• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಉಡುಪಿ: ಯುಪಿಎಂಸಿಯಲ್ಲಿ ಬೃಹತ್ ರಕ್ತದಾನ ಶಿಬಿರ ಸಂಪನ್ನ
ಫ್ರೆಂಡ್ಸ್ ಗ್ರೂಪ್ ಉಡುಪಿ ಮತ್ತು ಕುಂಜಿಬೆಟ್ಟು ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ ಜಂಟಿಯಾಗಿ ಮಣಿಪಾಲದ ಕೆಎಂಸಿ ಆಸ್ಪತ್ರೆಯ ಸಹಯೋಗದೊಂದಿಗೆ ಬೃಹತ್ ರಕ್ತದಾನ ಶಿಬಿರವು ಏ.೧೨ರಂದು ಕಾಲೇಜಿನಲ್ಲಿ ನಡೆಯಿತು.
ಕೇಂದ್ರದ ಬೆಲೆ ಏರಿಕೆ ರಾಜ್ಯ ಬಿಜೆಪಿಗೆ ಕಪಾಳಮೋಕ್ಷ ಮಾಡಿದಂತಿದೆ: ಮುನಿಯಾಲು
ಯುವ ಕಾಂಗ್ರೆಸ್ ಸಮಿತಿ ಕಾರ್ಕಳ ವಿಧಾನಸಭಾ ಕ್ಷೇತ್ರ ಇದರ ವತಿಯಿಂದ ಕೇಂದ್ರ ಬಿಜೆಪಿ ಸರ್ಕಾರದ ಬೆಲೆ ಏರಿಕೆ ವಿರುದ್ಧ ಶನಿವಾರ ಕಾರ್ಕಳ ಬಸ್ ನಿಲ್ದಾಣ ಬಳಿ ಪ್ರತಿಭಟನೆ ನಡೆಯಿತು.
ಉಡುಪಿ: ಪತ್ರಕರ್ತರ ಸಂಘ ಸ್ಥಾಪನಾ ದಿನಾಚರಣೆ
ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಉಡುಪಿ ಪತ್ರಿಕಾ ಭವನದಲ್ಲಿ ಸಂಘದ ಸ್ಥಾಪನಾ ದಿನಾಚರಣೆ ನಡೆಯಿತು. ಕಾರ್ಟೂನಿಸ್ಟ್ ಹಾಗೂ ಬರಹಗಾರ ಪಂಜು ಗಂಗೊಳ್ಳಿ ಕಾರ್ಯಕ್ರಮ ಉದ್ಘಾಟಿಸಿದರು.
ಶಂಕರನಾರಾಯಣ: ಮದರ್ ತೆರೇಸಾಸ್ ಪಿಯು ಕಾಲೇಜಿಗೆ ರಾಜ್ಯಮಟ್ಟದ ರ್‍ಯಾಂಕ್
ಈ ಕಾಲೇಜಿನ ನಿಶಾ ನಾರಾಯಣ ತೊಳಾರ್ ಅವರು 593 ಅಂಕಗಳಿಸಿ ರಾಜ್ಯಮಟ್ಟದಲ್ಲಿ 7ನೇ ರ್‍ಯಾಂಕ್, ಆದಿತ್ಯ ಶೆಟ್ಟಿ 589 ಅಂಕಗಳಿಸಿ 11ನೇ ರ್‍ಯಾಂಕ್, ಸರ್ವದಾ ಚಾತ್ರಾ 587 ಅಂಕ ಗಳಿಸಿ 13ನೇ ರ್‍ಯಾಂಕ್ ಗಳಿಸಿದ್ದಾರೆ. ವಿಜ್ಞಾನ ವಿಭಾಗದಲ್ಲಿ 102 ವಿದ್ಯಾರ್ಥಿಗಳಲ್ಲಿ 101 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಅವರಲ್ಲಿ 49 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿ ಮತ್ತು 52 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾಗಿದ್ದಾರೆ. ಅಕ್ಷಿತಾ 590 ಅಂಕಗಳೊಂದಿಗೆ ರಾಜ್ಯಮಟ್ಟದಲ್ಲಿ 10ನೇ ರ್‍ಯಾಂಕ್, ರುಚಿತಾ 587 ಅಂಕಗಳಿಸಿ 13ನೇ ರ್‍ಯಾಂಕ್ ಪಡೆದಿದ್ದಾರೆ.
ಕೆ. ಗೋವಿಂದ ಭಟ್ಟರಿಗೆ ಯಕ್ಷವಿದ್ಯಾಮಾನ್ಯ ಪ್ರಶಸ್ತಿ ಪ್ರದಾನ
ಪಲಿಮಾರು ಮಠದ ಶ್ರೀ ಯೋಗ ವಿದ್ಯಾಪೀಠದ ಘಟಿಕೋತ್ಸವ ಸಂದರ್ಭದಲ್ಲಿ ಈ ಬಾರಿಯ ‘ಯಕ್ಷ ವಿದ್ಯಾಮಾನ್ಯ ಪ್ರಶಸ್ತಿ’ಯನ್ನು ಯಕ್ಷಗಾನದ ತೆಂಕುತಿಟ್ಟಿನ ಶ್ರೇಷ್ಠ ಕಲಾವಿದರಾದ ಕೆ. ಗೋವಿಂದ ಭಟ್ ಅವರಿಗೆ ಪಲಿಮಾರು ಮಠಾಧೀಶ ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರು ಪ್ರದಾನ ಮಾಡಿದರು.
ಮಣಿಪಾಲದಲ್ಲಿ ಉದ್ಭವ್ ಡಿಸೈನ್ ಸ್ಟುಡಿಯೋ ಕಾರ್ಯಾರಂಭ
1992ರಲ್ಲಿ ಸುಸ್ಥಿರ ವಾಸ್ತುಶಿಲ್ಪದ ಪ್ರವರ್ತನೆಯ ಗುರಿಯೊಂದಿಗೆ ಬೆಂಗಳೂರಿನಲ್ಲಿ ಸ್ಥಾಪನೆಯಾದ ಉದ್ಭವ ಡಿಸೈನ್ ಸ್ಟುಡಿಯೋ ಇದೀಗ ಮಣಿಪಾಲಕ್ಕೆ ತನ್ನ ಅಸ್ತಿತ್ವವನ್ನು ವಿಸ್ತರಿಸಿದೆ. ಯುವ ಆರ್ಕಿಟೆಕ್ಟ್ ಆರ್. ಆಶ್ಲೇಷ್ ಶೆಟ್ಟಿ ನೇತೃತ್ವದಲ್ಲಿ, ಈ ಸಂಸ್ಥೆ ಪರಿಸರ ಸ್ನೇಹಿ ಮತ್ತು ಸುಸ್ಥಿರ ನಿರ್ಮಾಣಗಳ ಮೇಲೆ ಕೇಂದ್ರೀಕರಿಸಿದ್ದು, ಈಗಾಗಲೇ ವಸತಿ, ಸಾಂಸ್ಥಿಕ, ಆತಿಥ್ಯ ಮತ್ತು ವಾಣಿಜ್ಯ ಯೋಜನೆಗಳನ್ನು ವಿನ್ಯಾಸಗೊಳಿಸುವಲ್ಲಿ ಹೆಸರುವಾಸಿವಾಗಿದೆ.
ಬೃಹತ್ ವಿಷ್ಣು ಸಹಸ್ರನಾಮ ಯಾಗ ಗೋ ಸೂಕ್ತಯಾಗ ಸಂಪನ್ನ
ಶ್ರೀ ಪೇಜಾವರ ಅಧೋಕ್ಷಜ ಮಠದ ವತಿಯಿಂದ, ಅಖಿಲ ಭಾರತ ಮಾಧ್ವ ಮಹಾಮಂಡಲ, ಪೂರ್ಣಪ್ರಜ್ಞ ವಿದ್ಯಾಪೀಠ ಪ್ರತಿಷ್ಠಾನ ಬೆಂಗಳೂರು ಹಾಗೂ ಇತರ ಸಂಸ್ಥೆಗಳ ಸಂಸ್ಥೆಗಳ ಸಹಯೋಗದಲ್ಲಿ ಭಕ್ತಿ ಸಿದ್ಧಾಂತೋತ್ಸವ - ರಾಮೋತ್ಸವದ ಅಂಗವಾಗಿ ಶನಿವಾರ ಪೆರ್ಣಂಕಿಲ ಮಹಾಗಣಪತಿ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬೃಹತ್ ವಿಷ್ಣುಸಹಸ್ರ ನಾಮ ಯಾಗ ಹಾಗೂ ಗೋ ಸೂಕ್ತ ಯಾಗ ವಿಜೃಂಭಣೆಯಿಂದ ನಡೆಯಿತು.
ಎಐಐಯು ಪುರುಷರ ಖೋಖೋ: ಮಂಗಳೂರು ವಿವಿ ಚಾಂಪಿಯನ್
ಪೂರ್ಣಪ್ರಜ್ಞ ಕಾಲೇಜಿನಲ್ಲಿ ಶನಿವಾರ ಸಂಪನ್ನಗೊಂಡ 4 ದಿನಗಳ ಈ ಪಂದ್ಯಾವಳಿಯ, ರೋಚಕ ಅಂತಿಮ ಪಂದ್ಯಾವಳಿಯಲ್ಲಿ ಆತಿಥೇಯ ಮಂಗಳೂರು ವಿವಿ ತಂಡವು ಮುಂಬೈ ತಂಡವನ್ನು ಕೇವಲ 1 ಅಂಕದ ಅಂತರದಿಂದ ಸೋಲಿಸಿ ಚಾಂಪಿಯನ್‌ ಪಟ್ಟ ತನ್ನದಾಗಿಸಿಕೊಂಡಿತು.
ಕಿದಿಯೂರು ಶ್ರೀಪ್ರಸನ್ನ ಗಣಪತಿ ದೇವಸ್ಥಾನದ ವರ್ಧ೦ತ್ಯುತ್ಸವ: ಭಜನಾ ಮಹೋತ್ಸವ
ಕಿದಿಯೂರಿನ ಶ್ರೀ ಪ್ರಸನ್ನ ಗಣಪತಿ ದೇವಸ್ಥಾನದ 17ನೇ ವರ್ಷದ ಪ್ರತಿಷ್ಠಾ ವರ್ಧ೦ತ್ಯುತ್ಸವ ಏ.9ರಿ೦ದ 16ರ ವರೆಗೆ ಜರುಗಲಿದ್ದು, ಆ ಪ್ರಯುಕ್ತವಾಗಿ ಪ್ರತಿನಿತ್ಯವೂ ಸ೦ಜೆ 4ರಿ೦ದ 8 ಗ೦ಟೆ ವರೆಗೆ ಭಜನಾ ಕಾರ್ಯಕ್ರಮದೊ೦ದಿಗೆ ಕುಣಿತ ಭಜನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಮಣಿಪಾಲ: ‘ವಿಷುಕಣಿ-ಕವಿದನಿ’ ಬಹು ಭಾಷಾ ಕವಿಗೋಷ್ಠಿ ಸಂಪನ್ನ
‘ವಿಷುಕಣಿ-ಕವಿದನಿ’ ಬಹು ಭಾಷಾ ಕವಿಗೋಷ್ಠಿ ಗುರುವಾರ ರೇಡಿಯೊ ಮಣಿಪಾಲ್, ಎಂ.ಐ.ಸಿ ಕ್ಯಾಂಪಸ್ ಮಣಿಪಾಲದಲ್ಲಿ ನಡೆಯಿತು.
  • < previous
  • 1
  • ...
  • 84
  • 85
  • 86
  • 87
  • 88
  • 89
  • 90
  • 91
  • 92
  • ...
  • 461
  • next >
Top Stories
ರಾಜಣ್ಣ ವಜಾ-ಪಕ್ಷದ ಆಂತರಿಕ ವಿಷಯ: ಸಿದ್ದರಾಮಯ್ಯ ಸ್ಪಷ್ಟನೆ
ರಾಜಣ್ಣ ವಿರುದ್ಧ ರಾಜಕೀಯ ಷಡ್ಯಂತ್ರ
ಅಗ್ನಿಪರೀಕ್ಷೆಯಿಂದ ಶೀಘ್ರ ಹೊರಬರುವೆ : ಸಂಸದ ಡಾ.ಕೆ.ಸುಧಾಕರ್‌
ಓಟ ನಿಲ್ಲಿಸಿದ ಚಾಂಪಿಯನ್ ಚೆನ್ನ !
ಭಾರತಕ್ಕೆ ಆಗಸ್ಟಲ್ಲೇ ಸ್ವಾತಂತ್ರ್ಯ ಸಿಕ್ಕಿದ್ದೇಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved