ಯಾರ್ಥಿಗಳ ಜನಿವಾರ ಕತ್ತರಿಸಿದ ಸಿಬ್ಬಂದಿ: ಯಶ್ಪಾಲ್ ಸುವರ್ಣ ಆಕ್ರೋಶ
ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿಗಾಗಿ ರಾಜ್ಯಾದ್ಯಂತ ನಡೆದ ಸಿಇಟಿ ಸಂದರ್ಭದಲ್ಲಿ ಶಿವಮೊಗ್ಗ ಮತ್ತು ಬೀದರ್‌ನಲ್ಲಿ ಅಧಿಕಾರಿಗಳು ತಪಾಸಣೆ ವೇಳೆ ವಿದ್ಯಾರ್ಥಿಗಳಿಗೆ ಜನಿವಾರ ತೆಗೆದು ಹಾಕುವಂತೆ ಸೂಚಿಸಿದ್ದು, ಜನಿವಾರ ತೆಗೆಯಲು ಒಪ್ಪದ ವಿದ್ಯಾರ್ಥಿಗಳು ಪರೀಕ್ಷೆಯಿಂದ ವಂಚಿತರನ್ನಾಗಿಸಿ ಉನ್ನತ ಶಿಕ್ಷಣದ ಕನಸು ನುಚ್ಚುನೂರು ಮಾಡಿದೆ ಎಂದು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಏಕಾಗ್ರತೆಯಿಂದ ಗುರಿ ಸಾಧನೆ: ಕಿರಣಚಂದ್ರ
ಮಾಹಿತಿ ತಂತ್ರಜ್ಞಾನ ವಿಭಾಗದಲ್ಲಿ ಚಿನ್ನದ ಪದಕ ಗಳಿಸಿದ ಮೂಡುಬಿದಿರೆಯ ಮೈಟ್ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿ ವಿಜೇತಾ ಪೈ ಅವರಿಗೆ ಕಾರ್ಕಳ ಹೊಸಸಂಜೆ ಬಳಗ ವತಿಯಿಂದ ಸನ್ಮಾನ ನಡೆಯಿತು.
ಯಕ್ಷಧ್ರುವ ಪಟ್ಲಾಶ್ರಯದ 20 ಮನೆಗಳ ಗೃಹಸಮುಚ್ಚಯಕ್ಕೆ ಭೂಮಿ ಪೂಜೆ
ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ವತಿಯಿಂದ ‘ಯಕ್ಷಧ್ರುವ ಪಟ್ಲಾಶ್ರಯ’ ಯೋಜನೆ ಅಡಿಯಲ್ಲಿ ನಿರ್ಮಾಣಗೊಳ್ಳಲಿರುವ 100 ಮನೆಗಳ ಪೈಕಿ ಯಕ್ಷಗಾನ ಅಕಾಡೆಮಿ ಮಾಜಿ ಅಧ್ಯಕ್ಷ ಪ್ರೊ.ಎಂ.ಎಲ್.ಸಾಮಗರು ದಾನವಾಗಿ ನೀಡಿದ ಕೊಡವೂರಿನ ಲಕ್ಷ್ಮೀನಗರ ಗರ್ಡೆ ಬಳಿಯ 50 ಸೆಂಟ್ಸ್ ಜಾಗದಲ್ಲಿ 20 ಮನೆಗಳ ಗೃಹಸಮುಚ್ಚಯಕ್ಕೆ ಶನಿವಾರ ಶೃಂಗೇರಿ ಶ್ರೀ ಶಾರದಾ ಪೀಠಧೀಶ್ವರ ಶ್ರೀ ವಿಧುಶೇಖರಭಾರತೀಸ್ವಾಮಿಗಳು ಭೂಮಿ ಪೂಜೆ ನೆರವೇರಿಸಿದರು.
ಜೆಇಇ ಮೈನ್‌ ಫಲಿತಾಂಶ: ಜ್ಞಾನಸುಧಾದ ೯ ವಿದ್ಯಾರ್ಥಿಗಳಿಗೆ ೯೯ಕ್ಕಿಂತ ಅಧಿಕ ಪರ್ಸಂಟೈಲ್
ರಾಷ್ಟ್ರಮಟ್ಟದಲ್ಲಿ ಎಂಜಿನಿಯರಿಂಗ್ ಪ್ರವೇಶಕ್ಕಾಗಿ ಎನ್.ಟಿ.ಎ. ನಡೆಸುವ ಜೆಇಇ ಮೈನ್ ಪರೀಕ್ಷೆಯ ೨ನೇ ಫೇಸ್‌ನ ಅಂತಿಮ ಫಲಿತಾಂಶದಲ್ಲಿ ಜ್ಞಾನಸುಧಾ ಪದವಿ ಪೂರ್ವಕಾಲೇಜಿನ ೯ ವಿದ್ಯಾರ್ಥಿಗಳು ೯೯ಕ್ಕೂಅಧಿಕ ಪರ್ಸಂಟೈಲ್ ಪಡೆದಿದ್ದು, ಇಬ್ಬರು ವಿದ್ಯಾರ್ಥಿಗಳು ಭೌತಶಾಸ್ತ್ರದಲ್ಲಿ ೧೦೦ ಪರ್ಸಂಟೈಲ್‌ಗಳಿಸಿದ್ದಾರೆ.
  • < previous
  • 1
  • ...
  • 78
  • 79
  • 80
  • 81
  • 82
  • 83
  • 84
  • 85
  • 86
  • ...
  • 461
  • next >
Top Stories
ರಾಜಣ್ಣ ವಜಾ-ಪಕ್ಷದ ಆಂತರಿಕ ವಿಷಯ: ಸಿದ್ದರಾಮಯ್ಯ ಸ್ಪಷ್ಟನೆ
ರಾಜಣ್ಣ ವಿರುದ್ಧ ರಾಜಕೀಯ ಷಡ್ಯಂತ್ರ
ಅಗ್ನಿಪರೀಕ್ಷೆಯಿಂದ ಶೀಘ್ರ ಹೊರಬರುವೆ : ಸಂಸದ ಡಾ.ಕೆ.ಸುಧಾಕರ್‌
ಓಟ ನಿಲ್ಲಿಸಿದ ಚಾಂಪಿಯನ್ ಚೆನ್ನ !
ಭಾರತಕ್ಕೆ ಆಗಸ್ಟಲ್ಲೇ ಸ್ವಾತಂತ್ರ್ಯ ಸಿಕ್ಕಿದ್ದೇಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved