ಪ್ರೀತಿಯ ಸಂದೇಶ ನೀಡುವ ಕುವೆಂಪು ರಾಮಾಯಣ: ವಿಠ್ಠಲ್ ಕೊರ್ವೆಕರಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ದಾಂಡೇಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಮ್ಮಿಕೊಂಡ ಕನ್ನಡ ಕಾರ್ತಿಕ ಅನುದಿನ ಅನುಸ್ಪಂದನ ಕಾರ್ಯಕ್ರಮದ ಭಾಗವಾಗಿ ದಾಂಡೇಲಿ ಸಾಹಿತ್ಯ ಭವನದಲ್ಲಿ ರಾಮಾಯಣ ದರ್ಶನಂ ಮತ್ತು ಕುವೆಂಪು ಉಪನ್ಯಾಸ ಕಾರ್ಯಕ್ರಮ ನಡೆಯಿತು.