• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಯಕ್ಷಗಾನ ಸಂಘಟಕ ಶಿವರಾಮ್‌ ಭಟ್‌ ನಿಧನ
ಖ್ಯಾತ ಯಕ್ಷಗಾನ ಸಂಘಟಕ ಶಿವರಾಮ್ ಭಟ್ ಅಜೆಕಾರ್ (86) ಹೃದಯಘಾತದಿಂದ ಇತ್ತೀಚೆಗೆ ಅಜೆಕಾರಿನಲ್ಲಿ ನಿಧನರಾದರು. ಯಕ್ಷಗಾನ ಧಾರ್ಮಿಕ ಮತ್ತು ಜೊತೆಗೆ ತನ್ನೂರು ಅಜೆಕಾರಿನಲ್ಲಿ ಕೃಷಿ ಮಾಡಿ ಕುಟುಂಬದೊಂದಿಗೆ ಜೀವನ ನಡೆಸುತ್ತಿದ್ದರು. ಪತ್ನಿ, ಓರ್ವ ಪುತ್ರಿ ಹಾಗು ಹಾಗು ಪುತ್ರನನ್ನು ಅಗಲಿದ್ದಾರೆ.
ದೇವರ ನಾಮಸ್ಮರಣೆ ಯಜ್ಞಕ್ಕೆ ಸಮ: ಶ್ರೀ ಕೈವಲ್ಯ ಶ್ರೀಗಳು
ತೆಂಕಪೇಟೆಯ ಶ್ರೀ ಲಕ್ಷ್ಮೀವೆಂಕಟೇಶ ದೇವಸ್ಥಾನದ ಶತಮಾನೋತ್ತರ ಆಚರಣೆ ಪ್ರಯುಕ್ತ 125 ದಿನಗಳ ಅಹೋರಾತ್ರಿ ನಿರಂತರ ಭಜನಾ ಮಹೋತ್ಸವ ಅಂಗವಾಗಿ, ದೇವಳಕ್ಕೆ ಸೋಮವಾರ ಗೋವಾದ ಕೈವಲ್ಯ ಮಠ ಸಂಸ್ಥಾನದ ಮಠಾಧಿಪತಿ ಶ್ರೀಮದ್ ಶಿವಾನಂದ ಸರಸ್ಪತಿ ಶ್ರೀಪಾದರು ಭೇಟಿ ನೀಡಿದರು.
ಮಾಹೆ ಎಂಐಟಿ ಫಿನ್ನೆಂಟ್‌ 25 ಎರಡನೇ ಆವೃತ್ತಿ ಸಮಾವೇಶ
ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ) ಅಂಗಸಂಸ್ಥೆ ಮಣಿಪಾಲ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಎಂಐಟಿ) ಇದರ ವಾರ್ಷಿಕ ಸಮಾವೇಶ ಫಿನ್ನೆಂಟ್ 25ರ ಎರಡನೇ ಆವೃತ್ತಿ ನಡೆಯಿತು.
ಕೊಡಂಗೆ: ಶ್ರೀ ರಾಮ ವೃತ್ತ ಉದ್ಘಾಟನೆ
ಪರ್ಕಳ ಸಮೀಪದ ಕೊಡಂಗೆ ಶ್ರೀರಾಮ ಮಂದಿರದ ವತಿಯಿಂದ ಮಂದಿರದ ಮುಂಭಾಗದಲ್ಲಿ ಪರ್ಕಳ-ಕೊಡಂಗೆ-ಸರಳೇಬೆಟ್ಟು ರಸ್ತೆಗಳು ಕೂಡುವ ಕೇಂದ್ರಭಾಗದಲ್ಲಿ ಅಂದಾಜು ೭೫ ಸಾವಿರ ರು. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿದ ‘ಶ್ರೀರಾಮ ವೃತ್ತ’ವನ್ನು ಭಾನುವಾರ ಶ್ರೀರಾಮ ನವಮಿಯ ಶುಭಾವಸರದಲ್ಲಿ ಉಡುಪಿ ನಗರಸಭಾ ಅಧ್ಯಕ್ಷ ಪ್ರಭಾಕರ ಪೂಜಾರಿ ಉದ್ಘಾಟಿಸಿದರು.
ಮತ್ತಾವು ಸೇತುವೆ ರಸ್ತೆ ಅಭಿವೃದ್ಧಿಗೆ 2 ಕೋಟಿ ಅನುದಾನ: ಸುನಿಲ್‌ಕುಮಾರ್‌
ಕಾರ್ಕಳ ವಿಧಾನಸಭಾ ಕ್ಷೇತ್ರದ ಹೆಬ್ರಿ ತಾಲ್ಲೂಕಿನ ಮುದ್ರಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಬ್ಬಿನಾಲೆ ಗ್ರಾಮದ ಮತ್ತಾವು ಪ್ರದೇಶದ ನಿವಾಸಿಗಳು ಮಳೆಗಾಲದಲ್ಲಿ ಸಂದರ್ಭದಲ್ಲಿ ಕಾಡಿನ ಮಧ್ಯ ಹರಿಯುವ ನದಿಯನ್ನು ದಾಟಲು ತುಂಬಾ ಅಪಾಯಕಾರಿಯಾದ ಕಾಲುಸಂಕ ದಾರಿ ಅವಲಂಬಿಸಬೇಕಾಗಿದೆ. ಇದರಿಂದಾಗಿ ಈ ಪ್ರದೇಶದ ನಿವಾಸಿಗಳು ಹಾಗೂ ವಿದ್ಯಾರ್ಥಿಗಳ ಸುಗಮ ಸಂಚಾರಕ್ಕಾಗಿ ಸೇತುವೆ ಸಹಿತ ರಸ್ತೆ ಅಭಿವೃದ್ಧಿ ಅವಶ್ಯಕವಾಗಿತ್ತು.
ಕೊರಗಜ್ಜನ ಕತೆ ಇರುವ ‘ಕೋರ’ ಸಿನಿಮಾ 18ರಂದು ತೆರೆಗೆ
ಮಲೆನಾಡಿನ ಆದಿವಾಸಿಗಳ ಜೀವನವನ್ನು ಆಧರಿಸಿ ಈ ಸಿನಿಮಾವನ್ನು ಚಿತ್ರೀಕರಿಸಲಾಗಿದೆ. ಬಹುತೇಕ ಮಲೆನಾಡಿನ ಕಾಡುಗಳಲ್ಲಿ, ಸಕಲೇಶಪುರ, ಚೆನ್ನೈನಲ್ಲಿ ಶೂಟಿಂಗ್ ನಡೆಸಲಾಗಿದೆ.
ಪಿಯುಸಿ: ಫಲಿತಾಂಶ ಕುಸಿದರೂ ಉಡುಪಿ ರಾಜ್ಯಕ್ಕೆ ಪ್ರಥಮ
ಕಳೆದ ಬಾರಿ ಜಿಲ್ಲೆ ಶೇ.96.70 ಸಾಧನೆಯೊಂದಿಗೆ ರಾಜ್ಯಕ್ಕೆ ದ್ವಿತೀಯ ಸ್ಥಾನ ಗಳಿಸಿತ್ತು. ಈ ಬಾರಿ ಪ್ರಥಮ ಸ್ಥಾನ ಪಡೆದಿದ್ದರೂ, ಕಳೆದ ವರ್ಷಕ್ಕೆ ಹೋಲಿಸಿದರೇ ಒಟ್ಟಾರೆ ಸಾಧನೆಯಲ್ಲಿ ಶೇ.2.90 ರಷ್ಟು ಕುಸಿತವಾಗಿದೆ. ಆದರೆ ರಾಜ್ಯದ ಒಟ್ಟು ತೇರ್ಗಡೆ ಫಲಿತಾಂಶ ಶೇ.73.45ಕ್ಕೆ ಹೋಲಿಸಿದರೆ ಉಡುಪಿ ಜಿಲ್ಲೆ ಶೇ.20.45ರಷ್ಟು ಮುಂದಿದೆ.
ನಾಟಕಗಳು ಎಲ್ಲ ಕಾಲಕ್ಕೂ ಪ್ರಸ್ತುತ: ಪೂರ್ಣಿಮಾ
ಕಟಪಾಡಿ ವನಸುಮ ವೇದಿಕೆ ಹಾಗೂ ವನಸುಮ ಟ್ರಸ್ಟ್ ವತಿಯಿಂದ ಉಡುಪಿ ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ವಿವಿಧ ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ಕಟಪಾಡಿ ಎಸ್‌ವಿಎಸ್ ಹೈಸ್ಕೂಲ್ ಒಳಾಂಗಣದಲ್ಲಿ ಎರಡು ದಿನಗಳ ‘ವನಸುಮ ರಂಗೋತ್ಸವ’ ಕಾರ್ಯಕ್ರಮ ನಡೆಯಿತು.
ಸಾಮಾನ್ಯ ಆರೋಗ್ಯದ ಬಗ್ಗೆ ಅರಿವು ಅಗತ್ಯ: ಡಾ. ಕಾವ್ಯಾ
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಭಾರತೀಯ ರೆಡ್‌ಕ್ರಾಸ್ ಉಡುಪಿ ಜಿಲ್ಲೆ ಮತ್ತು ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರಗಳ ಸಹಯೋಗದೊಂದಿಗೆ ‘ವಿಶ್ವ ಆರೋಗ್ಯ ದಿನಾಚರಣೆ’ ನಡೆಯಿತು.
ಉಡುಪಿ ಪೂರ್ಣಪ್ರಜ್ಞ ಪಪೂ ಕಾಲೇಜಿನ ಪ್ರಾಂಶುಪಾಲ ಸಂತೋಷ್ ಕುಮಾರ್
ಸಂತೋಷ್‌ ಕುಮಾರ್‌, 11 ವರ್ಷ ಪೂರ್ಣಪ್ರಜ್ಞ ಸಂಧ್ಯಾ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದ ಪ್ರಾಧ್ಯಾಪಕರಾಗಿ, ವಿಭಾಗದ ಮುಖ್ಯಸ್ಥರಾಗಿ, ಹತ್ತು ವರ್ಷ ಪೂರ್ಣಪ್ರಜ್ಞ ಪದವಿಪೂರ್ವ ಕಾಲೇಜಿನಲ್ಲಿ ವಾಣಿಜ್ಯಶಾಸ್ತ್ರ ವಿಭಾಗದ ಉಪನ್ಯಾಸಕರಾಗಿದ್ದ ಅವರು ಕಾಪು ವಿದ್ಯಾನಿಕೇತನ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾಗಿಯೂ ಕರ್ತವ್ಯ ಸಲ್ಲಿಸಿದ್ದರು.
  • < previous
  • 1
  • ...
  • 87
  • 88
  • 89
  • 90
  • 91
  • 92
  • 93
  • 94
  • 95
  • ...
  • 461
  • next >
Top Stories
ರಾಜಣ್ಣ ವಜಾ-ಪಕ್ಷದ ಆಂತರಿಕ ವಿಷಯ: ಸಿದ್ದರಾಮಯ್ಯ ಸ್ಪಷ್ಟನೆ
ರಾಜಣ್ಣ ವಿರುದ್ಧ ರಾಜಕೀಯ ಷಡ್ಯಂತ್ರ
ಅಗ್ನಿಪರೀಕ್ಷೆಯಿಂದ ಶೀಘ್ರ ಹೊರಬರುವೆ : ಸಂಸದ ಡಾ.ಕೆ.ಸುಧಾಕರ್‌
ಓಟ ನಿಲ್ಲಿಸಿದ ಚಾಂಪಿಯನ್ ಚೆನ್ನ !
ಭಾರತಕ್ಕೆ ಆಗಸ್ಟಲ್ಲೇ ಸ್ವಾತಂತ್ರ್ಯ ಸಿಕ್ಕಿದ್ದೇಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved