• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಂಬೇಡ್ಕರ್‌ ಬದುಕು, ಸಾಧನೆ ಎಲ್ಲರಿಗೂ ಪ್ರೇರಣೆ: ನರೇಂದ್ರ ಗಂಗೊಳ್ಳಿ
ಭಾರತ ಸರ್ಕಾರ ಯುವ ಕಾರ್ಯ ಹಾಗೂ ಕ್ರೀಡಾ ಸಚಿವಾಲಯ, ಮೈ ಭಾರತ್ ನೆಹರು ಯುವ ಕೇಂದ್ರ ಉಡುಪಿ, ಡಾ. ಬಿ. ಆರ್ ಅಂಬೇಡ್ಕರ್ ಯುವಕ ಮಂಡಲ, ಅಮೃತ ಯುವತಿ ಮಂಡಲ ಮತ್ತು ಅರ್ಚನಾ ಮಹಿಳಾ ಮಂಡಲಗಳ ಸಂಯುಕ್ತ ಆಶ್ರಯದಲ್ಲಿ ಮೇಲ್ ಗಂಗೊಳ್ಳಿಯಲ್ಲಿ ಅಂಬೇಡ್ಕರ್ ಅವರ 134 ನೇ ಜನ್ಮ ದಿನಾಚರಣೆ ನೆರವೇರಿತು.
ಅಂಬೇಡ್ಕರ್‌ ವಿಚಾರಧಾರೆ ಪಾಲನೆ ಇಂದಿನ ಅಗತ್ಯ: ಕಿಶೋರ್‌ ಕುಮಾರ್‌
ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಸೋಮವಾರ ನಡೆದ ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ 134ನೇ ಜನ್ಮ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಜಿಲ್ಲಾ ಬಿಜೆಪಿ ಅಧ್ಯಕ್ಷ ಕಿಶೋರ್ ಕುಮಾರ್, ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.
ಉಡುಪಿ ಕೃಷ್ಣಮಠ ಸರ್ವಜ್ಞಪೀಠಕ್ಕೆ ಸುವರ್ಣ ಕವಚ ಅರ್ಪಣೆ
ಪರ್ಯಾಯ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರ ತೀರ್ಥರು ತಮ್ಮ ಸಂನ್ಯಾಸಾಶ್ರಮದ ಸುವರ್ಣ ಮಹೋತ್ಸವದ ಅಂಗವಾಗಿ, ಕೃಷ್ಣಮಠದ ಸರ್ವಜ್ಞ ಪೀಠಕ್ಕೆ ರಚಿಸಿರುವ ಸುವರ್ಣ ಕವಚವನ್ನು ಅದಮಾರು ಮಠಾಧೀಶ ಶ್ರೀ ವಿಶ್ವಪ್ರಿಯ ತೀರ್ಥ ಶ್ರೀಪಾದರ ಮೂಲಕ ಅರ್ಪಣೆ ಮಾಡಿದರು.
ಕೊಡವೂರು ಜುಮಾದಿ ಕೋಲದ ಆಮಂತ್ರಣ ಬಿಡುಗಡೆ
ಕೊಡವೂರು ಜುಮಾದಿ ದೈವದ ವಾರ್ಷಿಕ ಕೋಲದ ಆಮಂತ್ರಣ ಬಿಡುಗಡೆ ಕಾರ್ಯಕ್ರಮ ಕೊಡವೂರು ಶ್ರೀ ಶಂಕರ ನಾರಾಯಣ ದೇವಾಲಯದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಪಂಚ ಧೂಮಾವತಿ ದೈವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಸುಭಾಷ್ ಮೆಂಡನ್ ವಹಿಸಿದ್ದರು.
ಕರಾವಳಿಯ ಸಾಂಸ್ಕೃತಿಕ ಸೌಹಾರ್ದತೆಗೆ ಯಕ್ಷಗಾನದ ಕೊಡುಗೆ ಅನನ್ಯ: ಡಾ.ತಲ್ಲೂರು
ಗುರುಪುರದ ಮಾಣಿಬೆಟ್ಟು ಗುತ್ತು ವಠಾರದಲ್ಲಿ ಕರ್ನಾಟಕ ಯಕ್ಷಗಾನ ಅಕಾಡೆಮಿಯಿಂದ ಯಕ್ಷ ವಸುಂಧರ’ ಯಕ್ಷಗಾನ ವಿಚಾರ ಸಂಕಿರಣ ನಡೆಯಿತು.
ಕುಂದಾಪುರ ಐಎಂಜೆ ವಿದ್ಯಾಸಂಸ್ಥೆಯ ವಾರ್ಷಿಕೋತ್ಸವ ಸಂಪನ್ನ
ಮೂಡ್ಲಕಟ್ಟೆ ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಸಂಸ್ಥೆಯ ವಾರ್ಷಿಕೋತ್ಸವವನ್ನು ಕೋಟ ಪಡುಕೇರಿಯ ಲಕ್ಷ್ಮಿಸೋಮ ಬಂಗೇರ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ರಾಜೇಂದ್ರ ನಾಯಕ್ ಅವರು ಉದ್ಘಾಟಿಸಿದರು.
ಮಣಿಪಾಲ ದುರ್ಗಾಂಬಾ ಮಂದಿರಕ್ಕೆ ಶ್ರೀ ಕೈವಲ್ಯ ಶ್ರೀಗಳ ಭೇಟಿ
ದೇವಳದ ವತಿಯಿಂದ ಪೂಜ್ಯ ಶ್ರೀಗಳನ್ನು ಮಂಗಳವಾದ್ಯ ಹಾಗೂ ಪೂರ್ಣಕುಂಭದೊಂದಿಗೆ ಸ್ವಾಗತಿಸಿ ಬರಮಾಡಿಕೊಂಡು ಪಾದಪೂಜೆ ಮಾಡಿ ಫಲಪುಷ್ಪ ನೀಡಿ ಗೌರವಿಸಲಾಯಿತು. ನಂತರ ಸ್ವಾಮೀಜಿಯವರು ಶ್ರೀ ದುರ್ಗಾಂಬಾ ದೇವಿಗೆ ಆರತಿ ಬೆಳಗಿಸಿದರು.
ಉತ್ತಮ ಸಂವಹನ ಕೌಶಲ ಮೈಗೂಡಿಸಿಕೊಳ್ಳಿ: ಪಯ್ಯವುಲ ಕೇಶವ ಕರೆ
ಮಾಹೆಯ ಅಂಗಸಂಸ್ಥೆ ಟಿಎ ಪೈ ಮ್ಯಾನೇಜ್ಮೆಂಟ್ ಇನ್ಸ್ಟಿಟ್ಯೂಟ್ (ಟ್ಯಾಪ್ಮಿ)ನ ೩೯ನೇ ವಾರ್ಷಿಕ ಪದವಿ ಪ್ರದಾನ ಸಮಾರಂಭ ಶನಿವಾರ ಜರುಗಿತು. ಆಂಧ್ರಪ್ರದೇಶದ ಹಣಕಾಸು, ಯೋಜನೆ, ವಾಣಿಜ್ಯ ತೆರಿಗೆ ಸಚಿವರಾಗಿರುವ ಟ್ಯಾಪ್ಮಿಯ ಹಿರಿಯ ವಿದ್ಯಾರ್ಥಿ ಪಯ್ಯವುಲ ಕೇಶವ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಿದರು.
ವಕೀಲರ ಸಂಘ ಬಲವಾಗಿದ್ದರೆ, ನ್ಯಾಯಧೀಶರಿಗೂ ಬಲ ಬರುತ್ತದೆ: ನ್ಯಾ. ಇ.ಎಸ್.ಇಂದಿರೇಶ್
ಉಡುಪಿ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ನೂತನವಾಗಿ ನಿರ್ಮಾಣಗೊಳ್ಳಲಿರುವ ಅನೆಕ್ಸ್‌ ಕೋರ್ಟ್ ಕಟ್ಟಡಕ್ಕೆ ಶುಕ್ರವಾರ ಹೈಕೋರ್ಟ್ ನ್ಯಾಯಮೂರ್ತಿ ಮತ್ತು ಉಡುಪಿ ಜಿಲ್ಲಾ ಆಡಳಿತಾತ್ಮಕ ನ್ಯಾ| ಇ.ಎಸ್.ಇಂದಿರೇಶ್ ಗುದ್ದಲಿ ಪೂಜೆ ನೆರವೇರಿಸಿದರು.
ಒಡೆದು ಆಳುವ ವಿಷಾಸ್ತ್ರಕ್ಕೆ ಹಿಂದುಗಳ ಸಾಂಘಿಕ ಪ್ರತ್ಯಸ್ತ್ರ ಬಳಸಲು ಕರೆ
ಪೆರ್ಣಂಕಿಲದ ಶ್ರೀ ಮಹಾಲಿಂಗೇಶ್ವರ - ಮಹಾಗಣಪತಿ ದೇವಾಲಯದಲ್ಲಿ ಪೇಜಾವರ ಮಠ ಆಶ್ರಯದಲ್ಲಿ ಭಕ್ತಿಸಿದ್ಧಾಂತೋತ್ಸವ - ರಾಮೋತ್ಸವದ ಅಂಗವಾಗಿ ಸಂತ ಸಮಾವೇಶ - ಹಿಂದೂ ಸಂಗಮ ಕಾರ್ಯಕ್ರಮ ನಡೆಯಿತು.
  • < previous
  • 1
  • ...
  • 83
  • 84
  • 85
  • 86
  • 87
  • 88
  • 89
  • 90
  • 91
  • ...
  • 461
  • next >
Top Stories
ರಾಜಣ್ಣ ವಜಾ-ಪಕ್ಷದ ಆಂತರಿಕ ವಿಷಯ: ಸಿದ್ದರಾಮಯ್ಯ ಸ್ಪಷ್ಟನೆ
ರಾಜಣ್ಣ ವಿರುದ್ಧ ರಾಜಕೀಯ ಷಡ್ಯಂತ್ರ
ಅಗ್ನಿಪರೀಕ್ಷೆಯಿಂದ ಶೀಘ್ರ ಹೊರಬರುವೆ : ಸಂಸದ ಡಾ.ಕೆ.ಸುಧಾಕರ್‌
ಓಟ ನಿಲ್ಲಿಸಿದ ಚಾಂಪಿಯನ್ ಚೆನ್ನ !
ಭಾರತಕ್ಕೆ ಆಗಸ್ಟಲ್ಲೇ ಸ್ವಾತಂತ್ರ್ಯ ಸಿಕ್ಕಿದ್ದೇಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved