ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ದೇವಳಮಕ್ಕಿ ಅರಣ್ಯ ಕಾಮಗಾರಿ ಸ್ಥಳಗಳಲ್ಲಿ ಸ್ತ್ರೀ ಚೇತನ ಅಭಿಯಾನ
ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಗ್ರಾಮೀಣ ಭಾಗದ ಕೂಲಿ ಕಾರ್ಮಿಕರಿಗೆ ಹೆಚ್ಚು ಉದ್ಯೋಗ ಅವಕಾಶಗಳನ್ನು ಒದಗಿಸುವ ನಿಟ್ಟಿನಲ್ಲಿ ಅರಣ್ಯ ಇಲಾಖೆ ಸಾಕಷ್ಟು ಉಪಕ್ರಮಗಳನ್ನು ಕೈಗೊಂಡಿದೆ.
ಮಸ್ತಕ ತುಂಬಲು ಪುಸ್ತಕದ ಓದು ಸಹಕಾರಿ: ಕೃಷ್ಣಮೂರ್ತಿ ಹೆಬ್ಬಾರ್
ಸಾವಿರಾರು ಕಾರ್ಯಕ್ರಮಗಳನ್ನು ಸಂಘಟಿಸಿ, ಹೊಸಬರ ಪ್ರತಿಭೆಯ ವಿಕಸನಕ್ಕೆ ವೇದಿಕೆ ಕಲ್ಪಿಸಿ ಮಾದರಿಯಾಗಿದ್ದಾರೆ
ಹಳಿಯಾಳ ಶಾಂತಿ, ಸಹಬಾಳ್ವೆಯ ಪುಣ್ಯಭೂಮಿ: ಶಾಸಕ ಆರ್.ವಿ. ದೇಶಪಾಂಡೆ
ಪಟ್ಟಣವು ಇಂದು ಶಾಂತಿ, ಸಹಬಾಳ್ವೆಯ ಸ್ಥಳವಾಗಿದೆ. ಇದರಿಂದ ಇಲ್ಲಿ ಬಂದು ನೆಲೆಸುವರ ಸಂಖ್ಯೆ ದಿನೇದಿನೇ ಹೆಚ್ಚುತ್ತಿದೆ.
ಖಾಸಗಿ ಶಾಲೆಗಳನ್ನು ಮೀರಿಸುವ ಸರ್ಕಾರಿ ಶಾಲೆಗಳು: ಸಚಿವ ಮಂಕಾಳು ವೈದ್ಯ
ಇಂದಿನ ಕಾಲಘಟ್ಟದಲ್ಲಿ ಸರ್ಕಾರಿ ಶಾಲೆಗಳು ಯಾವುದೇ ಖಾಸಗಿ ಶಾಲೆಗಳಿಗೂ ಕಡಿಮೆ ಇಲ್ಲದಂತೆ ನಡೆಯುತ್ತಿರುವುದು ಸಂತೋಷದ ವಿಚಾರ.
ಕೋಲಶಿರ್ಸಿ ಸರ್ಕಾರಿ ಶಾಲೆಗೆ ಭೋಜನಾಲಯ, ತಡೆಗೋಡೆ ನಿರ್ಮಿಸಲು ಒತ್ತಾಯ
ಶಾಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ಒಂದರಿಂದ ಏಳನೇ ತರಗತಿಯಲ್ಲಿ ೧೫೭ ಮಕ್ಕಳು ಕಲಿಯುತ್ತಿದ್ದಾರೆ.
ಸಾಹಿತ್ಯ ಜೀವನ, ಸಮಾಜಕ್ಕೆ ಹಿಡಿದ ಕನ್ನಡಿ: ಶಾಸಕ ದಿನಕರ ಶೆಟ್ಟಿ
ಸಾಹಿತ್ಯ ಜೀವನ, ಸಮಾಜಕ್ಕೆ ಹಿಡಿದ ಕನ್ನಡಿ. ಜೀವನದ ಬಗೆಗಿನ ಲೋಕಾನುಭವ ಹೇಳಲು ಸಾಹಿತಿ ತನ್ನದೇ ಆದ ಶೈಲಿ ಬಳಸುತ್ತಾರೆ
ಕೆಂಗ್ರೆ ಪೈಪ್ ಕಳ್ಳತನ ಪ್ರಕರಣ ಬಗ್ಗೆ ಜಟಾಪಟಿ
ಕೆಂಗ್ರೆ ಪೈಪ್ ಕಳ್ಳತನ ಪ್ರಕರಣವು ಜಟಾಪಟಿ ಹಂತಕ್ಕೆ ತಿರುಗಿ, ಆಡಳಿತ ಮತ್ತು ವಿರೋಧ ಪಕ್ಷದ ಸದದ್ಯರ ನಡುವೆ ತೀವ್ರ ವಾಗ್ವಾದಕ್ಕೆ ಕಾರಣವಾಗಿ ಪರಸ್ಪರ ಕೆಸರೆರಚಾಟ ಮಾಡಿಕೊಂಡ ಘಟನೆ ನಡೆಯಿತು.
ಇಂದು ತಲಗೋಡಿನಲ್ಲಿ ನಾಟಕ ಪ್ರದರ್ಶನ
ಶ್ರೀ ಗುರು ರಂಗಭೂಮಿ ಕಲಾವಿದರ ಸಂಘವು ೨೦೧೯ರಲ್ಲಿ ಪ್ರಾರಂಭಗೊಂಡಿದ್ದು ಸಂಘವು ಸಂಕಷ್ಟಕ್ಕೆ ಸಿಲುಕಿದ ಕಲಾವಿದರಿಗೆ ಸಹಾಯ ಮಾಡುವುದು ಸೇರಿದಂತೆ ಕಲಾವಿದರ ಕಲ್ಯಾಣಕ್ಕಾಗಿ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ.
ಒತ್ತಡ ಕಡಿಮೆ ಮಾಡಿಕೊಳ್ಳಲು ಕ್ರೀಡೆ ಸಹಕಾರಿ: ಜಿ.ಸುಬ್ರಾಯ ಭಟ್ಟ ಬಕ್ಕಳ
ಪತ್ರಕರ್ತರು ವೃತ್ತಿಯೊಂದಿಗೆ ಕ್ರೀಡೆ ಕಡೆಗೂ ಆಸಕ್ತಿ ವಹಿಸಿರುವುದು ಉತ್ತಮ ಬೆಳವಣಿಗೆ.
ಮೇ 3ರಂದು ಮುರುಡೇಶ್ವರದಲ್ಲಿ ಮಹಿಳಾ ಸಮಾವೇಶ
ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘದಡಿ ಮೇ ೩ರಂದು ಮುರುಡೇಶ್ವರದ ಜನತಾ ವಿದ್ಯಾಲಯದಲ್ಲಿ ಮಹಿಳಾ ಸಮಾವೇಶ ನಡೆಯಲಿದೆ
< previous
1
...
98
99
100
101
102
103
104
105
106
...
544
next >
Top Stories
ಬಾಹ್ಯಾಕಾಶದಿಂದ ಫ್ರೀಜ್ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್ಮನ್ ಕ್ಷಮೆ
ರಮ್ಯಾ ಹಾಗೂ ವಿನಯ್ ಸುತ್ತಾಟದ ಫೋಟೋ ಟ್ರೆಂಡಿಂಗ್
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ