• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಉಡುಪಿ ಜಿಲ್ಲೆ: ಮಳೆಗೆ 7.15 ಲಕ್ಷ ರು. ಆಸ್ತಿ ಹಾನಿ
ಉಡುಪಿ ಜಿಲ್ಲೆಯಲ್ಲಿ ಎರಡು ದಿನಗಳಿಂದ ಮಳೆಯ ಜೊತೆಗೆ ಬೀಸಿದ ಗಾಳಿಯಿಂದಾಗಿ ಸಾಕಷ್ಟು ಕಡೆಗಳಲ್ಲಿ ಆಸ್ತಿಗೆ ಹಾನಿಯಾದ ಘಟನೆಗಳೂ ನಡೆದಿವೆ. ಸುಮಾರು 23 ಮನೆಗಳಿಗೆ ಒಟ್ಟು 5.15 ಲಕ್ಷ ರು.ಗಳಷ್ಟು ನಷ್ಟ ಉಂಟಾಗಿದ್ದರೆ, ನಾಲ್ವರು ರೈತರ ತೋಟಗಾರಿಕಾ ಬೆಳೆಗಳಿಗೆ ಒಟ್ಟು 2 ಲಕ್ಷ ರು.ಗಳಷ್ಟು ಹಾನಿಯಾಗಿದೆ.
ಜಿ. ಶಂಕರ್ ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಮೈಂಡ್‌ಫುಲ್‌ ಮೊಬೈಲ್‌ ಯೂಸೇಜ್‌ ಕಾರ್ಯಾಗಾರ
ಉಡುಪಿಯ ಡಾ ಜಿ. ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಯುವ ರೆಡ್ ಕ್ರಾಸ್ ಘಟಕ, ಐಕ್ಯೂಎಸಿ ಮತ್ತು ರೋಟರಿ ಉಡುಪಿ ಆಶ್ರಯದಲ್ಲಿ ‘ಮೈಂಡ್‌ಫುಲ್‌ ಮೊಬೈಲ್ ಯೂಸೇಜ್’ ಕಾರ್ಯಾಗಾರ ಆಯೋಜಿಸಲಾಗಿತ್ತು.
ಬಾರಕೂರು ರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಷನಲ್‌ ಸರ್ಕಾರಿ ಕಾಲೇಜು ವಾರ್ಷಿಕ ಕ್ರೀಡಾಕೂಟ
ಬಾರಕೂರು ಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಷನಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರಗಳ ವಾರ್ಷಿಕ ಕ್ರೀಡಾಕೂಟ ಕಾಲೇಜು ಕ್ರೀಡಾಂಗಣದಲ್ಲಿ ನಡೆಯಿತು. ಬಾರಕೂರು ನ್ಯಾಷನಲ್ ಪದವಿಪೂರ್ವ ಕಾಲೇಜಿನ ದೈಹಿಕ ಶಿಕ್ಷಣ ಉಪನ್ಯಾಸಕ ಉಮೇಶ್ ಶೆಟ್ಟಿ ಅವರು ಕ್ರೀಡಾಕೂಟ ಉದ್ಘಾಟಿಸಿದರು.
ರಾಗಧನ ‘ಕಲಾಪ್ರವೀಣ’ ಪ್ರಶಸ್ತಿಗೆ ವೈ.ಕೆ.ಸಂಧ್ಯಾ ಶರ್ಮ ಆಯ್ಕೆ
ಹಿರಿಯ ಸಾಹಿತಿ, ರಂಗಕರ್ಮಿ ಹಾಗೂ ವಿಮರ್ಶಕಿ ವೈ. ಕೆ. ಸಂಧ್ಯಾ ಶರ್ಮ ಅವರು 2025 ನೇ ಸಾಲಿನ ಈಶ್ವರಯ್ಯ ಅನಂತಪುರ ಅವರ ಹೆಸರಿನಲ್ಲಿ ಕೊಡಲ್ಪಡುವ ರಾಗಧನ ‘ಕಲಾ ಪ್ರವೀಣ‘ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಮಣ್ಣಪಳ್ಳ ಅಭಿವೃದ್ಧಿ, ನಿರ್ವಹಣೆಗೆ ನಗರಸಭೆಗೆ ಹಸ್ತಾಂತರಿಸಿ: ಯಶ್‌ಪಾಲ್‌ ಸುವರ್ಣ
ಉಡುಪಿ ನಗರಸಭಾ ವ್ಯಾಪ್ತಿಯಲ್ಲಿರುವ ಮಣ್ಣಪಳ್ಳ ಕೆರೆಯ ಸಮಗ್ರ ಅಭಿವೃದ್ಧಿ ಹಾಗೂ ನಿರ್ವಹಣೆ ನಡೆಸಲು ನಗರಸಭೆಗೆ ತಕ್ಷಣ ಹಸ್ತಾಂತರಿಸುವಂತೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಜಿಲ್ಲಾಧಿಕಾರಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ.
ಮಲ್ಪೆ: ಏಪ್ರಿಲ್ 20ರಂದು ಕಲ್ಕೂರ ಬೀಚ್‌ ಉತ್ಸವ, ಪ್ರಶಸ್ತಿ ಪ್ರದಾನ
ಕಲ್ಕೂರ ರೆಫ್ರಿಜರೇಶನ್ ಮತ್ತು ಕಿಚನ್ ಇಕ್ವಿಮೆಂಟ್ಸ್ ಸಂಸ್ಥೆಯು ಯಶಸ್ವಿಯಾಗಿ 40 ವರ್ಷಗಳನ್ನು ಪೂರೈಸುತ್ತಿದೆ. ಈ ಹಿನ್ನೆಲೆಯಲ್ಲಿ ಗ್ರಾಹಕರು, ಹಿತೈಷಿಗಳು, ಸಿಬ್ಬಂದಿ, ಸಾಮಾಗ್ರಿ ಪೂರೈಕೆದಾರರಿಗೆ ಕೃತಜ್ಞತೆ ಸಲ್ಲಿಸುವ ಕಲ್ಕೂರ ಬೀಚ್ ಉತ್ಸವ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭ 20ರಂದು ಮಲ್ಪೆ ಬೀಚ್‌ನಲ್ಲಿ ನಡೆಯಲಿದೆ.
ತ್ರಿವರ್ಣ ಆರ್ಟ್ ಗ್ಯಾಲರಿ: ವಿಶ್ವ ಕಲಾ ದಿನ ಸಂಭ್ರಮಾಚರಣೆ
ಮಣಿಪಾಲದ ತ್ರಿವರ್ಣ ಆರ್ಟ್ ಕ್ಲಾಸ್ಸಸ್ ಆ್ಯಂಡ್ ಗ್ಯಾಲರಿಯಲ್ಲಿ ಮಂಗಳವಾರ ವಿಶ್ವಕಲಾ ದಿನಾಚರಣೆಯ ಪ್ರಯುಕ್ತ ಬೃಹತ್ ’ಮೊನಾಲಿಸಾ’ ರಂಗೋಲಿ ರಚಿಸುವ ಮೂಲಕ ಕಲಾ ವಿದ್ಯಾರ್ಥಿ ಹಾಗೂ ಪೋಷಕ ಸಮೂಹ ಸಂಭ್ರಮಿಸಿತು.
ಉಡುಪಿ: ಮುಂಗಾರು ಪೂರ್ವ ಮಳೆಗೆ 15.66 ಲಕ್ಷ ರು. ನಷ್ಟ
ಸೋಮವಾರ ಸಂಜೆ ಸುರಿದ ಅನಿರೀಕ್ಷಿತ ಗಾಳಿ, ಮಳೆಗೆ ಉಡುಪಿ ಜಿಲ್ಲೆಯಾದ್ಯಂತ ವ್ಯಾಪಕ ಹಾನಿಯಾಗಿದೆ. ಉಡುಪಿಯ 2 ಮನೆಗಳಿಗೆ ಸಂಪೂರ್ಣ ಹಾನಿಯಾಗಿವೆ. ಜೊತೆಗೆ ಕುಂದಾಪುರ ತಾಲೂಕಿನ ರೈತರೊಬ್ಬರ ತೋಟಕ್ಕೂ ಹಾನಿಯಾಗಿದೆ. ಈ ಮುಂಗಾರುಪೂರ್ವ ಮಳೆಗೆ ಜಿಲ್ಲೆಯಲ್ಲಿ ಒಟ್ಟು 15,66,000 ರು.ಗಳಷ್ಟು ನಷ್ಟ ಸಂಭವಿಸಿದೆ.
ಯಕ್ಷಗಾನಕ್ಕೆ ವಿಶ್ವದರ್ಜೆ-ಕರಾವಳಿಗರ ಕೊಡುಗೆ ಅಪಾರ: ಪ್ರೊ. ಬೋರಲಿಂಗಯ್ಯ
ಭಾನುವಾರ ಬ್ರಹ್ಮಾವರದ ಎಸ್‌ಎಂಎಸ್ ಕಾಲೇಜಿನ ಮಕ್ಕಳ ಮಂಟಪದಲ್ಲಿ‘ಬಣ್ಣ 11’ ಪಂಚದಿನ ನಾಟಕೋತ್ಸವದಲ್ಲಿ ತಲ್ಲೂರ್ಸ್ ಫ್ಯಾಮಿಲಿ ಟ್ರಸ್ಟ್ ವತಿಯಿಂದ ಕೊಡ ಮಾಡುವ 2025ನೇ ಸಾಲಿನ ‘ತಲ್ಲೂರ್ಸ್ ಜಾನಪದ ರತ್ನ ಪ್ರಶಸ್ತಿ’ಯನ್ನು ಕರ್ನಾಟಕ ಜಾನಪದ ಪರಿಷತ್ತಿನ ರಾಜ್ಯಾಧ್ಯಕ್ಷ ಪ್ರೊ.ಹಿ.ಚಿ. ಬೋರಲಿಂಗಯ್ಯ ಅವರಿಗೆ ಪ್ರದಾನ ಮಾಡಲಾಯಿತು.
ಅಂಬೇಡ್ಕರ್‌ ಅವರನ್ನು ಪಂಡಿತ ಎಂದು ಗುರುತಿಸಲಾಗಿಲ್ಲ: ಸಂಜೀವ ಗುಂಡ್ಮಿ ವಿಷಾದ
ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಇಂಡಿಕಾ ಕಲಾ ಬಳಗ ಪಡುಕರೆ ಸಹಯೋಗದೊಂದಿಗೆ ಡಾ. ಬಿ. ಆರ್. ಅಂಬೇಡ್ಕರ್ ಜಯಂತಿ ಕಾರ್ಯಕ್ರಮ ನೆರವೇರಿತು.
  • < previous
  • 1
  • ...
  • 81
  • 82
  • 83
  • 84
  • 85
  • 86
  • 87
  • 88
  • 89
  • ...
  • 461
  • next >
Top Stories
ರಾಜಣ್ಣ ವಜಾ-ಪಕ್ಷದ ಆಂತರಿಕ ವಿಷಯ: ಸಿದ್ದರಾಮಯ್ಯ ಸ್ಪಷ್ಟನೆ
ರಾಜಣ್ಣ ವಿರುದ್ಧ ರಾಜಕೀಯ ಷಡ್ಯಂತ್ರ
ಅಗ್ನಿಪರೀಕ್ಷೆಯಿಂದ ಶೀಘ್ರ ಹೊರಬರುವೆ : ಸಂಸದ ಡಾ.ಕೆ.ಸುಧಾಕರ್‌
ಓಟ ನಿಲ್ಲಿಸಿದ ಚಾಂಪಿಯನ್ ಚೆನ್ನ !
ಭಾರತಕ್ಕೆ ಆಗಸ್ಟಲ್ಲೇ ಸ್ವಾತಂತ್ರ್ಯ ಸಿಕ್ಕಿದ್ದೇಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved