• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಲಾರಿ ಡಿಕ್ಕಿ ಹೊಡೆದು ಚಾಲಕ ಸಾವು
ವಂದೇ ಮಾತರಂ ದೇಶದ ರಾಷ್ಟ್ರಗೀತೆ ಆಗಬೇಕಿತ್ತು: ಕಾಗೇರಿ
ಪರಿಸರದ ಪ್ರಜ್ಞೆಯಿಂದ ಪ್ರಕೃತಿ ಸಂರಕ್ಷಣೆ ಸಾಧ್ಯ: ಟಿ.ಎನ್. ಕೃಷ್ಣಮೂರ್ತಿ
ನನೆಗುದಿಗೆ ಬಿದ್ದ ಹೆದ್ದಾರಿ ಕಾಮಗಾರಿ: ನಾಗರಿಕ ಹಿತರಕ್ಷಣಾ ಸಮಿತಿ ಆಕ್ರೋಶ
ಕಡಿಮೆ ಬೆಲೆಗೆ ಸಾಮಗ್ರಿ ನೀಡುವುದಾಗಿ ವಂಚನೆ
ಕನ್ನಡ ಭಾಷೆಯಲ್ಲಿ ದಿವ್ಯತೆ ಇದೆ: ಮೋಹನ ಹೆಗಡೆ
ಕುಸಿತ ನಿಯಂತ್ರಣಕ್ಕಾಗಿ 437 ಪ್ರದೇಶ ಗುರುತು: ಜಿಲ್ಲಾಧಿಕಾರಿಜಿಲ್ಲೆಯ 8 ಉಪ ನೋಂದಣಿ ಕಚೇರಿಯಿಂದ ದಾಖಲೆ ವಶಕ್ಕೆ ಪಡೆದ ಲೋಕಾಯುಕ್ತರುಸಂಕಲ್ಪ ಉತ್ಸವದಲ್ಲಿ ಅಮ್ಮ ನಾಟಕ ಪ್ರದರ್ಶನರಾಜ್ಯ ಸರ್ಕಾರ ದಿವಾಳಿ ಅಂಚಿನಲ್ಲಿದೆ: ಸಂಸದ ಕಾಗೇರಿ ಆರೋಪ

ಇನ್ನಷ್ಟು ಸುದ್ದಿ

ಕನ್ನಡ ಭುವನೇಶ್ವರಿ ಸಂಘದಿಂದ ಅದ್ಧೂರಿ ರಾಜ್ಯೋತ್ಸವ ಆಚರಣೆ
ಪಟ್ಟಣದ ಆಸರಕೇರಿಯ ಕನ್ನಡ ಭುವನೇಶ್ವರಿ ಸಂಘದಿಂದ ಏರ್ಪಡಿಸಲಾದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಉದ್ಯಮಿ ಹಾಗೂ ಮುರುಡೇಶ್ವರದ ನೇತ್ರಾಣಿ ಅಡ್ವೆಂಚರ್ ಮಾಲಕ ಗಣೇಶ ಹರಿಕಾಂತ ಉದ್ಘಾಟಿಸಿದರು.
ಮೀನುಗಾರರ ಬೆಂಬಲಕ್ಕೆ ನಿಂತ ಪರಿಸರ ಹೋರಾಟಗಾರ್ತಿ
ತಾಲೂಕಿನ ಕಾಸರಕೋಡ ಟೊಂಕಕ್ಕೆ ಖ್ಯಾತ ಪರಿಸರ ಹೋರಾಟಗಾರ್ತಿ ಮೇಧಾ ಪಾಟ್ಕರ್ ಭೇಟಿ ನೀಡಿದ್ದು, ಇದರಿಂದ ವಾಣಿಜ್ಯ ಬಂದರು ವಿರೋಧಿ ಹೋರಾಟಕ್ಕೆ ಹೊಸ ತಿರುವು ಸಿಕ್ಕಿದೆ. ಇಲ್ಲಿನ ಮೀನುಗಾರರು, ಹೋರಾಟದ ಪ್ರಮುಖರನ್ನು ಭೇಟಿ ಮಾಡಿ ವಿಸ್ತೃತ ಚರ್ಚೆ ನಡೆಸುವ ಮೂಲಕ ವಸ್ತುಸ್ಥಿತಿ ಅರಿಯುವ ಪ್ರಯತ್ನ ಮಾಡಿದರು.
ದಾರಿ ತಪ್ಪಿದ ಮೇಲೆ ಸರಿ ದಾರಿಗೆ ತರುವುದು ಕಷ್ಟ: ಮಾಧವಾನಂದ ಭಾರತೀ ಮಹಾಸ್ವಾಮಿಗಳು
ಮನಸ್ಸು ಅತಿ ಚಂಚಲವಾದುದು. ಅದನ್ನು ನಿಯಂತ್ರಿಸಬೇಕಾದರೆ ಭಗವದ್ಗೀತೆಯ ಪುರಾಣಗಳು ಔಷಧಿಯಾಗಬಲ್ಲದು.
ಶರಾವತಿ ಉಳಿಸಲು ಮೇಧಾ ಪಾಟ್ಕರ್ ಬಲ?
ಚಿಪ್ಕೋ ಚಳವಳಿಯ ಮೂಲಕ ದೇಶದಲ್ಲಿ ಸಂಚಲನ ಮಾಡಿದ್ದ ಮೇಧಾ ಪಾಟ್ಕರ್ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಜಾರಿಗೊಳಿಸುವ ಸರ್ಕಾರದ ವಿರುದ್ಧ ನಿಲ್ಲುವ ಭರವಸೆ ನೀಡಿದ್ದಾರೆ.
ಪಹರೆಗೆ ಇಂದಿರಾ ಪ್ರಿಯದರ್ಶಿನಿ ಪ್ರಶಸ್ತಿ ಪ್ರದಾನ
ಹತ್ತು ವರ್ಷಗಳಿಂದ ನಿರಂತರ ಸ್ವಚ್ಛತೆಯಲ್ಲಿ ತೊಡಗಿಕೊಂಡ ಪಹರೆ ವೇದಿಕೆಗೆ ಇಂದಿರಾ ಪ್ರಿಯದರ್ಶಿನಿ ಪರಿಸರ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಮುಂಡಗೋಡ ಉಪ ನೋಂದಣಿ ಕಚೇರಿ ಸ್ಥಗಿತ
ಪಟ್ಟಣದ ಉಪ ನೋಂದಣಾಧಿಕಾರಿ ಕಚೇರಿಯಲ್ಲಿ ೧ ತಿಂಗಳಿಂದ ಉಪ ನೋಂದಣಾಧಿಕಾರಿ ಇಲ್ಲದೆ ಇರುವುದರಿಂದ ಯಾವುದೇ ನೋಂದಣಿ ಕೆಲಸ ಕಾರ್ಯ ನಡೆಯದೆ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುವಂತಾಗಿದೆ.
ಜವಾಬ್ದಾರಿಯುತರಿಂದ ದೇಶ ಬಲಿಷ್ಠ: ವಾಯುಪಡೆಯ ನಿವೃತ್ತ ಸೇನಾಧಿಕಾರಿ ಮುರಾರಿ ಭಟ್ಟ
ಸಜ್ಜನರು ನಿಷ್ಕ್ರಿಯವಾಗಿರುವುದರಿಂದ ದುರ್ಜನರ ಕೂಟ ವಿಜೃಂಭಿಸುತ್ತಿದ್ದು, ಜವಾಬ್ದಾರಿಯುತವಾಗಿ ವಿಚಾರ ಮಾಡುವವರ ಸಂಖ್ಯೆ ಹೆಚ್ಚಬೇಕು.
ಯಕ್ಷಗಾನ ಕಲೆಯಿಂದ ಕನ್ನಡಕ್ಕೆ ದೊಡ್ಡ ಕೊಡುಗೆ: ತಹಸಿಲ್ದಾರ್ ಪ್ರವೀಣ್ ಕರಾಂಡೆ
ಪಟ್ಟಣದ ಪೊಲೀಸ್ ಮೈದಾನದಲ್ಲಿ ತಾಲೂಕು ಆಡಳಿತ ವತಿಯಿಂದ 70ನೇ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು.
ಸಂಕಲ್ಪ ಉತ್ಸವದಲ್ಲಿ ತಾಳಮದ್ದಲೆ, ಕೀರ್ತನೆ, ಕವಿರತ್ನ ಕಾಳಿದಾಸ ಯಕ್ಷಗಾನ
ಪಟ್ಟಣದ ಗಾಂಧೀ ಕುಟೀರದಲ್ಲಿ ಸಂಕಲ್ಪ ಉತ್ಸವದ ೩ನೇ ದಿನ ಭಾನುವಾರ ಬಿಸಗೋಡಿನ ಶ್ರೀ ವೀರಾಂಜನೇಯ ಮಹಿಳಾ ತಾಳಮದ್ದಲೆ ಕೂಟದಿಂದ ಲವ ಕುಶ ತಾಳಮದ್ದಲೆ ನಡೆಯಿತು.
ಟೆಂಪೋ ಉರುಳಿ 15 ಜನರಿಗೆ ಗಾಯ
ಕೈಗಾ ಅಣು ವಿದ್ಯುತ್ ಯೋಜನೆಯ 5 ಹಾಗೂ 6ನೇ ಘಟಕ ನಿರ್ಮಾಣ ಕಾಮಗಾರಿಗೆ ಸೋಮವಾರ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಟೆಂಪೋ ಮಲ್ಲಾಪುರ ಹಾಗೂ ಕೈಗಾ ಯೋಜನೆ ಪ್ರದೇಶದ ಮಧ್ಯೆ ರಸ್ತೆ ತೀವ್ರ ತಿರುವಿನಲ್ಲಿ ನಿಯಂತ್ರಣ ತಪ್ಪಿ ಉರುಳಿಬಿದ್ದು 15 ಕಾರ್ಮಿಕರು ಗಾಯಗೊಂಡಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 588
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved