ಅಸಮರ್ಪಕ ಜಲ ಜೀವನ್ ಕಾಮಗಾರಿ, ಗ್ರಾಮಸ್ಥರ ಆಕ್ರೋಶಜಲಜೀವನ್ ಮಿಷನ್ ಕಾಮಗಾರಿ ಅಸಮರ್ಪಕವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ ಸಾರ್ವಜನಿಕರು, ಸಂಬಂಧಪಟ್ಟ ಗ್ರಾಮೀಣ ಕುಡಿಯುವ ನೀರು ಯೋಜನೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಮಂಗಳವಾರ ತಾಲೂಕಿನ ಬೆಡಸಗಾಂವ ಗ್ರಾಮದ ಶ್ರೀ ರಾಮಲಿಂಗೇಶ್ವರ ದೇವಾಲಯದಲ್ಲಿ ನಡೆದ ಗ್ರಾಪಂ ಗ್ರಾಮ ಸಭೆಯಲ್ಲಿ ಜರುಗಿತು.