• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪ್ರತಿಭೆಗೆ ಮಾರ್ಗದರ್ಶನ ಅಗತ್ಯ: ಶಿವರಾಮ ಹೆಬ್ಬಾರ
ವಾಣಿಜ್ಯ ಬಂದರು ನಿರ್ಮಾಣ ಕೈಬಿಡಲು ಸರ್ಕಾರ ಮನಸ್ಸು ಮಾಡಲಿ: ಆನಂದ ಅಸ್ನೋಟಿಕರ್
ಭೂತಾಯಿ ರಕ್ತನಾಳಗಳಿಗೆ ಘಾಸಿ ಮಾಡಬೇಡಿ: ಸ್ವರ್ಣವಲ್ಲೀ ಶ್ರೀ
ಬತ್ತದ ಸುಗ್ಗಿ ಆರಂಭವಾಗುತ್ತಿದ್ದಂತೆ ಲಗ್ಗೆ ಇಟ್ಟ ಕುರಿಗಳ ಹಿಂಡು
ಅಕ್ಷರ ದಾಸೋಹದ ತೊಗರಿಬೆಳೆಯಲ್ಲಿ ನುಸಿ ಹುಳು!
ಓದು, ಬರವಣಿಗೆಯಿಂದ ಮನುಷ್ಯನ ಮನಸ್ಸು ಪರಿಶುದ್ಧ: ಬೀರಣ್ಣ ನಾಯಕ
ಸಮಾಜ ನಿರ್ಮಾಣ ಕಾರ್ಯದಲ್ಲಿ ಎನ್ಸೆಸ್ಸೆಸ್‌ ಮಾರ್ಗದರ್ಶನ: ಮೀನಾಕ್ಷಿ ಭಟ್ಟಅಂಕೋಲಾ ಕ್ಷೇತ್ರಕ್ಕೆ ₹513 ಕೋಟಿ ಮಂಜೂರು: ಮಂಜೇಶ್ವರ ನಾಯಕಯಲ್ವಡಿಯಲ್ಲಿ ಐತಿಹಾಸಿಕ ಕಂಬಳ ಮಹೋತ್ಸವಕ್ಕೆ ಚಾಲನೆವಿವಾಹ ವಿಚ್ಛೇದನದಿಂದ ಕುಟುಂಬ ವ್ಯವಸ್ಥೆಯ ಮೇಲೆ ಪೆಟ್ಟು: ಸ್ವರ್ಣವಲ್ಲೀ ಶ್ರೀ

ಇನ್ನಷ್ಟು ಸುದ್ದಿ

ರಸ್ತೆ ದುರಸ್ತಿಗೂ ಅನುದಾನ ಕೊಡುತ್ತಿಲ್ಲ: ದಿನಕರ ಶೆಟ್ಟಿ
ಅತಿವೃಷ್ಟಿಯಿಂದ ಎಲ್ಲೆಡೆ ಹಾಳಾಗಿರುವ ರಸ್ತೆಗಳ ದುರಸ್ತಿಗೂ ರಾಜ್ಯ ಕಾಂಗ್ರೆಸ್ ಸರ್ಕಾರ ಹಣ ಬಿಡುಗಡೆ ಮಾಡದಿರುವುದಕ್ಕೆ ಶಾಸಕ ದಿನಕರ ಶೆಟ್ಟಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಪ್ರಣವಾನಂದ ಶ್ರೀಗಳ ಪಾದಯಾತ್ರೆಯ ಕರಪತ್ರ ಬಿಡುಗಡೆ
ಈಡಿಗ ಸಮಾಜದ 18 ಬೇಡಿಕೆ ಮುಂದಿಟ್ಟು ಕಲಬುರಗಿಯಿಂದ ಬೆಂಗಳೂರಿಗೆ 700 ಕಿಮೀ ಪಾದಯಾತ್ರೆಯನ್ನು ಹಮ್ಮಿಕೊಂಡಿರುವ ಶ್ರೀ ನಾರಾಯಣಗುರು ಶಕ್ತಿಪೀಠದ ಪ್ರಣವಾನಂದ ಸ್ವಾಮೀಜಿ ಜ. 6ರಿಂದ ನಡೆಸಲಿದ್ದು, ರಾಷ್ಟ್ರೀಯ ಈಡಿಗ ಮಹಾಮಂಡಳಿ ತಾಲೂಕು ಘಟಕದಿಂದ ಕರಪತ್ರ ಬಿಡುಗಡೆಗೊಳಿಸಲಾಯಿತು.
ಪಪಂ ಮತದಾರರ ಪಟ್ಟಿ ಸಮರ್ಪಕ ಪರಿಷ್ಕರಣೆಗೆ ಮನವಿ
ಪಟ್ಟಣ ಪಂಚಾಯಿತಿಯ ಮತದಾರರ ಪಟ್ಟಿಯ ಪರಿಷ್ಕರಣೆಯನ್ನು ರಾಜಕೀಯ ಹಸ್ತಕ್ಷೇಪ ಇಲ್ಲದೇ ಸಮರ್ಪಕವಾಗಿ ಮಾಡಬೇಕೆಂದು ಆಗ್ರಹಿಸಿ ಬಿಜೆಪಿ ಮಂಡಲದ ವತಿಯಿಂದ ಪಟ್ಟಣದಲ್ಲಿ ತಹಸೀಲ್ದಾರ ಚಂದ್ರಶೇಖರ ಹೊಸ್ಮನಿಗೆ ಮನವಿ ಸಲ್ಲಿಸಲಾಯಿತು.
ನೊಂದ ಮಹಿಳೆಯರು ಉಚಿತ ಸಹಾಯವಾಣಿಯ ನೆರವು ಪಡೆಯಲಿ: ಜಿಲ್ಲಾಧಿಕಾರಿ
ಮಹಿಳೆಯರು ತಮ್ಮ ಮೇಲೆ ನಡೆಯುವ ಯಾವುದೇ ರೀತಿಯ ದೌರ್ಜನ್ಯಗಳ ಬಗ್ಗೆ ಉಚಿತ ಸಹಾಯವಾಣಿ ಸಂಖ್ಯೆ 181 ಕರೆ ಮಾಡುವ ಮೂಲಕ ತಕ್ಷಣವೇ ನೆರವು ಪಡೆಯಬೇಕು.
ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ವೈಟಿಎಸ್ಎಸ್ ವಿದ್ಯಾರ್ಥಿಗಳ ಸಾಧನೆ
ಪ್ರಸಕ್ತ ಸಾಲಿನ ವಲಯ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಪಟ್ಟಣದ ವೈಟಿಎಸ್ಎಸ್ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ಸಾಧನೆಗೈದಿದ್ದಾರೆ.
ಪರ್ತಗಾಳಿಯಲ್ಲಿ 28ರಂದು ಶ್ರೀರಾಮ ಮೂರ್ತಿ, ಥೀಮ್ ಪಾರ್ಕ್ ಅನಾವರಣ
ದಕ್ಷಿಣ ಗೋವಾದಲ್ಲಿರುವ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠದ 550ನೇ ವರ್ಷಾಚರಣೆ ಹಿನ್ನೆಲೆಯಲ್ಲಿ ನ. 28ರಂದು ಮಧ್ಯಾಹ್ನ 3 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ 77 ಅಡಿ ಎತ್ತರದ ಶ್ರೀರಾಮನ ಪ್ರತಿಮೆ ಹಾಗೂ ಥೀಮ್ ಪಾರ್ಕ್ ಅನ್ನು ಅನಾವರಣಗೊಳಿಸಲಿದ್ದಾರೆ.
ಕರಾಟೆ ಚಾಂಪಿಯನ್ ಶಿಪ್‌ನಲ್ಲಿ ವಿದ್ಯಾರ್ಥಿಗಳ ಉತ್ತಮ ಸಾಧನೆ
ಹೊನ್ನಾವರದಲ್ಲಿ ನಡೆದ ರಾಷ್ಟ್ರಮಟ್ಟದ ಓಪನ್ ಕರಾಟೆ ಚಾಂಪಿಯನ್ ಶಿಪ್ ಸ್ಪರ್ಧೆಯಲ್ಲಿ ಇಲ್ಲಿಯ ನಾಗಶ್ರೀ ಮಾರ್ಷಲ್ ಆರ್ಟ್ಸ್‌ನ ಕರಾಟೆ ವಿದ್ಯಾರ್ಥಿಗಳು ಭಾಗವಹಿಸಿ ಕಟಾ ಮತ್ತು ಕುಮಿತೆಯಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ.
ಉಮ್ಮಚಗಿಯಲ್ಲಿ ವಿಷ್ಣು ಪ್ರಿಯ ಬಾಲಪರ್ವ ಕಾರ್ಯಕ್ರಮ
ಉಮ್ಮಚಗಿಯಲ್ಲಿ ಗೀತಾಜ್ಞಾನಯಜ್ಞ ಕೇಂದ್ರ, ಶ್ರೀವಿಷ್ಣು ಸಹಸ್ರನಾಮ ಲೇಖನಯಜ್ಞ ಸಮಿತಿ, ಶ್ರೀ ಲಕ್ಷ್ಮೀ ನರಸಿಂಹ ಪಾರಾಯಣ ತಂಡ ಹಿತ್ಲಳ್ಳಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಯಲ್ಲಾಪುರ ಇವರ ಸಹಯೋಗದಲ್ಲಿ ವಿಷ್ಣು ಪ್ರಿಯ ಬಾಲಪರ್ವ ಕಾರ್ಯಕ್ರಮ ನಡೆಯಿತು.
ಚರಸ್ ಸಾಗಾಟ: ₹8 ಲಕ್ಷ ಮೌಲ್ಯದ ವಸ್ತು ಸಹಿತ ಓರ್ವ ಬಂಧನ
ಚರಸ್ ವ್ಯವಹಾರದಲ್ಲಿ ತೊಡಗಿದ್ದ ಎಂಜಿನಿಯರ್‌ನನ್ನು ಮುಂಡಗೋಡ ಪೊಲೀಸರು ಶುಕ್ರವಾರ ಬೆಳಗಿನ ಜಾವ ಪಟ್ಟಣದ ಹುಬ್ಬಳ್ಳಿ ರಸ್ತೆಯ ಬಸ್ ಡಿಪೋ ಬಳಿ ಬಂಧಿಸಿದ್ದು, ಸುಮಾರು ₹೮ ಲಕ್ಷ ಮೌಲ್ಯದ ೭೮೧ ಗ್ರಾಂ ಮಾದಕ ವಸ್ತು ವಶಪಡಿಸಿಕೊಂಡಿದ್ದಾರೆ.
ವಸತಿನಿಲಯದ ಮಲೀನ ನೀರು ರಸ್ತೆಗೆ: ಸಾರ್ವಜನಿಕರ ಆಕ್ರೋಶ
ಪಟ್ಟಣದ ಸರ್ಕಾರಿ ಆಸ್ಪತ್ರೆಯ ಪಕ್ಕದಲ್ಲಿರುವ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ವಸತಿ ನಿಲಯಕ್ಕೆ ಒಳಚರಂಡಿ ಸಂಪರ್ಕ ಇಲ್ಲದೇ ತೀವ್ರ ತೊಂದರೆಯಾಗಿದ್ದು ಹೊಲಸು ನೀರು ಆಸ್ಪತ್ರೆಗೆ ಹೋಗುವ ರಸ್ತೆಯಲ್ಲಿ ಹರಿಯುತ್ತಿದ್ದು, ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 602
  • next >
Top Stories
ರಾಮ, ಲಕ್ಷ್ಮಣ, ರಾವಣ ಕ್ರೂರಿಗಳು : ಲಲಿತಾ ನಾಯಕ್‌
ಭ್ರೂಣ ಹತ್ಯೆ ಸಹಾಯವಾಣಿಗೆ ಎರಡೇ ಕರೆ ! ಅನೇಕರಿಗೆ ಗೊತ್ತೇ ಇಲ್ಲ
ಖರ್ಗೆ, ಸಿದ್ದರಾಮಯ್ಯ ಮನೆಗೆ ಸಚಿವರು, ಶಾಸಕರ ಪರೇಡ್‌
ಡಿಕೆ ಪುಸ್ತಕ ನಾಟ್‌ ಫಾರ್‌ ಸೇಲ್‌, ಆದರೆ 100 ರು.!
ಕನ್ನಡ ಪತ್ರಿಕೆಗಳ ಸಂಗ್ರಹಕಾರ ‘ಪೇಪರ್ ಬ್ಯಾಂಕ್ ಶಿವಕುಮಾರ್’
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved