ನಮ್ಮ ಸನಾತನ ಸಂಸ್ಕೃತಿಯಲ್ಲಿ ಭಜನೆಗೆ ಅತ್ಯಂತ ವಿಶೇಷವಾದ ಸ್ಥಾನವಿದೆ.
ಸನ್ಮಾರ್ಗದಿಂದ ಮುನ್ನೆಡೆಯಲು ಭಗವದ್ಗೀತೆ ಪ್ರೇರಣೆ ನೀಡುತ್ತದೆ.
ಓಂ ಕಡಲತೀರದಲ್ಲಿ ವಾಹನ ನಿಲುಗಡೆಗೆ ಅರಣ್ಯ ಇಲಾಖೆಯ ಗ್ರಾಮ ಅರಣ್ಯ ಸಮಿತಿಯಿಂದ ಶುಲ್ಕ ವಸೂಲಿ ಮಾಡಲಾಗುತ್ತಿದೆ.
ಹೆಲ್ಮೆಟ್ ಜಾಗೃತಿ ಅಭಿಯಾನದಡಿ ಇಲ್ಲಿನ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿ ಬೀದಿನಾಟಕ ಪ್ರದರ್ಶಿಸಿದರು.
ಗೋವಾದ ಕಾಣಕೋಣ ಸಮೀಪ ಇರುವ ಪರ್ತಗಾಳಿ ಜೀವೋತ್ತಮ ಮಠದಲ್ಲಿ 77 ಅಡಿ ಎತ್ತರದ ಶ್ರೀರಾಮನ ಮೂರ್ತಿ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಳ್ಳಲಿದ್ದು, ಈ ಭವ್ಯ ಸಮಾರಂಭಕ್ಕೆ ಪರ್ತಗಾಳಿ ಮಠದಲ್ಲಿ ಸಮರೋಪಾದಿಯಲ್ಲಿ ಸಿದ್ಧತೆ ನಡೆಯುತ್ತಿದೆ.
ನಮ್ಮ ಮಕ್ಕಳು ಇಂದು ಸಾಕಷ್ಟು ಪ್ರತಿಭಾವಂತರಿದ್ದಾರೆ. ಪ್ರತಿಭೆಗೆ ತಕ್ಕದಾಗಿ ಮಾರ್ಗದರ್ಶನ ಅಗತ್ಯವಾಗಿದೆ.
ಜನರನ್ನು ಒಕ್ಕಲಿಬ್ಬಿಸಿ ಅವರ ಬದುಕನ್ನು ಸರ್ವನಾಶ ಮಾಡುವ ಯೋಜನೆಗಳು ಎಂದಿಗೂ ಬೇಡ.
ನದಿಗಳು ಭೂತಾಯಿಯ ರಕ್ತನಾಳಗಳು. ಅವುಗಳಿಗೆ ಘಾಸಿ ಉಂಟಾದರೆ ಮಾನವರ ಮೇಲೆ ನೇರವಾಗಿ ಪರಿಣಾಮ ಎದುರಾಗಲಿದೆ.
ತೀವ್ರ ಅತಿವೃಷ್ಟಿಯ ನಡುವೆಯೂ ಮಳೆಗಾಲ ಮುಗಿದು ಬತ್ತ ಕಟಾವು ಪ್ರಕ್ರಿಯೆ ಆರಂಭವಾಗುತ್ತಿದ್ದಂತೆ ಬಯಲು ಸೀಮೆ ಪ್ರದೇಶದ ಕುರಿಗಳ ಹಿಂಡು ತಂಡೋಪತಂಡವಾಗಿ ಮುಂಡಗೋಡ ಕಡೆಗೆ ಪಾದಾರ್ಪಣೆ ಮಾಡುತ್ತಿದ್ದು, ಎಲ್ಲಿ ನೋಡಿದರೂ ಈಗ ಕುರಿಗಳ ಹಿಂಡು ಕಾಣಸಿಗುತ್ತಿದೆ.
ಮಧ್ಯಾಹ್ನದ ಬಿಸಿಯೂಟದ ಅಕ್ಷರದಾಸೋಹ ಯೋಜನೆಗೆ ತಾಲೂಕಿನಲ್ಲಿ ಒದಗಿಸಿದ ತೊಗರಿಬೆಳೆಯು ಕಳಪೆ ಮಟ್ಟದ್ದಾಗಿದೆ ಎಂಬ ಅಂಶವು ಬೆಳಕಿಗೆ ಬಂದಿದೆ. ಇದನ್ನು ಇಲ್ಲಿನ ದೇಶಪಾಂಡೆ ಆಶ್ರಯ ನಗರದಲ್ಲಿರುವ ಸರ್ಕಾರಿ ಶಾಲೆಗಳ ಅಭಿವೃದ್ಧಿ ಸಮಿತಿಯು ಬಹಿರಂಗಪಡಿಸಿದೆ.
uttara-kannada