• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಯಕ್ಷಧ್ರುವ ಫೌಂಡೇಶನ್‌ 20 ಮನೆ ನಿರ್ಮಾಣ: ಇಂದು ಶಂಕುಸ್ಥಾಪನೆ
ಯಕ್ಷಗಾನ ಅಕಾಡೆಮಿ ಮಾಜಿ ಅಧ್ಯಕ್ಷ ಪ್ರೊ. ಎಂ. ಎಲ್. ಸಾಮಗ ಅವರು ದಾನವಾಗಿ ನೀಡಿದ ಕೊಡವೂರಿನ ಲಕ್ಷ್ಮೀನಗರ ಗರ್ಡೆ ಬಳಿಯ 50 ಸೆಂಟ್ಸ್ ಜಮೀನಿನಲ್ಲಿ 20 ಮನೆಗಳ ಗೃಹಸಮುಚ್ಚಯ ನಿರ್ಮಿಸಲಾಗುತಿದೆ.ಶನಿವಾರ ಬೆಳಗ್ಗೆ 10 ಗಂಟೆಗೆ ಶೃಂಗೇರಿ ಶ್ರೀ ಶಾರದಾ ಪೀಠಾಧೀಶ್ವರ ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿ ಭೂಮಿ ಪೂಜೆ ನೆರವೇರಿಸಲಿದ್ದಾರೆ.
ಉಡುಪಿ: ಉಪವಾಸ, ಧ್ಯಾನದೊಂದಿಗೆ ಗುಡ್‌ಫ್ರೈಡೇ ಆಚರಣೆ
ಕ್ರೈಸ್ತ ಸಮುದಾಯದವರ ಪವಿತ್ರ ದಿನವಾದ ಶುಭ ಶುಕ್ರವಾರವನ್ನು (ಗುಡ್ ಫ್ರೈಡೆ) ಜಿಲ್ಲೆಯಾದ್ಯಂತ ಉಪವಾಸ, ಧ್ಯಾನ ಹಾಗೂ ಪ್ರಾರ್ಥನೆಯೊಂದಿಗೆ ಆಚರಿಸಲಾಯಿತು.
ಉಡುಪಿ ಜಿಲ್ಲೆ: ಕ್ರೈಸ್ತ ಬಾಂಧವರಿಂದ ಪವಿತ್ರ ಗುರುವಾರ ಆಚರಣೆ
ಯೇಸು ಕ್ರಿಸ್ತರು ತಮ್ಮ ಶಿಷ್ಯರೊಂದಿಗೆ ನಡೆಸಿದ ಕೊನೆಯ ಭೋಜನ ಹಾಗೂ ಕ್ರೈಸ್ತ ಧರ್ಮಸಭೆಯ ಉಗಮದ ಸ್ಮರಣಾರ್ಥ ಪವಿತ್ರ ಗುರುವಾರವನ್ನು ಜಿಲ್ಲೆಯಾದ್ಯಂತ ಕ್ರೈಸ್ತ ಭಾಂಧವರು ಶ್ರದ್ಧೆ, ಭಕ್ತಿಯಿಂದ ಆಚರಿಸಿದರು.
ಶಿಬಿರಗಳು ಸಮುದಾಯ ಪ್ರಜ್ಞೆ ಮೂಡಿಸಲಿ: ಸಂತೋಷ್‌ ಶೆಟ್ಟಿ
ಸುಮನಸಾ ಕೊಡವೂರು ಸಾಂಸ್ಕೃತಿಕ ಸಂಘಟನೆಯು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಕಾರದೊಂದಿಗೆ ಹಮ್ಮಿಕೊಂಡಿರುವ ಮಕ್ಕಳ ರಂಗಶಿಬಿರ ‘ಕೊಂಡಾಟ’ ಕಾರ್ಯಕ್ರಮವನ್ನು ತುಳು ಸಾಹಿತ್ಯ ಅಕಾಡೆಮಿ ಸದಸ್ಯ, ರಂಗಕರ್ಮಿ ಸಂತೋಷ್‌ ಶೆಟ್ಟಿ ಹಿರಿಯಡ್ಕ ಉದ್ಘಾಟಿಸಿದರು.
ಪ್ರತಿಭೆ ಅನಾವರಣಕ್ಕೆ ಶಿಬಿರಗಳು ಸಹಕಾರಿ: ಶಾಸಕ ಸುನಿಲ್‌ ಕುಮಾರ್‌
ಬುಧವಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಯಕ್ಷ ರಂಗಾಯಣ ಕಾರ್ಕಳ ಇವರ ಸಹಯೋಗದಲ್ಲಿ ಕಾರ್ಕಳದ ಯಕ್ಷ ರಂಗಾಯಣದ ಸಭಾಂಗಣದಲ್ಲಿ ನಡೆದ ‘ಬಾಲಲೀಲೆ’ ಮಕ್ಕಳ ರಂಗ ಶಿಬಿರವನ್ನು ಶಾಸಕ ಸುನಿಲ್ ಕುಮಾರ್ ಉದ್ಘಾಟಿಸಿದರು.
ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಒಟ್ಟಾಗಿಲ್ಲ ಎಂದು ಖರ್ಗೆ ಹೇಳಿದ್ದಾರೆ : ಕೋಟ ಶ್ರೀನಿವಾಸ ಪೂಜಾರಿ

  ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಒಗ್ಗಟ್ಟಾಗಿರಬೇಕು, ಇಲ್ಲದಿದ್ದರೆ ಮೋದಿ ಅಮಿತ್ ಷಾ ಸರ್ಕಾರವನ್ನು ಉರುಳಿಸುತ್ತಾರೆ'' ಎಂದು ಹೇಳುವ ಮೂಲಕ  ಮಲ್ಲಿಕಾರ್ಜುನ ಖರ್ಗೆ ಅವರು ಸಿದ್ದರಾಮ್ಯ - ಡಿಕೆಶಿ ಒಗ್ಗಟ್ಟಾಗಿಲ್ಲ ಎಂದು ಹೇಳಿದ್ದಾರೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅಭಿಪ್ರಾಯಪಟ್ಟಿದ್ದಾರೆ.

ವಿದ್ಯಾರ್ಥಿಗಳಿಗೆ ರೋಟರಿ ಮಾಹಿತಿ ಕಾರ್ಯಾಗಾರ
ಇತ್ತೀಚೆಗೆ ರೋಟರಿ ಸಮುದಾಯ ದಳ ಕೊರವಡಿ ಆಯೋಜಿಸಿರುವ ‘ಎಸ್.ಎಸ್.ಎಲ್.ಸಿ ಆಯ್ತು ಮುಂದೇನು’ ಎಂಬ ಮಾಹಿತಿ ಕಾರ್ಯಾಗಾರದಲ್ಲಿ ಸುಜ್ಞಾನ ಎಜುಕೇಶನ್ ಟ್ರಸ್ಟ್ ಯಡಾಡಿ-ಮತ್ಯಾಡಿಯ ಅಧ್ಯಕ್ಷ ಡಾ.ರಮೇಶ್ ಶೆಟ್ಟಿ ಮಾತನಾಡಿದರು.
ಅಗ್ನಿ ಶಾಮಕ ಪ್ರಾತ್ಯಕ್ಷಿಕೆ, ಜೀವನ ಕೌಶಲ್ಯ ಕಾರ್ಯಾಗಾರ
ಹೆಬ್ರಿಯ ಸರಕಾರಿ ಪ್ರಥಮ ರರ್ಜೆ ಕಾಲೇಜು ಎನ್‌ಎಸ್ ಎಸ್ ಘಟಕ ಹಾಗೂ ಕಾರ್ಕಳ ಅಗ್ನಿ ಶಾಮಕ ದಳ ವತಿಯಿಂದ ಪ್ರಾತ್ಯಕ್ಷಿಕೆ ಹಾಗೂ ಜೀವನ ಕೌಶಲ್ಯ ಕಾರ್ಯಾಗಾರ ನೆರವೇರಿತು.
ಜತ್ತನ್‌ ಪೂಜಾರಿ ಪ್ರೆಂಡ್ಸ್‌ಗೆ ಮಟಪಾಡಿ ಬಿಲ್ಲವ ಟ್ರೋಫಿ
ಬಿಲ್ಲವ ಫ್ರೆಂಡ್ಸ್ ಮಟಪಾಡಿ ನೀಲಾವರ ಆಶ್ರಯದಲ್ಲಿ ನಡೆದ 6 ತಂಡಗಳ ಬಿಲ್ಲವ ಕ್ರಿಕೆಟ್ ಪಂದ್ಯಾಟದಲ್ಲಿ ಮಟಪಾಡಿ ಬಿಲ್ಲವ ಟ್ರೋಫಿ 2025 ಟ್ರೋಫಿಯನ್ನು ಜತ್ತನ್ ಪೂಜಾರಿ ಫ್ರೆಂಡ್ಸ್ ತನ್ನದಾಗಿಸಿಕೊಂಡಿತು. ಶ್ರೀ ಕೋಟಿ ಚೆನ್ನಯ್ಯ ಬ್ರದರ್ಸ್ ಚಾಂತಾರು ರನ್ನರ್ ಅಪ್ ಪ್ರಶಸ್ತಿ ಪಡೆಯಿತು.
ಕೇಂದ್ರ ಸರ್ಕಾರ ವಿರುದ್ಧ ಉಡುಪಿ ಕಾಂಗ್ರೆಸ್‌ ಪ್ರತಿಭಟನೆ
ಕೇಂದ್ರ ಬಿಜೆಪಿ ಸರ್ಕಾರ ವಿರೋಧ ಪಕ್ಷದ ನಾಯಕರ ಧ್ವನಿಯನ್ನು ದಮನಗೊಳಿಸುತ್ತಿದೆ ಎಂದು ಆರೋಪಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ವತಿಯಿಂದ ಆದಿಉಡುಪಿಯ ಆದಾಯ ತೆರಿಗೆ ಕಚೇರಿಯ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಯಿತು.
  • < previous
  • 1
  • ...
  • 80
  • 81
  • 82
  • 83
  • 84
  • 85
  • 86
  • 87
  • 88
  • ...
  • 461
  • next >
Top Stories
ರಾಜಣ್ಣ ವಜಾ-ಪಕ್ಷದ ಆಂತರಿಕ ವಿಷಯ: ಸಿದ್ದರಾಮಯ್ಯ ಸ್ಪಷ್ಟನೆ
ರಾಜಣ್ಣ ವಿರುದ್ಧ ರಾಜಕೀಯ ಷಡ್ಯಂತ್ರ
ಅಗ್ನಿಪರೀಕ್ಷೆಯಿಂದ ಶೀಘ್ರ ಹೊರಬರುವೆ : ಸಂಸದ ಡಾ.ಕೆ.ಸುಧಾಕರ್‌
ಓಟ ನಿಲ್ಲಿಸಿದ ಚಾಂಪಿಯನ್ ಚೆನ್ನ !
ಭಾರತಕ್ಕೆ ಆಗಸ್ಟಲ್ಲೇ ಸ್ವಾತಂತ್ರ್ಯ ಸಿಕ್ಕಿದ್ದೇಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved