ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ನೀರಿಗಾಗಿ ಮುಂಡಗೋಡ ತಾಲೂಕಿನ ಚವಡಳ್ಳಿ ಗ್ರಾಮ ಪಂಚಾಯಿತಿ ಕಾರ್ಯಾಲಯಕ್ಕೆ ಮುತ್ತಿಗೆ
ಪಿಡಿಒ ಗಣಪತಿ ಪಿಲ್ಲೋಜಿ ಹಾಗೂ ಗ್ರಾಪಂ ಉಪಾಧ್ಯಕ್ಷ ಪ್ರದೀಪ ಚವ್ಹಾಣ ಪ್ರತಿಭಟನಾನಿರತರನ್ನು ಸಮಾಧಾನಪಡಿಸಿ, ಈ ಬಗ್ಗೆ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಂಡು ಸಮರ್ಪಕ ಕುಡಿಯುವ ನೀರಿನ ವ್ಯವಸ್ಥೆ ಮಾಡಿಕೊಡುವುದಾಗಿ ಭರವಸೆ ನೀಡಿದರು.
ಕಾರವಾರದಲ್ಲಿ ಗಾಳ ಹಾಕಿ ಮೀನು ಹಿಡಿಯುವ ಸ್ಪರ್ಧೆ
ತಾಳ್ಮೆ, ಏಕಾಗ್ರತೆ ಬರಲು ಗಾಳ ಹಾಕಿ ಮೀನು ಹಿಡಿಯುವುದು ಸಹಕಾರಿ ಆಗುತ್ತದೆ ಎಂದು ಮಾಜಿ ಶಾಸಕಿ ರೂಪಾಲಿ ನಾಯ್ಕ ತಿಳಿಸಿದರು.
ಸಹಕಾರ ಕ್ಷೇತ್ರದಲ್ಲಿ ನೀತಿ, ನಿಯತ್ತು ಮುಖ್ಯ: ಹಿರಿಯ ಪತ್ರಕರ್ತ ಜಿ.ಯು. ಭಟ್ಟ
ಸಹಕಾರಿ ಕ್ಷೇತ್ರ ಬದಲಾಗಿದೆ. ಕಾನೂನು ಬದಲಾಗಿದೆ. ಸಹಕಾರಿ ಕ್ಷೇತ್ರದ ಬಗ್ಗೆ ಬೀದಿಯಲ್ಲಿ ಮಾತನಾಡಿಕೊಳ್ಳುವಂತಾಗಿದೆ. ಸಹಕಾರಿ ತತ್ವದಲ್ಲಿ ಯಾವುದೇ ದೋಷಗಳಿಲ್ಲ. ನಮ್ಮದೇ ದೋಷಗಳಿಂದ ಸಮಸ್ಯೆ ಉಂಟಾಗಿದೆ. ಮಧ್ಯವರ್ತಿಗಳ ಶೋಷಣೆ ತಪ್ಪಿಸಲು ಸಹಕಾರಿ ಅಗತ್ಯವಿದೆ.
ಇಂದು ಅರಣ್ಯ ಸಾಗುವಳಿದಾರರಿಂದ ವಿಧಾನಸೌಧ ಚಲೋ: ಶಾಂತಾರಾಮ ನಾಯಕ
ರೈತ ವಿರೋಧಿ, ಬಡ ಕೃಷಿಕೂಲಿಕಾರರ ವಿರೋಧಿಯಾದ ಸರ್ಕಾರದ ಈ ತಂತ್ರವನ್ನು ಸೋಲಿಸಬೇಕಾದರೆ ಎಲ್ಲ ಅರಣ್ಯ ಅತಿಕ್ರಮಣದಾರರು ಸಂಘಟಿತರಾಗಿ ಉಗ್ರ ಹೋರಾಟ ಮಾಡಿದರೆ ಮಾತ್ರ ಸಾಧ್ಯವಾಗುತ್ತದೆ.
ಮಾಲಾದೇವಿ ಕ್ರೀಡಾಂಗಣ ಹಣ ಮೈದಾನ ಪ್ರಗತಿಗೆ ಬಳಕೆಯಾಗಲಿ: ಮಾಜಿ ಶಾಸಕಿ ರೂಪಾಲಿ ನಾಯ್ಕ
ಕ್ರೀಡೆಯಿಂದ ಉತ್ತಮ ಆರೋಗ್ಯಕರ ಜೀವನ ನಡೆಸಲು ಸಾಧ್ಯ. ದೈಹಿಕ, ಮಾನಸಿಕ ಸಾಮರ್ಥ್ಯ ಹೆಚ್ಚಿಸುವ ಕ್ರೀಡೆ ಮನುಷ್ಯನ ಜೀವನದ ದೈನಂದಿನ ಅವಶ್ಯಕತೆಯಾಗಬೇಕು.
ಬಸ್ತಿಮಕ್ಕಿಯಲ್ಲಿ ಪೌರಾಣಿಕ ಯಕ್ಷೋತ್ಸವ ಯಕ್ಷಗಾನ ಸಪ್ತಾಹಕ್ಕೆ ಚಾಲನೆ
ಯಕ್ಷಗಾನದಿಂದ ಧರ್ಮ ಜಾಗೃತಿಯಾಗುವುದು. ಪ್ರಾಚೀನ ಕಲೆಯಾದ ಯಕ್ಷಗಾನವನ್ನು ಉಳಿಸಿ ಬೆಳೆಸುವ ಕೆಲಸ ಆಗಬೇಕು.
ಹುಟ್ಟೂರು ಎಂದಿಗೂ ಮರೆಯದಿರಿ: ಶಿವಾನಂದ ಹೆಬ್ಬಾರ
ದೇವಸ್ಥಾನದ ಅಭಿವೃದ್ಧಿ ಹಣ ಕೊಟ್ಟರಷ್ಟೇ ಸಾಲದು. ಇಲ್ಲಿಗೆ ಬಂದು ತಮ್ಮ ಕೈಲಾದಷ್ಟರ ಮಟ್ಟಿಗೆ ಸೇವೆ ಮಾಡಿದರೆ ಪುಣ್ಯ ಸಿಗುತ್ತದೆ.
ಒಂದೂವರೆ ಲಕ್ಷ ಕುಟುಂಬ ಭೂಮಿ ಹಕ್ಕಿನಿಂದ ವಂಚಿತವಾಗುವ ಭೀತಿ: ರವೀಂದ್ರ ನಾಯ್ಕ
ಕಂದಾಯದ ವಿವಿಧ ಕಾನೂನಿನಲ್ಲಿ ವಸತಿ ಮತ್ತು ಸಾಗುವಳಿಗಾಗಿ ನಗರ ಮತ್ತು ಗ್ರಾಮೀಣ ಭಾಗದಿಂದ ಒಟ್ಟು ೭೩,೭೨೫ ಅರ್ಜಿಗಳು ತಿರಸ್ಕಾರವಾಗಿದೆ. ಕೇವಲ ೬,೪೮೯ ಕಂದಾಯ ಭೂಮಿ ಹಕ್ಕು ಪತ್ರ ದೊರಕಿದೆ.
ಗ್ರಾಮಾಭಿವೃದ್ಧಿಯಲ್ಲಿ ಗ್ರಾಮಸಭೆ ನಿರ್ಣಯವೇ ಅಂತಿಮ: ಪ್ರಮೋದ ಹೆಗಡೆ
ಜನಸಾಮಾನ್ಯರಿಗಾಗಿ ರೂಪುಗೊಂಡಿರುವ ಕಾನೂನಿನಿಂದ ಗ್ರಾಮಸಭೆಗಳು ಸಂಪೂರ್ಣ ಸ್ವಾಯತ್ತವಾಗಿ ಕಾರ್ಯನಿರ್ವಹಿಸುವಂತಾಗಿವೆ.
ಬದುಕಿಗೆ ಸಂಸ್ಕೃತಿ, ಸಂಸ್ಕಾರ ಮುಖ್ಯ: ಬ್ರಹ್ಮಾನಂದ ಭಾರತಿ ಸ್ವಾಮೀಜಿ
ಸಂಸ್ಕೃತಿ, ಸಂಸ್ಕಾರ ಇಲ್ಲದಂಥ ಬದುಕು ಬದುಕೇ ಅಲ್ಲ ಎಂದು ಪ್ರಾಚೀನರು ಹೇಳುತ್ತಾರೆ. ಜೀವನಶೈಲಿಗೆ ಇಂಗ್ಲಿಷಿನಲ್ಲಿ ಲೈಫ್ ಸ್ಟೈಲ್ ಎಂದು ಹೇಳುತ್ತಾರೆ. ವಿದೇಶಿಗರಿಗೆ ಜೀವನ ಶೈಲಿ ಪ್ರಧಾನ. ಭಾರತೀಯರದ್ದು ಸಂಸ್ಕೃತಿ ಪ್ರಧಾನ.
< previous
1
...
97
98
99
100
101
102
103
104
105
...
483
next >
Top Stories
ಸಿಎಂ ಅಧಿಕಾರದಲ್ಲಿ ಮುಂದುವರೆಯಬೇಕು : ಸಚಿವ ಕೆ.ಎನ್.ರಾಜಣ್ಣ
ರಾಜ್ಯಾಧ್ಯಕ್ಷ ಹುದ್ದೆ ಬಗ್ಗೆ ಶೀಘ್ರ ನಿರ್ಧಾರ: ಬಿ.ವೈ.ವಿಜಯೇಂದ್ರ
ವಸತಿಗೆ ಲಂಚ: ಬಿ.ಆರ್.ಪಾಟೀಲ್ ಹೇಳಿಕೆ ವಿರುದ್ಧ ಸಚಿವರ ಆಕ್ರೋಶ
ಟ್ರಂಪ್ಗೆ ಶಾಂತಿ ನೊಬೆಲ್ : ಪಾಕ್ ಸರ್ಕಾರ ಶಿಫಾರಸು
ಉತ್ತರಾಧಿಕಾರಿಯ ಪಟ್ಟಕ್ಕೆ 3 ಹೆಸರು ಸೂಚಿಸಿದ ಖಮೇನಿ!