• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಇಚ್ಛೆಯಿಂದ ಕೈಗೊಂಡ ಕೆಲಸದಲ್ಲಿ ಗೆಲುವು ಸಾಧ್ಯ: ಭೀಮಣ್ಣ ನಾಯ್ಕ
ಪಠ್ಯದಲ್ಲಿ ಸಹಕಾರಿ ವಿಷಯದ ಪಾಠ ಸೇರ್ಪಡೆಗೊಳಿಸಿ: ಜಿ.ಟಿ. ಹೆಗಡೆ ತಟ್ಟೀಸರ
ಅಸಹಾಯಕತೆಗೆ ಸ್ಪಂದಿಸುವುದೇ ನಿಜವಾದ ಧರ್ಮ: ವಾಸರೆ
ಸರ್ಕಾರ ನಿಗದಿ ಪಡಿಸಿದ ದರ ಪ್ರತಿ ಟನ್ ಕಬ್ಬಿಗೆ ₹3300 ನೀಡುವುದಾಗಿ ಈಐಡಿ ಕಾಖಾನೆ ಘೋಷಿಸಲಿ
ಪರ್ತಗಾಳಿ ಮಠದ ಶ್ರೀರಾಮ ದಿಗ್ವಿಜಯ ರಥಯಾತ್ರೆಗೆ ಅದ್ಧೂರಿ ಸ್ವಾಗತ
ಸಾಧನೆಗೆ ಮಗ್ನತೆ, ಬದ್ಧತೆ ಅಗತ್ಯ: ಉಮಾಶ್ರೀ
ವೈಷ್ಣವಿ ಸೌಹಾರ್ದ ಉತ್ತಮವಾಗಿ ಬೆಳೆಯಲಿ: ಬ್ರಹ್ಮಾನಂದ ಸರಸ್ವತಿ ಶ್ರೀಸರ್ಕಾರಿ ನೌಕರರ ಎದುರು ಸಾಕಷ್ಟು ಸವಾಲುಗಳಿವೆ: ಸಿ.ಎಸ್. ಷಡಾಕ್ಷರಿಶಾಸಕ ಸೈಲ್‌ ಅಕ್ರಮದಿಂದ ರಾಜ್ಯಕ್ಕೆ ₹44 ಕೋಟಿ ನಷ್ಟಒತ್ತಡರಹಿತ ಕಲಿಕೆಯಿಂದ ವಿದ್ಯಾರ್ಥಿಗಳ ಭವಿಷ್ಯ ರೂಪಿಸಲು ಸಾಧ್ಯ: ಜೊಸ್ಮಿನ್ ಡಯಾಸ್

ಇನ್ನಷ್ಟು ಸುದ್ದಿ

ರಾಜ್ಯ ಹೆದ್ದಾರಿಗೆ ಅಭಿವೃದ್ಧಿಗೆ ಕಾಮಗಾರಿಗೆ ಶಿರಸಿಯಲ್ಲಿ ಚಾಲನೆ
ಲೋಕೋಪಯೋಗಿ ಇಲಾಖೆಯ 2024-25ನೇ ಸಾಲಿನ 5054 ಜಿಲ್ಲಾ ಮುಖ್ಯ ರಸ್ತೆ ನವೀಕರಣ ಅಡಿಯಲ್ಲಿ ಶಿರಸಿ ತಾಲೂಕಿನ ರಾಜ್ಯ ಹೆದ್ದಾರಿ-93ರಿಂದ ರಾಜ್ಯ ಹೆದ್ದಾರಿ-69ರ ಕೂಡು (ಕಾಲೇಜು ರಸ್ತೆ) ಸುಧಾರಣೆಗೆ ಶುಕ್ರವಾರ ಭೀಮಣ್ಣ ನಾಯ್ಕ ಚಾಲನೆ ನೀಡಿದರು.
ಎನ್‌ಡಿಎ ಗೆಲುವು: ಶಿರಸಿಯಲ್ಲಿ ಬಿಜೆಪಿಯಿಂದ ಸಂಭ್ರಮಾಚರಣೆ
ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ ಭರ್ಜರಿ ಗೆಲವು ಸಾಧಿಸಿದ ಹಿನ್ನೆಲೆಯಲ್ಲಿ ಶಿರಸಿಯಲ್ಲಿ ಬಿಜೆಪಿ ಕಾರ್ಯಕರ್ತರು ಶುಕ್ರವಾರ ಸಿಹಿ ಹಂಚಿ ಸಂಭ್ರಮಾಚರಣೆ ನಡೆಸಿದರು.
ಬಿಹಾರ ಜನರಿಂದ ಕಾಂಗ್ರೆಸ್‌ಗೆ ತಕ್ಕ ಉತ್ತರ: ಜಿ.ಐ. ಹೆಗಡೆ
ಬಿಹಾರ ರಾಜ್ಯದ ಚುನಾವಣೆಯಲ್ಲಿ ಎನ್‌ಡಿಎ ಗೆಲುವಿನ ಕಾರಣದಿಂದ ಶುಕ್ರವಾರ ಗಿಬ್ ವೃತ್ತದಲ್ಲಿ ಬಿಜೆಪಿಗರು ವಿಜಯೋತ್ಸವ ಆಚರಿಸಿದರು. ಜಯಘೋಷದೊಂದಿಗೆ ಪಟಾಕಿ ಸಿಡಿಸಿ ಸಂಭ್ರಮಿಸಿದರು.
ಪ್ರೀತಿಯ ಸಂದೇಶ ನೀಡುವ ಕುವೆಂಪು ರಾಮಾಯಣ: ವಿಠ್ಠಲ್ ಕೊರ್ವೆಕರ
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ದಾಂಡೇಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಮ್ಮಿಕೊಂಡ ಕನ್ನಡ ಕಾರ್ತಿಕ ಅನುದಿನ ಅನುಸ್ಪಂದನ ಕಾರ್ಯಕ್ರಮದ ಭಾಗವಾಗಿ ದಾಂಡೇಲಿ ಸಾಹಿತ್ಯ ಭವನದಲ್ಲಿ ರಾಮಾಯಣ ದರ್ಶನಂ ಮತ್ತು ಕುವೆಂಪು ಉಪನ್ಯಾಸ ಕಾರ್ಯಕ್ರಮ ನಡೆಯಿತು.
ಬೈಕ್‌ ಹಿಂಬದಿ ಸವಾರರಿಗೂ ಹೆಲ್ಮೆಟ್‌ ಕಡ್ಡಾಯ-ಆದೇಶ ಜಾರಿಯಾಗಲಿ
ನಿಯಮ ಪ್ರಕಾರ ದ್ವಿಚಕ್ರ ವಾಹನ ಸವಾರರು ಹಾಗೂ ಹಿಂಬದಿ ಸವಾರರು (೪ ವರ್ಷ ಮೇಲ್ಪಟ್ಟವರು) ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು. ಈ ಆದೇಶ ಕಡ್ಡಾಯವಾಗಿ ಕುಮಟಾ ತಾಲೂಕಿನಲ್ಲಿ ಜಾರಿಯಾಗಬೇಕು ಎಂದು ಉಪವಿಭಾಗಾಧಿಕಾರಿ ಪಿ. ಶ್ರವಣಕುಮಾರ ಸೂಚನೆ ನೀಡಿದರು.
ಕಾನೂನು ಅರಿವಿನಿಂದ ಅಪರಾಧ ತಡೆಯಲು ಸಾಧ್ಯ: ಅಕ್ಷತಾ ಸಿ.ಆರ್.
ಕಾನೂನು ಜ್ಞಾನದ ಕೊರತೆಯಿಂದಾಗಿ ಸಮಾಜದಲ್ಲಿ ಅಪರಾಧಗಳ ಸಂಖ್ಯೆ ಹೆಚ್ಚಲು ಕಾರಣವಾಗಿದೆ. ಕಾನೂನು ಅರಿವು ಪ್ರತಿಯೊಬ್ಬರಲ್ಲಿ ಬಂದರೆ ಮಾತ್ರ ಅಪರಾಧ ತಡೆಯಲು ಸಾಧ್ಯ ಎಂದು ಮುಂಡಗೋಡ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶರಾದ ಅಕ್ಷತಾ ಸಿ.ಆರ್. ಹೇಳಿದರು.
ಬಿಜೆಪಿ ಮೈತ್ರಿಕೂಟದ ನಾಯಕತ್ವಕ್ಕೆ ಮನ್ನಣೆ: ಸಂಭ್ರಮಾಚರಣೆ
ಬಿಹಾರ ಚುನಾವಣೆಯಲ್ಲಿ ಎನ್‌ಡಿಎ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಬಿಜೆಪಿ ಯಲ್ಲಾಪುರ ಮಂಡಳದಲ್ಲಿ ಪಟಾಕಿ ಸಿಡಿಸಿ, ಸಂಭ್ರಮಿಸಲಾಯಿತು.
ಶೀಘ್ರ ಕಾಮಗಾರಿ ಮುಗಿಸಲು ಆಗ್ರಹ
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಶಿವಕುಮಾರ ಬುಧವಾರ ಐಆರ್ ಬಿ ಅಭಿಯಂತರರೊಂದಿಗೆ ಪ್ರವಾಸಿ ಮಂದಿರಕ್ಕೆ ಆಗಮಿಸಿ ಹೆದ್ದಾರಿ ಸಮಸ್ಯೆಗಳ ಬಗ್ಗೆ ಮತ್ತು ಮುಂದೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ನಾಗರಿಕ ಹಿತರಕ್ಷಣಾ ವೇದಿಕೆಯ ಪ್ರಮುಖರು ಮತ್ತು ಸಾರ್ವಜನಿಕರೊಂದಿಗೆ ಚರ್ಚೆ ನಡೆಸಿದರು.
ಪೋಲ್‌ವಾಲ್ಟ ಸ್ಪರ್ಧೆಯಲ್ಲಿ ದಿವ್ಯಾ ನಾಯ್ಕ ರಾಷ್ಟ್ರಮಟ್ಟಕ್ಕೆ ಆಯ್ಕೆ
ಪದವಿ ಪೂರ್ವ ಕಾಲೇಜುಗಳ ರಾಜ್ಯಮಟ್ಟದ ಕ್ರೀಡಾಕೂಟದ ಬಾಲಕಿಯರ ವಿಭಾಗದ ಪೋಲ್‌ವಾಲ್ಟ ಸ್ಪರ್ಧೆಯಲ್ಲಿ ೨.೪೦ ಮೀಟರ್ ಎತ್ತರ ಜಿಗಿದ ಪಟ್ಟಣದ ನೆಲ್ಲಿಕೇರಿ ಸರ್ಕಾರಿ ಹನುಮಂತ ಬೆಣ್ಣೆ ಪಿಯು ಕಾಲೇಜಿನ ವಿದ್ಯಾರ್ಥಿನಿ ದಿವ್ಯಾ ಚಂದ್ರಶೇಖರ ನಾಯ್ಕ ದ್ವಿತೀಯ ಸ್ಥಾನದೊಂದಿಗೆ ಹರಿಯಾಣದಲ್ಲಿ ನಡೆಯುವ ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾಳೆ.
ನ.೨೮, ೨೯ರಂದು ವಿಶ್ವದರ್ಶನ ಸಂಭ್ರಮ: ಹರಿಪ್ರಕಾಶ ಕೋಣೆಮನೆ
ವಿಶ್ವದರ್ಶನ ಸಂಭ್ರಮ ನಮ್ಮೂರ ಹಬ್ಬ ನ.೨೮, ೨೯ರಂದು ನಡೆಯಲಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 596
  • next >
Top Stories
ಕೇಂದ್ರದ ಅನ್ಯಾಯ ಬಗ್ಗೆ ಜೆಡಿಎಸ್‌, ಬಿಜೆಪಿ ಸಂಸದರಿಂದ ಮೌನ : ಸಿಎಂ
ವೋಟ್‌ ಚೋರಿ ಸುಳ್ಳು ಸಂಕಥನ ಸೃಷ್ಟಿಸಿದ್ದ ಕಾಂಗ್ರೆಸ್‌ಗೆ ಬಿಹಾರದಲ್ಲಿ ತಕ್ಕಪಾಠ : ಎಚ್ಡಿಕೆ
ರಾಜ್ಯದಲ್ಲಿ ನವೆಂಬರ್ ಕ್ರಾಂತಿ ಚರ್ಚೆಗೆ ತಣ್ಣೀರು?
ದೇಸಿ ಜ್ಞಾನ ಪರಿಸುತ್ತಿರುವ ಕನ್ನಡ ವಿವಿ ಪ್ರಸಾರಾಂಗ
ನಿರ್ದೇಶಕರು ತಮ್ಮೂರಿನ ಕತೆ ಹೇಳಿದ್ದಾರೆ : ಮಾರ್ನಮಿ ಚಿತ್ರದ ಬಗ್ಗೆ ಕಿಚ್ಚ ಸುದೀಪ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved