ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಜಿ.ಟಿ. ಭಟ್ಟರ ವ್ಯಕ್ತಿತ್ವ ವಿದ್ಯಾರ್ಥಿಗಳಿಗೆ ಆದರ್ಶ: ಡಾ. ಪುರುಷೋತ್ತಮ
ಅಂಜಲಿ ಹಂತಕನಿಗೆ ಗಲ್ಲು ಶಿಕ್ಷೆ ವಿಧಿಸಲು ಆಗ್ರಹ
ನೌಕರಿ ಕೊಡಿಸುವುದಾಗಿ ವಂಚನೆ: ಪ್ರಕರಣ ದಾಖಲು
ಆನ್ಲೈನ್ನಲ್ಲಿ ಲಕ್ಷಾಂತರ ರು. ವಂಚನೆ: ದೂರು
ಸ್ವಚ್ಛಗೊಳಿಸದ ಗಟಾರ್, ಕಿತ್ತುಹೋಗಿರುವ ರಸ್ತೆ!
ಅಪಾಯಕಾರಿಯಾದ ಶಿರಸಿ ಹೇರೂರು ರಸ್ತೆ
ಆಧಾರ್- ಆರ್ಟಿಸಿ ಸೀಡಿಂಗ್: ಶೇ. 20.67 ಪ್ರಗತಿ
ಮುರುಡೇಶ್ವರದಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಳ
ಮಹಿಳೆಯರ ರಕ್ಷಣಾ ಗ್ಯಾರಂಟಿ ನೀಡದ ರಾಜ್ಯ ಸರ್ಕಾರ: ಸುನೀಲ್ ಹೆಗಡೆ
ಅಂಜಲಿ ನಿಂಬಾಳ್ಕರ್ ಅಭಿವೃದ್ಧಿಯ ವಿರೋಧಿ: ರೂಪಾಲಿ
ಇನ್ನಷ್ಟು ಸುದ್ದಿ
ಸಿದ್ದಾಪುರದಲ್ಲಿ ವಸಂತ ಸಂಭ್ರಮ ಕಾರ್ಯಕ್ರಮ
ನಾಣಿಕಟ್ಟದ ಸೊಸೈಟಿಯ ಶತಮಾನೋತ್ಸವ ಭವನದಲ್ಲಿ ನಡೆದ ಸಮಾರಂಭದಲ್ಲಿ ಯಕ್ಷ ಭಜನೆ, ಸನ್ಮಾನ, ಯಕ್ಷ ರೂಪಕ ಪ್ರದರ್ಶನಗಳು ಜರುಗಿದವು.
ಮುಳುಗಿದ ಪ್ರವಾಸಿ ಬೋಟ್, ಪ್ರಯಾಣಿಕರ ರಕ್ಷಣೆ
ಸ್ಥಳೀಯ ಬೋಟ್ ಹಾಗೂ ಕರಾವಳಿ ಕಾವಲು ಪೊಲೀಸ್ ಪಡೆಯ ಬೋಟ್ನಿಂದ ಪ್ರವಾಸಿಗರನ್ನು ರಕ್ಷಣೆ ಮಾಡಲಾಗಿದೆ. ಕೆಲವು ಪ್ರವಾಸಿಗರು ಈಜಿ ದಡ ಸೇರಿದ್ದಾರೆ.
ಉತ್ತಮ ಮಳೆ: ಬಿತ್ತನೆಗೆ ಅನ್ನದಾತರ ಅಣಿ
ಈ ಬಾರಿ ಸಮರ್ಪಕವಾದ ಹದ ಮಳೆಯಾದರೆ ಉತ್ತಮವಾದ ಇಳುವರಿ ಬೆಳೆ ಬರಬಹುದೆಂಬ ನಿರೀಕ್ಷೆಯಿಂದ ರೈತರು ಭೂಮಿಯನ್ನು ಹಸನಾಗಿಸಿ ಬಿತ್ತನೆಗೆ ಸಿದ್ಧಗೊಳಿಸುತ್ತಿದ್ದಾರೆ.
ಧಾರೇಶ್ವರ ಬಹುಮುಖ ಪ್ರತಿಭೆಯ ಕಲಾವಿದ: ಸತೀಶ ಶೆಟ್ಟಿ
ಪಟ್ಲ ಸತೀಶ ಶೆಟ್ಟಿಯವರು ಯಕ್ಷಗಾನ ಭಾಗವರಾಗಿ ವಿದೇಶಗಳಲ್ಲಿಯೂ ಬಹಳ ಪ್ರಸಿದ್ಧರು. ಪಟ್ಲ ದ್ರುವ ಫೌಂಡೇಷನ್ ಮುಖಾಂತರ ಯಕ್ಷಗಾನ ಕಲಾವಿದರ ಬಾಳಿಗೆ ಬೆಳಕಾಗಿದ್ದಾರೆ.
ಭಟ್ಕಳದಲ್ಲಿ 1 ತಾಸು ಮಳೆಯ ಆರ್ಭಟ
ದಿನದಿಂದ ದಿನಕ್ಕೆ ಸೆಕೆಯ ಪ್ರಮಾಣ ತೀವ್ರಗೊಂಡಿದ್ದರಿಂದ ಜನತೆ ಮಳೆಯ ನಿರೀಕ್ಷೆಯಲ್ಲಿದ್ದರು. ಬಾವಿಯಲ್ಲಿ , ಹೊಳೆ, ಕೆರೆಗಳಲ್ಲಿ ಅಂತರ್ಜಲ ಮಟ್ಟ ಕುಸಿತ ಕಂಡಿದ್ದರಿಂದ ಎಲ್ಲೆಡೆ ನೀರಿಗೆ ಕೊರತೆ ಉಂಟಾಗಿತ್ತು.
ಜಿಲ್ಲೆಯ ವಿವಿಧೆಡೆ ಮಳೆ: ಕೃಷಿ ಚಟುವಟಿಕೆ ಚುರುಕು
ಈ ಬಾರಿಯಾದರೂ ಮಳೆ ಚೆನ್ನಾಗಿ ಆಗಿದ್ದರೆ ಎಂಬ ಆಶಾವಾದದಲ್ಲಿದ್ದರು. ಅದೀಗ ನಿಜವಾಗುವ ಸಾಧ್ಯತೆ ಕಾಣಿಸಿದೆ.
ಗೋಕರ್ಣದ ಪಾರ್ಕಿಂಗ್ ಪ್ರದೇಶದಲ್ಲಿ ತ್ಯಾಜ್ಯ
ಗೋಕರ್ಣದ ಮುಖ್ಯ ಕಡಲತೀರದ ವಾಹನ ನಿಲುಗಡೆ ಸ್ಥಳದಲ್ಲಿ ದಿನದಿಂದ ದಿನಕ್ಕೆ ಕಸದ ರಾಶಿ ಬೀಳುತ್ತಿದ್ದು, ಇದನ್ನು ಸ್ವಚ್ಛಗೊಳಿಸಿ ಸರಿಯಾದ ರೀತಿಯಲ್ಲಿ ನಿರ್ವಹಣೆ ಮಾಡುವಂತೆ ಸಾರ್ವಜನಿಕರು ಆಗ್ರಹಿಸುತ್ತಿದ್ದಾರೆ.
ಮಳೆ ನೀರು ಕೊಯ್ಲು ಮೂಲಕ ಅಂತರ್ಜಲ ವೃದ್ಧಿಗೆ ಆದ್ಯತೆ: ಕಾಂದೂ
ಮುಂದಿನ ದಿನಗಳಲ್ಲಿ ನೀರಿನ ಸಂರಕ್ಷಣೆಗಾಗಿ ಯೋಜನೆಯಲ್ಲಿ ಆದ್ಯತೆ ನೀಡಬೇಕು. ಗ್ರಾಪಂ ಕಟ್ಟಡ, ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಪ್ರಥಮ ಹಂತದಲ್ಲಿ ಮಳೆ ನೀರು ಕೊಯ್ಲು ವ್ಯವಸ್ಥೆ ನಿರ್ಮಿಸಬೇಕು ಎಂದು ಜಿಪಂ ಸಿಇಒ ಈಶ್ವರಕುಮಾರ ಕಾಂದೂ ಹೇಳಿದ್ದಾರೆ.
ಚಿನ್ನಾಭರಣ ಕದ್ದೊಯ್ದ 7 ಆರೋಪಿಗಳ ಬಂಧನ
ಹೊನ್ನಾವರ ತಾಲೂಕಿನ ಮಂಕಿ ಗುಳದಕೇರಿಯ ಭವಾನಿ ಕಾಂಪ್ಲೆಕ್ಸ್ನಲ್ಲಿರುವ ಶ್ರೀ ಕಾಮಾಕ್ಷಿ ಜ್ಯುವೆಲರ್ ಶಟರ್ ಮುರಿದು ಲಕ್ಷಾಂತರ ರುಪಾಯಿ ಮೌಲ್ಯದ ಚಿನ್ನಾಭರಣ ಕದ್ದೊಯ್ದ 7 ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಮತ ಎಣಿಕೆ ಕಾರ್ಯದಲ್ಲಿ ನಾಲ್ಕು ನೂರಕ್ಕೂ ಅಧಿಕ ಸಿಬ್ಬಂದಿ ಭಾಗಿ
ಜೂ. 4ರಂದು ನಡೆಯಲಿರುವ ಲೋಕಸಭಾ ಚುನಾವಣೆಯ ಮತಎಣಿಕೆ ಕಾರ್ಯಕ್ಕೆ ಸಿದ್ಧತೆ ನಡೆಸಲಾಗುತ್ತಿದೆ. ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಮತಎಣಿಕೆ ಕಾರ್ಯ ಕುಮಟಾ ಬಾಳಿಗಾ ಕಾಲೇಜಿನಲ್ಲಿ ನಡೆಯಲಿದ್ದು, 496 ಸಿಬ್ಬಂದಿ ನಿಯೋಜಿಸಲಾಗಿದೆ.
< previous
1
2
3
4
5
6
7
8
9
...
147
next >
Top Stories
3 ದಿನ ರಾಜ್ಯದ 8 ಜಿಲ್ಲೆಗಳಲ್ಲಿ ಭಾರಿ ಮಳೆ
ಕಾಂಗ್ರೆಸ್ಸಿನಿಂದ ಒಕ್ಕಲಿಗರನ್ನು ಮುಗಿಸಲು ಯೋಜನೆ: ಅಶೋಕ್
ಬೇಸಿಗೆಯಲ್ಲಿ ದಾಖಲೆಯ ಮಾರಾಟವಾದ ಬಿಯರ್!
ಪಶ್ಚಿಮ ಘಟ್ಟದ ಅಭಿವೃದ್ಧಿ ಯೋಜನೆಗೆ ಆನೆ ಕಾರಿಡಾರ್ ಬಲಿ!
ಸಂಭವನೀಯ ಪ್ರಾಕೃತಿಕ ವಿಕೋಪಗಳನ್ನು ತಡೆಗಟ್ಟಲು ಸಿದ್ದರಾಗಿ: ಡೀಸಿ