• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದೇಶದ ಪ್ರಗತಿಗೆ ಯುವಶಕ್ತಿ ರಾಜಕೀಯ ಕ್ಷೇತ್ರ ಪ್ರವೇಶಿಸಲಿ: ಎನ್.ಕೆ. ಭಟ್ಟ
ಕಾಂಗ್ರೆಸ್ಸಿನಲ್ಲಿ ಮಾತ್ರ ಓರ್ವ ಸಾಮಾನ್ಯ ಯುವಕ ಮತ್ತು ಯುವತಿಗೆ ಅಧ್ಯಕ್ಷ ಸ್ಥಾನ ಪಡೆಯುವ ಅವಕಾಶ ಕಲ್ಪಿಸಲಾಗಿದೆ.
ಕಾಸರಕೋಡಿನ ಟೊಂಕ ಕಡಲತೀರದಲ್ಲಿ ಲೀವ್ ರಿಡ್ಲೆ ಆಮೆಯ ಮರಿ ಜನನ
ಮಂಗಳವಾರ ಬೆಳಗಿನ ಜಾವ ಮೊಟ್ಟೆಗಳಿಂದ ಹೊರಬಂದ ೯೫ ಮರಿಗಳನ್ನು ಉಪವಲಯ ಅರಣ್ಯಾಧಿಕಾರಿ ಮಂಜುನಾಥ್ ನಾಯ್ಕ, ಅರಣ್ಯ ಸಿಬ್ಬಂದಿ ಚಂದ್ರಕಾಂತ್ ಅವರ ನೇತೃತ್ವದಲ್ಲಿ ಹೊನ್ನಾವರ ಫೌಂಡೇಶನ್ ಸಹಕಾರದೊಂದಿಗೆ ಸಮುದ್ರಕ್ಕೆ ಬಿಡಲಾಯಿತು.
ಕನ್ನಡ ಸದೃಢಗೊಳಿಸಲು ಕಸಾಪ ಕಾರ್ಯ ಶ್ಲಾಘನೀಯ: ಯು.ಎಸ್. ಪಾಟೀಲ
ಕನ್ನಡ ಸಾಹಿತ್ಯ ಪರಿಷತ್ತು ನಿರಂತರವಾಗಿ ಸಾಹಿತ್ಯ ಚಟುವಟಿಕೆಗಳನ್ನು ಹಮ್ಮಿಕೊಳ್ಳುವ ಮೂಲಕ ಮನೆ ಮನಗಳಲ್ಲಿ ಕನ್ನಡವನ್ನು ಸದೃಢಗಳಿಸಲು ಪರಿಣಾಮಕಾರಿಯಾಗಿ ಶ್ರಮಿಸುತ್ತಿದೆ.
೧೫ರಿಂದ ಅರಣ್ಯವಾಸಿಗಳ ಜಾಗೃತಿ ಜಾಥಾ: ರವೀಂದ್ರ ನಾಯ್ಕ
ಅರಣ್ಯವಾಸಿಗಳ ಜಾಥಾ ಫೆ. ೧೫ರಂದು ಹೊನ್ನಾವರದಲ್ಲಿ ಪ್ರಾರಂಭಿಸಲು ತೀರ್ಮಾನಿಸಲಾಗಿದೆ. ನಂತರದ ದಿನಗಳಲ್ಲಿ ಹೋರಾಟದ ವಾಹಿನಿಗಳ ಮೂಲಕ ರಾಜ್ಯಾದಂತ ಸಂಚರಿಸಲಿದೆ.
ಕಾರವಾರಲ್ಲಿ ಗ್ರಾಮ ಆಡಳಿತ ಅಧಿಕಾರಿಗಳ ಬೇಡಿಕೆ ಈಡೇರಿಸಲು ಆಗ್ರಹಿಸಿ ಮುಷ್ಕರ
ಕಂದಾಯ ಇಲಾಖೆ ಹಾಗೂ ರಾಜ್ಯ ಸರ್ಕಾರಿ ನೌಕರರ ಎಲ್ಲ ವೃಂದಗಳನ್ನು ಒಳಗೊಂಡಂತೆ ನೀಡುತ್ತಿರುವ ಅನುಕಂಪದ ನೇಮಕಾತಿ ಹುದ್ದೆಯ ವೃಂದ ಮತ್ತು ನೇಮಕಾತಿ ತಿದ್ದುಪಡಿಯಾಗಬೇಕು.
ಖರ್ಚುವೆಚ್ಚ ವಿವರ ನೀಡುವಂತೆ ಕುಮಟಾ ಪುರಸಭೆ ಸದಸ್ಯರ ಆಗ್ರಹ
ಸಭೆಯ ಆರಂಭದಲ್ಲೇ ಹಿಂದಿನ ಆಡಳಿತಾಧಿಕಾರಿಗಳ ಅವಧಿಯಲ್ಲಿ ನಡೆದ ಖರ್ಚುವೆಚ್ಚಗಳು, ಬಜೆಟ್ ಮಾಹಿತಿ ಕುರಿತು ಸದಸ್ಯರು ಪುರಸಭೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದು ಗಮನ ಸೆಳೆಯಿತು.
ದ್ವಿತೀಯ ಪಿಯು ಫಲಿತಾಂಶ ಸುಧಾರಣೆಗೆ ಶ್ರಮಿಸಲು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಸೂಚನೆ
ಸಿದ್ಧತಾ ಪರೀಕ್ಷೆಯಲ್ಲಿ ಕಡಿಮೆ ಅಂಕ ಗಳಿಸಿರುವ ವಿದ್ಯಾರ್ಥಿಗಳಿಗೆ ವಿಶೇಷ ತರಗತಿಗಳನ್ನು ತೆಗೆದುಕೊಂಡು ಅವರಿಗೆ ಬೋಧನೆ ಮಾಡುವಂತೆ ಮತ್ತು ಪರೀಕ್ಷೆಯ ಯಾವುದೇ ಹಂತದಲ್ಲೂ ವಿದ್ಯಾರ್ಥಿಗಳ ಮಾನಸಿಕ ಧೈರ್ಯ ಕುಂದದಂತೆ ನಿರಂತರವಾಗಿ ಪ್ರೇರೇಪಿಸಬೇಕು ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಸೂಚಿಸಿದರು.
ಭೂತ ಬಂಗಲೆಯಂತಾದ ಮುಂಡಗೋಡದ ರೈತ ಸಭಾಭವನ
೨೦೨೧ರಲ್ಲಿ ಸಭಾಭವನವನ್ನು ಉದ್ಘಾಟನೆ ಮಾಡಲಾಯಿತು. ಆದರೆ ಭೋಜನದ ಸಭಾಂಗಣ ಹಾಗೂ ಶೌಚಾಲಯ ನಿರ್ಮಾಣ ಮಾಡುವ ನೆಪದಲ್ಲಿ ಬೀಗ ಹಾಕಲಾಗಿದ್ದು, ಸಭಾಭವನದ ಸುತ್ತ ಈಗ ಗಿಡಗಂಟಿ ಬೆಳೆದಿವೆ.
ಶತಾಯುಷಿ ಶ್ರೀಕೃಷ್ಣ ಜಯದೇವ ರಾವ್‌ಗೆ ಹವ್ಯಕ ಕೃಷಿ ರತ್ನ ಪ್ರದಾನ
ಶ್ರೀಕೃಷ್ಣ ರಾವ್ ದಂಪತಿ ಸಾರ್ಥಕ ಹಾಗೂ ಮಾದರಿ ಜೀವನ ನಡೆಸಿದ್ದು, ಕಲ್ಗುಂಡಿಕೊಪ್ಪ, ಸುಗಾವಿ, ಬೆಂಗಳೆ, ಓಣಿಕೇರಿ ಭಾಗದಲ್ಲಿ ನಡೆಸುತ್ತಿರುವ ಕೃಷಿಕರ ಜೀವನಕ್ಕೆ ಮಾದರಿಯಾಗಿ ಗುರುತಿಸಿಕೊಂಡವರು.
ಜ್ಞಾನ ಸಂಪಾದನೆಗಾಗಿ ಉತ್ತಮ ಗ್ರಂಥ ಅಧ್ಯಯನ ಮಾಡಿ: ಡಾ. ಶ್ರೀಧರ ಭಟ್ಟ
ಪುಸ್ತಕ ಸ್ಥಿರವಾದದ್ದು, ಮನಸ್ಸು ಅಷ್ಟೇ ಚಂಚಲವಾದದ್ದು. ಅಂತಹ‌ ಮನಸ್ಸನ್ನು ಜ್ಞಾನ ಸಂಪಾದನೆಗೋಸ್ಕರ ಉತ್ತಮ ಗ್ರಂಥ ಅಧ್ಯಯನ ಮಾಡಬೇಕು.
  • < previous
  • 1
  • ...
  • 96
  • 97
  • 98
  • 99
  • 100
  • 101
  • 102
  • 103
  • 104
  • ...
  • 483
  • next >
Top Stories
ಸಿಎಂ ಅಧಿಕಾರದಲ್ಲಿ ಮುಂದುವರೆಯಬೇಕು : ಸಚಿವ ಕೆ.ಎನ್.ರಾಜಣ್ಣ
ರಾಜ್ಯಾಧ್ಯಕ್ಷ ಹುದ್ದೆ ಬಗ್ಗೆ ಶೀಘ್ರ ನಿರ್ಧಾರ: ಬಿ.ವೈ.ವಿಜಯೇಂದ್ರ
ವಸತಿಗೆ ಲಂಚ: ಬಿ.ಆರ್‌.ಪಾಟೀಲ್‌ ಹೇಳಿಕೆ ವಿರುದ್ಧ ಸಚಿವರ ಆಕ್ರೋಶ
ಟ್ರಂಪ್‌ಗೆ ಶಾಂತಿ ನೊಬೆಲ್‌ : ಪಾಕ್‌ ಸರ್ಕಾರ ಶಿಫಾರಸು
ಉತ್ತರಾಧಿಕಾರಿಯ ಪಟ್ಟಕ್ಕೆ 3 ಹೆಸರು ಸೂಚಿಸಿದ ಖಮೇನಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved