• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗ್ಲೋಬಲ್ ಎಂಟರ್‌ಪ್ರೈಸಸ್ ಆರೋಪಿಗಳಿಂದ ಸ್ಥಳ ಮಹಜರು
ಮತದಾರರ ಪಟ್ಟಿಯಲ್ಲಿ ಗೊಂದಲ ಇಲ್ಲದಂತೆ ನೋಡಿಕೊಳ್ಳಿ: ಡಾ. ಧನಂಜಯ ಸರ್ಜಿ
ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವೇದಿಕೆ ಅಗತ್ಯ: ಡಾ. ವಿಘ್ನೇಶ್ವರ ಗಾಂವ್ಕರ
ರಾಜ್ಯಮಟ್ಟದ ಕಿವುಡರ ಕ್ರೀಡಾಕೂಟಕ್ಕೆ ಚಾಲನೆ
ಫುಟ್‌ಪಾತ್‌ ಮೇಲಿನ ಗೂಡಂಗಡಿಗಳ ತೆರವಿಗೆ ಮನವಿ
ಧಾರವಾಡದ ಜೆಎಸ್ಎಸ್ ಕಾಲೇಜು ಚಾಂಪಿಯನ್
ಅವಶ್ಯ ಕಾಮಗಾರಿ ತಕ್ಷಣ ಪ್ರಾರಂಭಿಸಲು ಅನುಮತಿ ನೀಡಿಜಿಲ್ಲೆಯಲ್ಲಿ ಶೇ.100ರಷ್ಟು ಕನ್ನಡ ಅನುಷ್ಠಾನವಾಗಲಿ: ಸಾಜೀದ್ ಮುಲ್ಲಾ.ಇ-ಕೆವೈಸಿ ಜಿಲ್ಲೆಗೆ ಹಳಿಯಾಳ ತಾಲೂಕು ಪ್ರಥಮಹಬ್ಬದ ರೂಪದಲ್ಲಿ ಸಾಹಿತ್ಯ ಸಮ್ಮೇಳನ ಆಚರಿಸೋಣ: ಶೈಲೇಶ ಪರಮಾನಂದ

ಇನ್ನಷ್ಟು ಸುದ್ದಿ

ಅಸಮರ್ಪಕ ಜಲ ಜೀವನ್ ಕಾಮಗಾರಿ, ಗ್ರಾಮಸ್ಥರ ಆಕ್ರೋಶ
ಜಲಜೀವನ್ ಮಿಷನ್ ಕಾಮಗಾರಿ ಅಸಮರ್ಪಕವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ ಸಾರ್ವಜನಿಕರು, ಸಂಬಂಧಪಟ್ಟ ಗ್ರಾಮೀಣ ಕುಡಿಯುವ ನೀರು ಯೋಜನೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಮಂಗಳವಾರ ತಾಲೂಕಿನ ಬೆಡಸಗಾಂವ ಗ್ರಾಮದ ಶ್ರೀ ರಾಮಲಿಂಗೇಶ್ವರ ದೇವಾಲಯದಲ್ಲಿ ನಡೆದ ಗ್ರಾಪಂ ಗ್ರಾಮ ಸಭೆಯಲ್ಲಿ ಜರುಗಿತು.
ಬೀಡಾಡಿ ದನಗಳ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ
10 ದಿನಗಳ ನಂತರ ಅವುಗಳನ್ನು ಹಿಡಿದು ಗೋಶಾಲೆಗೆ ಸಾಗಿಸುವ ಕುರಿತು ಸಂಸದ ಹಾಗೂ ಶಾಸಕರ ನೇತೃತ್ವದಲ್ಲಿ ನಡೆದ ಜಂಟಿ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.
ಗ್ರಾಮ ಸಭೆಗೆ ಅಧಿಕಾರಿಗಳ ಗೈರು, ಸಾರ್ವಜನಿಕರ ಆಕ್ಷೇಪ
ಗ್ರಾಪಂ ಅಧ್ಯಕ್ಷ ಭಾಸ್ಕರ ದೈಮನೆ ಅವರ ಅಧ್ಯಕ್ಷತೆಯಲ್ಲಿ ನಡೆದ ಶಿರಾಲಿ ಗ್ರಾಪಂ ಗ್ರಾಮ ಸಭೆಯಲ್ಲಿ ಶಿರಾಲಿಯ ಸಮಸ್ಯೆ ಬಗ್ಗೆ ವಿಸ್ತೃತ ಚರ್ಚೆ ನಡೆಯಿತು.
ಭಟ್ಕಳದ ಹೆಬಳೆ ಶಮ್ಸ್‌ ಪಿಯ ಕಾಲೇಜಿನಲ್ಲಿ ಇಂದು ವಿಜ್ಞಾನ ಮೇಳ
ಇಲ್ಲಿಯ ಹೆಬಳೆಯ ಶಮ್ಸ್ ಪದವಿ ಪೂರ್ವ ಕಾಲೇಜಿನಲ್ಲಿ ನ.20ರಂದು ಎರಡನೇ ವಿಜ್ಞಾನ ಮೇಳವನ್ನು ಆಯೋಜಿಸಲಾಗಿದೆ.
ಹವ್ಯಕರು ಎಲ್ಲಿದ್ದರೂ ಸಂಸ್ಕಾರ, ಆಚಾರ, ವಿಚಾರ ಮರೆಯಬಾರದು: ಕೃಷ್ಣಾನಂದ ಭಟ್ಟ
ಶ್ರೀರಾಮಚಂದ್ರಾಪುರ ಮಠದ ಭಟ್ಕಳ ಹವ್ಯಕ ವಲಯ ಪ್ರಥಮ ವಲಯೋತ್ಸವ ಕಾರ್ಯಕ್ರಮ ಬಸ್ತಿಮಕ್ಕಿಯಲ್ಲಿರುವ ಆಚಾರ್ಯ ಭವನದಲ್ಲಿ ಗುರುವಂದನೆ, ಶಂಖನಾದದಿಂದ ಸಭಾ ಕಾರ್ಯಕ್ರಮ ಸಂಸ್ಕಾರ-ಸಂವಾದ ಆರಂಭವಾಯಿತು.
ಮಿಥೆನಾಲ್‌ ಗ್ಯಾಸ್ ಟ್ಯಾಂಕರ್‌ ಪಲ್ಟಿ: ಗ್ಯಾಸ್ ಸೋರಿಕೆ ತಡೆಗೆ ಕಾರ್ಯಾಚರಣೆ
ತಾಲೂಕಿನ ಅಗಸೂರಿನ ಕಂಚಿನ ಬಾಗಿಲು ಬಳಿ ಮಿಥೆನಾಲ್‌ ಗ್ಯಾಸ್ ತುಂಬಿಕೊಂಡು ಸಂಚರಿಸುತ್ತಿದ್ದ ಟ್ಯಾಂಕರ್ ಪಲ್ಟಿಯಾದ ಪರಿಣಾಮ ಅಂಕೋಲಾ-ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿ ಸಂಚಾರ ಸ್ಥಗಿತವಾಗಿರುವ ಘಟನೆ ನಡೆದಿದೆ.
ಪೌರಸಂಸ್ಥೆಗೆ ಮೀಸಲಾತಿ ಘೋಷಣೆ: ಗರಿಗೆದರಿದ ರಾಜಕೀಯ ಚಟುವಟಿಕೆ
ಪುರಸಭೆಯ ಆಡಳಿತ ಮಂಡಳಿಯ ಆಡಳಿತಾವಧಿಯು ಮುಗಿದ ಹಿನ್ನೆಲೆ ಪ್ರಕಟಗೊಂಡ ವಾರ್ಡ್‌ ಮೀಸಲಾತಿ ಬೆನ್ನಲ್ಲೇ ಹಳಿಯಾಳದಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿದೆ.
ಬಾಂಬ್ ಸ್ಫೋಟ, ಗೋಕಳ್ಳತನ ಖಂಡಿಸಿ ಮನವಿ
ದೆಹಲಿಯಲ್ಲಿ ನಡೆದ ಬಾಂಬ್ ಸ್ಫೋಟ ಮತ್ತು ಪಟ್ಟಣದಲ್ಲಿ ಪದೇ ಪದೇ ರಾಜರೋಷವಾಗಿ ಗೋವು ಕಳ್ಳತನ ಮಾಡುತ್ತಿರುವುದನ್ನು ಖಂಡಿಸಿ ಸ್ಥಳೀಯ ಹಿಂದೂ ಜಾಗರಣ ವೇದಿಕೆಯಿಂದ ಸಹಾಯಕ ಆಯುಕ್ತರು ಮತ್ತು ಡಿವೈಎಸ್ಪಿಗೆ ಮನವಿ ಸಲ್ಲಿಸಲಾಯಿತು.
ಪೊಲೀಸರ ಮೇಲೆ ಹಲ್ಲೆ ನಡೆಸಿ, ಆತ್ಮಹತ್ಯೆಗೆ ಯತ್ನಿಸಿದ ಆರೋಪಿ
ಬಂಧಿಸಲು ತೆರಳಿದ ಯಲ್ಲಾಪುರ ಪೊಲೀಸರ ಮೇಲೆ ಆರೋಪಿಯೊಬ್ಬ ಹಲ್ಲೆ ನಡೆಸಿ, ಚಾಕು ಚುಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ಶಿಕ್ಷಣದ ಜತೆಗೆ ಕ್ರೀಡೆಯಲ್ಲೂ ಪಾಲ್ಗೊಳ್ಳಿ: ಲಕ್ಷ್ಮೀಶ ನಾಯ್ಕ
ಪಟ್ಟಣದ ಶ್ರೀ ಗುರು ಸುಧೀಂದ್ರ ಪದವಿ ಕಾಲೇಜಿನಲ್ಲಿ ಉತ್ತರ ಕನ್ನಡ ಜಿಲ್ಲೆಯ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಚೆಸ್ ಪಂದ್ಯಾವಳಿಯು ನಡೆಯಿತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 600
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved