ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಜಿಲ್ಲೆಯಲ್ಲಿ ಶೇ.100ರಷ್ಟು ಕನ್ನಡ ಅನುಷ್ಠಾನವಾಗಲಿ: ಸಾಜೀದ್ ಮುಲ್ಲಾ.
ಇ-ಕೆವೈಸಿ ಜಿಲ್ಲೆಗೆ ಹಳಿಯಾಳ ತಾಲೂಕು ಪ್ರಥಮ
ಹಬ್ಬದ ರೂಪದಲ್ಲಿ ಸಾಹಿತ್ಯ ಸಮ್ಮೇಳನ ಆಚರಿಸೋಣ: ಶೈಲೇಶ ಪರಮಾನಂದ
ಅಸಮರ್ಪಕ ಜಲ ಜೀವನ್ ಕಾಮಗಾರಿ, ಗ್ರಾಮಸ್ಥರ ಆಕ್ರೋಶ
ಬೀಡಾಡಿ ದನಗಳ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ
ಗ್ರಾಮ ಸಭೆಗೆ ಅಧಿಕಾರಿಗಳ ಗೈರು, ಸಾರ್ವಜನಿಕರ ಆಕ್ಷೇಪ
ಭಟ್ಕಳದ ಹೆಬಳೆ ಶಮ್ಸ್ ಪಿಯ ಕಾಲೇಜಿನಲ್ಲಿ ಇಂದು ವಿಜ್ಞಾನ ಮೇಳ
ಹವ್ಯಕರು ಎಲ್ಲಿದ್ದರೂ ಸಂಸ್ಕಾರ, ಆಚಾರ, ವಿಚಾರ ಮರೆಯಬಾರದು: ಕೃಷ್ಣಾನಂದ ಭಟ್ಟ
ಮಿಥೆನಾಲ್ ಗ್ಯಾಸ್ ಟ್ಯಾಂಕರ್ ಪಲ್ಟಿ: ಗ್ಯಾಸ್ ಸೋರಿಕೆ ತಡೆಗೆ ಕಾರ್ಯಾಚರಣೆ
ಪೌರಸಂಸ್ಥೆಗೆ ಮೀಸಲಾತಿ ಘೋಷಣೆ: ಗರಿಗೆದರಿದ ರಾಜಕೀಯ ಚಟುವಟಿಕೆ
ಇನ್ನಷ್ಟು ಸುದ್ದಿ
ಬಾಂಬ್ ಸ್ಫೋಟ, ಗೋಕಳ್ಳತನ ಖಂಡಿಸಿ ಮನವಿ
ದೆಹಲಿಯಲ್ಲಿ ನಡೆದ ಬಾಂಬ್ ಸ್ಫೋಟ ಮತ್ತು ಪಟ್ಟಣದಲ್ಲಿ ಪದೇ ಪದೇ ರಾಜರೋಷವಾಗಿ ಗೋವು ಕಳ್ಳತನ ಮಾಡುತ್ತಿರುವುದನ್ನು ಖಂಡಿಸಿ ಸ್ಥಳೀಯ ಹಿಂದೂ ಜಾಗರಣ ವೇದಿಕೆಯಿಂದ ಸಹಾಯಕ ಆಯುಕ್ತರು ಮತ್ತು ಡಿವೈಎಸ್ಪಿಗೆ ಮನವಿ ಸಲ್ಲಿಸಲಾಯಿತು.
ಪೊಲೀಸರ ಮೇಲೆ ಹಲ್ಲೆ ನಡೆಸಿ, ಆತ್ಮಹತ್ಯೆಗೆ ಯತ್ನಿಸಿದ ಆರೋಪಿ
ಬಂಧಿಸಲು ತೆರಳಿದ ಯಲ್ಲಾಪುರ ಪೊಲೀಸರ ಮೇಲೆ ಆರೋಪಿಯೊಬ್ಬ ಹಲ್ಲೆ ನಡೆಸಿ, ಚಾಕು ಚುಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ಶಿಕ್ಷಣದ ಜತೆಗೆ ಕ್ರೀಡೆಯಲ್ಲೂ ಪಾಲ್ಗೊಳ್ಳಿ: ಲಕ್ಷ್ಮೀಶ ನಾಯ್ಕ
ಪಟ್ಟಣದ ಶ್ರೀ ಗುರು ಸುಧೀಂದ್ರ ಪದವಿ ಕಾಲೇಜಿನಲ್ಲಿ ಉತ್ತರ ಕನ್ನಡ ಜಿಲ್ಲೆಯ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಚೆಸ್ ಪಂದ್ಯಾವಳಿಯು ನಡೆಯಿತು.
ಭಟ್ಕಳದಲ್ಲಿ ಗೋಕಳ್ಳತನ ಮಾಡಿದ ಇಬ್ಬರ ಬಂಧನ
ಪಟ್ಟಣದ ಹನುಮಂತ ದೇವಸ್ಥಾನದ ಸನಿಹದ ಗೋ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ಷಿಪ್ರ ಕಾರ್ಯಾಚರಣೆ ನಡೆಸಿದ ನಗರ ಠಾಣೆಯ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ, ಗೋ ಕಳ್ಳತನಕ್ಕೆ ಬಳಸಿದ್ದ ಕಾರನ್ನು ವಶಪಡಿಸಿಕೊಂಡಿದ್ದಾರೆ.
ನೋ ಹೆಲ್ಮೆಟ್, ನೋ ಪೆಟ್ರೋಲ್ ಅಭಿಯಾನ
ಮಂಗಳವಾರ ಪಿಐ ಶ್ರೀಧರ ಎಸ್.ಆರ್. ನೇತೃತದಲ್ಲಿ ಚೌಡಗೇರಿ ಪೆಟ್ರೋಲ್ ಬಂಕ್ನಲ್ಲಿ ನಡೆಯಿತು.
ಕನ್ನಡ ಉಳಿಸುವಲ್ಲಿ ಯಕ್ಷಗಾನದ ಪಾತ್ರ ದೊಡ್ಡದು: ಮಾರುತಿ ಗುರೂಜಿ
ಕನ್ನಡ ಭಾಷೆಯನ್ನು ಉಳಿಸುವಲ್ಲಿ ಯಕ್ಷಗಾನದ ಪಾತ್ರ ದೊಡ್ಡದು. ಕೆರೆಮನೆ ರಂಗಮಂದಿರದಲ್ಲಿ ಯಕ್ಷಗಾನದ ಜೊತೆಗೆ ಉಳಿದೆಲ್ಲ ಕಲೆಗಳಿಗೆ ಪ್ರೋತ್ಸಾಹ ನೀಡುವ ಕೆಲಸ ನಡೆಯುತ್ತಿದೆ.
ಕಾರ್ಪೆಂಟರ್ಸ್ ಸಂಘಟನೆ ಬಲಗೊಳ್ಳಲಿ: ಸಚಿವ ಮಂಕಾಳ ವೈದ್ಯ
ಪಟ್ಟಣದ ಮುಗಳಿಕೋಣೆಯ ಶ್ರೀ ಗೋಪಾಲಕೃಷ್ಣ ಸಭಾಭವನದಲ್ಲಿ ತಾಲೂಕು ಕಾರ್ಪೆಂಟರ್ಸ್ ಕಾರ್ಮಿಕರ ಸಂಘದ ಉದ್ಘಾಟನೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್. ವೈದ್ಯ ನೆರವೇರಿಸಿದರು.
ಒಗ್ಗಟ್ಟು ಸಮಾಜದ ಏಳಿಗೆಗೆ ಸಹಕಾರಿಯಾಗಲಿ: ಶಾಸಕ ಶಿವರಾಮ ಹೆಬ್ಬಾರ
ಜಾಗೃತ ಸಮಾಜದ ಸಮಷ್ಠಿಯ ನಿರ್ಮಾಣಕ್ಕಾಗಿ ಶ್ರೀಗಳು ತಪಸ್ಸಿನ ರೀತಿಯಲ್ಲಿ ಕೆಲಸ ಮಾಡುತ್ತ ಬಂದಿದ್ದಾರೆ.
ಮಾಗೋಡಿನಲ್ಲಿ ಕಾರ್ತಿಕೋತ್ಸವದ ಪ್ರಯುಕ್ತ ಯಕ್ಷಗಾನ ಪ್ರದರ್ಶನ
ತಾಲೂಕಿನ ಮಾಗೋಡ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಕಾರ್ತಿಕೋತ್ಸವದ ಪ್ರಯುಕ್ತ ಯಕ್ಷಗಾನ ಪ್ರದರ್ಶನ ನಡೆಯಿತು.
ಸಹಕಾರಿ ಕ್ಷೇತ್ರದಲ್ಲಿ ರಾಜಕೀಯ ಲೇಪನ ಇರಬಾರದು: ಶಾಸಕ ಭೀಮಣ್ಣ ನಾಯ್ಕ
ಸಹಕಾರಿ ಕ್ಷೇತ್ರದಲ್ಲಿ ಚುನಾಯಿತ ಪ್ರತಿನಿಧಿಗಳ ಹಸ್ತಕ್ಷೇಪ ಹಾಗೂ ರಾಜಕೀಯ ಲೇಪನ ಇರಬಾರದು. ರಾಜಕೀಯ ಪ್ರವೇಶಿಸಿದರೆ ಅನಾಹುತ ಉಂಟಾಗಿ ರೈತರು ಸಂಕಷ್ಟಪಡಬೇಕಾಗುತ್ತದೆ.
< previous
1
2
3
4
5
6
7
8
9
...
599
next >
Top Stories
ಒಂದು ದಿನದ ಟ್ರಾಫಿಕ್ ಪೊಲೀಸ್ ಆದ ಶಾಸಕ ಸುರೇಶ್ ಕುಮಾರ್!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್ಗೆ 25 : ನಾಡಿದ್ದಿಂದ ರಜತ ಮಹೋತ್ಸವ