• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಕ್ಫ್‌ ತಿದ್ದುಪಡಿ ಮಸೂದೆ ಬಗ್ಗೆ ಮುಸ್ಲಿಮರಿಗೆ ಭಯ ಬೇಡ: ಸಲೀಂ ಅಂಬಾಗಿಲು
ಸಂಸತ್ತಿನಲ್ಲಿ ಅಂಗೀಕರಿಸಿರುವ ನೂತನ ವಕ್ಫ್ ತಿದ್ದುಪಡಿ ಮಸೂದೆಯ ಬಗ್ಗೆ ರಾಜಕೀಯ ಅಪಪ್ರಚಾರಗಳಿಗೆ ಕಿವಿಗೊಟ್ಟು ಮುಸ್ಲಿಂ ಸಮುದಾಯ ಭಯಪಡುವ ಅವಶ್ಯಕತೆ ಇಲ್ಲ ಎಂದು ಬಿಜೆಪಿ ಮುಖಂಡ, ರಾಜ್ಯ ಹಜ್ಜ್ ಸಮಿತಿ ಹಾಗೂ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ಮಾಜಿ ಸದಸ್ಯ ಎಂ.ಸಲೀಂ ಅಂಬಾಗಿಲು ತಿಳಿಸಿದ್ದಾರೆ.
ಸ್ವಇಚ್ಛೆಯಿಂದ ಅಕ್ರಂ ಜೊತೆ ಹೋಗಿದ್ದೇನೆ: ಹೈಕೋರ್ಟ್ ಎದುರು ಹಾಜರಾದ ಜೀನ ಮೆರಿಲ್‌ ಹೇಳಿಕೆ
ಇದೀಗ ಜೀನ ಮೆರಿಲ್ ಮತ್ತು ಅಕ್ರಮ್ ತಮ್ಮ ವಕೀಲರ ಮೂಲಕ ಉಚ್ಚ ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ. ತನ್ನನ್ನು ಯಾರೂ ಅಪಹರಿಸಿರುವುದಿಲ್ಲ, ನಾನು ಸ್ವಇಚ್ಛೆಯಿಂದ ಅಕ್ರಮ್ ಜೊತೆ ತೆರಳಿರುವುದಾಗಿ ವಿಚಾರಣೆಯಲ್ಲಿ ನ್ಯಾಯಾಧೀಶರ ಮುಂದೆ ತಿಳಿಸಿದ್ದಾಳೆ.
ಕಾಯಿಲೆಗಳಿಗೆ ಆಹ್ವಾನ ನೀಡುವ ಜಂಕ್‌ ಫುಡ್: ಕೋಟ ಡಾ. ಮಾಧವ ಪೈ
ಸಾಸ್ತಾನದ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ಪಾಂಡೇಶ್ವರ ಬಿಲ್ಲವ ಯುವ ವೇದಿಕೆ ಮತ್ತು ಕೋಟ ಪಂಚವರ್ಣ ಮಹಿಳಾ ಮಂಡಲ ಜಂಟಿ ಆಶ್ರಯದಲ್ಲಿ ‘ಅರಿವು ನಿಮಗಿರಲಿ’ ಮಾಲಿಕೆಯ ೧೩ನೇ ಕಾರ್ಯಕ್ರಮ ನೆರವೇರಿತು.
ಉಡುಪಿ: ನಾಳೆ ಬಿಜೆಪಿ ಸ್ಥಾಪನಾ ದಿನಾಚರಣೆ, 10ರಂದು ಜನಾಕ್ರೋಶ ಯಾತ್ರೆ
ಬಿಜೆಪಿ ಸ್ಥಾಪನಾ ದಿನಾಚರಣೆಯ ಅಂಗವಾಗಿ ಭಾನುವಾರ ಜಿಲ್ಲೆಯ ಎಲ್ಲಾ 1,112 ಬೂತ್ ಗಳಲ್ಲಿ ಮತ್ತು ಪಕ್ಷದ ಕಾರ್ಯಕರ್ತರ ಮನೆಗಳಲ್ಲಿ ಪಕ್ಷದ ಧ್ವಜಾರೋಹಣ ನಡೆಯಲಿದೆ. ಪಕ್ಷದ ಸೂಚನೆಯಂತೆ ಏ.10ರಂದು ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಜನಾಕ್ರೋಶ ಯಾತ್ರೆ ನಡೆಯಲಿದೆ
ನಕಲಿ ಮದ್ಯ ಹಾವಳಿ ನಿಲ್ಲಿಸಲು ಸರ್ಕಾರಕ್ಕೆ ಸನ್ನದುದಾರರ ಒತ್ತಾಯ
ರಾಜ್ಯ ಫೆಡರೇಶನ್ ಆಫ್ ವೈನ್ ಮರ್ಚೆಂಟ್ಸ್ ಅಸೋಸಿಯೇಷನ್ ಮತ್ತು ಜಿಲ್ಲಾ ವೈನ್ ಮರ್ಚೆಂಟ್ಸ್‌ ಅಸೋಸಿಯೇಷನ್ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಶುಕ್ರವಾರ ಸಾಂಕೇತಿಕ ಪ್ರತಿಭಟನೆ ನಡೆಸಿ, ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಶಾಂತಳ್ಳಿ ಶಾಲೆ ಶತಮಾನೋತ್ಸವ: ಬೃಹತ್ ಆರೋಗ್ಯ ತಪಾಸಣೆ, ರಕ್ತದಾನ ಶಿಬಿರ
ಶಾಂತಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಸಂಭ್ರಮಕ್ಕೆ ಬೃಹತ್ ಆರೋಗ್ಯ ತಪಾಸಣೆ ಹಾಗೂ ರಕ್ತದಾನ ಶಿಬಿರದ ಮೂಲಕ ಶುಕ್ರವಾರ ಚಾಲನೆ ನೀಡಲಾಯಿತು.
ಬ್ರಹ್ಮಾವರ: ಜಿ.ಎಂ.ನಲ್ಲಿ ‘ಈಜು ಕೊಳ’, ‘ಅಮ್ಯೂಸ್‌ಮೆಂಟ್ ಪಾರ್ಕ್’ ಉದ್ಘಾಟನೆ
ಬ್ರಹ್ಮಾವರ ಜಿ.ಎಂ. ಸಮೂಹ ವಿದ್ಯಾಸಂಸ್ಥೆಯಲ್ಲಿ ‘ಈಜು ಕೊಳ’ ಮತ್ತು ‘ಅಮ್ಯೂಸ್‌ಮೆಂಟ್ ಪಾರ್ಕ್’ನ್ನು ಸಂಸ್ಥೆಯ ಆಡಳಿತ ಮಂಡಳಿಯ ಅಧ್ಯಕ್ಷ ಪ್ರಕಾಶ್ಚಂದ್ರ ಶೆಟ್ಟಿ ಉದ್ಘಾಟಿಸಿದರು.
26ರಂದು ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಈಡುಗಾಯಿ ಒಡೆದು ಪ್ರತಿಭಟನೆ: ವಾಟಾಳ್‌
ಮಹಾದಾಯಿ, ಕಳಸಾ ಬಂಡೂರಿ, ಮೇಕೆದಾಟು ಯೋಜನೆಗಳು ತಕ್ಷಣ ಜಾರಿಯಾಗಬೇಕು, ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗಕ್ಕೆ ಆದ್ಯತೆ ನೀಡಬೇಕು, ಗ್ರೇಟರ್ ಬೆಂಗಳೂರು, ಸಮಗ್ರ ಕರ್ನಾಟಕ ರಚನೆಯಾಗಬೇಕು ಎಂದು ಆಗ್ರಹಿಸಿ ಏ.26ರಂದು ರಾಜ್ಯಾದ್ಯಂತ 2 ಕೋಟಿಗೂ ಅಧಿಕ ಈಡುಗಾಯಿಗಳನ್ನು ಒಡೆಯುವ ಮೂಲಕ ಪ್ರತಿಭಟನೆ ನಡೆಸಲಾಗುವುದು ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಹೇಳಿದ್ದಾರೆ.
ರಾಜ್ಯ ರೆಡ್‌ಕ್ರಾಸ್ ಸಭಾಪತಿಯಾಗಿ ಆಯ್ಕೆ: ಬಸ್ರೂರು ರಾಜೀವ್ ಶೆಟ್ಟಿಗೆ ಸನ್ಮಾನ
ರಾಜ್ಯ ರೆಡ್ ಕ್ರಾಸ್ ಸಂಸ್ಥೆಯ ಸಭಾಪತಿಗಳಾಗಿ ಆಯ್ಕೆಯಾದ ರಾಜೀವ್ ಶೆಟ್ಟಿ ಅವರಿಗೆ ಅಭಿನಂದನಾ ಕಾರ್ಯಕ್ರಮ ಬ್ರಹ್ಮಗಿರಿಯ ರೆಡ್‌ಕ್ರಾಸ್‌ ಭವನದಲ್ಲಿ ನಡೆಯಿತು.
ಎನ್‌ಎಸ್‌ಯುಐನಿಂದ ‘ವಿದ್ಯಾರ್ಥಿ ನ್ಯಾಯ ಯಾತ್ರೆ’
ರಾಜ್ಯದ ವಿದ್ಯಾರ್ಥಿಗಳ ಹಕ್ಕುಗಳನ್ನು ರಕ್ಷಿಸಲು ಹಾಗೂ ಅವರ ಸಮಸ್ಯೆಗಳನ್ನು ಆಲಿಸಿ ಪರಿಹಾರ ಒದಗಿಸಲು ಎನ್‌ಎಸ್‌ಯುಐ ತಂಡವು ‘ವಿದ್ಯಾರ್ಥಿ ನ್ಯಾಯ ಯಾತ್ರೆ’ ಎಂಬ ಮಹತ್ವಾಕಾಂಕ್ಷಿ ಪ್ರಯತ್ನವನ್ನು ಆರಂಭಿಸಿದೆ.
  • < previous
  • 1
  • ...
  • 91
  • 92
  • 93
  • 94
  • 95
  • 96
  • 97
  • 98
  • 99
  • ...
  • 462
  • next >
Top Stories
ರಾಜಣ್ಣ ವಜಾ-ಪಕ್ಷದ ಆಂತರಿಕ ವಿಷಯ: ಸಿದ್ದರಾಮಯ್ಯ ಸ್ಪಷ್ಟನೆ
ರಾಜಣ್ಣ ವಿರುದ್ಧ ರಾಜಕೀಯ ಷಡ್ಯಂತ್ರ
ಅಗ್ನಿಪರೀಕ್ಷೆಯಿಂದ ಶೀಘ್ರ ಹೊರಬರುವೆ : ಸಂಸದ ಡಾ.ಕೆ.ಸುಧಾಕರ್‌
ಓಟ ನಿಲ್ಲಿಸಿದ ಚಾಂಪಿಯನ್ ಚೆನ್ನ !
ಭಾರತಕ್ಕೆ ಆಗಸ್ಟಲ್ಲೇ ಸ್ವಾತಂತ್ರ್ಯ ಸಿಕ್ಕಿದ್ದೇಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved