• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಾಲ್ಮೀಕಿ ಮಹರ್ಷಿ ಮಹಾನ್ ಜಾತ್ಯತೀತವಾದಿ
ಜಗತ್ತಿಗೇ ಅದರಲ್ಲೂ ಮನುಕುಲಕ್ಕೆ ದಾರ್ಶನಿಕ ಚಿಂತನೆಯನ್ನು ನೀಡಿದ ವಾಲ್ಮೀಕಿ ಮಹರ್ಷಿಗಳು ಜಾತಿಗೆ ಮೀರಿದ ವ್ಯಕ್ತಿತ್ವ ಹೊಂದಿದ ಮಹಾನ್ ಜಾತ್ಯತೀತವಾದಿ.
ವಾಲ್ಮೀಕಿ ಸಾಧನೆ ಎಲ್ಲರಿಗೂ ಪ್ರೇರಣೆ: ರವಿರಾಜ ಅಂಕೋಲೆಕರ
ರಾಮಾಯಣ ಮಹಾಕಾವ್ಯ ರಚಿಸಿದ ಅವರ ಸಾಧನೆ ಎಲ್ಲರಿಗೂ ಪ್ರೇರಣೆಯಾಗಬೇಕು.
ಕಥೆ, ಕಾದಂಬರಿಗಳು ಮಾತ್ರ ಸಾಹಿತ್ಯವಲ್ಲ: ಎಂ.ಜಿ. ಭಟ್ಟ ಸಂಕದಗುಂಡಿ
ಕಥೆ, ಕಾದಂಬರಿಗಳು ಮಾತ್ರ ಸಾಹಿತ್ಯವಲ್ಲ; ಪುರಾಣ, ಇತಿಹಾಸಗಳೂ ಸಹ ಸಾಹಿತ್ಯವಾಗಿದೆ.
ಹೆಲ್ಮೆಟ್ ಹಾಕ್ಕೊಳಿ ..ಜೀವ ಉಳ್ಸಕೊಳಿ
ಶಿರಸಿ ಉಪವಿಭಾಗ ಪೊಲೀಸ್ ಇಲಾಖೆಯಿಂದ ಹೆಲ್ಮೆಟ್ ಜಾಗೃತಿ ಅಭಿಯಾನಕ್ಕೆ ಸೋಮವಾರ ಚಾಲನೆ ನೀಡಲಾಯಿತು. ಹೆಲ್ಮೆಟ್ ಹಾಕ್ಕೊಳಿ.. ಜೀವ ಉಳ್ಸಕೊಳಿ.. ಎಂಬ ಘೋಷವಾಕ್ಯದೊಂದಿಗೆ ಅಭಿಯಾನ ನಡೆಸಲಾಯಿತು.
ಹೆಲ್ಮೆಟ್ ಜಾಗೃತಿ ಮೂಡಿಸಿದ ಪ್ರವಾಸಿಗರು
ದ್ವಿಚಕ್ರವಾಹನ ಸವಾರರಿಗೆ ಹೆಲ್ಮೆಟ್ ಜಾಗೃತಿ ಕಾರ್ಯಕ್ರಮ ಇಲ್ಲಿನ ಪೊಲೀಸ್ ಠಾಣೆಯಿಂದ ಸೋಮವಾರ ನಡೆಯಿತು.
ಗ್ರಾಮ ಪಂಚಾಯಿತಿ ಕಚೇರಿ ಸ್ಥಳಾಂತರ ಬೇಡ
ಕೊಡಾಣಿ ಗ್ರಾಪಂ ಕಚೇರಿಯನ್ನು ಈಗ ನಡೆಸುತ್ತಿರುವ ಸಭಾಭವನದಲ್ಲಿಯೇ ಮುಂದುವರಿಸಬೇಕು. ಬೇರಂಕಿಯ ಮೂಲ ಸ್ಥಳದಲ್ಲಿ ಬೇಡ ಎಂದು ಆಗ್ರಹಿಸಿ ಗ್ರಾಪಂ ವ್ಯಾಪ್ತಿಯ ಕೊಡಾಣಿ, ಅನಿಲಗೋಡ, ಹಿನ್ನೂರು ಗ್ರಾಮಸ್ಥರು ಸೋಮವಾರ ತಾಪಂ ಹಾಗೂ ತಹಸೀಲ್ದಾರ ಕಚೇರಿಗೆ ತೆರಳಿ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು.
ಹೆಲ್ಮೆಟ್ ಧರಿಸಿ ವಾಹನ ಚಲಾಯಿಸಿ: ಬಸವರಾಜ ಮಬನೂರ
ಹೆಲ್ಮೆಟ್ ಜೀವ ರಕ್ಷಕವಾಗಿದೆ. ಅದು ಬೈಕ್ ಸವಾರನ ಜೀವ ರಕ್ಷಣೆ ಜೊತೆಗೆ ಅವನ ಕುಟುಂಬದ ಅಮೂಲ್ಯ ಜೀವ ಉಳಿಸುತ್ತದೆ.
ಅ. 9 ,10ರಂದು ರಾಷ್ಟ್ರೀಯ ವಿಚಾರ ಸಂಕಿರಣ
ಎರಡು ದಿನಗಳ ರಾಷ್ಟ್ರೀಯ ವಿಚಾರ ಸಂಕಿರಣ ಎಸ್.ಡಿ.ಎಂ.ಕಾಲೇಜಿನ ಆರ್.ಎಸ್. ಹೆಗಡೆ ಸಭಾಭವನದಲ್ಲಿ ಅ. ೯ ಮತ್ತು ೧೦ ರಂದು ನಡೆಯಲಿದೆ.
ಮಕ್ಕಳ ಭವಿಷ್ಯ ರೂಪಿಸಲು ಪಾಲಕರು ಕಾಳಜಿ ವಹಿಸಲಿ: ಮಾಯಣ್ಣ
ಮಕ್ಕಳ ಭವಿಷ್ಯ ರೂಪಿಸಲು ಪಾಲಕರು ಕಾಳಜಿ ವಹಿಸಬೇಕು.
ರಾಷ್ಟ್ರೀಯ ಸ್ವಯಂಸೇವಕ ಸಂಘವು ಸಮಾಜದ ಶಕ್ತಿ: ಕೃಷ್ಣ ನರೇಗಲ್
ರಾಷ್ಟ್ರೀಯ ಸ್ವಯಂಸೇವಕ ಸಂಘವು ಸಮಾಜದ ಶಕ್ತಿ. ಇಂದು ತನ್ನದೇ ಆದ ಸಂಘಟಿತ ಶಕ್ತಿಯಿಂದ ಬೆಳೆದು ನಿಂತಿದೆ.
  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • ...
  • 575
  • next >
Top Stories
ಕೌನ್‌ ಬನೇಗ ಕರೋಡ್‌ಪತಿಯಲ್ಲಿ ಗೆದ್ದ ಹಣ ದೈವ ನರ್ತಕರಿಗೆ ಮತ್ತು ಸರ್ಕಾರಿ ಶಾಲೆಗೆ : ರಿಷಬ್ ಶೆಟ್ಟಿ
ತಲೆ ಬಾಚ್ಕಳಿ, ರಾಯರಡ್ಡಿ ಕಟ್ಟುವ ಧರ್ಮ ಸೇರಿಕೊಳ್ಳಿ: ಅತ್ತೆ ಬೈದರೆ ಬೇಜಾರ್‌ ಮಾಡ್ಕೋಬೇಡಿ ಅಂತಾರೆ ಜಡ್ಜ್‌
ಸಿಎಂ, ಡಿಸಿಎಂ, ಸಚಿವರು ಅಹಂಕಾರದ ಮಾತು ಕೈಬಿಡಲಿ : ಕೇಂದ್ರ ಸಚಿವ ಜೋಶಿ
ನನ್ನ ಆದೇಶವನ್ನು ಕಾಂಗ್ರೆಸ್ಸಿಗರು ಸರಿಯಾಗಿ ಓದಿಕೊಳ್ಳಲಿ : ಶೆಟ್ಟರ್‌
ಪಥಸಂಚಲನ ತಡೆಯಲೆತ್ನಿಸಿದ ವ್ಯಕ್ತಿಗಳಿಗೆ ಮುಖಭಂಗ : ಬಿವೈವಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved