• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಉಡುಪಿ ಜಿಲ್ಲೆ: ಮತದಾರರ ಪಟ್ಟಿಗೆ 5286 ಯುವ ಮತದಾರರ ಸೇರ್ಪಡೆ
ಉಡುಪಿ ಜಿಲ್ಲೆಯ ಪರಿಷ್ಕೃತ, ಅಂತಿಮ ಮತದಾರರ ಪಟ್ಟಿಯನ್ನು ತಯಾರಿಸಲಾಗಿದ್ದು, ಜಿಲ್ಲೆಯಲ್ಲಿ 5,12,232 ಪುರುಷರು, 5,49,046 ಮಹಿಳೆಯರು ಹಾಗೂ 11 ಜನ ತೃತೀಯ ಲಿಂಗಿಗಳು ಸೇರಿದಂತೆ ಒಟ್ಟು 10,61,289 ಮತದಾರರಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ತಿಳಿಸಿದ್ದಾರೆ.
ಮಹಿಳೆಯರು ಸ್ವಂತ ಉದ್ಯಮ ಸ್ಥಾಪಿಸುವ ಛಲ ಹೊಂದಬೇಕು: ರೇಷ್ಮಾ
ಭಾರತೀಯ ವಿಕಾಸ ಟ್ರಸ್ಟ್ ಮತ್ತು ಉಡುಪಿಯ ರೋಬೋಸಾಫ್ಟ್ ಟೆಕ್ನಾಲಜೀಸ್‌ಗಳ ಜಂಟಿ ಸಹಯೋಗದಲ್ಲಿ ಆಯೋಜಿಸಲಾದ ೨೧ದಿನಗಳ ಫ್ಯಾಷನ್ ಬ್ಲೌಸ್ ತರಬೇತಿ, ಆರಿ ಎಂಬ್ರಾಯ್ಡರಿ ಮತ್ತು ಸಾರಿ ಕುಚ್ಚು ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭ ನಡೆಯಿತು.
ಮಣಿಪಾಲ: ಕಸ್ತೂರ್ಬಾ ಆಸ್ಪತ್ರೆಯಲ್ಲಿ ಯುವ ಮಧುಮೇಹಿಗಳಿಗೆ ಶೈಕ್ಷಣಿಕ ಕಾರ್ಯಕ್ರಮ
ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್), ಭಾರತ ಸರ್ಕಾರದ ಅನುದಾನಿತ ಯಂಗ್ ಡಯಾಬಿಟಿಸ್ ರಿಜಿಸ್ಟ್ರಿ (ವೈಡಿಆರ್) ಮತ್ತು ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಮಕ್ಕಳ ವಿಭಾಗ ಮತ್ತು ಮಕ್ಕಳ ಎಂಡೋಕ್ರೈನಾಲಜಿ ಕ್ಲಿನಿಕ್ ಸಹಯೋಗದೊಂದಿಗೆ ಯುವ ಮಧುಮೇಹಿಗಳಿಗಾಗಿ ಒಂದು ದಿನದ ಶೈಕ್ಷಣಿಕ ಕಾರ್ಯಕ್ರಮವನ್ನು ಡಾ.ಟಿ.ಎಂ.ಎ. ಪೈ ಆಡಿಟೋರಿಯಂನಲ್ಲಿ ಆಯೋಜಿಸಲಾಯಿತು.
ಹೆತ್ತವರು ಮಕ್ಕಳಿಗೆ ಸಾಕಷ್ಟು ಸಮಯ ನೀಡಿ: ಪತ್ರಕರ್ತ ನಿತ್ಯಾನಂದ ಪಡ್ರೆ
ಉದ್ಯಾವರ ಹಿಂದೂ ಹಿರಿಯ ಪ್ರಾಥಮಿಕ ಶಾಲೆಯ ‘ವರ್ಷದ ಹರ್ಷ ನೂರರ್ವತ್ತನಾಲ್ಕು’ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ವಿಶ್ರಾಂತ ಪತ್ರಕರ್ತ ಎಸ್. ನಿತ್ಯಾನಂದ ಪಡ್ರೆ ಮಾತನಾಡಿದರು.
ಹೆಬ್ರಿ ತಾಲೂಕು ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷೆ ಪಿ.ಜಯಲಕ್ಷ್ಮಿ
ಹೆಬ್ರಿಯ ಶಿವಪುರದಲ್ಲಿ ಫೆ.16ರಂದು ನಡೆಯುವ ಹೆಬ್ರಿ ತಾಲೂಕು ಐದನೇ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರಾಗಿ ಲೇಖಕಿ ಪಿ.ಜಯಲಕ್ಷ್ಮಿ ಅಭಯ ಕುಮಾರ್ (ಅಭಯ ಲಕ್ಷ್ಮಿ) ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ.ಶಿವಪುರದಲ್ಲಿ ನಡೆದ ಸಾಹಿತ್ಯ ಸಮ್ಮೇಳನ ಪೂರ್ವಭಾವಿ ಸಭೆಯಲ್ಲಿ ಜಿಲ್ಲಾ ಕಸಾಪ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಮಾರ್ಗದರ್ಶನದಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಿತು.
ಕೃಷ್ಣಮಠದಲ್ಲಿ ಉಪಾಧ್ಯ ಹೆಲ್ತ್‌ ಕೇರ್‌ನಿಂದ ಆಯುರ್ವೇದ ಶಿಬಿರ
ಪರ್ಯಾಯ ಶ್ರೀ ಪುತ್ತಿಗೆ ಮಠದ ಆಶ್ರಯದಲ್ಲಿ ಭಾನುವಾರ ಕೃಷ್ಣ ಮಠದ ರಾಜಾಂಗಣದಲ್ಲಿ ಬೆಳಗ್ಗೆ 10 ರಿಂದ ಮಧ್ಯಾಹ್ನ 1 ರ ವರೆಗೆ ಬೆಂಗಳೂರಿನ ಹೆಸರಾಂತ ಆಯುರ್ವೇದ ಸಂಸ್ಥೆಗಳಾದ ಉಪಾಧ್ಯ ಆಯುರ್ವೇದ ಕಂಪನಿ ಮತ್ತು ಉಪಾಧ್ಯ ಹೆಲ್ತ್ ಕೇರ್ ಇವರುಗಳ ಸಹ ಭಾಗಿತ್ವದಲ್ಲಿ ಶ್ರೀ ಕೃಷ್ಣ ಮಠದ ಧನ್ವಂತರಿ ಚಿಕಿತ್ಸಾಲಯದ ಸಹಯೋಗದೊಂದಿಗೆ ಸಾರ್ವಜನಿಕರಿಗಾಗಿ ಉಚಿತವಾದ ಆಯುರ್ವೇದ ತಪಾಸಣಾ ಶಿಬಿರ ನಡೆಯಿತು.
ಆಗುಂಬೆ ಹೆದ್ದಾರಿ ಅಭಿವೃದ್ಧಿ ರೂಪುರೇಷೆಗೆ ಅಧ್ಯಯನ ತಂಡ
ಮಲೆನಾಡು-ಕರಾವಳಿ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 169ಎ ಅಭಿವೃದ್ಧಿ ಸಂದರ್ಭ ಆಗುಂಬೆ ಘಾಟಿ ವ್ಯಾಪ್ತಿಯಲ್ಲಿ ‌ಸುರಂಗ ನಿರ್ಮಾಣ ಕಾರ್ಯವೊ ಅಥವಾ ಮುಖ್ಯ ರಸ್ತೆ ಅಗಲಿಕರಣವೊ ಎಂಬ ವಿಚಾರ ಇನ್ನೂ ಅಂತಿಮವಾಗಿಲ್ಲ. ಕೇಂದ್ರ ಸಾರಿಗೆ ಮಂತ್ರಾಲಯ ಅಧ್ಯಯನ ನಡೆಸಿದ ಬಳಿಕ ಈ ಕುರಿತು ಖಚಿತ ನಿರ್ಣಯ ಆಗುವ ನಿರೀಕ್ಷೆ ಇದೆ.
ನೇಜಾರು ಕೊಲೆ ಪ್ರಕರಣ: ವಿಚಾರಣೆಯ ಎವಿ ರೆಕಾರ್ಡಿಂಗ್‌ಗೆ ಆಕ್ಷೇಪ
ನೇಜಾರಿನ ತಾಯಿ ಮತ್ತು ಮೂವರು ಮಕ್ಕಳ ಹತ್ಯೆ ಪ್ರಕರಣದ ಸಾಕ್ಷಿಗಳ ವಿಚಾರಣೆಯನ್ನು ಆಡಿಯೋ ವಿಡಿಯೋ (ಎವಿ) ರೆಕಾರ್ಡಿಂಗ್ ಮಾಡಬೇಕು ಎಂದು ಆರೋಪಿ ಪ್ರವೀಣ್ ಚೌಗುಲೆಯ ವಕೀಲರು, ಉಡುಪಿಯ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದು, ಇದಕ್ಕೆ ವಿಶೇಷ ಸರ್ಕಾರಿ ಅಭಿಯೋಜಕ ಶಿವಪ್ರಸಾದ್ ಆಳ್ವ ಕೆ. ಶನಿವಾರ ಆಕ್ಷೇಪಣೆ ಸಲ್ಲಿಸಿದ್ದಾರೆ.
ಧರ್ಮವನ್ನು ಕಡೆಗಣಿಸಿದರೆ ಭಾರತಕ್ಕೂ ಬಾಂಗ್ಲಾದ ಸ್ಥಿತಿ: ಮೀನಾಕ್ಷಿ ಸೆಹರಾವತ್
ಅದಮಾರು ಮಠ ಆಶ್ರಯದ ಶ್ರೀಕೃಷ್ಣ ಸೇವಾ ಬಳಗ ಆಯೋಜನೆಯಲ್ಲಿ ವಿಶ್ವಾರ್ಪಣಂ ಕಾರ್ಯಕ್ರಮದಂಗವಾಗಿ ಶನಿವಾರ ಪೂರ್ಣಪ್ರಜ್ಞ ಸಭಾಂಗಣದಲ್ಲಿ ಪಲಿಮಾರು ಮಠದ ಹಿರಿಯ ಯತಿ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರಿಗೆ ಅಭಿನಂದನಾ ಕಾರ್ಯಕ್ರಮ ನಡೆಯಿತು.
ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ರಿಂದ ಹಿಂದೂ ಧರ್ಮಕ್ಕೆ ಅವಮಾನ : ಸುನಿಲ್‌ ಕುಮಾರ್‌

  ಸಮಾಜ ಸುಧಾರಕರ ವಿರುದ್ಧ ಇಷ್ಟೊಂದು ಕೆಳ ಮಟ್ಟಕ್ಕೆ ಇಳಿದು ಸಾರ್ವಜನಿಕವಾಗಿ ಮಾತನಾಡಿದ ಕೇರಳ ಸಿಎಂ ವಿರುದ್ಧ ಸಮಸ್ತ ಹಿಂದೂಗಳು ತರಾಟೆಗೆ ತೆಗೆದುಕೊಂಡು ಸಿಎಂ ವಿರುದ್ಧ ಎದ್ದೇಳಬೇಕು ಎಂದು ಸುನಿಲ್‌ ಕುಮಾರ್‌ ಹೇಳಿದ್ದಾರೆ.

  • < previous
  • 1
  • ...
  • 94
  • 95
  • 96
  • 97
  • 98
  • 99
  • 100
  • 101
  • 102
  • ...
  • 393
  • next >
Top Stories
ರೆಡ್ಡಿ ಜೈಲುಪಾಲು, ಶ್ರೀರಾಮುಲುಗೆ ಅನುಕೂಲ?
ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಐತಿಹಾಸಿಕ ದಿನ: ಸಂಸದ ಡಾ.ಸಿ.ಎನ್.ಮಂಜುನಾಥ್
ಕೇಂದ್ರ, ಭದ್ರತಾ ಪಡೆಗಳ ಪರ ನಾವೆಲ್ಲರೂ ನಿಲ್ಲಲಿದ್ದೇವೆ: ಡಿಕೆಶಿ
ಸರ್ಕಾರಿ ನೌಕರರ ಗುಡ್ ನ್ಯೂಸ್ : ತುಟ್ಟಿಭತ್ಯೆ ಹೆಚ್ಚಳ
ಗೃಹಲಕ್ಷ್ಮೀ ಹಣದಲ್ಲಿ ಬೋರ್‌ವೆಲ್ ಕೊರೆಸಿದ ಮಹಿಳೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved