ಶ್ರೇಷ್ಠ ಶಿಕ್ಷಕ-ಶಿಕ್ಷಕಿ ಪ್ರಶಸ್ತಿ ಪ್ರದಾನ ಮತ್ತು ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಇಲ್ಲಿನ ದಂಡೆಭಾಗ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ವಲಯ ಮಟ್ಟದ ಹಿರಿಯ ಮತ್ತು ಕಿರಿಯ ವಿಭಾಗದ ಪ್ರತಿಭಾ ಕಾರಂಜಿಯಲ್ಲಿ ನೆಲಗುಣಿಯ ಪ್ರತಿಷ್ಠಿತ ಮಾಡರ್ನ್ ಎಜ್ಯುಕೇಶನ್ ಮಾಡರ್ನ್ ಇಂಗ್ಲಿಷ್ ಮೀಡಿಯಂ ಸ್ಕೂಲ್ನ ವಿದ್ಯಾರ್ಥಿಗಳು ಅಭೂತಪೂರ್ವ ಸಾಧನೆ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಆಯೋಜಿಸಿದ್ದ ಪ್ರಸಕ್ತ ಸಾಲಿನ ರಾಜ್ಯಮಟ್ಟದ ಪದವಿ ಪೂರ್ವ ವಿದ್ಯಾರ್ಥಿಗಳ ಕ್ರೀಡಾಕೂಟದ ಬಾಲಕಿಯರ ವಿಭಾಗದ ಚೆಸ್ ಸ್ಪರ್ಧೆಯಲ್ಲಿ ತಾಲೂಕಿನ ಗೋರೆಯ ಕೆನರಾ ಎಕ್ಸಲೆನ್ಸ್ ಪಿಯು ಕಾಲೇಜಿನ ವಿದ್ಯಾರ್ಥಿನಿ ಭೂಮಿಕಾ ನಾಗರಾಜ ಹೆಗಡೆ ಪ್ರಥಮ ಸ್ಥಾನ ಗಳಿಸಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.
ಕೇಣಿಯಲ್ಲಿ ನಿರ್ಮಿಸಲು ಉದ್ದೇಶಿಸಲಾದ ಗ್ರೀನ್ಪೀಲ್ಡ್ ವಾಣಿಜ್ಯ ಬಂದರಿಗೆ ವಿರೋಧ ವ್ಯಕ್ತಪಡಿಸಿ ಅಂಕೋಲಾ ಉಳಿಸಿ ಸಮಿತಿಯಿಂದ ಕರೆ ನೀಡಿದ್ದ ಅಂಕೋಲಾ ಬಂದ್ ಸಂಪೂರ್ಣ ಯಶಸ್ವಿಯಾಯಿತು.
ರಾಷ್ಟ್ರೀಯ ಹೆದ್ದಾರಿ 52ರ ರಾಮನಗುಳಿಯ ಹೆಗ್ಗಾರ ಬಳಿ ಸಾರಿಗೆ ಬಸ್ ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಪರಿಣಾಮ ಬಸ್ನಲ್ಲಿದ್ದ 14 ಪ್ರಯಾಣಿಕರು ಗಾಯಗೊಂಡಿದ್ದಾರೆ.
ನೇತ್ರರಥ ಕಣ್ಣಿನ ಆಸ್ಪತ್ರೆಯು ಗುಡ್ಡಗಾಡು ಜನರ ಅಂಧತ್ವ ನಿವಾರಣೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಲಿದೆ.
ಪೊಲೀಸ್ ಇಲಾಖೆಯು ದಕ್ಷತೆ, ಶಿಸ್ತು ಮತ್ತು ಪ್ರಾಮಾಣಿಕತೆಗೆ ಮಾದರಿಯಾಗಿದೆ.
ರೈತರಿಗೆ ನ್ಯಾಯಯುತವಾಗಿ ಜಮಾ ಆಗಬೇಕಾಗಿದ್ದ ಬೆಳೆ ವಿಮೆಯ ಹಣವನ್ನು ಇದುವರೆಗೂ ವಿಮಾ ಕಂಪನಿಯಿಂದ ಬಿಡುಗಡೆಗೊಳಿಸಲು ಸಾಧ್ಯವಾಗಿಲ್ಲ.
ನಮ್ಮ ಸನಾತನ ಸಂಸ್ಕೃತಿಯಲ್ಲಿ ಭಜನೆಗೆ ಅತ್ಯಂತ ವಿಶೇಷವಾದ ಸ್ಥಾನವಿದೆ.
ಸನ್ಮಾರ್ಗದಿಂದ ಮುನ್ನೆಡೆಯಲು ಭಗವದ್ಗೀತೆ ಪ್ರೇರಣೆ ನೀಡುತ್ತದೆ.
uttara-kannada